karnataka

ಆಲಂಕಾರು : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 163ನೇ ಗುರುಜಯಂತಿ ► ಸಾಧಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಅ.31. ಆಲಂಕಾರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 163ನೇ ಗುರುಜಯಂತಿಯ ಸಮಾರಂಭವು ಆಲಂಕಾರು ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಕೆಡೆಂಜಿಯವರು ಮಾತನಾಡಿ ಮನುಷ್ಯ ಪರೋಪಕಾರಿ ಜೀವನ ತೊರೆದು ಸ್ವಾರ್ಥ ಜೀವನ ನಡೆಸುವುತ್ತಿರುವುದರಿಂದ ಸಮಾಜದಲ್ಲಿ ಆಶಾಂತಿ ಉಂಟಾಗುತ್ತಿದೆ. ಎಲ್ಲಾ ಒಳಿತು ಕೆಲಸ ಕಾರ್ಯಗಳು ಮೊದಲು ತಮ್ಮ ಮನೆಯಿಂದ ಪ್ರಾರಂಭವಾದಾಗ ಮಾತ್ರ ಸಮಾಜ ಸುಧಾರಿಸಲು ಸಾಧ್ಯ. ತನ್ನ ಮನೆಯನ್ನು ಸರಿ […]

ಆಲಂಕಾರು : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 163ನೇ ಗುರುಜಯಂತಿ ► ಸಾಧಕರಿಗೆ ಸನ್ಮಾನ Read More »

ಕರಾವಳಿ

ಕೊೖಲ: ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರ ► ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.31. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಭಜನಾ ಮಂಡಳಿ ನಿಕಟಪೂರ್ವ ಅಧ್ಯಕ್ಷರಾದ ಶೀನಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಅಧ್ಯಕ್ಷರಾಗಿ ರಾಮಚಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಪಾನ್ಯಾಲು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಬೆಳಿಯಪ್ಪ ಗೌಡ ತಿಮರೆಗುಡ್ಡೆ, ಗೌರವ ಸಲಹೆಗರರಾಗಿ ಲಕ್ಷ್ಮಣ ಗೌಡ ಬುಡಲೂರು, ರಾಜೀವ ಗೌಡ ಪಟ್ಟೆದಮೂಲೆ, ಶೀನಪ್ಪ ಪೂಜಾರಿ ಸೀಗೆತ್ತಡಿ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು,

ಕೊೖಲ: ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರ ► ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಕಡಬ: ಕೇಂದ್ರ ಜುಮ್ಮಾ ಮಸೀದಿಯಲ್ಲಿ ಕೂಟು ಝಿಯಾರತ್ ► ಇಲ್ಲಿಯ ಕರಾಮತ್ ಏನೆಂದು ಪ್ರತಿಯೊಬ್ಬರಿಗೂ ಅರ್ಥವಾಗುತ್ತಿದೆ- ಮಲ್ಲಿ ಉಸ್ತಾದ್

(ನ್ಯೂಸ್ ಕಡಬ) newskadaba.com ಕಡಬ, ಅ.31. ಕಡಬ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಹಝ್ರತ್ ಅಸಯ್ಯದ್ ಅಬ್ದುಲ್ ಖಾದಿರ್ ಷಾ ವಲಿಯುಲ್ಲಾಹಿ ಹಾಗೂ ಶುಹದಾಖಲ್ (ಖ.ಸಿ)ರವರ ದರ್ಗಾಶರೀಫ್ನಲ್ಲಿ ಮಾಸಿಕ ಕೂಟು ಝಿಯಾರತ್ ಹಾಗೂ ದಿಕ್ರ್‌ ಮಜ್ಲಿಸ್ ಕಾರ್ಯಕ್ರಮ ಆದಿತ್ಯವಾರ ನಡೆಯಿತು. ಕಡಬ ಕೇಂದ್ರ ಜುಮ್ಮಾ ಮಸೀದಿಯ ಮುದರ್ರಿಸ್ ಅಬ್ದುಲ್ ಮಜೀದ್ ಸಖಾಫಿ ಮಲ್ಲಿ ಉಸ್ತಾದ್ರವರು ಕೂಟು ಝಿಯಾರತ್ನ ನೇತೃತ್ವ ವಹಿಸಿ ದುಃವಾ ಪ್ರಾರ್ಥನೆ ನೆರವೇರಿಸಿ ಇಲ್ಲಿಯ ಅವುಲಿಯಾಗಳ ಹಾಗೂ ಶುಹದಾಖಲ್ಗಳ ಕಸುಬು ಕರಾಮತಿನಿಂದ ಅದೆಷ್ಟೋ ಊರಪರವೂರ ಪುರುಷ

ಕಡಬ: ಕೇಂದ್ರ ಜುಮ್ಮಾ ಮಸೀದಿಯಲ್ಲಿ ಕೂಟು ಝಿಯಾರತ್ ► ಇಲ್ಲಿಯ ಕರಾಮತ್ ಏನೆಂದು ಪ್ರತಿಯೊಬ್ಬರಿಗೂ ಅರ್ಥವಾಗುತ್ತಿದೆ- ಮಲ್ಲಿ ಉಸ್ತಾದ್ Read More »

ಕರಾವಳಿ

ಪುತ್ತೂರು: ಪ್ರಕೃತಿ ವೈಚಿತ್ರ್ಯಕ್ಕೆ ಸಾಕ್ಷಿಯಾದ ಬಾಳೆಗಿಡ ► ಗಿಡದ ಮಧ್ಯ ಭಾಗದಿಂದ ಹೊರಬಂದ ಬಾಳೆಗೊನೆ..!!!

(ನ್ಯೂಸ್ ಕಡಬ) newskadaba.com ಪುತ್ತೂರು, ಅ.31. ಬಾಳೆಗಿಡವು ಗೊನೆ ಹಾಕುವುದು ಸಾಮಾನ್ಯ. ಆದರೆ ಇಲ್ಲೊಂದು ಬಾಳೆಗಿಡವು ಗಿಡದ ನಡುಭಾಗದಲ್ಲಿ ಗೊನೆ ಹಾಕುವ ಮೂಲಕ ಪ್ರಕೃತಿ ವೈಚಿತ್ರ್ಯಕ್ಕೆ ಸಾಕ್ಷಿಯಾಗಿ ನಿಂತಿದೆ. ಕುಂಬ್ರದ ಕೊಲ್ಲಾಜೆಯ ಕೊಂಬರಡ್ಕದ ಬಾಲಕೃಷ್ಣ ಶೆಟ್ಟಿ ಎಂಬವರ ತೋಟದಲ್ಲಿರುವ ಬಾಳೆಗಿಡದಲ್ಲಿ ಈ ದೃಶ್ಯ ಕಂಡು ಬಂದಿದ್ದು, ಎಲ್ಲಾ ಬಾಳೆಗಿಡದಲ್ಲಿ ಗಿಡದ ತುದಿ ಭಾಗದಿಂದ ಗೊನೆ ಹೊರಬಂದರೆ, ಈ ಬಾಳೆಗಿಡದಲ್ಲಿ ಗಿಡದ ಮಧ್ಯ ಭಾಗದಿಂದ ಬಾಳೆಗೊನೆ ಹೊರಬಂದಿದೆ.

ಪುತ್ತೂರು: ಪ್ರಕೃತಿ ವೈಚಿತ್ರ್ಯಕ್ಕೆ ಸಾಕ್ಷಿಯಾದ ಬಾಳೆಗಿಡ ► ಗಿಡದ ಮಧ್ಯ ಭಾಗದಿಂದ ಹೊರಬಂದ ಬಾಳೆಗೊನೆ..!!! Read More »

ಕರಾವಳಿ

ನಾಳೆ:(ನ.1ರಂದು) ಮರ್ದಾಳದಲ್ಲಿ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ► ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಅ.31. ಶ್ರೀವಿವೇಕಾನಂದ ಯುವಕ ಮಂಡಲ(ರಿ.) ಮರ್ದಾಳ ಇದರ ವತಿಯಿಂದ 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಪುರುಷರ 55ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ಮತ್ತು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.1ರಂದು ಮರ್ದಾಳ ಶ್ರೀಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ.   ಬೆಳಿಗ್ಗೆ 10.00ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಗೇರು ನಿಗಮದ ನಿವೃತ್ತ ಮ್ಯಾನೇಜರ್ ಗಂಗಾಧರ ಗೌಡ ಪಂಜೋಡಿ ಉದ್ಘಾಟಿಸಲಿದ್ದು ಪ್ರಗತಿಪರ ಕೃಷಿಕರಾದ ಪ್ರೇಮಸಾಗರ ಆಳ್ವ ಅತ್ಲಾಜೆ ಧ್ವಜಾರೋಹಣಗೈಯಲಿದ್ದಾರೆ.

ನಾಳೆ:(ನ.1ರಂದು) ಮರ್ದಾಳದಲ್ಲಿ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ► ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ Read More »

ಕರಾವಳಿ

ಕಡಬ: ರೈತ ಜನ ಜಾಗೃತಿ ಸಮಾವೇಶ ►ರೈತರ ಉತ್ಪಾದನೆಗೆ ಸರಿಯಾದ ಬೆಲೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ-ಸುಬ್ರಹ್ಮಣ್ಯ ಶಾಸ್ತ್ರಿ

(ನ್ಯೂಸ್ ಕಡಬ) newskadaba.com ಕಡಬ, ಅ.31. ರೈತರ ಉತ್ಪಾದನೆಗೆ ಸರಿಯಾದ ಬೆಲೆ ಇಲ್ಲದೆ ಸಂಕಷ್ಟದಲ್ಲಿದ್ದು, ರೈತರ ಉತ್ಪಾದನೆ ವೆಚ್ಚದ ಒಂದೂವರೆ ಪಟ್ಟು ಹೆಚ್ಚು ದರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ ಆಗ್ರಹಿಸಿದ್ದಾರೆ. ಅವರು ಕಡಬ ಸಂತೆಕಟ್ಟೆ ಬಳಿ ಲಿಂಗ್ಸನ್ಸ್‌ ಬಿಲ್ಡಿಂಗ್ನ ವಠಾರದಲ್ಲಿ ನಡೆದ ರೈತ ಜನ ಜಾಗೃತಿ ಸಮಾವೇಶ ಹಾಗೂ ಕ.ರಾ.ರೈತ ಸಂಘ ಕಡಬ ತಾಲೂಕು ಸಮಿತಿ ರಚನೆ ಮತ್ತು ರೈತರ ಕುಮ್ಕಿ ಜಮೀನಿನ

ಕಡಬ: ರೈತ ಜನ ಜಾಗೃತಿ ಸಮಾವೇಶ ►ರೈತರ ಉತ್ಪಾದನೆಗೆ ಸರಿಯಾದ ಬೆಲೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ-ಸುಬ್ರಹ್ಮಣ್ಯ ಶಾಸ್ತ್ರಿ Read More »

ಕರಾವಳಿ

ಸಬಳೂರು: ಶಾಲಾ ಹಳೆ ವಿದ್ಯಾರ್ಥಿ ಸಂಘ ► ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ, ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು

(ನ್ಯೂಸ್ ಕಡಬ) newskadaba.com ಕಡಬ, ಅ.31. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ರಚನೆ ಇತ್ತೀಚೆಗೆ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ನೂತನ  ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಶಾಲಾ ಮುಖ್ಯಗುರು ವಾರಿಜ ಬಿ, ಕುಶಾಲಪ್ಪ ಗೌಡ ಕಡೆಂಬ್ಯಾಲು, ಮೋಹನ ಗೌಡ ಬುಡಲೂರು , ಮನೋಹರ ಗೌಡ ಸಬಳೂರು, ಜೊತೆಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು, ಖಜಾಂಜಿಯಾಗಿ ಚಿದಾನಂದ ಪಾನ್ಯಾಲು, ಉಪಾಧ್ಯಕ್ಷರಾಗಿ ಇಸ್ಮಾಯಿಲ್

ಸಬಳೂರು: ಶಾಲಾ ಹಳೆ ವಿದ್ಯಾರ್ಥಿ ಸಂಘ ► ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ, ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು Read More »

ಕರಾವಳಿ

ಎಲ್ಲಾ ಮಾದರಿಯ ಕಾರುಗಳಿಗೂ ಹೊಸ ರೂಲ್ಸ್ !! ► ಕಾರುಗಳಲ್ಲಿ ಏರ್‌ಬ್ಯಾಗ್‌, ಅಲರಾಂ ಕಡ್ಡಾಯ..!!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ.30. ಭಾರತೀಯ ಕಾರುಗಳನ್ನು ಸುರಕ್ಷಿತವಾಗಿಸಲು ನಿಟ್ಟಿನಲ್ಲಿ ಹೊಸ ಸುರಕ್ಷತಾ ನಿಯಮಗಳನ್ನು 2019ರ ಜುಲೈ 1ರಿಂದ ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಹೊಸ ನಿಯಮದಿಂದಾಗಿ ಅಪಘಾತಗಳ ಸಂದರ್ಭದಲ್ಲಿ ಪ್ರಾಣಹಾನಿಯ ಪ್ರಮಾಣ ಕಡಿಮೆಯಾಗಲಿದೆ. ಹೌದು, ಭಾರತದ ರಸ್ತೆಗಳು ಅತ್ಯಂತ ಅಪಾಯಕಾರಿ ಎನ್ನಿಸುವ ಹಂತಕ್ಕೆ ಬಂದು ತಲುಪಿದ್ದು, ದಿನಬೆಳಗ್ಗೆ ಎದ್ದರೆ ಸಾಕು ಟಿವಿ, ಪೇಪರ್‌ಗಳಲ್ಲಿ ಹಾಗು ಸಾಮಾಜಿಕ ಜಾಲತಾಣಗಳಲ್ಲಿ ಬರೀ ಅಪಘಾತಗಳ ಬಗ್ಗೆ ಕೇಳಿ, ಕೇಳಿ ಮನಸ್ಥಿತಿಗಳು ಅಪಘಾತಗಳ ಬಗ್ಗೆ ‘ನಿರ್ಲಕ್ಷ್ಯ’ ಧೋರಣೆ ಹೊಂದುವ ಮಟ್ಟಕ್ಕೆ

ಎಲ್ಲಾ ಮಾದರಿಯ ಕಾರುಗಳಿಗೂ ಹೊಸ ರೂಲ್ಸ್ !! ► ಕಾರುಗಳಲ್ಲಿ ಏರ್‌ಬ್ಯಾಗ್‌, ಅಲರಾಂ ಕಡ್ಡಾಯ..!!! Read More »

ಕರ್ನಾಟಕ

ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ 2600 ಕೋಟಿ ರೂ ಅವ್ಯವಹಾರ ► ಸಿಎಂ ಹಾಗೂ ಜಾರ್ಜ್ ವಿರುದ್ಧ ಮತ್ತೆ ದೂರು 

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.30. ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಅವ್ಯವಹಾರ ಹಾಗೂ ವೈಟ್ ಟ್ಯಾಪಿಂಗ್ ನಲ್ಲಿ ಸುಮಾರು 600 ಕೋಟಿಗೂ ಹೆಚ್ಚಿನ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಎಸಿಬಿಯಲ್ಲಿ ಬಿಜೆಪಿ ಮತ್ತೆ ಎರಡು ಪ್ರತ್ಯೇಕ ದೂರು ದಾಖಲಿಸಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್ ಆರ್ ರಮೇಶ್  2,600 ಕೋಟಿ ರೂಪಾಯಿ ಅವ್ಯವಹಾರದಲ್ಲಿ, ಸಿಎಂ ಹಾಗೂ ಜಾರ್ಜ್ ಬಿಬಿಎಂಪಿ

ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ 2600 ಕೋಟಿ ರೂ ಅವ್ಯವಹಾರ ► ಸಿಎಂ ಹಾಗೂ ಜಾರ್ಜ್ ವಿರುದ್ಧ ಮತ್ತೆ ದೂರು  Read More »

ಕರ್ನಾಟಕ

ಅಡುಗೆ ಮಾಹಿತಿ ► ದೇಹಕ್ಕೆ ತಂಪು ನೀಡುವ, ರಾಗಿ ಗಂಜಿ ಮಾಡುವ ವಿಧಾನ…

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ, ಅ.30. ಬೇಸಿಗೆಯಲ್ಲಿ ಹೆಚ್ಚಿನ ಉಷ್ಣದಿಂದಾಗಿ ದೇಹವು ನಾನಾ ಬಾಧೆಗೆ ಒಳಗಾಗುತ್ತದೆ. ಬಿಸಿಲಲ್ಲಿ ತಂಪು ಪಾನೀಯಗಳನ್ನು ಜಾಸ್ತಿಯಾಗಿ ಸೇವಿಸಿದ್ರೆ ಆರೋಗ್ಯಕ್ಕೆ ಮತ್ತಷ್ಟು ಹಾನಿಯಾಗುತ್ತದೆ. ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡೋ ರಾಗಿಯಿಂದ ಮಾಡಿದ ಆಹಾರ ಉತ್ತಮ.  ಬೇಸಿಗೆಯಲ್ಲಿ ಪ್ರತಿದಿನ ರಾಗಿ ಗಂಜಿ ಅಥವಾ ರಾಗಿ ಅಂಬಲಿ ಮಾಡಿ ಕುಡಿದರೆ ಆರೋಗ್ಯಕ್ಕೂ ಒಳ್ಳೆಯದು. ಬೇಕಾಗುವ ಸಾಮಾಗ್ರಿಗಳು: ರಾಗಿ ಹಿಟ್ಟು – 4 ಚಮಚ  ಪುಡಿ ಮಾಡಿದ ಜೀರಿಗೆ – 1/2 ಚಮಚ  ಮೊಸರು ಅಥವಾ ಮಜ್ಜಿಗೆ

ಅಡುಗೆ ಮಾಹಿತಿ ► ದೇಹಕ್ಕೆ ತಂಪು ನೀಡುವ, ರಾಗಿ ಗಂಜಿ ಮಾಡುವ ವಿಧಾನ… Read More »

ಅಡುಗೆ, ಲೈಫ್‍ಸ್ಟೈಲ್
Scroll to Top