ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.! ಶಾಸಕ ಹರೀಶ್ ಪೂಂಜಾ ಆಗ್ರಹ
(ನ್ಯೂಸ್ ಕಡಬ)newskadaba.com ಮಂಗಳೂರು, ಜು.23. ಈ ಬಾರಿ ಸುರಿದ ಭಾರಿ ಮಳೆಗೆ ಕರಾವಳಿ ಭಾಗಗಳ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಸರ್ಕಾರ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಶಾಸಕ ಹರೀಶ್ ಪೂಂಜಾ ಸೇರಿ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಾಗಿ ಮಾತನಾಡಿದ ಹರೀಶ್ ಪೂಂಜ ಅವರು, ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು […]
ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.! ಶಾಸಕ ಹರೀಶ್ ಪೂಂಜಾ ಆಗ್ರಹ Read More »
ಕರಾವಳಿ





