karnataka

ಪುತ್ತೂರು: ತಾ.ಪಂ ಸಾಮಾನ್ಯ ಸಭೆ ► ಎರಡು ವರ್ಷಗಳ ಬೇಡಿಕೆ ಈಡೇರಿಕೆಗಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ..!!!

(ನ್ಯೂಸ್ ಕಡಬ) newskadaba.com ಪುತ್ತೂರು, ಅ.30. ನಿರಂತರ ಎರಡು ವರ್ಷಗಳಿಂದ ಬೇಡಿಕೆ ಮುಂದಿಡುತ್ತಿದ್ದರೂ ಇದುವರೆಗೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಆಗ್ರಹಿಸಿ ತಾಲೂಕು ಪಂಚಾಯತ್‌ ಸದಸ್ಯೆ ಕೆ.ಟಿ. ವಲ್ಸಮ್ಮ ಕಪ್ಪು ಪಟ್ಟಿ ಧರಿಸಿ ಶನಿವಾರ ಪ್ರತಿಭಟನೆ ನಡೆಸಿದರು. ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌ ಅಧ್ಯಕ್ಷತೆಯಲ್ಲಿ ತಾ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ಕಪ್ಪು ಬಟ್ಟೆ ಹೊದ್ದುಕೊಂಡು ಆಗಮಿಸಿದ  ತಾಲೂಕು ಪಂಚಾಯತ್‌ ಸದಸ್ಯೆ ಕೆ.ಟಿ. ವಲ್ಸಮ್ಮ, ವೇದಿಕೆಯಲ್ಲಿದ್ದವರಿಗೆ ಮನವಿ ನೀಡಿದರು. ಬಳಿಕ ಕಪ್ಪು ಬಟ್ಟೆಯನ್ನು ಬಾಯಿಗೆ ಕಟ್ಟಿ ಸಭೆಯಲ್ಲಿ ಕುಳಿತು […]

ಪುತ್ತೂರು: ತಾ.ಪಂ ಸಾಮಾನ್ಯ ಸಭೆ ► ಎರಡು ವರ್ಷಗಳ ಬೇಡಿಕೆ ಈಡೇರಿಕೆಗಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ..!!! Read More »

ಕರಾವಳಿ

ಎಟಿಎಂಗೆ ಹಣ ತುಂಬುವ ವೇಳೆ ► 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.30. ಎಟಿಎಂ ಗೆ ಹಣ ತುಂಬುವ ವೇಳೆ 18 ಲಕ್ಷ ರೂ. ಕಸಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ  ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ. ಐಸಿಐಸಿಐ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವೇಳೆ ಹೆಲ್ಮಟ್ ಧರಿಸಿ 220 ಪಲ್ಸರ್ ಬೈಕ್‍ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸೆಕ್ಯೂರ್ ವೆಲ್ ಏಜೆನ್ಸಿಯ ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಪ್ರತಿರೋಧ ಒಡಿದ್ದಕ್ಕೆ ಕಸ್ಟೋಡಿಯನ್ ಮೋಹನ್ ಅವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು 18 ಲಕ್ಷ

ಎಟಿಎಂಗೆ ಹಣ ತುಂಬುವ ವೇಳೆ ► 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿ..!!! Read More »

ಕರ್ನಾಟಕ

ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ

(ನ್ಯೂಸ್ ಕಡಬ) newskadaba.com ಹಾವೇರಿ, ಅ.30. ಟ್ರ್ಯಾಕ್ಟರ್ ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ನಗರದ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸೋಮವಾರ ನಡೆದಿದೆ. ಮೃತ ವ್ಯಕ್ತಿಯನ್ನು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಡ್ಡದಬೇವಿನಹಳ್ಳಿ ಗ್ರಾಮದ ನಿವಾಸಿ ಸಹದೇವಪ್ಪ ಸಂಗಾಪುರ(52) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 32 ವರ್ಷ ಮಂಜುನಾಥ ಎಂಬಾತ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ನ್ನು ರಿಪೇರಿ ಮಾಡುತ್ತಿದ್ದ

ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ Read More »

ಕರ್ನಾಟಕ

ಐತ್ತೂರು ಗ್ರಾ.ಪಂ. ಜಮಾಬಂದಿ ಸಭೆ ► ವಿವಿಧ ಕಾಮಗಾರಿಗಳ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.30. ಐತ್ತೂರು ಗ್ರಾಮ ಪಂಚಾಯತ್ ಜಮಾಬಂದಿ ಸಭೆಯು ಗ್ರಾ.ಪಂ. ಅಧ್ಯಕ್ಷರಾದ ಸತೀಶ್ ಕೆ.ಯವರ ಅಧ್ಯಕ್ಷತೆಯಲ್ಲಿ  ಪಂಚಾಯತ್ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು. ತಾಲೂಕು ಯೋಜನಾಧಿಕಾರಿ ಗಣಪತಿ ಭಟ್ ಜಮಾಬಂದಿ ಸಭೆಯ ಅಧಿಕಾರಿಯಾಗಿದ್ದರು. 2016-17ನೇ ವಾರ್ಷಿಕ ಲೆಕ್ಕಪತ್ರ ಹಾಗೂ ವಿವಿಧ ದಾಖಲೆ ಪರಿಶೀಲನೆಯ ಕುರಿತು ಜಮಾಬಂದಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಬಳಿಕ ವಿವಿಧ ಕಾಮಗಾರಿಗಳಾದ ಬಜಕೆರೆ ರಸ್ತೆ ಕಾಂಕ್ರೀಟೀಕರಣ, ಭ್ರಾಂತಿಕಟ್ಟೆ-ಕೋಡಿಂಕಿರಿ ರಸ್ತೆಯ ಬಜಕೆರೆ ಎಂಬಲ್ಲಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ, ಹಾಗೂ ಕಲ್ಲಾಜೆ-ಅಂತಿಬೆಟ್ಟು ರಸ್ತೆಯ ಕಲ್ಲಾಜೆ

ಐತ್ತೂರು ಗ್ರಾ.ಪಂ. ಜಮಾಬಂದಿ ಸಭೆ ► ವಿವಿಧ ಕಾಮಗಾರಿಗಳ ಪರಿಶೀಲನೆ Read More »

ಕರಾವಳಿ

ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!!

(ನ್ಯೂಸ್ ಕಡಬ) newskadaba.com ಕಡಬ, ಅ.30. ಸರಕಾರದ ಸಾಲಮನ್ನಾ ಯೋಜನೆಯಿಂದ ಕುಟ್ರುಪ್ಪಾಡಿ ಸಿಎ ಬ್ಯಾಂಕ್ಗೆ 3.5ಕೋಟಿ ರೂ.ಬರಲು ಬಾಕಿ, 80 ಜನ ಸದಸ್ಯರು ಸಾಲಮನ್ನಾದಿಂದ ವಂಚಿತರಾಗಿದ್ದಾರೆ. ಸಾಲಮನ್ನಾ ಘೋಷಿಸಿದ ಹಣವನ್ನು ಕೂಡಲೇ ಸಂಘಕ್ಕೆ ಜಮೆ ಮಾಡುವುದರೊಂದಿಗೆ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿ ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರರಿಗೂ ಸೌಲಭ್ಯ ಒದಗಿಸಬೇಕಾಗಿದೆ ಎಂದು ಹೊಸಮಠ ಪ್ರಾ.ಕೃ.ಸ.ಸಂಘದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ನಿರ್ದೇಶಕ ಜಯಚಂದ್ರ ರೈ ಕುಂಟೋಡಿಯವರು ಸರಕಾರ ರೈತರ

ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!! Read More »

ಕರಾವಳಿ

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಭಾನುವಾರ(ಅ.29 ಕ್ಕೆ) ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ  ಅ. 28 ರ ಮಧ್ಯಾಹ್ನ 2 ರಿಂದ 29 ರ ಮಧ್ಯಾಹ್ನ 2 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧೀಸಲಾಗಿದೆ. ಧರ್ಮಸ್ಥಳ ಸುತ್ತಮುತ್ತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ದಳದಿಂದ ಕಾರ್ಯಚರಣೆ ಆರಂಭವಾಗಿದೆ. SPG ತಂಡ ಭದ್ರತೆ ಪರಿಶೀಲಿಸಿದ ಎಡಿಜಿಪಿ ಮೋದಿ ಭದ್ರತೆಗೆ 2500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಪ್ರಧಾನಿ ಭೇಟಿ ವೇಳೆ ಭದ್ರತೆ ಒದಗಿಸಲು ಹತ್ತು

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!! Read More »

ಕರಾವಳಿ

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಗಳಿಗೆ  ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಂಗಳ ಹಿಂದೆ ಹರ್ನಿಯಾ ಆಪರೇಷನ್ ಗೆ ಒಳಗಾಗಿದ್ದ ಶ್ರೀಗಳು ಇದೀಗ ಮತ್ತೆ ಕೆಎಂಸಿಗೆ ದಾಖಲಾಗಿದ್ದಾರೆ. ದಾಖಲಾದ ವಿಶ್ವೇಶತೀರ್ಥರನ್ನು, ಸ್ಕ್ಯಾನಿಂಗ್ ಗೆ ಒಳಪಡಿಸಲಾಯ್ತು. ಎರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವ ಸಾಧ್ಯತೆಯಿದೆ. ಸ್ಕಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿರುವ ವೈದ್ಯರು ತಪಾಸಣೆ ನಡೆಸಿದ್ದಾರೆ. ರಾತ್ರಿಯ ಪೂಜೆ ಪೂರೈಸಿ, ಕೆಎಂಸಿ ಆಸ್ಪತ್ರೆಗೆ ತೆರಳಿರುವ ಸ್ವಾಮೀಜಿ ಅನುಷ್ಟಾನಗಳನ್ನೂ ಪೂರೈಸಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ,

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು Read More »

ಕರಾವಳಿ

ಸುಂಕದಕಟ್ಟೆ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ► ಕಣ್ಮುಚ್ಚಿ ಕುಳಿತ ಸಂಬಂಧಪಟ್ಟ ಅಧಿಕಾರಿಗಳು..!!!

(ನ್ಯೂಸ್ ಕಡಬ) newskadaba.com ಕಡಬ, ಅ.26. ಮರ್ದಾಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸುಂಕದಕಟ್ಟೆ ಸಮೀಪ ರಸ್ತೆಯ ಬದಿಯಲ್ಲಿ ಮರವೊಂದು ರಸ್ತೆಗೆ ಬೀಳುವ ಹಂತದಲ್ಲಿದ್ದು ಇದಕ್ಕೆ  ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಅರಣ್ಯ ಇಲಾಖಾ ವಸತಿಗೃಹದ ಕಚೇರಿ ಸಮೀಪವೇ ಈ ಅಪಾಯಕಾರಿ ಮರ ಸಂಪೂರ್ಣವಾಗಿ ಒಣಗಿ ರಸ್ತೆಗೆ ಬೀಳುವ ಹಂತದಲ್ಲಿದ್ದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ತೆರವುಗೊಳಿಸುವ ಮನಸ್ಸು ಮಾಡುತ್ತಿಲ್ಲ. ಈ ರಸ್ತೆಯಲ್ಲಿ ದಿನನಿತ್ಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾವಿರಾರು ಯಾತ್ರಾರ್ಥಿ ವಾಹನಗಳು ಸಂಚಾರಿಸುತ್ತಿದ್ದು ಅಲ್ಲದೆ ಪ್ರತಿನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆಯ

ಸುಂಕದಕಟ್ಟೆ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ► ಕಣ್ಮುಚ್ಚಿ ಕುಳಿತ ಸಂಬಂಧಪಟ್ಟ ಅಧಿಕಾರಿಗಳು..!!! Read More »

ಕರಾವಳಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ► ಪಟ್ಟಾಭಿಷೇಕದ ಸುವರ್ಣ ಮಹೋತ್ಸವ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಅ.25. ಸೇವೆ ಎನ್ನುವುದು ಜೀವನದಲ್ಲಿ ಮುಖ್ಯವಾದುದು. ಅದರಲ್ಲೂ ಉತ್ತಮ ಸೇವೆ ಎನ್ನುವುದು ಎಲ್ಲದಕ್ಕಿಂತ ಮುಖ್ಯವಾಗುತ್ತದೆ. ಅಂತಹ ಉತ್ತಮ ಸಮಾಜ ಸೇವೆಯಿಂದಾಗಿ ಇಂದು ವೀರೇಂದ್ರ ಹೆಗ್ಗಡೆಯವರನ್ನು ಎಲ್ಲೆಡೆ ಗುರುತಿಸುವಂತಾಗಿದೆ ಎಂದು ಮೈಸೂರು ಅರಮನೆಯ ಮಹಾರಾಜರಾದ ಯದುವೀರದತ್ತ ಒಡೆಯರ್‌ ಅವರು ಹೇಳಿದರು. ಅವರು ಮಂಗಳವಾರ ರಾತ್ರಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಅಂಗವಾಗಿ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದರು. ಶುಚಿತ್ವದಲ್ಲಿ ರಾಷ್ಟ್ರ ಮಟ್ಟದ ಪುರಸ್ಕಾರ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ► ಪಟ್ಟಾಭಿಷೇಕದ ಸುವರ್ಣ ಮಹೋತ್ಸವ Read More »

ಕರಾವಳಿ

100 ಸಿಸಿಯ ಲಿಸ್ಟಲ್ಲಿ ನಿಮ್ಮ ವಾಹನ ರಿಜಿಸ್ಟರ್ ಆಗಿದೆಯೇ..??? ►ನಿಮಗೆ ಈ ಆದೇಶ ಅನ್ವಯಿಸುತ್ತಾ ತಿಳಿದುಕೊಳ್ಳಿ..!!!

(ನ್ಯೂಸ್ ಕಡಬ) newskadaba.com ಕಡಬ, ಅ.25. 100 ಸಿಸಿ.ಗಿಂತ ಕಡಿಮೆ ಎಂಜಿನ್ ಸಾಮರ್ಥ್ಯವುಳ್ಳ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರು ಪ್ರಯಾಣಿಸುವುದನ್ನು ನಿಷೇಧಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಆದೇಶದ ಪ್ರಕಾರ ರಾಜ್ಯ ಸರಕಾರ ಈ ಆದೇಶ ಹೊರಡಿಸಿದ್ದು , ಇನ್ನು ಮುಂದೆ ಯಾವುದೇ 100 ಸಿಸಿಗಿಂತ ಕಡಿಮೆ ಇರುವ ವಾಹನಗಳ ನೊಂದಣಿಯನ್ನು ರದ್ದುಪಡಿಸಿದೆ. ಆದರೆ 100 ಸಿಸಿ ಗಿಂತ ಕಡಿಮೆ ಇರುವ ವಾಹನಗಳು ಒಂದು ಸೀಟ್ ಆಳವಡಿಸಿಕೊಂಡು ವಾಹನದ ಸಾಮರ್ಥ್ಯ ಒಂದು ಸೀಟು ಎಂದು ನಮೂದಿಸಿ ವಾಹನವನ್ನು ನೊಂದಣಿ

100 ಸಿಸಿಯ ಲಿಸ್ಟಲ್ಲಿ ನಿಮ್ಮ ವಾಹನ ರಿಜಿಸ್ಟರ್ ಆಗಿದೆಯೇ..??? ►ನಿಮಗೆ ಈ ಆದೇಶ ಅನ್ವಯಿಸುತ್ತಾ ತಿಳಿದುಕೊಳ್ಳಿ..!!! Read More »

ಕರಾವಳಿ
Scroll to Top