karnataka

ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24.  ಲೇಡಿಸ್‌ ಪಿಜಿಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದು, ಮೃತ ಯುವತಿಯನ್ನು ಬಿಹಾರ ಮೂಲದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದೆ. ಕೃತಿ ಕುಮಾರಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಸುಮಾರು 11.10ಕ್ಕೆ ಯುವಕನೋರ್ವ ಚಾಕು ಇಟ್ಟುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೃತಿ ಕುಮಾರಿ ಅವರ ಕೊಠಡಿ ಬಳಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ […]

ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಅಪರಿಚಿತ ಕಾರು ಢಿಕ್ಕಿ.!   ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಆಯುಷ್ ಅಯ್ಯಪ್ಪ(21) ಎಂದು ಗುರುತಿಸಲಾಗಿದೆ. ಈತ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

ಅಪರಿಚಿತ ಕಾರು ಢಿಕ್ಕಿ.!   ಯುವಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಾಳಿ ಮಳೆಗೆ ಏಕಾಏಕಿ ಉರುಳಿಬಿದ್ದ ವಿದ್ಯುತ್ ಕಂಬ ಕೆಲಕಾಲ ವಾಹನ ಸಂಚಾರ ಸ್ಥಗಿತ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.24. ಭಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ಉರುಳಿಬಿದ್ದ ಘಟನೆ ಬಿ.ಸಿ.ರೋಡ್ ಸರ್ಕಲ್ ಬಳಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಏಕಾಏಕಿ ವಿದ್ಯುತ್ ಕಂಬ ಉರುಳಿಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನಗಳಿಗೆ ಅಡಚಣೆ ಉಂಟಾಗಿದ್ದು, ಈಗಾಗಲೇ ಬಿ.ಸಿ.ರೋಡ್ ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಸುತ್ತಲೂ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂದರ್ಭ ಸವಾರರಿಗೆ ಚಾಲಕರಿಗೆ ಗೊಂದಲಗಳು ಉಂಟಾಗುತ್ತಿತ್ತು. ಇನ್ನು ಈ ಘಟನೆಯಿಂದಾಗಿ ವಾಹನ

ಗಾಳಿ ಮಳೆಗೆ ಏಕಾಏಕಿ ಉರುಳಿಬಿದ್ದ ವಿದ್ಯುತ್ ಕಂಬ ಕೆಲಕಾಲ ವಾಹನ ಸಂಚಾರ ಸ್ಥಗಿತ Read More »

ಕರಾವಳಿ

ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ BJP-JDS ಸಭಾತ್ಯಾಗ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾದ ಹಣವನ್ನು (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡಿಸಿ ವಿಧಾನ ಪರಿಷತ್‌ನಲ್ಲಿ ಬಿಜೆಪಿ–ಜೆಡಿಎಸ್‌ ಸದಸ್ಯರು ಸಭಾತ್ಯಾಗ ಮಾಡಿದರು ಎನ್ನಲಾಗಿದೆ. ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರು ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ-ಟಿಎಸ್‌ಪಿ ಹಣ ಬಳಕೆ ಮಾಡುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಸಿ.ಟಿ. ರವಿ, ಕೇಶವ ಪ್ರಸಾದ್, ಸುನೀಲ್‌ ವಲ್ಯಾ‍ಪುರೆ, ಡಾ.ಧನಂಜಯ ಸರ್ಜಿ ಕೂಡ ಧ್ವನಿಗೂಡಿಸಿದರು. ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಎಲ್ಲ

ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ BJP-JDS ಸಭಾತ್ಯಾಗ Read More »

ಕರ್ನಾಟಕ

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ  ಪೋಕ್ಸೊ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ರಾಮನಗರ, ಜು.23. 4 ವರ್ಷದ ಹೆಣ್ಣು ಮಗುವನ್ನು ಸಂಬಂಧಿಯೇ ಅಪಹರಿಸಿ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಗುವಿನ ಶವವು ತಿಪ್ಪಗೊಂಡನಹಳ್ಳಿ ಬಳಿ ರಾತ್ರಿ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ, ಆರೋಪಿ ಬೆಂಗಳೂರಿನ ಗೌರಿಪಾಳ್ಯದ ಇಮ್ರಾನ್ ಖಾನ್‌ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಸಂತ್ರಸ್ತ ಮಗುವಿನ ಕುಟುಂಬದ ಸಂಬಂಧಿಯಾದ ಆರೋಪಿ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅದೇ ರೀತಿ ಜುಲೈ 20ಕ್ಕೆ ಬಂದಿದ್ದ

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ  ಪೋಕ್ಸೊ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯೋಗಿಗಳ ಕೆಲಸದ ಅವಧಿ ವಿಸ್ತರಣೆ ಸರ್ಕಾರದ ಮೇಲೆ ಐಟಿ ಉದ್ಯಮದ ಒತ್ತಡ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಐಟಿ,ಐಟಿಇಎಸ್, ಬಿಪಿಒ ವಲಯದ ಉದ್ಯೋಗಿಗಳ ಕೆಲಸದ ಅವಧಿಯನ್ನು ವಿಸ್ತರಿಸುವ ಪ್ರಸ್ತಾವನೆ ಐಟಿ ಉದ್ಯಮದಿಂದ ಬಂದಿದ್ದು, ಕ್ಷೇತ್ರದ ನಾಯಕರು ಮತ್ತು ಉದ್ಯೋಗಿಗಳು ಸೇರಿದಂತೆ ಎಲ್ಲಾ ಪಾಲುದಾರರೊಂದಿಗೆ ಅಭಿಪ್ರಾಯ ಸಂಗ್ರಹಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಐಟಿ ಉದ್ಯೋಗಿಗಳ ಒಕ್ಕೂಟ ತಮ್ಮ ಅಸಮ್ಮತಿ ವ್ಯಕ್ತಪಡಿಸಿದ್ದು, ಉದ್ಯಮದ ಅನುಭವಿಗಳು ಮತ್ತು ನಾಯಕರು ಸಹ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸಿದರು. ಪ್ರಸ್ತಾವಿತ ‘ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ

ಉದ್ಯೋಗಿಗಳ ಕೆಲಸದ ಅವಧಿ ವಿಸ್ತರಣೆ ಸರ್ಕಾರದ ಮೇಲೆ ಐಟಿ ಉದ್ಯಮದ ಒತ್ತಡ Read More »

ಕರ್ನಾಟಕ

ಮರ ಉರುಳಿ ಬಿದ್ದು ರಿಕ್ಷಾ ಜಖಂ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.23. ಮಾವಿನ ಮರವೊಂದು ಧರೆಗುರುಳಿದ  ಪರಿಣಾಮ ರಿಕ್ಷಾ ಸಂಪೂರ್ಣ ಹಾನಿಗೊಳಗಾಗಿದ್ದರೂ ಚಾಲಕ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಭಾರೀ ಮಳೆಗೆ ಮರವೊಂದು ಉರುಳಿ ಬಿದ್ದ ಘಟನೆ ಕಾರ್ಕಳ ವಿಸ್ತೃತ ಬಸ್ ನಿಲ್ದಾಣದ ಪರಿಸರದಲ್ಲಿ ಸಂಭವಿಸಿದೆ. ಸಂಜೆ 4ರ ವೇಳೆಗೆ ಈ ಘಟನೆಯಲ್ಲಿ ರಿಕ್ಷಾವೊಂದು ಹಾನಿಗೊಳಗಾಗಿದೆ ಎಂದು ವರದಿಯಾಗಿದೆ.

ಮರ ಉರುಳಿ ಬಿದ್ದು ರಿಕ್ಷಾ ಜಖಂ ಚಾಲಕ ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ತುರ್ತು ಸಂದರ್ಭಗಳಿಗಾಗಿ 2 ಹೊಸ ಸಹಾಯವಾಣಿ ಸಂಖ್ಯೆಗಳ ಬಿಡುಗಡೆ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ)

(ನ್ಯೂಸ್ ಕಡಬ)newskadaba.com ಮಂಗಳೂರು, ಜು.23. ಸಾರ್ವಜನಿಕರು ತಮ್ಮ ಗಂಭೀರ ಸಮಸ್ಯೆಗಳನ್ನು ತಿಳಿಸಲು ಹಾಗೂ ತುರ್ತು ಪರಿಸ್ಥಿತಿಗಳನ್ನು ತಿಳಿಸಲು ಸಹಾಯವಾಗುವ ನಿಟ್ಟಿನಲ್ಲಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ) ಎರಡು ಹೊಸ ದೂರವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಸಾರ್ವಜನಿಕರು ತುರ್ತು ಸಂದರ್ಭಗಳಲ್ಲಿ ಮೆಸ್ಕಾಂನ 8277883388 ಅಥವಾ 0824-2950953 ಸಂಖ್ಯೆಗೆ ಕರೆ ಮಾಡಬಹುದಾಗಿದ್ದು, ಈ ಸಂಖ್ಯೆಗಳನ್ನು ಗಂಭೀರ ಮತ್ತು ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಸಬೇಕು. ಹಾಗೂ ಇತರ ಸಾಮಾನ್ಯ ಸೇವೆಗಳಿಗೆ, ಉಚಿತ ಸಹಾಯವಾಣಿ

ಮಂಗಳೂರು: ತುರ್ತು ಸಂದರ್ಭಗಳಿಗಾಗಿ 2 ಹೊಸ ಸಹಾಯವಾಣಿ ಸಂಖ್ಯೆಗಳ ಬಿಡುಗಡೆ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ) Read More »

ಕರಾವಳಿ

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಿದ್ದು ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಿಸಿದ್ದಾರೆ ಎನ್ನಲಾಗಿದೆ. ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳು ದೊಡ್ಡ ಸಹಾಯವನ್ನು ಪಡೆಯಲಿದ್ದಾರೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ತಿಳಿದುಬಂದಿದೆ. ಈ ವೇತನವನ್ನು ನೇರ

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜು.23. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಹೇಳಿಕೆಯ ವಿಚಾರವಾಗಿ ಸುಳ್ಳು ಅಪಪ್ರಚಾರ ಮಾಡುವವರಿಗೆ ದೇವರು ಸರಿಯಾದ ಉತ್ತರವನ್ನು ಕೊಡುತ್ತಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಈ ಕುರಿತು ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವರು, ಬಳಿಕ  ಮಾಧ್ಯಮದವರ ಜೊತೆ ಮಾತನಾಡಿ, ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಯ ಪ್ರಮುಖರು ಪೊಳಲಿ ದೇವಸ್ಥಾನದಲ್ಲಿ ರಾಹುಲ್ ಗಾಂಧಿ

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ Read More »

ಕರಾವಳಿ
Scroll to Top