karnataka

ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ➤ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುವ .ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ವಾಮದಪದವು, ಮಣಿನಾಲ್ಕೂರು ಹಾಗೂ ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಾದ ವಾಮದಪದವು, ಚೆನ್ನೈತ್ತೋಡಿ, ಬಿ.ಸಿ.ರೋಡು ಮತ್ತು ವಿಟ್ಲ ಇಲ್ಲಿಗೆ ಸಾಮಾನ್ಯ ಕೋರ್ಸುಗಳ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಅರ್ಹ ವಿದ್ಯಾರ್ಥಿಗಳಿಂದ http://karepass.cgg.gov.in  ರಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯೊಂದಿಗೆ […]

ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ➤ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಬೋಧನಾಂಗ ಪ್ರೇರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ಆಂತರಿಕ ಗುಣಮಟ್ಟ ಖಾತರಿ ಮತ್ತು ಸಿಪಿಇ ಕೋಶ, ಟುವಡ್ರ್ಸ್ ಇನ್‍ಕ್ಲೂಸಿವ್ ಎಜುಕೇಶನ್ ಎಂಬ ಬೋಧನಾಂಗ ಪ್ರೇರಣಾ ಕಾರ್ಯಕ್ರಮ ಕಾಲೇಜಿನ ಡಾ ಶಿವರಾಮ ಕಾರಂತ ಸಭಾಭವನದಲ್ಲಿ ಜೂನ್ 17 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಎಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರಿನ ಖ್ಯಾತ ಮಾನಸಿಕ ಆರೋಗ್ಯ ಸಲಹಗಾರ್ತಿ ಡಾ. ರೊಮಿಲಾ ಶೇಖರ್ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಯೋಗ ವಿಜ್ಞಾನ ವಿಭಾಗದ

ಬೋಧನಾಂಗ ಪ್ರೇರಣಾ ಕಾರ್ಯಕ್ರಮ Read More »

ಕರಾವಳಿ

ಬಂಟ್ವಾಳ ತಾಲೂಕಿನ ಗ್ರಾಮಗಳ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಬಂಟ್ವಾಳ ತಾಲೂಕಿನ ಗ್ರಾಮಗಳ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯ ವಿವರ ಇಂತಿವೆ, ಜುಲೈ 18 ರಂದು ಪೂರ್ವಾಹ್ನ 10.30 ಗಂಟೆಗೆ ಅಮ್ಟಾಡಿ ಗ್ರಾಮದಲ್ಲಿ ಗ್ರಾಮ ಸಭೆಯನ್ನು ಕರೆಯಲಾಗಿದೆ. ಅದೇ ರೀತಿ ಜುಲೈ 27 ರಂದು ಪೂರ್ವಾಹ್ನ 10.30 ಗಂಟೆಗೆ ಬಾಳೆಪುಣಿ ಗ್ರಾಮ, ಮೇರಮಜಲು ಗ್ರಾಮ, ಕಡೇಶ್ವಾಲ್ಯ ಗ್ರಾಮ, ಸಜಿಪಪಡು ಗ್ರಾಮ ಪಂಚಾಯತ್, ಜುಲೈ 2 ರಂದು ಪೂರ್ವಾಹ್ನ 10.30 ಇಡ್ಕಿದು ಗ್ರಾಮ, ಕಳ್ಳಿಗೆ ಗ್ರಾಮ, ನರಿಕೊಂಬು ಗ್ರಾಮ ಪಂಚಾಯತ್, ಜುಲೈ

ಬಂಟ್ವಾಳ ತಾಲೂಕಿನ ಗ್ರಾಮಗಳ ಗ್ರಾಮಸಭೆ Read More »

ಕರಾವಳಿ

ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15. ನಗರದ ಎಕ್ಕೂರಿನ ಮೀನುಗಾರಿಕಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಕೇಂದ್ರದಲ್ಲಿ ಇತ್ತೀಚೆಗೆ ಆಚರಿಸಿಲಾಯಿತು. ಕೇಂದ್ರದ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಎ.ಟಿ. ರಾಮಚಂದ್ರ ನಾಯ್ಕ ಚಿಕ್ಕು ಹಣ್ಣಿನ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಈ ಸಂದರ್ಭದಲ್ಲಿ ಅವರು ಮಾತನಾಡಿ ದಕ್ಷಿಣ ಏಷ್ಯಾದ ಕಲುಷಿತ ನಗರಗಳ ಟಾಪ್ 30 ರ ಪಟ್ಟಿಯಲ್ಲಿರುವ ಅಷ್ಟೂ ನಗರಗಳು ಭಾರತ, ಪಾಕಿಸ್ತಾನ, ಚೀನಾ, ಬಾಂಗ್ಲಾದೇಶಗಳು ಸೇರಿವೆ ಎಂದು ಹೇಳಿದರು. ಈ ಪೈಕೆ 22

ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ ವಸುಂಧರಾ ಭೂಪತಿ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಜೂನ್ 21 ರಂದು ಸಂಜೆ 6 ಗಂಟೆಗೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ. ಜೂನ್ 22 ರಂದು ಪೂರ್ವಾಹ್ನ 6 ಗಂಟೆಗೆ ಕಾಸರಗೋಡಿಗೆ ತೆರಳಿ ಗಡಿನಾಡು ಸಾಹಿತ್ಯ ಸಾಂಸ್ಕøತಿಕ ಅಕಾಡಮಿ ವತಿಯಿಂದ ಉಪ್ಪಳದ ಲಯನ್ಸ್ ಸೇವಾ ಮಂದಿರದಲ್ಲಿ ಸೇವಾ ಮಂದಿರದಲ್ಲಿ ಕಾಸರಗೋಡು ಶಾಲಾ ಕಾಲೇಜುಗಳಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಪರಾಹ್ನ 1 ಗಂಟೆಗೆ ಬೆಂಗಳೂರಿಗೆ

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ Read More »

ಕರಾವಳಿ

ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2018-19 ಮತ್ತು 2019-20 ನೇ ಸಾಲಿನಡಿ ವಲಸೆ ಕುರಿಗಾರರಿಗೆ ಸಂಚಾರಿ ಟೆಂಟ್ ಮತ್ತು ಇನ್ನಿತರ ಪರಿಕರಗಳ ಕಿಟ್‍ಗಳನ್ನು ಉಚಿತವಾಗಿ ವಿತರಿಸಲು ದಕ್ಷಿಣ ಕನ್ನಡ ಜಿಲ್ಲೆಯ ಅರ್ಹ ಹಾಗು ಆಸಕ್ತ ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯಾ ತಾಲೂಕಿನ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಇವರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ಅವಶ್ಯಕ

ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕೃಷಿ ಪ್ರಶಸ್ತಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.2019-20 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯಲ್ಲಿ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅರ್ಹ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ. ಬೆಳೆ ಸ್ಪರ್ಧೆಗೆ ಭಾಗವಹಿಸುವ ಸಾಮಾನ್ಯ ರೈತರುಗಳು ರೂ 100/ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ರೈತರುಗಳು ರೂ 25/ ಪ್ರವೇಶ ಶುಲ್ಕವನ್ನು ಸಂದಾಯ ಮಾಡಬೇಕು. ಬಹುಮಾನ ಮೊತ್ತದ ವಿವರ ಇಂತಿವೆ: ತಾಲೂಕು ಮಟ್ಟದಲ್ಲಿ ಪ್ರಥಮ 15000 ದ್ವಿತೀಯ 10000/ ತ್ಥತೀಯ 5000/ ಜಿಲ್ಲಾಮಟ್ಟದಲ್ಲಿ

ಕೃಷಿ ಪ್ರಶಸ್ತಿ ಅರ್ಜಿ ಆಹ್ವಾನ Read More »

ಕರಾವಳಿ

ಬೆಳ್ತಂಗಡಿ ತಾಲೂಕಿನೆಲ್ಲೆಡೆ ಉತ್ತಮ ಮಳೆ ➤ತುಂಬಿ ಹರಿದ ಜೀವನದಿ ನೇತ್ರಾವತಿ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.14.ಕಳೆದೊಂದು ತಿಂಗಳಿಂದ ಧರ್ಮಸ್ಥಳ ಸ್ನಾನಘಟ್ಟ ನೇತ್ರಾವತಿಯಲ್ಲಿ ನೀರಿನ ಹರಿವು ಕ್ಷೀಣಿಸಿದ್ದರಿಂದ ಭಕ್ತರ ತೀರ್ಥಸ್ನಾನಕ್ಕೆ, ದಿನ ಬಳಕೆಗೆ ನೀರಿನ ಅಭಾವ ಆತಂಕ ಎದುರಾಗಿತ್ತು. ಸದ್ಯ ಚಾರ್ಮಾಡಿ ಸಹಿತ ಘಟ್ಟ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಬತ್ತಿದ ನದಿ-ತೊರೆಗಳಿಗೆ ಜೀವಕಳೆ ಬಂದಿದೆ.ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ದಲ್ಲಿನ ಕಿಂಡಿ ಅಣೆಕಟ್ಟು ಭರ್ತಿ ಯಾಗಿದೆ. ನದಿ ನೀರನ್ನೇ ಆಶ್ರಯಿಸಿದ್ದ ಕೃಷಿಕರು ಹರ್ಷದಲ್ಲಿದ್ದಾರೆ. ಕಳೆದೆರಡು ದಿನಗಳಿಂದ ಸುರಿದ ಮಳೆಗೆ ಜೀವನದಿ ನೇತ್ರಾವತಿ ಸಹಿತ ತಾಲೂಕಿನ ನದಿಗಳಲ್ಲಿ ನೀರಿನ ಹರಿವು

ಬೆಳ್ತಂಗಡಿ ತಾಲೂಕಿನೆಲ್ಲೆಡೆ ಉತ್ತಮ ಮಳೆ ➤ತುಂಬಿ ಹರಿದ ಜೀವನದಿ ನೇತ್ರಾವತಿ Read More »

ಕರಾವಳಿ

ಇಂದು ರಕ್ತದಾನಿಗಳ ದಿನ ➤“ರಕ್ತದಾನ ಜೀವದಾನ” ಶ್ರೇಷ್ಠದಾನ

 (ನ್ಯೂಸ್ ಕಡಬ) newskadaba.com ವಿಶೇಷ ಲೇಖನ:ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಢೂದೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” ಎನ್ನುವರು. ರಕ್ತಕ್ಕೆ

ಇಂದು ರಕ್ತದಾನಿಗಳ ದಿನ ➤“ರಕ್ತದಾನ ಜೀವದಾನ” ಶ್ರೇಷ್ಠದಾನ Read More »

ಕರಾವಳಿ, ವಿಶೇಷ ಲೇಖನಗಳು

ಇಂದು ವಿಶ್ವದಾದ್ಯಂತ ರಕ್ತದಾನಿಗಳ ದಿನಾಚರಣೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.ಪ್ರತಿ ವರ್ಷ ಜೂನ್ 14 ರಂದು ಅಂದರೆ ಇಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಢೂದೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ”

ಇಂದು ವಿಶ್ವದಾದ್ಯಂತ ರಕ್ತದಾನಿಗಳ ದಿನಾಚರಣೆ Read More »

ಕರಾವಳಿ
Scroll to Top