karnataka

ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ಹಳ್ಳಿಯ ಯುವ ಪ್ರತಿಭೆ➤ ದಿಲೀಪ್ ವೇದಿಕ್

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಮೇ.23. ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ದಿಲೀಪ್ ವೇದಿಕ್17ನೇ ವಯಸ್ಸಿಗೆ 800ಕ್ಕೂ ಹೆಚ್ಚು ಕೃತಿ, ಹಲವು ಪ್ರಶಸ್ತಿಗಳ ಸರದಾರ ಕಲ್ಲುಗುಡ್ಡೆ, ಎ. 4: ತನ್ನ 17ನೇ ವಯಸ್ಸಿನಲ್ಲಿಯೇ ಸಾಹಿತ್ಯ ಕ್ಷೇತ್ರದಲ್ಲಿ ಕವಿ, ಕಥೆಗಾರ, ಗಾಯಕ, ವಾಗ್ಮಿಯಾಗಿ, ಕರ್ನಾಟಕ ಹಾಗೂ ಕೇರಳ ಸಾಹಿತ್ಯದ ಬಗ್ಗೆ ಸಂಶೋಧನೆ ನಡೆಸುತ್ತಿರುವ ಹಲವಾರು ಕೃತಿ, ಕವನಗಳನ್ನು ರಚಿಸಿ, ಹಲವಾರು ಸನ್ಮಾನ, ಬಿರುದು, ಪ್ರಶಸ್ತಿಗಳ ಸರದಾರನಾಗಿರುವ ನೂಜಿಬಾಳ್ತಿಲ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಲೀಪ್ ವೇದಿಕ್ ಎಂಬ ಯುವ ಸಾಹಿತಿಯ ಸಾಧನೆಯಿದು. […]

ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ಹಳ್ಳಿಯ ಯುವ ಪ್ರತಿಭೆ➤ ದಿಲೀಪ್ ವೇದಿಕ್ Read More »

ಕರಾವಳಿ

ನೆಕ್ಕಿಲಾಡಿ ಗ್ರಾ.ಪಂ. ಉಪಚುನಾವಣೆ➤ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರಿಂದ ಮತಯಾಚನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ಮೇ.23.34 ನೇ ನೆಕ್ಕಿಲಾಡಿ ಗ್ರಾ.ಪಂ.ನ ವಾರ್ಡ್ ನಂ. 2ರಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಮೇ 29ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿ ಮಿನೇಜಸ್ ಪರ ಮಾಜಿ ಶಾಸಕಿ ಟಿ. ಶಕುಂತಳಾ ಶೆಟ್ಟಿ ಅವರು ಬುಧವಾರ ಕರ್ವೇಲು ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಸಾರ್ವಜನಿಕ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತುವವರು ಗ್ರಾಮ ಪಂಚಾಯತ್‍ನೊಳಗೆ ಪ್ರವೇಶಿಸಿದಾಗ ಮಾತ್ರ ಉತ್ತಮ ಆಡಳಿತದೊಂದಿಗೆ ಗ್ರಾಮದ ಅಭಿವೃದ್ಧಿ ಸಾಧ್ಯವಾಗಲಿದೆ. ಆದ್ದರಿಂದ ಸಮಾಜಮುಖಿ

ನೆಕ್ಕಿಲಾಡಿ ಗ್ರಾ.ಪಂ. ಉಪಚುನಾವಣೆ➤ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರಿಂದ ಮತಯಾಚನೆ Read More »

ಕರಾವಳಿ

ಸಂಧ್ಯಾ ಕಾಲೇಜಿನಲ್ಲಿ ಬಿ.ಎ. (HEJ), ಬಿ.ಕಾಂ., ಬಿ.ಸಿ.ಎ. ತರಗತಿಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಸುಮಾರು 150 ವರ್ಷಗಳ ಇತಿಹಾಸವಿರುವ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ 2015ನೇ ಸಾಲಿನಿಂದ ಸ್ಥಾಪನೆಗೊಂಡ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಬಿ.ಎ. (HEJ), ಬಿ.ಕಾಂ., ಬಿ.ಸಿ.ಎ. ತರಗತಿಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಗಲು ಹೊತ್ತಿನಲ್ಲಿ ಚಾರ್ಟರ್ಡ್ ಅಕೌಂಟೆನ್ಸಿ (CA Foundation Course/ ICS / ACS) ಕೋರ್ಸುಗಳನ್ನು ವ್ಯಾಸಂಗ ಮಾಡುತ್ತಿರುವ, ಆರ್ಥಿಕವಾಗಿ ಹಿಂದುಳಿದ, ಹಗಲು ಹೊತ್ತಿನಲ್ಲಿ ಕೆಲಸ ನಿರ್ವಹಿಸಿ ಪದವಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಈ

ಸಂಧ್ಯಾ ಕಾಲೇಜಿನಲ್ಲಿ ಬಿ.ಎ. (HEJ), ಬಿ.ಕಾಂ., ಬಿ.ಸಿ.ಎ. ತರಗತಿಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಯುವಸ್ಪಂದನ ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ಯುವಜನತೆ ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನ ಸಿಗದೆ ತಮ್ಮ ಗುರಿಯಿಂದ ವಿಮುಕ್ತರಾಗುತ್ತಿದ್ದಾರೆ, ದೇಶದ ಅಗಾಧ ಯುವ ಸಂಪತ್ತಿನ ಸದ್ಬಳಕೆ ಸರಿಯಾದ ಮಾರ್ಗದರ್ಶನದಿಂದ ಮಾತ್ರವೇ ಸಾಧ್ಯವಾಗಬಹುದು. ಅದಕ್ಕಾಗಿ ಸರಕಾರವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಳೆದ 4 ವರ್ಷಗಳಿಂದ ಯುವಸ್ಪಂದನ ಕೇಂದ್ರವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ತೆರೆದಿದ್ದು, ಯುವಸ್ಪಂದನ ಅರಿವು ಕಾರ್ಯಕ್ರಮವನ್ನು ಪರಿಣಿತ ಯುವ ಪರಿವರ್ತಕರ ಮೂಲಕ ಎಲ್ಲಾ ಶಾಲಾ-ಕಾಲೇಜು, ಸಮುದಾಯಗಳಲ್ಲಿ ಯಶಸ್ವಿಯಾಗಿ ನಡೆಸುತ್ತಾ ಬಂದಿದೆ. ಇದರ ಸದುಪಯೋಗವನ್ನು 15 ರಿಂದ

ಯುವಸ್ಪಂದನ ಅರಿವು ಕಾರ್ಯಕ್ರಮ Read More »

ಕರಾವಳಿ

ತೋಟಗಾರಿಕಾ ಇಲಾಖೆಯಿಂದ ಅಡಿಕೆ ಮತ್ತು ತೆಂಗಿನ ಕೀಟರೋಗ ನಿಯಂತ್ರಣಕ್ಕೆ ಸಹಾಯಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ಅಡಿಕೆ ಬೆಳೆಗೆ ಬಾದಿಸುವ ಕೊಳೆರೋಗ, ಸುಳಿಕೊಳೆರೋಗ ನಿಯಂತ್ರಣಕ್ಕೆ ರೈತರು ಖರೀದಿಸುವ ಮೈಲುತುತ್ತಕ್ಕೆ ಇಲಾಖೆಯಿಂದ ಪ್ರತೀ ಎಕರೆಗೆ ಶೇ. 75ರ ರೂ 3000/- ವರೆಗೆ ಸಹಾಯಧನ ಲಭ್ಯವಿರುತ್ತದೆ. ಅದೇ ರೀತಿ ತೆಂಗಿನ ನುಸಿ ಪೀಡೆ, ಬಿಳಿನೊಣ, ಕಪ್ಪುತಲೆಹುಳ ಇತ್ಯಾದಿ ನಿಯಂತ್ರಣಕ್ಕೆ ಖರೀದಿಸುವ ಬೇವಿನ ಹಿಂಡಿ ಹಾಗೂ ಬೇವಿನ ಎಣ್ಣೆಗೆ ಪ್ರತೀ ಎಕರೆಗೆ ಶೇ 75ರ ರೂ 2000/- ವರೆಗೆ ಸಹಾಯಧನ ಲಭ್ಯವಿರುತ್ತದೆ.ತೆಂಗಿನ ತೋಟದ ಪೋಷಕಾಂಶ ನಿರ್ವಹನೆಗೆ ಖರೀದಿಸುವ ಬೇವಿನ ಹಿಂಡಿ, ಮ್ಯೂರೇಟ್ ಆಫ್

ತೋಟಗಾರಿಕಾ ಇಲಾಖೆಯಿಂದ ಅಡಿಕೆ ಮತ್ತು ತೆಂಗಿನ ಕೀಟರೋಗ ನಿಯಂತ್ರಣಕ್ಕೆ ಸಹಾಯಧನ Read More »

ಕರಾವಳಿ

ಮಂಗಳೂರು ವಿಮಾನ ದುರಂತ ➤ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ವಿಮಾನ ದುರಂತದಲ್ಲಿ ಮೃತಪಟ್ಟವರ ಸ್ಮರಣಾರ್ಥ ಕುಟುಂಬದವರಂತೆ ಪ್ರತಿ ವರ್ಷ ನಾವೆಲ್ಲರೂ ಶ್ರದ್ಧಾಂಜಲಿ ಅರ್ಪಿಸುತ್ತಿದ್ದು, ಈ ದುರಂತ ನಮಗೊಂದು ಪಾಠವಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ಅವರಿಂದು ಕೂಳೂರು ತಣ್ಣೀರು ಬಾವಿ ಸಮೀಪ ಮಂಗಳೂರು ವಿಮಾನ ದುರಂತದಲ್ಲಿ ಮೃತಪಟ್ಟವರ ನೆನಪಿಗಾಗಿ ನಿರ್ಮಾಣ ಮಾಡಿರುವ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ದುರಂತ ಸಂಭವಿಸಿ ಇಂದಿಗೆ 9 ವರ್ಷಗಳು ಸಂದಿವೆ. ದುರ್ಘಟನೆಯ ವೇಳೆ ಮಂಗಳೂರಿಗರು ಒಂದಾಗಿ ನಿಂತು ನೀಡಿದ ಸಹಕಾರವನ್ನು ಈ ಸಂದರ್ಭದಲ್ಲಿ

ಮಂಗಳೂರು ವಿಮಾನ ದುರಂತ ➤ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಣೆ Read More »

ಕರಾವಳಿ

ಮಾವಿನ ಹಣ್ಣಿನಿಂದ ತಯಾರಿಸಬಹುದಾದ ಖಾದ್ಯಗಳು

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ.ಹಣ್ಣುಗಳ ರಾಜ ಎಂದೆ ಹೆಸರುವಾಸಿಯಾದ ಮಾವಿನ ಹಣ್ಣನ್ನು ಹಾಗೇ ಸವಿದು ಸಂಭ್ರಮಿಸಬಹುದು. ಜೊತೆಗೆ ಜ್ಯೂಸು, ಹಲ್ವ, ರಸಾಯನ ಮುಂತಾದ ಸಿಹಿ ಪದಾರ್ಥಗಳನ್ನೂ ಮಾಡಬಹುದು. ಇನ್ನು ಕಾಯಿಯಿಂದಲೂ ಅಷ್ಟೇ ವಿಧಧ ವ್ಯಂಜನಗಳನ್ನು ತಯಾರಿಸಲು ಸಾಧ್ಯವಿದೆ. 1.ಮಾವಿನಕಾಯಿತೊವ್ವೆ  ಬೇಕಾಗುವ ಸಾಮಗ್ರಿ: ಸಣ್ಣಗೆ ಹೆಚ್ಚಿದ ಮಾವಿನಕಾಯಿ, ಹೆಸರುಬೇಳೆ- ಕಾಲು ಕಪ್‌, ತೊಗರಿಬೇಳೆ- ಕಾಲು ಕಪ್‌, ಸಣ್ಣಗೆ ಹೆಚ್ಚಿದ ಟೊಮೇಟೊ-ಕಾಲು ಕಪ್‌, ಹಸಿ ಮೆಣಸು- 4, ಅರಿಶಿನಪುಡಿ, ಚಿಟಿಕಿ ಇಂಗು, ಕರಿಬೇವು, ಕೊತ್ತಂಬರಿ ಸೊಪ್ಪು, ಉಪ್ಪು. ಮಾಡುವ ವಿಧಾನ

ಮಾವಿನ ಹಣ್ಣಿನಿಂದ ತಯಾರಿಸಬಹುದಾದ ಖಾದ್ಯಗಳು Read More »

ಕರಾವಳಿ

ದ.ಕ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಷೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22.ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ 2019 ನಡೆಯಲಿದ್ದು ಈ ಸಮಯ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕರ್ನಾಟಕ ಅಬಕಾರಿ ಸನ್ನದುಗಳ (ಸಾಮಾನ್ಯ ಷರತ್ತುಗಳು) ನಿಯಮ 1967 ರ ನಿಯಮ 10-ಬಿ ಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪುರಸಭೆಯ

ದ.ಕ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಷೆ ಜಾರಿ Read More »

ಕರಾವಳಿ

ಭದ್ರತಾ ಪಡೆಗಳಿಂದ ಎನ್ ಕೌಂಟರ್ ➤ ಇಬ್ಬರು ಹಿಜ್ಬುಲ್ ಉಗ್ರಗಾಮಿಗಳು ಮಟಾಶ್

(ನ್ಯೂಸ್ ಕಡಬ) newskadaba.com ಗೋಪಾಲ್ ಪೋರಾ,ಮೇ.22.ಬುಧವಾರ ಬೆಳಗ್ಗೆ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ ಪೋರಾ ಪ್ರದೇಶದಲ್ಲಿ ನಡೆದಿದೆ.ಗೋಪಾಲ್ ಪೋರಾ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾಪಡೆ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದರು.   ಈ ವೇಳೆ ಭಯೋತ್ಪಾದಕರು ಭದ್ರತಾಪಡೆ ಮೇಲೆ ಗುಂಡಿನ ದಾಳಿ ನಡೆಸಿದಾಗ ಪ್ರತಿಯಾಗಿ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಹತರಾಗಿರುವುದಾಗಿ ವರದಿ ತಿಳಿಸಿದೆ.ಬಲಿಯಾಗಿರುವ ಉಗ್ರರನ್ನು ಇನ್ನಷ್ಟೇ

ಭದ್ರತಾ ಪಡೆಗಳಿಂದ ಎನ್ ಕೌಂಟರ್ ➤ ಇಬ್ಬರು ಹಿಜ್ಬುಲ್ ಉಗ್ರಗಾಮಿಗಳು ಮಟಾಶ್ Read More »

ರಾಷ್ಟ್ರೀಯ ನ್ಯೂಸ್

ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮೈಸೂರು, ಮೇ.22.  ಮೈಸೂರಿನಲ್ಲಿರುವ ಕೇಂದ್ರಿಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ. 2019-20 ನೇ ಸಾಲಿನ ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್ ಮಾಲಕ ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ.

ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ Read More »

ಕರಾವಳಿ
Scroll to Top