ಕೃಷಿ ವಿಜ್ಞಾನ ಕೇಂದ್ರ ಮತ್ತು ಕಿಟೆಲ್ ಮೆಮೋರಿಯಲ್ ಶಾಲೆಗಳಿಂದ ಪ್ರತಿಜ್ಞೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19.ಮತ್ಸ್ಯನಗರದ ಕೃಷಿ ವಿಜ್ಞಾನ ಕೇಂದ್ರವು ಭಾರತೀಯ ಕೃಷಿ ಸಂಶೋಧನಾ ಪರಿಷತ್ನ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ರೈತರಿಗೆ ಮತ್ತು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸುಧಾರಿತ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಹಾಗೂ ಕೃಷಿಗೆ ಪೂರಕ ತಾಂತ್ರಿಕತೆಗಳ ಕುರಿತು ಅರಿವು ಮೂಡಿಸುವ ವಿಸ್ತರಣಾ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ.ಕೃಷಿ ವಿಜ್ಞಾನ ಕೇಂದ್ರವು, ಇತ್ತೀಚೆಗೆ ಗೋರಿಗುಡ್ಡದ ಕಿಟೆಲ್ ಮೆಮೋರಿಯಲ್ನ ಅಂಗಸಂಸ್ಥೆಗಳ ಶಾಲಾ-ಕಾಲೇಜಿನಲ್ಲಿ ‘ವಿಶ್ವ ತಂಬಾಕು ನಿಗ್ರಹ ದಿನ’ವನ್ನು ಆಚರಿಸಿತು. ಈ ವಿಶೇಷ ದಿನದ ಸಂದರ್ಭದಲ್ಲಿ ತಂಬಾಕು […]
ಕೃಷಿ ವಿಜ್ಞಾನ ಕೇಂದ್ರ ಮತ್ತು ಕಿಟೆಲ್ ಮೆಮೋರಿಯಲ್ ಶಾಲೆಗಳಿಂದ ಪ್ರತಿಜ್ಞೆ Read More »
ಕರಾವಳಿ
