karnataka

ಕಾನೂನು ಅರಿವು ಹಾಗೂ ನೆರವು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೊಜನಾ ಸಂಘ, ಪೊಲೀಸ್ ಇಲಾಖೆ, ವಕೀಲರ ಸಂಘ, ಮಕ್ಕಳ ಸಹಾಯವಾಣಿ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜನರಲ್ಲಿ ಕಾನೂನಿನ ನೆರವು ಹಾಗೂ ನೆರವಿನ ಬಗ್ಗೆ ತಿಳಿಯಪಡಿಸಲು ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ಬರುವ ಜೂನ್ 12 ರಂದು ಪೂರ್ರ್ವಾಹ್ನ 10 ಗಂಟೆಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಕಾನೂನು […]

ಕಾನೂನು ಅರಿವು ಹಾಗೂ ನೆರವು Read More »

ಕರಾವಳಿ

ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.8. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಯುವ ಉದ್ಯೋಗಾಂಕ್ಷಿಗಳ ಸೇವಾ ಕೇಂದ್ರ ಹಾಗೂ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‍ಮೆಂಟ್ ಮಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ನಡೆಸಲು ಉದ್ಯೋಗ ಮೇಳ ಕಾರ್ಯಕ್ರಮವನ್ನು ಆಯೋಜಿಸಿದೆ. ಇದೇ ಬರುವ ಜೂನ್12 ರಂದು ಪೂರ್ವಾಹ್ನ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‍ಮೆಂಟ್ ಕದ್ರಿ ಹಿಲ್ಸ್, ನಂತೂರು, ಮಂಗಳೂರು, ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ

ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗ ಮೇಳ Read More »

ಕರಾವಳಿ

ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಮಂಗಳೂರಿನ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಜೂನ್ 8 ಮತ್ತು 9 ರಂದು (ಶನಿವಾರ ಮತ್ತು ಆದಿತ್ಯವಾರ) ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ ವನ್ನು ತೋಟಗಾರಿಕಾ ಇಲಾಖಾ ಸಹಯೋಗದೊಂದಿಗೆ ಆಚರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಪ್ರಾದೇಶಿಕವಾದ ಹಲಸು, ಮಾವು ಹಾಗೂ ಇತರ ಹಣ್ಣುಗಳಲ್ಲದೆ ರಾಜ್ಯದ ಇತರೆ ಕಡೆಯ ಮೌಲ್ಯವರ್ದಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟದ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ, ವಿವಿಧ ಹಣ್ಣುಗಳು, ಔಷದೀಯ ಸಸಿಗಳು, ಕಸಿ ಗಿಡಗಳು, ಬೀಜಗಳು, ಖಾದಿ

ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಲ್ಲಿ ಪ್ರಸ್ತುತ ನೀರಿನ ಅಭಾವವಿರುವ ಹಿನ್ನಲೆಯಲ್ಲಿ ಪಡಿತರ ಪದ್ಧತಿಯನ್ನು ಅನುಸರಿಸಲಾಗುತ್ತಿದೆ. ಜೂನ್ 5 ರಂದು ಮಳೆಯಾಗಿರುವುದರಿಂದ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ಅಲ್ಪ ಪ್ರಮಾಣದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಪಡಿತರ ಪದ್ದತಿಯನ್ನು ಪರಿಷ್ಕರಿಸಲಾಗಿದ್ದು, ಅದರಂತೆ ಪ್ರಸ್ತುತ ಜೂನ್ 6 ರಿಂದ ಜೂನ್ 9 ರವರೆಗೆ ನೀರು ಪೂರೈಕೆ ಸ್ಥಗಿತಗೊಳಿಸುವುದನ್ನು ಪುನರ್ ಪರಿಶೀಲಿಸಿ, ಪರಿಷ್ಕರಿಸಿ ಜೂನ್ 8 ರಂದು ಪೂರ್ವಾಹ್ನ 6 ಗಂಟೆಯಿಂದ 12 ರಂದು

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆ Read More »

ಕರಾವಳಿ

ಚಾಲಕನ ನಿಯಂತ್ರಣತಪ್ಪಿ ಕಾರು ಪಲ್ಟಿ➤ತನಿಕೆ ವೇಳೆ ಅಕ್ರಮ ಗೋ ಸಾಗಾಟ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.7.ಮುಂಡಾಜೆ ಪರಿಸರದಲ್ಲಿ ಶುಕ್ರವಾರ ಬೆಳಗ್ಗೆ ಐಷಾರಾಮಿ ಕಾರೊಂದು ಪಲ್ಟಿ ಆಗಿತ್ತು.ತನಿಕೆ ವೇಳೆ ಅದು ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಕಾರು ಎಂದು ಪತ್ತಯಾಗಿದೆ.ಕಾರಿನಲ್ಲಿದ್ದ ದನಗಳು ಸಾವನ್ನಪ್ಪಿದ್ದು,ಆರೋಪಿಗಳು ಕಾರನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಒಟ್ಟು ಆರು ದನಗಳನ್ನು ಕೂಡಿ ಹಾಕಲಾಗಿತ್ತು. ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಕಾರು ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಮರಿಗೆ ಬಿದ್ದಿದೆ ಎನ್ನಲಾಗಿದೆ. ಈ ಕಾರು ಬೆಂಗಳೂರು ನೋಂದಣಿ ಸಂಖ್ಯೆ ಹೊಂದಿದೆ. ಚಾರ್ಮಾಡಿಯ

ಚಾಲಕನ ನಿಯಂತ್ರಣತಪ್ಪಿ ಕಾರು ಪಲ್ಟಿ➤ತನಿಕೆ ವೇಳೆ ಅಕ್ರಮ ಗೋ ಸಾಗಾಟ ಪತ್ತೆ Read More »

ಕರಾವಳಿ

ರೆಂಜಿಲಾಡಿ➤ವಿಶೇಷ ದಾಖಲಾತಿ ಆಂದೋಲನ

(ನ್ಯೂಸ್ ಕಡಬ) newskadaba.com ರೆಂಜಿಲಾಡಿ, ಜೂನ್.7. ರೆಂಜಿಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2019-20ನೇ ಸಾಲಿನ ವಿಶೇಷ ದಾಖಲಾತಿ ಆಂದೋಲನ ನಡೆಯಿತು. ಶಾಲ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ. ಸಹಕಾರದೊಂದಿಗೆ ಗೋಳಿಯಡ್ಕ ಮೋಹಿತಾ, ಪದ್ಮಪ್ರಿಯ ಇವರ ಮನೆಗೆ ಬೇಟಿ ನೀಡಿ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಲಾಯಿತು. ವಿಶೇಷ ದಾಖಲಾತಿ ಆಂದೋಲನದಲ್ಲಿ ಒಟ್ಟು 11 ವಿದ್ಯಾರ್ಥಿಗಳನ್ನು ಪ್ರಸಕ್ತ ವರ್ಷ ಶಾಲೆ ದಾಖಲಿಸಿಕೊಳ್ಳಲಾಯಿತು.ಮನೆ ಮನೆಗೆ ಬೇಟಿ ನೀಡಿ ವಿಶೇಷ ದಾಖಲಾತಿ ನಡೆಯಿತು.

ರೆಂಜಿಲಾಡಿ➤ವಿಶೇಷ ದಾಖಲಾತಿ ಆಂದೋಲನ Read More »

ಕರಾವಳಿ

ನೇರ್ಲ ಶಾಲಾ ಮಂತ್ರಿ ಮಂಡಲ ರಚನೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.7.ಇಚ್ಲಂಪಾಡಿ ನೇರ್ಲ ಉನ್ನತ ಹಿರಿಯ ಪ್ರಾಥಮಿಕ ಶಾಲಾ 2019-20ನೇ ಸಾಲಿನ ಮಂತ್ರಿಮಂಡಲವನ್ನು ಚುನಾವಣೆ ನಡೆಸುವ ಮೂಲಕ ಆಯ್ಕೆ ಮಾಡಲಾಯಿತು. ಮುಖ್ಯಮಂತ್ರಿಯಾಗಿ 8ನೇ ತರಗತಿಯ ಅನನ್ಯ, ಉಪಮುಖ್ಯಮಂತ್ರಿಯಾಗಿ ಸಹನಾ ಆಯ್ಕೆಯಾಗಿದ್ದಾರೆ.ಶಾಲಾ ಸಂಸತ್ತಿನ ಮಾರ್ಗದರ್ಶಕರಾಗಿ ಮುಖ್ಯ ಶಿಕ್ಷಕಿ ಶಾಂತಿ ವಿ. ಭಟ್, ಸಂಚಾಲಕರಾಗಿ ಸಂದೀಪ್ ಕುಮಾರ್ ಎಂ., ಉಸ್ತುವಾರಿ ಶಿಕ್ಷಕರಾಗಿ ಗಿರೀಶ್ ಎಚ್.ಎಂ., ಹಾಗೂ ಶಿಕ್ಷಕ ವೃಂಧ, ವಿದ್ಯಾರ್ಥಿಗಳು ಸಹಕರಿಸಿದರು.

ನೇರ್ಲ ಶಾಲಾ ಮಂತ್ರಿ ಮಂಡಲ ರಚನೆ Read More »

ಕರಾವಳಿ

ಪೇರಡ್ಕ➤ರಸ್ತೆ ದುರಸ್ಥಿ ಕಾರ್ಯ ಪ್ರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.ತೀರಾ ಹದಗೆಟ್ಟು ವಾಹನ ಸಂಚಾರಕ್ಕೆ ಪರದಾಡುವಂತಿದ್ದು, ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕಾಯರಡ್ಕ-ಪೇರಡ್ಕ ರಸ್ತೆಯ ದುರಸ್ಥಿ ಕಾರ್ಯ ಪ್ರಾರಂಭಗೊಂಡಿದೆ. ಈ ರಸ್ತೆ ದುರಾವಸ್ಥೆ ಬಗ್ಗೆ ಇತ್ತೀಚೆಗೆ ಮಾದ್ಯಮಗಳಲ್ಲೂ ಸಚಿತ್ರ ವರದಿ ಪ್ರಕಟಗೊಂಡಿತ್ತು. ನೂಜಿಬಾಳ್ತಿಲ ಗ್ರಾಮವನ್ನು ತಾಲೂಕು ಕೇಂದ್ರ ಕಡಬದಿಂದ ಸಂಪರ್ಕಿಸುವ ಕಾಯರಡ್ಕದಿಂದ ಪೇರಡ್ಕ ವರೆಗಿನ 2 ಕಿ.ಮೀ. ರಸ್ತೆ ತೀರಾ ಹೊಂಡ ಗುಂಡಿಗಳಿಂದ ಕೂಡಿ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿತ್ತು, ಈ ಬಗ್ಗೆ ಪ್ರಯಾಣಿಕರು ತೀರಾ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಅಲ್ಲದೇ ಕಳೆದ ಹಲವು ವರ್ಷಗಳಿಂದ

ಪೇರಡ್ಕ➤ರಸ್ತೆ ದುರಸ್ಥಿ ಕಾರ್ಯ ಪ್ರಾರಂಭ Read More »

ಕರಾವಳಿ

ನೇರ್ಲ ಶಾಲೆ➤ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.7. ‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ’ ಇಚ್ಲಂಪಾಡಿ ನೇರ್ಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ತಾಲೂಕು ಪಂಚಾಯತ್ ಸದಸ್ಯೆ ಕೆ.ಟಿ.ವಲ್ಸಮ್ಮ ಗಿಡನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಶಿಕ್ಷಕಿ ಶಾಂತಿ ವಿ.ಭಟ್ ಮಾತನಾಡಿ, ಬದಲಾದ ಇಂದಿನ ಜಗತ್ತಿಗೆ ಗಿಡ ನೆಡುವ ಅಗತ್ಯದ ಜೊತೆ ಪರಿಸರವನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಇದೆ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕಾಗಿದೆ ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ತಮ್ಮ

ನೇರ್ಲ ಶಾಲೆ➤ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಭಯ ಅಥವಾ ಚಿಂತನೆಯೇ ಒಂದು ಮಾನಸಿಕ ರೋಗ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.ಪ್ರತಿ ಒಬ್ಬ ಮನುಷ್ಯನು ಪರಿಪೂರ್ಣನಲ್ಲ, ಪ್ರತಿಯೊಬ್ಬರಲ್ಲೂ ಒಂದಾದರೂ ನ್ಯೂನ್ಯತೆ ಕಂಡುಬರುತ್ತದೆ ಅದನ್ನು ಅರಿತು ಬದುಕುವುದೇ ಜೀವನ ಎಂದು ಮಿಲಾಗ್ರಿಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಫಾ ಮೈಖಲ್ ಸಾಂತುಮೇಯರ್ ಹೇಳಿದರು. ಇಂದು ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಆಡಿಟೋರಿಯಂನಲ್ಲಿ ನಡೆದ ವಿಶ್ವ ಚಿತ್ತವಿಕಲತೆ ದಿನ-2019 ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು, ಮಾನವನ ಮನಸ್ಸಿನ ಒತ್ತಡದಿಂದ ಉಂಟಾಗುವ ಭಯ ಅಥವಾ ಚಿಂತನೆಯೇ ಮಾನಸಿಕ ರೋಗ! ಭಯ ಹಾಗು ಚಿಂತನೆ ಪ್ರತಿಯೊಬ್ಬ ವ್ಯಕ್ತಿಯಲ್ಲೂ

ಭಯ ಅಥವಾ ಚಿಂತನೆಯೇ ಒಂದು ಮಾನಸಿಕ ರೋಗ Read More »

ಕರಾವಳಿ
Scroll to Top