ಕನ್ನಡ ಪುಸ್ತಕ ಪ್ರಾಧಿಕಾರ ➤ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2018 ನೇ ಸಾಲಿನ ಯುವಬರಹಗಾರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು 18 ರಿಂದ 35 ವರ್ಷದ ಒಳಗಿನವರಾಗಿರಬೇಕು. ಸ್ವ-ವಿವರದೊಂದಿಗೆ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ, ಜನ್ಮದಾಖಲಾತಿ ಪ್ರತಿಯನ್ನು ಸಲ್ಲಿಸಬೇಕು. ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು ಎಲ್ಲಿಯೂ ಪ್ರಕಟವಾಗಿಲ್ಲವೆಂದು ದೃಢೀಕರಣ ಪತ್ರ ನೀಡಬೇಕು. ಅರ್ಜಿಯನ್ನು ಜುಲೈ 6 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ […]
ಕನ್ನಡ ಪುಸ್ತಕ ಪ್ರಾಧಿಕಾರ ➤ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ Read More »
ಕರಾವಳಿ
