karnataka

ಪಾಶ್ಚಾತ್ಯ ಆಹಾರಗಳಿಗೆ ಮಾರುಹೋಗುತ್ತಿದೆ ಭಾರತ ➤ಮರೆಯಾಗುತ್ತಿದೆ ಭಾರತೀಯ ಆಹಾರ ಪದ್ದತಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.27. ಪಾಶ್ಚಾತ್ಯ ಆಹಾರಗಳಿಗೆ ಮಾರುಹೊಗಿ ಭಾರತೀಯ ಆಹಾರ ಸಂಸ್ಕೃತಿಯನ್ನು ಜನ ಮರೆತಿರುವುದು ವಿಷಾದ‌ನೀಯ.ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ, ಬೆಳ್ತಂಗಡಿ ವತಿಯಿಂದ ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಆವರಣದಲ್ಲಿ ರವಿವಾರ ಸಿರಿಧಾನ್ಯ ಕೆಫೆ ಉದ್ಘಾಟಿಸಿ ಈ ಭಾರತೀಯ ಅಹಾರ ಪದ್ದತಿಯನ್ನು ಉಳಿಸುವ ಸಲುವಾಗಿ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಮರೆಯಾದ ನಮ್ಮ ಪಾರಂಪರಿಕ ಆಹಾರ ಪದ್ಧತಿಗೆ ಮರುಜೀವ ನೀಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಟ್ರಸ್ಟಿ ಶ್ರದ್ಧಾ […]

ಪಾಶ್ಚಾತ್ಯ ಆಹಾರಗಳಿಗೆ ಮಾರುಹೋಗುತ್ತಿದೆ ಭಾರತ ➤ಮರೆಯಾಗುತ್ತಿದೆ ಭಾರತೀಯ ಆಹಾರ ಪದ್ದತಿ Read More »

ಕರಾವಳಿ

ಬಿಜೆಪಿ ಶಾಸಕಾಂಗ ಪಕ್ಷದ ಸಭೆ

  (ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.27.  ಜೂ.1ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ.ಈ ಮಧ್ಯೆ, ಲೋಕಸಭಾ ಚುನಾವಣೆ ಫ‌ಲಿತಾಂಶದ ವಿಚಾರದಲ್ಲಿ ಮೈತ್ರಿ ಪಕ್ಷಗಳ ನಿಲುವು ಆಧರಿಸಿ ಮುಂದಿನ ಹೆಜ್ಜೆ ಇಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದರೂ ಕಾಂಗ್ರೆಸ್‌ ಶಾಸಕರು ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿರುವುದು ಕುತೂ ಹಲ ಮೂಡಿಸಿದೆ. ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಸಮಾರಂಭ ಮುಗಿದ ನಂತರ ರಾಜ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದು, ಪ್ರಸಕ್ತ ವಿದ್ಯಮಾನಗಳ ಬಗ್ಗೆ

ಬಿಜೆಪಿ ಶಾಸಕಾಂಗ ಪಕ್ಷದ ಸಭೆ Read More »

ರಾಷ್ಟ್ರೀಯ ನ್ಯೂಸ್

ಪ್ರಾಕೃತಿಕ ವಿಕೋಪ ನೋಡಲ್ ಅಧಿಕಾರಿಗಳ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27.ಪ್ರಾಕೃತಿಕ ವಿಕೋಪ ವೇಳೆ ತುರ್ತು ಪರಿಸ್ಥಿತಿಯ ನಿಭಾಯಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಅವರು ಆದೇಶ ಹೊರಡಿಸಿದ್ದಾರೆ.ರಾಜ್ಯದಲ್ಲಿ ಮುಂಗಾರು ಮಳೆಗಾಲ ಆರಂಭವಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಲವು ಮುಂಜಾಗರೂಕತಾ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದು, ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಈ ಹಿಂದಿನ ವರ್ಷಗಳಲ್ಲಿ ಸಂಭವಿಸಿದ ಅನಾಹುತಗಳನ್ನು ಗಮನದಲ್ಲಿರಿಸಿ ಪ್ರತೀ ಪ್ರದೇಶಗಳನ್ನು ಗುರುತಿಸಲಾಗಿದೆ. ಪ್ರತೀ ತಾಲೂಕಿಗೆ ಒಬ್ಬರು ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ತಾಲೂಕು ಗಳಲ್ಲಿ ಗುರುತಿಸಲಾದ ಪ್ರದೇಶಗಳ

ಪ್ರಾಕೃತಿಕ ವಿಕೋಪ ನೋಡಲ್ ಅಧಿಕಾರಿಗಳ ನೇಮಕ Read More »

ಕರಾವಳಿ

ದ.ಕ ಜಿಲ್ಲಾ ಪೊಲೀಸ್ ಘಟಕದ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿರುವ ಹಳೆಯ ಮತ್ತು ನಿರುಪಯುಕ್ತ ಸಾಮಾಗ್ರಿಗಳಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27.  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿರುವ ವೈರ್‍ಲೆಸ್ ಗೆ ಸಂಬಂಧಿಸಿದ ಹಳೆಯ ಮತ್ತು ನಿರುಪಯುಕ್ತ ಸಾಮಾಗ್ರಿಗಳನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಜೂನ್ 10 ರಂದು ಪೂರ್ವಾಹ್ನ 11 ಗಂಟೆಗೆ ಹರಾಜು ಏರ್ಪಡಿಸಲಾಗಿದೆ. ಆಸಕ್ತ ಬಿಡ್‍ದಾರರು ಹರಾಜಿಗೆ ಒಂದು ಗಂಟೆಗೆ ಮುಂಚಿತವಾಗಿ ಇ.ಎಂ.ಡಿ ಮೊತ್ತ ರೂ 3000/ ದೊಂದಿಗೆ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪೊಲೀಸ್

ದ.ಕ ಜಿಲ್ಲಾ ಪೊಲೀಸ್ ಘಟಕದ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿರುವ ಹಳೆಯ ಮತ್ತು ನಿರುಪಯುಕ್ತ ಸಾಮಾಗ್ರಿಗಳಬಹಿರಂಗ ಹರಾಜು Read More »

ಕರಾವಳಿ

ವಿಶ್ವ ರಕ್ತದಾನಿಗಳ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27. ರಕ್ತದಾನ ಅತ್ಯಂತ ಪವಿತ್ರವಾದ ದಾನ. ಇದು ಸಾವಿರಾರು ಜನರ ಪ್ರಾಣವನ್ನು ನಿತ್ಯವೂ ಉಳಿಸುತ್ತಿದೆ. ಜಿಲ್ಲೆಯಲ್ಲಿ ಸಹಸ್ರಾರು ಯುವಕ ಯುವತಿಯರು ಪ್ರತಿನಿತ್ಯ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ರೋಗಿಗಳ ಜೀವಕ್ಕೆ ಆಶಾಕಿರಣವಾಗಿರುತ್ತಾರೆ. ಅಂತಹ ರಕ್ತದಾನಿಗಳ ಸ್ವಯಂಪ್ರೇರಿತ ಸೇವೆಯನ್ನು ಸ್ಮರಿಸುವ ದಿನ ವಿಶ್ವ ರಕ್ತದಾನಿಗಳ ದಿನ ಜೂನ್ 14 ರಂದು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ವತಿಯಿಂದ ಪುರಭವನದಲ್ಲಿ ಆಚರಿಸಿ, ರಕ್ತದಾನಿಗಳನ್ನು ಗೌರವಿಸಲಾಗುವುದು. 15 ಬಾರಿಗಿಂತ ಮೇಲ್ಪಟ್ಟು ರಕ್ತದಾನ ಮಾಡಿದ ವ್ಯಕ್ತಿಗಳು ದಾಖಲೆಗಳೊಂದಿಗೆ ಮಾಹಿತಿ

ವಿಶ್ವ ರಕ್ತದಾನಿಗಳ ದಿನಾಚರಣೆ Read More »

ಕರಾವಳಿ

ಬಾಹ್ಯಾಕಾಶ ಅನ್ವೇಷಣೆ -ಚಲನಚಿತ್ರ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27.ಪಿಲಿಕುಳದ ಸ್ವಾಮಿ ವಿವೇಕಾನಂದ ತಾರಾಲಯದಲ್ಲಿ ಬಾಹ್ಯಾಕಾಶಯಾನದ ಉದಯ (Dawn of the Space Age) ಎಂಬ ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಹೊಸ 3ಡಿ ಚಲನಚಿತ್ರವನ್ನು ಮೇ 26 ರಿಂದ ಪ್ರದರ್ಶಿಸಲಾಗುವುದು. ಈ ಪ್ರದರ್ಶನವು ಚಂದ್ರನತ್ತ ಉಡಾವಣೆಗೊಂಡ ಪ್ರಥಮ ಬಾಹ್ಯಾಕಾಶ ಕೃತಕ ಉಪಗ್ರಹ ಸ್ಪುಟ್ನಿಕ್‍ನಿಂದ ಹಿಡಿದು ಇತ್ತೀಚಿನವರೆಗೆ ಮಾನವ ನಡೆಸಿದ ಬಾಹ್ಯಾಕಾಶ ಅನ್ವೇಷಣೆ ಕುರಿತ 4ಕೆ 3ಡಿ ಪ್ರದರ್ಶನ. ವಾರದ ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ದಿನಗಳಲ್ಲಿ ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ

ಬಾಹ್ಯಾಕಾಶ ಅನ್ವೇಷಣೆ -ಚಲನಚಿತ್ರ ಪ್ರದರ್ಶನ Read More »

ಕರಾವಳಿ

ಇಂಡಿಯಾ ಓಪನ್ ಬಾಕ್ಸಿಂಗ್ ➤ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ತಂದಿತ್ತರು 12 ಬಂಗಾರದ ಪದಕ

(ನ್ಯೂಸ್ ಕಡಬ) newskadaba.com ನವದೆಹಲಿ,25.ಶುಕ್ರವಾರ ಮುಗಿದ ದ್ವಿತೀಯ “ಇಂಡಿಯನ್‌ ಓಪನ್‌ ಬಾಕ್ಸಿಂಗ್‌’ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಕೂಟದ ಒಟ್ಟು 18 ಬಂಗಾರದ ಪದಕಗಳಲ್ಲಿ 12 ಪದಕ ಭಾರತದ ಪಾಲಾಯಿತು. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಇಮ್ಮಡಿ ಸಾಧನೆಯಾಗಿದೆ. 2018ರಲ್ಲಿ ಭಾರತ 6 ಚಿನ್ನ ಗೆದ್ದಿತ್ತು.ಮೇರಿ ಕೋಮ್‌, ಎಲ್‌. ಸರಿತಾದೇವಿ, ಅಮಿತ್‌ ಪಂಘಲ್‌, ಶಿವ ಥಾಪ ಬಂಗಾರದ ಪದಕ ತಂದಿತ್ತ ಸಾಧಕರು. ಇದೇ ಮೊದಲ ಸಲ 60 ಕೆಜಿ ಸ್ಪರ್ಧೆಗಿಳಿದ ಅವರು ಸಿಮ್ರನ್‌ಜಿತ್‌ ಕೌರ್‌ ವಿರುದ್ಧ 3-2 ಅಂತರದ ಜಯ ಸಾಧಿಸಿದರು.

ಇಂಡಿಯಾ ಓಪನ್ ಬಾಕ್ಸಿಂಗ್ ➤ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ತಂದಿತ್ತರು 12 ಬಂಗಾರದ ಪದಕ Read More »

ಕ್ರೀಡಾ ನ್ಯೂಸ್

ಮತ್ತೆ ಪ್ರಧಾನಿ ಪಟ್ಟ ಏರಿದ ನರೇಂದ್ರ ಮೋದಿ ➤ ಕುಖ್ಯಾತ ಭೂಗತ ಪಾತಕಿ ಕಾಡತೊಡಗಿದೆ ಜೀವಭಯ!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮೇ.25.ನರೇಂದ್ರ ಮೋದಿ ಅವರು ಎರಡನೇ ಬಾರಿ ಬಹುಮತದಿಂದ ಪ್ರಧಾನಿ ಪಟ್ಟಕ್ಕೆ ಏರಿದ್ದಾರೆ.2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಕುಖ್ಯಾತ ಭೂಗತ ಪಾತಕಿ ದಾವೂದ್ ಹಾಗೂ ಸಹಚರರ ವಿರುದ್ಧ ಕೆಲವು ಕ್ರಮಗಳನ್ನು ಕೈಗೊಂಡಿತ್ತು. ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿರುವುದಾಗಿ ಆಂಗ್ಲ ಮಾಧ್ಯಮ ವೆಬ್ ಸೈಟ್ ವೊಂದು ತಿಳಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುವ ಮೂಲಕ ತಾವು ಸುರಕ್ಷಿತವಾಗಿರಬಹುದು ಎಂದು ಅಂಧ

ಮತ್ತೆ ಪ್ರಧಾನಿ ಪಟ್ಟ ಏರಿದ ನರೇಂದ್ರ ಮೋದಿ ➤ ಕುಖ್ಯಾತ ಭೂಗತ ಪಾತಕಿ ಕಾಡತೊಡಗಿದೆ ಜೀವಭಯ! Read More »

ರಾಷ್ಟ್ರೀಯ ನ್ಯೂಸ್

ಪಾಕ್ ಜೊತೆಮಾತುಕತೆ ನಡೆಸುವುದಿಲ್ಲ ➤ ಭಾರತದ ರಾಯಭಾರಿ ಹರ್ಷವರ್ಧನ್ ಶ್ರಿಂಗ್ಲಾ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಮೇ.25.ಪುಲ್ವಾಮಾ ದಾಳಿ ನಂತರದಲ್ಲಿ  ಭಾರತ ಮತ್ತು ಉಭಯ ದೇಶಗಳೊಂದಿಗಿನ ಸಂಬಂಧ ಇನ್ನಷ್ಟು ಕುಸಿದಿತ್ತು. ಅಷ್ಟೇ ಅಲ್ಲ, ಬಾಲಕೋಟ್‌ನಲ್ಲಿ ಭಾರತ ಪ್ರತಿದಾಳಿ ನಡೆಸಿ ಉಗ್ರರನ್ನು ಮಟ್ಟಹಾಕಿದ ಮೇಲಂತೂ ಇನ್ನಷ್ಟು ಬಿಗಡಾಯಿಸಿತ್ತು. ಭಾರತದ ಪ್ರತಿಯೊಬ್ಬ ಭಾರತೀಯನೂ ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧ ಸಾಧಿಸಬೇಕು ಎಂದೇ ಬಯಸುತ್ತಾನೆ. ಬಾಂಗ್ಲಾದೇಶ, ನೇಪಾಳ, ಭೂತಾನ್‌, ಶ್ರೀಲಂಕಾ, ಮಾಲ್ಡೀವ್ಸ್‌, ಅಫ್ಘಾನಿಸ್ತಾನದ ಜೊತೆಗೆ ನಮ್ಮ ಸಂಬಂಧ ಉತ್ತಮವಾಗಿದೆ. ಪಾಕಿಸ್ತಾನವು ಉಗ್ರ ಸಂಘಟನೆಗಳನ್ನು ಬೆಂಬಲಿಸುತ್ತಿರುವವರೆಗೂ ಭಾರತ ಮಾತುಕತೆ ನಡೆಸುವುದಿಲ್ಲ ಎಂದು ಅಮೆರಿಕಕ್ಕೆ ಭಾರತದ ರಾಯಭಾರಿ

ಪಾಕ್ ಜೊತೆಮಾತುಕತೆ ನಡೆಸುವುದಿಲ್ಲ ➤ ಭಾರತದ ರಾಯಭಾರಿ ಹರ್ಷವರ್ಧನ್ ಶ್ರಿಂಗ್ಲಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಪ್ರಚಂಡ ಚುನಾವಣಾ ವಿಜಯಕ್ಕೆ ಫ್ರಾನ್ಸ್ ಅಧ್ಯಕ್ಷರಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಫ್ರಾನ್ಸ್, ಮೇ.25.ಪ್ರಧಾನಿ ನರೇಂದ್ರ ಮೋದಿ ಪ್ರಚಂಡ ಚುನಾವಣಾ ವಿಜಯಕ್ಕೆ ಫ್ರಾನ್ಸ್‌ಅಧ್ಯಕ್ಷಇಮ್ಯಾನುವೆಲ್‌ಮ್ಯಾಕ್ರೋನ್‌ಅವರು ಅಭಿನಂದಿಸಿದ್ದಾರೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿರುವ ಕಾರಣ ವಿಶ್ವದ ಅತೀ ದೊಡ್ಡ ಭಾರತೀಯ ಪ್ರಜಾಸತ್ತೆಯು ಸಂವೇದನಾಶೀಲವಾಗಿದೆ ಎಂದು ಮ್ಯಾಕೋನ್‌ ಹೇಳಿದ್ದಾರೆ. ಉಭಯ ದೇಶಗಳ ಮತ್ತು ವಿಶ್ವದ ಭದ್ರತೆಗಾಗಿ ಹಾಗೂ ದೀರ್ಘ‌ಕಾಲೀನ ಅಭಿವೃದ್ಧಿಗಾಗಿ ಜತೆಗೂಡಿ ಶ್ರಮಿಸುವುದನ್ನು ಮುಂದುವರಿಸೋಣ ಎಂದು ಮ್ಯಾಕ್ರೋನ್‌ ತಮ್ಮ ಅಭಿನಂದನಾ ಸಂದೇಶದಲ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪ್ರಚಂಡ ಚುನಾವಣಾ ವಿಜಯಕ್ಕೆ ಫ್ರಾನ್ಸ್ ಅಧ್ಯಕ್ಷರಿಂದ ಅಭಿನಂದನೆ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top