ಸಕಾಲಕ್ಕೆ ಮಳೆ ಬಾರದೆ ಅನೇಕ ಕಡೆಗಳಲ್ಲಿನೀರಿನ ಅಭಾವ➤ಟ್ಯಾಂಕರ್ ಗಳ ಮುಕಾಂತರ ನೀರು ಪೂರೈಕೆ
(ನ್ಯೂಸ್ ಕಡಬ) newskadaba.com ಗುರುಪುರ, ಜೂನ್.6.ಸಕಾಲಕ್ಕೆ ಮಳೆ ಬಾರದೆ ಅನೇಕ ಕಡೆಗಳಲ್ಲಿನೀರಿನ ಅಭಾವ ಉಂಟಾಗಿದೆ.ಬೋರ್ವೆಲ್ನಲ್ಲಿ ನೀರು ಸಿಗದ ಕಾರಣ ಗಂಜಿಮಠ ಪಂ.ವ್ಯಾಪ್ತಿಯ ಸುರಲ್ಪಾಡಿ, ಕೈಕಂಬ ಪ್ರದೇಶಗಳಿಗೆ ಟ್ಯಾಂಕರ್ನಿಂದ ನೀರು ಸರಬರಾಜು ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅನೇಕ ಮನೆಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಿದೆ. ಮಳೆ ಬಾರದೇ ಇದ್ದರೆ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಮಳೆ ಕಡಿಮೆಯಾದ ಹಿನ್ನೆಲೆ ಯಲ್ಲಿ ಬೋರ್ವೆಲ್ನಲ್ಲಿ ನೀರು ಕಡಿಮೆಯಾಗಿದ್ದು, ಮೊದಲೇ ನೀರು ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದ ಕಾರಣ ಕೆಲವೆಡೆ ಟ್ಯಾಂಕರ್ ನೀರು ಪೂರೈಸಲಾಗುತ್ತಿತ್ತು. ಈಗ […]
ಸಕಾಲಕ್ಕೆ ಮಳೆ ಬಾರದೆ ಅನೇಕ ಕಡೆಗಳಲ್ಲಿನೀರಿನ ಅಭಾವ➤ಟ್ಯಾಂಕರ್ ಗಳ ಮುಕಾಂತರ ನೀರು ಪೂರೈಕೆ Read More »
ಕರಾವಳಿ
