ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುವ ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಪಾಣೆಮಂಗಳೂರು ಮತ್ತು ವಾಮದಪದವು ಹಾಗೂ ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಗಳಾದ ಕಲ್ಲಡ್ಕ ಮತ್ತು ವಿಟ್ಲ ಇಲ್ಲಿಗೆ 5ನೇ ತರಗತಿಯಿಂದ 10ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯೊಂದಿಗೆ ಹಿಂದಿನ ತರಗತಿಯಲ್ಲಿ ತೇರ್ಗಡೆಯಾದ ಅಂಕ […]
ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ


