karnataka

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.11.ವಿಶೇಷ ಪ್ರಕರಣವೊಂದರಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯೋರ್ವ  ಎಲ್ಲ ವಿಷಯಗಳಲ್ಲಿ ಸಮಾನಾಂತರವಾಗಿ ಪಾಸ್‌ ಮಾರ್ಕ್ಸ್‌ ಅಷ್ಟನ್ನೇ ತೆಗೆದಿದ್ದಾನೆ. ಈತ ಮುಂಬೈನ ಮೀರಾ ರಸ್ತೆಯ ನಿವಾಸಿಯಾಗಿದ್ದು, ಮಹಾರಾಷ್ಟ್ರದ ಎಸ್‌ಎಸ್‌ಸಿ ಪರೀಕ್ಷಾ ಮಂಡಳಿಯಿಂದ ನಡೆಸಿದ್ದ 10 ನೇ ತರಗತಿ ಪರೀಕ್ಷೆಯಲ್ಲಿ ಪ್ರತಿ ವಿಷಯಗಳಲ್ಲೂ ಕೇವಲ 35 ಅಂಕಗಳನ್ನಷ್ಟೇ ತೆಗೆದು ಅಚ್ಚರಿಗೆ ಕಾರಣನಾಗಿದ್ದಾನೆ.ನನ್ನ ಮಗನ ಸ್ಕೋರ್‌ ನೋಡಿ ನಾವೇ ಆಶ್ಚರ್ಯಗೊಂಡೆವು. ಆತ ಶೇ. 55ರಷ್ಟನ್ನು ನಿರೀಕ್ಷೆ ಮಾಡಿದ್ದ. ವಿದ್ಯಾರ್ಥಿಗಳು ಹೆಚ್ಚಿನ ಸ್ಕೋರ್ ಪಡೆಯುವ ನಿರೀಕ್ಷೆಯಲ್ಲಿ ಪ್ರತಿ ಪ್ರಶ್ನೆಗೂ […]

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೋರು ಮಾಡಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2019- 20 ನೇ ಶೈಕ್ಷಣಿಕ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿಧ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಾಗೂ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೊಮಾ, ಜೆ ಓ ಸಿ, ಪ್ರೋಪೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೋರು ಮಾಡಲು ಅರ್ಜಿ ಆಹ್ವಾನ Read More »

ಕರಾವಳಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ➤ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2019-20 ನೇ ಸಾಲಿನ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ ಶಾಲೆ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳೂ 2018-19 ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ ಜೂನ್ 30ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ ವಿದ್ಯಾರ್ಥಿಗಳು 2018-19 ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋದನಾ ಶುಲ್ಕ ರಸೀದಿ ಅಥವಾ ಶಾಲಾ/ ಕಾಲೇಜಿನ ಗುರುತಿನ ಚೇಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ➤ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ Read More »

ಕರಾವಳಿ

ಮಾತೃಶ್ರೀ ಯೋಜನೆ➤ಅಂಗನವಾಡಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11. ಜೂನ್ 12 ರಂದು ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಗೆ ಫಲಾನುಭವಿಗಳನ್ನು ನೋಂದಾಯಿಸಲು ಜಿಲ್ಲೆಯ ಎಲ್ಲಾ 2104 ಅಂಗನವಾಡಿ ಕೇಂದ್ರಗಳಲ್ಲಿ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಆದ್ಯತಾ ಕುಟುಂಬದಲ್ಲಿರುವ ಗರ್ಭಿಣಿಯರು ತಮಗೆ ಹತ್ತಿರವಿರುವ ಅಂಗನವಾಡಿ ಕೇಂದ್ರಕ್ಕೆ ಹೋಗಿ ಮಾತೃಶ್ರೀ ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು. ಅರ್ಹ ಗರ್ಭಿಣಿಯರಿಗೆ ಹೆರಿಗೆ ಪೂರ್ವ ರೂ. 3,000/- ಹಾಗೂ ಹೆರಿಗೆ ನಂತರ ರೂ. 3,000/- ಒಟ್ಟು ರೂ. 6,000/- ಗಳನ್ನು ತಮ್ಮ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ

ಮಾತೃಶ್ರೀ ಯೋಜನೆ➤ಅಂಗನವಾಡಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಅಭಿಯಾನ Read More »

ಕರಾವಳಿ

ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಸುವರ್ಣಅವಕಾಶ ➤ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಆಶಾಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರಿತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ ಬೇರೆ ಬೇರೆ ಬ್ಯಾಂಕುಗಳಿಂದ ರುಡ್‍ಸೆಟ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ ಇಂದು ಅನೇಕ ಯುವ ಜನರಿಗೆ ಸ್ವ ಉದ್ಯೋಗವನ್ನು ಕಲ್ಪಿಸಿರುವ ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಮುಂದಿನ ತಿಂಗಳುಗಳಲ್ಲಿ ತರಬೇತಿಗಳು ನಡೆಯಲಿದೆ. ಈ ತರಬೇತಿಗಳ ವಿವರಗಳು: ಕಂಪ್ಯೂಟರ್ ಡಿ.ಟಿ.ಪಿ 45 ದಿನಗಳು ಜೂನ್ 27ರಿಂದ ಆಗಸ್ಟ್ 10

ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಸುವರ್ಣಅವಕಾಶ ➤ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿಗಳು Read More »

ಕರಾವಳಿ

ದ.ಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ➤ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆಗೆಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ನೀಡುವರೇ ಜಿಲ್ಲಾ ಲೇಡಿಗೋಷನ್ ಆಸ್ಪತ್ರೆಯ ಗೆಳತಿ ವಿಶೇಷ ಚಿಕಿತ್ಸಾ ಘಟಕದಲ್ಲಿ ತೆರವಾಗಿರುವ ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆಗೆ ಅರ್ಜಿಆಹ್ವಾನಿಸಲಾಗಿದೆ. ಬಿ.ಎಸ್.ಡಬ್ಲ್ಯೂ/ಬಿ.ಎ (ಸೈಕಾಲಜಿ) ಹಾಗೂ 1 ವರ್ಷದ ಕಂಪ್ಯೂಟರ್ ಅನುಭವವುಳ್ಳ 22 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ಗೌರವಧನ ರೂ.10,000/-ಆಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 17 .ಹೆಚ್ಚಿನ ವಿವರಗಳಿಗೆ ಉಪ

ದ.ಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ➤ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆಗೆಅರ್ಜಿ ಆಹ್ವಾನ Read More »

ಕರಾವಳಿ

ರೇಷನ್ ಕಾರ್ಡ್ ವಿತರಣೆಗೆ ಸಮಯ ಮಿತಿಯೊಳಗೆ ಕ್ರಮಕೈಗೊಳ್ಳಿ➤ಯು ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11ಒಂದು ತಿಂಗಳೊಳಗಾಗಿ ಜಿಲ್ಲೆಯಲ್ಲಿ ರೇಷನ್ ಕಾರ್ಡ್ ಕೋರಿ ಬಾಕಿ ಇರುವ ಅರ್ಜಿಗಳನ್ನು ಇತ್ಯರ್ಥಪಡಿಸುವುದರ ಜೊತೆಗೆ ಹೊಸದಾಗಿ ಅರ್ಜಿ ಹಾಕುವವರಿಗೆ 15 ದಿವಸಗಳೊಳಗಾಗಿ ರೇಷನ್ ಕಾರ್ಡ್ ಕೊಡಲು ಅಗತ್ಯ ಕ್ರಮಕೈಗೊಳ್ಳಿ ಎಂದು ನಗರಾಭಿವೃದ್ಧಿ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಜಿಲ್ಲೆಯಲ್ಲಿ 5,186 ಅರ್ಜಿಗಳು ಬಾಕಿ ಇದ್ದು, ಇವರಿಗೆ ರೇಷನ್ ಕಾರ್ಡ್

ರೇಷನ್ ಕಾರ್ಡ್ ವಿತರಣೆಗೆ ಸಮಯ ಮಿತಿಯೊಳಗೆ ಕ್ರಮಕೈಗೊಳ್ಳಿ➤ಯು ಟಿ ಖಾದರ್ Read More »

ಕರಾವಳಿ

ಮುಂಗಾರು ವಿಕೋಪ ತಡೆಗೆ ಸನ್ನದ್ಧರಾಗಿ➤ಯು ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ರಾಜ್ಯದಲ್ಲಿ ಮುಂಗಾರು ವೇಳೆ ಕಡಲ್ಕೊರೆತ ಸೇರಿದಂತೆ ಭೂಕುಸಿತ, ಕೃತಕ ನೆರೆಯನ್ನು ನಿಭಾಯಿಸಲು ಈಗಾಗಲೇ ಜಿಲ್ಲಾಡಳಿತ ಸಜ್ಜಾಗಿದ್ದು, ಎನ್ ಎಂಪಿಟಿಯಲ್ಲಿ ಎನ್ ಡಿ ಆರ್ ಎಫ್ ಪಡೆ ಈಗಾಗಲೇ ಆಗಮಿಸಿದೆ. ಪ್ರಾಕೃತಿಕ ವಿಕೋಪ ತಡೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಹೇಳಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ

ಮುಂಗಾರು ವಿಕೋಪ ತಡೆಗೆ ಸನ್ನದ್ಧರಾಗಿ➤ಯು ಟಿ ಖಾದರ್ Read More »

ಕರಾವಳಿ

ನೆರೆ ರಾಜ್ಯ ಕೇರಳದಲ್ಲಿ ನೀಫಾ ವೈರಾಣು ಜ್ವರ ಪತ್ತೆ➤ನೀಫಾ ವೈರಾಸ್ ಬಗ್ಗೆ ಎಚ್ಚರ ವಹಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ನೆರೆ ರಾಜ್ಯ ಕೇರಳದಲ್ಲಿ ನೀಫಾ ವೈರಾಣು ಜ್ವರ ಪತ್ತೆಯಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರಲ್ಲಿ ಜ್ವರದ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಕ್ರಮಕೈಗೊಳ್ಳಿ. ಹಣ್ಣು ಹಂಪಲು ಮಾರಾಟಗಾರರ ಸಭೆ ಕರೆದು ಅವರಲ್ಲೂ ಉತ್ತಮ ಗುಣಮಟ್ಟದ ಹಣ್ಣು ಹಂಪಲು ಮಾರಾಟ ಮಾಡಲು ನಿರ್ದೇಶನ ನೀಡಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಸೂಚಿಸಿದರು.ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಹಣ್ಣುಗಳನ್ನು ಸೇವಿಸುವ

ನೆರೆ ರಾಜ್ಯ ಕೇರಳದಲ್ಲಿ ನೀಫಾ ವೈರಾಣು ಜ್ವರ ಪತ್ತೆ➤ನೀಫಾ ವೈರಾಸ್ ಬಗ್ಗೆ ಎಚ್ಚರ ವಹಿಸಿ Read More »

ಕರಾವಳಿ

ಸೂರದಾಸಜಯಂತಿ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳಿಗೆ ಸ್ಕೂಲ್‍ಕಿಟ್ ವಿತರಣೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.10.ವಿಕಲಚೇತನರ ಬದುಕಿಗೆ ಸದಾ ನೆರವಾಗುವುದು ನಮ್ಮೆಲ್ಲರಕರ್ತವ್ಯ. ತಾವು ವಂಚಿತರಲ್ಲ ಎಂಬ ಭಾವನೆಅವರಲ್ಲಿಮನೆ ಮಾಡಬೇಕು ಹಾಗೂ ಕ್ಷಣಕ್ಷಣವೂಅವರಲ್ಲಿಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ನಾವು ಮಾಡುತ್ತಾಇರಬೇಕು, ಇದುದೇವರ ಕೆಲಸ ಎಂದು ತಿಳಿಯಬೇಕು ಎಂದು ವಿಧಾನ ಸಭಾ ಸದಸ್ಯ ಶ್ರೀ ವೇದವ್ಯಾಸಕಾಮತ್ ನುಡಿದರು. ಎಂಡೋ ಸಲ್ಫಾನ್‍ಗೆ ಬಲಿಯಾಗಿರುವಕರ್ನಾಟಕದ ಮಂದಿಗೆ ನಾನು ಸರಕಾರದ ವತಿಯಿಂದಏನೆಲ್ಲ ಸೌಲಭ್ಯಒದಗಿಸಲು ಸಾಧ್ಯವೋಅದನ್ನು ಪ್ರಾಮಾಣಿಕವಾಗಿ ಮಾಡುವ ಪ್ರಯತ್ನ ಮಾಡುತ್ತೇನೆಎಂದುಅವರು ಭರವಸೆ ನೀಡಿದರು.ಜೂನ್ 9 ರಂದು ಮಂಗಳೂರು ಪ್ರಾದೇಶಿಕ ಹಿಂದಿ ಪ್ರಚಾರ ಸಮಿತಿಯಲ್ಲಿಟೆಕ್ಸಸ್‍ಇನ್ಸ್ಟ್ರುಮೆಂಟ್ ಬೆಂಗಳೂರು, ಸಕ್ಷಮದ.ಕಜಿಲ್ಲಾಘಟಕ

ಸೂರದಾಸಜಯಂತಿ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳಿಗೆ ಸ್ಕೂಲ್‍ಕಿಟ್ ವಿತರಣೆ. Read More »

ಕರಾವಳಿ
Scroll to Top