karnataka

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ , ಮ0ಗಳೂರು ಇಲ್ಲಿನ 2019-20 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.7 ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ಇಲ್ಲಿನ 2019-20 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಅರ್ಜಿಗಳನ್ನು ಮತ್ತು ಮಾಹಿತಿ ಪುಸ್ತಕಗಳನ್ನು www.dte.kar.nic.in ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿ ಮೇ 18 ರವರೆಗೆ ಪಡೆಯಬಹುದು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸ0ಬ0ಧಪಟ್ಟ ದಾಖಲೆಗಳು ಹಾಗೂ ಶುಲ್ಕ ಪಾವತಿಸಿದ ರಶೀದಿಯೊ0ದಿಗೆ ಮೇ 18 ರಂದು ಸ0ಜೆ 5.30 ರೊಳಗೆ ಸ0ಸ್ಥೆಯಲ್ಲಿ ಅಥವಾ ಸಮೀಪದ ಸರ್ಕಾರಿ/ಅನುದಾನಿತ ಪಾಲಿಟೆಕ್ನಿಗಳಲ್ಲಿ ಕ0ಪ್ಯೂಟರಿಗೆ ಅಪ್ಲೋಡ್ ಮಾಡುವ […]

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ , ಮ0ಗಳೂರು ಇಲ್ಲಿನ 2019-20 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಬಹುಮಾನ ಯೋಜನೆಗೆ ಪುಸ್ತಕಗಳನ್ನು ಆಹ್ವಾನ

ಮಂಗಳೂರು ಮೇ 3( ನ್ಯೂಸ್ ಕಡಬ) newskadaba.com,) :- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕ ಬಹುಮಾನ ನೀಡಿಕೆಗೆ ಸಂಬಂಧಿಸಿದಂತೆ 2018 ನೇ ಸಾಲಿನಲ್ಲಿ ಅಂದರೆ ದಿನಾಂಕ:01.01.2018 ರಿಂದ ದಿನಾಂಕ:31.12.2018 ರವರೆಗಿನ ಅವಧಿಯಲ್ಲಿ ಪ್ರಥಮ ಆವೃತ್ತಿಯಲ್ಲಿ ಪ್ರಕಟವಾಗಿರುವ ಅನುವಾದಿತ ಪುಸ್ತಕಗಳನ್ನು ಹಾಗೂ ಅನುವಾದವನ್ನು ಕುರಿತ ಪುಸ್ತಕಗಳನ್ನು 2018 ನೇ ಸಾಲಿನ ಪುಸ್ತಕ ಬಹುಮಾನ ನೀಡಿಕೆಗಾಗಿ ಅರ್ಹ ಅನುವಾದಕರು/ಪ್ರಕಾಶಕರಿಂದ ಆಹ್ವಾನಿಸಲಾಗಿದೆ.ಕನ್ನಡದಿಂದ ಇತರ ಯಾವುದೇ ಭಾಷೆಗಾಗಲೀ ಇಲ್ಲವೇ ಇತರ ಯಾವುದೇ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡಿರುವ ಕೃತಿಗಳನ್ನು ಬಹುಮಾನಕ್ಕಾಗಿ ಪರಿಗಣಿಸಲಾಗುತ್ತದೆ. 2018

ಬಹುಮಾನ ಯೋಜನೆಗೆ ಪುಸ್ತಕಗಳನ್ನು ಆಹ್ವಾನ Read More »

ಕರಾವಳಿ

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ ಸೇರಲು ಅರ್ಜಿ ಆಹ್ವಾನ

ಮಂಗಳೂರು ಮೇ 3( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೇ ಅಥವಾ ನಂತರದ ತರಗತಿಗಳಿಗೆ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 18.ಸೇರ್ಪಡೆಗೊಳಿಸುವ ಪ್ರತಿಷ್ಟಿತ ಶಾಲಾ ವಿವರ ಇಂತಿವೆ: ಶಾರದಾ ವಿದ್ಯಾಲಯ, ಕೊಡಿಯಾಲ್‍ಬೈಲ್, ಮಂಗಳೂರು ಶಾರದಾ ಗಣಪತಿ ವಿದ್ಯಾಕೇಂದ್ರ, ಪುಣ್ಯಕೋಟಿ ನಗರ, ಕೈರಂಗಳ ಅಂಚೆ, ಬಂಟ್ವಾಳ ತಾಲೂಕು, ಬಾಲವಿಕಾಸ, ಆಂಗ್ಲ ಮಾಧ್ಯಮ ಶಾಲೆ, ಮಾಣಿ,

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ ಸೇರಲು ಅರ್ಜಿ ಆಹ್ವಾನ Read More »

ಕರಾವಳಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗೆ ಉತ್ತಮ ಫಲಿತಾಂಶ

ಕಡಬ ಮೇ 01( ನ್ಯೂಸ್ ಕಡಬ) newskadaba.com,);- “ಅಡ್ಯನಡ್ಕ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಡ್ಯನಡ್ಕದ ಜನತಾ ಪ್ರೌಢಶಾಲೆಯು 83.33 ಶೇ. ಹಾಗೂ ಜನತಾ ಆಂಗ್ಲಮಾಧ್ಯಮ ಶಾಲೆಯು 85.71 ಶೇ. ಫಲಿತಾಂಶ ಪಡೆದಿದೆ. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಗೆ ಹಾಜರಾದ 30 ಮಂದಿಯಲ್ಲಿ 25 ಮಂದಿ ಹಾಗೂ ಆಂಗ್ಲಮಾಧ್ಯಮದಲ್ಲಿ ಪರೀಕ್ಷೆಗೆ ಹಾಜರಾದ 7 ಮಂದಿಯಲ್ಲಿ 6 ಮಂದಿ ಉತ್ತೀರ್ಣರಾಗಿದ್ದಾರೆ. ಕನ್ನಡ ಮಾಧ್ಯಮದಲ್ಲಿ 4 ಮಂದಿ ಡಿಸ್ಟಿಂಕ್ಷನ್, 19 ಮಂದಿ ಪ್ರಥಮ ಶ್ರೇಣಿ ಪಡೆದಿದ್ದಾರೆ. ಆಂಗ್ಲಮಾಧ್ಯಮದಲ್ಲಿ 1 ಡಿಸ್ಟಿಂಕ್ಷನ್, 5 ಪ್ರಥಮ ಶ್ರೇಣಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗೆ ಉತ್ತಮ ಫಲಿತಾಂಶ Read More »

ಕರಾವಳಿ

ಇಂದಿನಿಂದ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಪುರುಷ,ಮಹಿಳೆಯರ ಕುಸ್ತಿ ಪಂದ್ಯಾಟ, ಶ್ರೀಪಟ್ಟಾಭಿರಾಮ ದೇವರ ಬೆಳ್ಳಿಬಿಂಬ ಸ್ಥಾಪನೆ

ಕಡಬ ಮೇ 02( ನ್ಯೂಸ್ ಕಡಬ) newskadaba.com,);- “ಸ್ಯಾಂಡ್ ಪಿಟ್ ಬೆಂಗರೆ, ಮಂಗಳೂರು, 1 ಮೇ 2019 ಮಂಗಳೂರಿನ ಹಳೆಯ ಕುಸ್ತಿ ಅಖಾಡ(ಗೋಧಾ)ಗಳಲ್ಲಿ ಒಂದಾದ ತುಳುನಾಡ ಕೇಸರಿ ಕುಸ್ತಿ ಪ್ರಶಸ್ತಿ ವಿಜೇತ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಮತ್ತು ಶ್ರೀ ಮಾರುತಿ ವಿಗ್ರಹ ಪ್ರತಿಷ್ಠಾಪನೆಯ ಸುವರ್ಣ ಸಂಭ್ರಮದ ಅಂಗವಾಗಿ ಮೇ 3ರಿಂದ ಮೇ 8ರ ತನಕ ಮಹಿಳೆಯರು ಹಾಗೂ ಪುರುಷರ ಕುಸ್ತಿ ಪಂದ್ಯಾಟ ಸಹಿತ ವೈವಿಧ್ಯಮಯ ಧಾರ್ಮಿಕ, ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಮೇ 3ರಂದು

ಇಂದಿನಿಂದ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಪುರುಷ,ಮಹಿಳೆಯರ ಕುಸ್ತಿ ಪಂದ್ಯಾಟ, ಶ್ರೀಪಟ್ಟಾಭಿರಾಮ ದೇವರ ಬೆಳ್ಳಿಬಿಂಬ ಸ್ಥಾಪನೆ Read More »

ಕರಾವಳಿ

ಶಕ್ತಿ ಕ್ಯಾನ್‍ಕ್ರಿಯೇಟ್’ ಶಿಬಿರದ ಸಮಾರೋಪ.

ಕಡಬ ಮೇ 02( ನ್ಯೂಸ್ ಕಡಬ) newskadaba.com,);- “ರಜಾಕಾಲದ ಶಿಬಿರಗಳು ಮಕ್ಕಳ ಪ್ರತಿಭೆಯನ್ನು ಹೊರಹೊಮ್ಮಿಸಲು ಪೂರ್ಣ ಸಹಕಾರಿ”:- ಮಹಾಬಲೇಶ್ವರಎಂ.ಎಸ್ ಶಕ್ತಿನಗರ: ರಜಾಕಾಲದಲ್ಲಿ ಹಮ್ಮಿಕೊಳ್ಳುವ ಶಿಬಿರಗಳು ಮಕ್ಕಳ ವ್ಯಕ್ತಿತ್ವರೂಪಿಸಲು ಹಾಗೂ ಅವರಲ್ಲಿ ಹುದುಗಿರುವ ಸುಪ್ತ ಪ್ರತಿಭೆಗಳನ್ನು ಹೊರಗೆಳೆಯಲು ಪೂರ್ಣ ಸಹಕಾರಿಯಾಗುತ್ತಿವೆಎಂದುಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಕಾರ್ಯನಿರ್ವಹಣಾಧಿಕಾರಿ ಶ್ರೀ ಮಹಾಬಲೇಶ್ವರಎಂ.ಎಸ್ ಹೇಳಿದರು. ಮಂಗಳೂರು ಶಕ್ತಿನಗರದ ಶಕ್ತಿ ವಸತಿ ಶಾಲೆಯವರು ಬೇಸಿಗೆ ರಜಾಕಾಲದಲ್ಲಿ ಹಮ್ಮಿಕೊಂಡಿದ್ದ 20 ದಿನಗಳ ಕಾಲದ ಶಿಬಿರ ‘ಶಕ್ತಿ ಕ್ಯಾನ್‍ಕ್ರಿಯೇಟ್’ ಇದರ ಸಮಾರೋಪ ಸಮಾರಂಭದಲ್ಲಿಅವರು ಮುಖ್ಯಅತಿಥಿಯಾಗಿ ಭಾಗವಹಿಸಿ

ಶಕ್ತಿ ಕ್ಯಾನ್‍ಕ್ರಿಯೇಟ್’ ಶಿಬಿರದ ಸಮಾರೋಪ. Read More »

ಕರಾವಳಿ

ಉದರ ದರ್ಶಕ ಶಸ್ತ್ರ ಚಿಕಿತ್ಸೆ

ಮಂಗಳೂರು ಮೇ 02( ನ್ಯೂಸ್ ಕಡಬ) newskadaba.com,);- ದಕ್ಷಿಣ ಕನ್ನಡ ಜಿಲ್ಲೆಯ 2019ನೇ ಮಾರ್ಚ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ. ಮೇ 8 ರಂದು ಬೆಳಿಗ್ಗೆ ತಾಲೂಕ ಆಸ್ಪತ್ರೆ ಸುಳ್ಯ, ಮೇ 10 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, 17 ರಂದು ಬೆಳಿಗ್ಗೆ ತಾಲೂಕ ಆಸ್ಪತ್ರೆ ಬಂಟ್ವಾಳ, 21 ರಂದು ಬೆಳಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ,

ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »

ಕರಾವಳಿ

ಹುಡುಗಿ ನಾಪತ್ತೆ

ಮಂಗಳೂರು ಮೇ 2( ನ್ಯೂಸ್ ಕಡಬ) newskadaba.com,) :- ಅಂಗಡಿ ಮನೆ ಕಡಬ ಗ್ರಾಮ, ಅಣ್ಣು ಎಂಬವರ ಮಗಳು ಭಾರತಿ ಎಂಬವಳು ಏಪ್ರಿಲ್ 28 ರಂದು ಬೆಳಿಗ್ಗೆ ಮನೆಯಿಂದ ಹೋದವಳು ರಾತ್ರಿ ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕಟಣ ದಾಖಲಾಗಿದೆ.ಕಾಣೆಯಾದ ಹುಡಿಗಿಯ ಚಹರೆ ಇಂತಿವೆ : ಭಾರತಿ ಪ್ರಾಯ 19 ವರ್ಷ, ಎತ್ತರ 5 ಅಡಿ, ಕಪ್ಪು ಗುಂಗುರು ಕೂದಲು, ಬಿಳಿ ಮೈಬಣ್ಣ, ಉದ್ದ ಮುಖ, ತೆಳ್ಳಗೆ ಮೈಕಟ್ಟು, ಕಪ್ಪು ಬಣ್ಣದ ಚೂಡಿದಾರ್

ಹುಡುಗಿ ನಾಪತ್ತೆ Read More »

ಕರಾವಳಿ

ಕಾರ್ಮಿಕ ದಿನಾಚರಣೆ ಆಚರಣೆ

ಮಂಗಳೂರು ಮೇ 2( ನ್ಯೂಸ್ ಕಡಬ) newskadaba.com,) :- ಮೇ 1 ರಂದು ಕಾರ್ಮಿಕ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಯೆನೆಪೋಯ ಫುಡ್ & ಬೆವರೇಜಸ್ ಇಂಡಿಯಾ ಪ್ರೈ.ಲಿ. ದೇರಳಕಟ್ಟೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು.ಕಾರ್ಮಿಕರು ದೇಶದ ಶಕ್ತಿ, ಕಾರ್ಮಿಕರಿಗಾಗಿ ಸರ್ಕಾರ ಅನೇಕ ಕಾನೂನುಗಳನ್ನು ರೂಪಿಸಿದೆ. ಅವುಗಳ ಪ್ರಯೋಜನ ಪಡೆಯಬೇಕು. ಕಾರ್ಮಿಕರು ಮತ್ತು ಮಾಲೀಕರು ಒಬ್ಬರಿಗೊಬ್ಬರು ಸಹಕರಿಸಿ ಕೆಲಸ ಮಾಡಿದಲ್ಲಿ ಸಂಸ್ಥೆಯ ಜೊತೆಗೆ ಕಾರ್ಮಿಕ ಭದ್ರತೆಗೆ ಅನುವಾಗುತ್ತದೆ

ಕಾರ್ಮಿಕ ದಿನಾಚರಣೆ ಆಚರಣೆ Read More »

ಕರಾವಳಿ

ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಿ- ಜಿಲ್ಲಾಧಿಕಾರಿ

ಮಂಗಳೂರು ಮೇ 2 ( ನ್ಯೂಸ್ ಕಡಬ) newskadaba.com,):- ಕಳೆದ ಮುಂಗಾರಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪವನ್ನು ಹಿನ್ನಲೆಯಾಗಿರಿಸಿ, ಪ್ರಸಕ್ತ ಸಾಲಿನಲ್ಲಿ ಪ್ರಾಕೃತಿಕ ವಿಕೋಪವನ್ನು ನಿಭಾಯಿಸಲು ತಹಸೀಲ್ದಾರ್ ಮಟ್ಟದಲ್ಲಿ ಸ್ಥಳೀಯವಾಗಿ ಯೋಜನೆ ರೂಪಿಸಿ ಸಜ್ಜಾಗುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದರು. ]ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಬಂಧಪಟ್ಟ ಇಲಾಖೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಸುಸ್ಸಜ್ಜಿತ ಕಂಟ್ರೋಲ್ ರೂಂ ಈಗಾಗಲೇ ಅನುಷ್ಠಾನದಲ್ಲಿದ್ದು, ತಾಲೂಕು ಮಟ್ಟದಲ್ಲಿ ಕಳೆದ ವರ್ಷ ಎದುರಿಸಿದ ವಿಕೋಪವನ್ನು ಗಮನದಲ್ಲಿರಿಸಿ ಒಳ್ಳೆಯ ಕೆಲಸಗಾರರನ್ನು ಗುರುತಿಸಿ ತಂಡ

ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಿ- ಜಿಲ್ಲಾಧಿಕಾರಿ Read More »

ಕರಾವಳಿ
Scroll to Top