karnataka

ದೀಪಾವಳಿ ಹಬ್ಬದ ಪ್ರಯುಕ್ತ ► ಬಡ ಕುಟುಂಬಕ್ಕೆ ನೆರವು ನೀಡಿದ ಕಡಬದ ಶ್ರೀದುರ್ಗಾ ಎಂಟರ್ಪ್ರೈಸಸ್

(ನ್ಯೂಸ್ ಕಡಬ) newskadaba.com ಕಡಬ, ಅ.23. ದೀಪಾವಳಿ ಹಬ್ಬದ ಪ್ರಯುಕ್ತ ಕಡಬದ ಶ್ರೀದುರ್ಗಾ ಎಂಟರ್ಪ್ರೈಸಸ್ ವತಿಯಿಂದ ಕೋಡಿಂಬಾಳ ಗ್ರಾಮದ ಓಂತ್ರಡ್ಕದಲ್ಲಿ ಬಡ ಕುಟುಂಬಕ್ಕೆ ಅಕ್ಕಿ, ಬಟ್ಟೆ, ಆಹಾರ ಸಾಮಾಗ್ರಿ, ಸಿಹಿತಿಂಡಿ ವಿತರಿಸಲಾಯಿತು. ಸಂಸ್ಥೆಯ ಮಾಲಕರಾದ ರಮೇಶ್ ಪಿ.ರವರು ಬಾಬು ಆಚಾರಿ ಹಾಗೂ ಕಲ್ಯಾಣಿ ಅವರಿಗೆ ಅಕ್ಕಿ, ಬಟ್ಟೆ, ಆಹಾರ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಕ್ಕಳಾದ ಹರೀಶ್, ಆಚಾರಿ, ಗೌರಮ್ಮ, ಮೋಹಿನಿ, ಸ್ಥಳೀಯರಾದ ಸುರೇಶ್, ಸುಂದರಿ, ಚರಿಷ್ಮಾ, ಅಜಾಶ್, ಹರ್ಷಿತಾ, ಸುರೇಶ್ ಪಾದೆರೆ ಉಪಸ್ಥಿತರಿದ್ದರು.

ದೀಪಾವಳಿ ಹಬ್ಬದ ಪ್ರಯುಕ್ತ ► ಬಡ ಕುಟುಂಬಕ್ಕೆ ನೆರವು ನೀಡಿದ ಕಡಬದ ಶ್ರೀದುರ್ಗಾ ಎಂಟರ್ಪ್ರೈಸಸ್ Read More »

ಕರಾವಳಿ

ಕಪ್ಪು ಹಣ ವಿರುದ್ಧ ಮೋದಿ ಸರ್ಕಾರದಿಂದ ಮತ್ತೊಂದು ಅಸ್ತ್ರ.! ► ರೂ 50 ಸಾವಿರಗಿಂತ ಹೆಚ್ಚಿನ ವಹಿವಾಟಿಗೆ ಅಸಲಿ ದಾಖಲೆಗಳು ಕಡ್ಡಾಯ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.23.  ಕಪ್ಪು ಹಣವನ್ನು ಬಿಳಿ ಮಾಡಿಕೊಳ್ಳುವವರ ವಿರುದ್ಧ ಪ್ರಧಾನಿ ಮೋದಿ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಬ್ಯಾಂಕ್ ವ್ಯವಹಾರದ ವೇಳೆ 50 ಸಾವಿರ ರೂ.ಗಿಂತ ಹೆಚ್ಚಿನ ವಹಿವಾಟು ನಡೆಸುವವರು ಇನ್ನು ಕಡ್ಡಾಯವಾಗಿ ಅಸಲಿ ದಾಖಲೆಗಳನ್ನು ತೋರಿಸುವುದು ಕಡ್ಡಾಯ ಎಂಬ ನಿಯಮವನ್ನು ಅಕ್ರಮ ನಗದು ಚಲಾವಣೆ ತಡೆ ಕಾಯ್ದೆ ನಿಯಮ 9ರ (ಪಿಎಂಎಲ್‍ಎ) ಅಡಿಯಲ್ಲಿ ಜಾರಿಗೆ ತರಲಾಗಿದೆ. ಬ್ಯಾಂಕ್ ಸಿಬ್ಬಂದಿ ದಾಖಲೆಗಳಲ್ಲಿನ ಮಾಹಿತಿಯನ್ನು ನಮೂದಿಸಿಕೊಳ್ಳಬೇಕಿದೆ. ಅಲ್ಲದೇ ಈ ಅಗತ್ಯ ಬಿದ್ದಲ್ಲಿ ಈ ಮಾಹಿತಿಯನ್ನು

ಕಪ್ಪು ಹಣ ವಿರುದ್ಧ ಮೋದಿ ಸರ್ಕಾರದಿಂದ ಮತ್ತೊಂದು ಅಸ್ತ್ರ.! ► ರೂ 50 ಸಾವಿರಗಿಂತ ಹೆಚ್ಚಿನ ವಹಿವಾಟಿಗೆ ಅಸಲಿ ದಾಖಲೆಗಳು ಕಡ್ಡಾಯ..!!! Read More »

ರಾಷ್ಟ್ರೀಯ ನ್ಯೂಸ್

ತುಳುನಾಡಿನ ಸಂಪ್ರದಾಯದ ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗುವಂತಿದೆ ► ಚಂದ್ರಹಾಸ ರೈ

(ನ್ಯೂಸ್ ಕಡಬ) newskadaba.com ಕಡಬ, ಅ.23. ನೂಜಿಬಾಳ್ತಿಲ-ರೆಂಜಿಲಾಡಿ ಶ್ರೀನೂಜಿ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗೆರ್ ತುಳುಕೂಟ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದಿ.ಚಿನ್ನಪ್ಪ ಗೌಡ ಮಾರಪ್ಪೆರವರ ಸ್ಮರಣಾರ್ಥವಾಗಿ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಸಂಸ್ಕ್ರತಿ ಉಳಿಸುವ ತುಳುಕ್ರೀಡೋತ್ಸವ ಆದಿತ್ಯವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ನಮ್ಮ ತುಳುನಾಡಿನ ಸಂಪ್ರದಾಯದಂತೆ ಒಬ್ಬ ನೆಂಟಸ್ತಿಕನಾಗಿ ಬಂದವನಿಗೆ ಅವನು ನಮ್ಮ ಮನೆಯನ್ನು ಪ್ರವೇಶಿಸಿದಲ್ಲಿಂದ ಅವನು ತೆರಳುವ ತನಕ ನಮ್ಮ ಸಂಪ್ರದಾಯ ಬದ್ಧ ನಡತೆ,

ತುಳುನಾಡಿನ ಸಂಪ್ರದಾಯದ ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗುವಂತಿದೆ ► ಚಂದ್ರಹಾಸ ರೈ Read More »

ಕರಾವಳಿ

ಅಕ್ಟೋಬರ್ 27ರಂದು ಕಡಬದಲ್ಲಿ ► ಮರಳು ನೀತಿಯ ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.23.  ಜಿಲ್ಲಾಡಳಿತವು ಮರಳು ನೀತಿಯನ್ನು ಸಡಿಲಗೊಳಿಸಿ ಎಲ್ಲಾ ವರ್ಗದ ಜನತೆಗೆ ಅನುಕೂಲ ಮಾಡಿಕೊಡಬೇಕು. ತಪ್ಪಿದಲ್ಲಿ ಇದರ ವಿರುದ್ಧ ಅ. 27 ರಂದು ಕಡಬ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸೈಯದ್ ಮೀರಾ ಸಾಹೇಬ್ ಎಚ್ಚರಿಸಿದರು. ಕಡಬ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮರಳು ನೀತಿಯಿಂದ ಜನರಿಗೆ ಆಗುತ್ತಿರುವ ಸಂಕಷ್ಟಗಳನ್ನು ನಿವಾರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮುತುರ್ವಜಿ ವಹಿಸಬೇಕೆಂದು ಆಗ್ರಹಿಸಿದರು. ಕಡಬ ತಾಲೂಕಿನಾದ್ಯಂತ ನೈರ್ಸಗಿಕ

ಅಕ್ಟೋಬರ್ 27ರಂದು ಕಡಬದಲ್ಲಿ ► ಮರಳು ನೀತಿಯ ವಿರುದ್ಧ ಪ್ರತಿಭಟನೆ Read More »

ಕರಾವಳಿ

ಅಪಘಾತ ತಡೆಯಲು ರಾಜ್ಯ ಸರ್ಕಾರದ ಚಿಂತನೆ ► 100 ಸಿಸಿ ವಾಹನಗಳಲ್ಲಿ ಹಿಂಬದಿಯಲ್ಲಿ ಸವಾರಿ ಮಾಡುವಂತಿಲ್ಲ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.21. 100 ಸಿಸಿ ವಾಹನಗಳಿಗೆ ಅನ್ವಯವಾಗುವಂತೆ ಹಿಂಬದಿ ಸವಾರರನ್ನು ನಿರ್ಬಂಧಿಸಲು ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿ ಗುಂಡಿಗಳಿಗೆ ಬಿದ್ದು ಬಲಿಯಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆ. ಅದರಲ್ಲೂ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಹಿಂಬದಿ ಕುಳಿತಿದ್ದ ಮಕ್ಕಳು ಸಾವನ್ನಪ್ಪಿರೋ ಪ್ರಕರಣಗಳು ಹೆಚ್ಚಾಗಿ ದಾಖಲಾಗಿರುವ ಹಿನ್ನಲೆಯಲ್ಲಿ ಸಾವು ನೋವು ತಪ್ಪಿಸಲು ರಾಜ್ಯ ಸರ್ಕಾರ  ಹೊಸ ಆದೇಶ ತರಲು ನಿರ್ಧರಿಸಿದೆ.  ಈ ಕುರಿತು ಹೈಕೋರ್ಟ್ ಗೆ ಸರ್ಕಾರ ಈಗಾಗಲೇ ಅಫಿಡವಿಟ್ ಸಲ್ಲಿಸಿದ್ದು ಒಂದು ವಾರದೊಳಗೆ ಅಧಿಕೃತ ಆದೇಶ ಹೊರ

ಅಪಘಾತ ತಡೆಯಲು ರಾಜ್ಯ ಸರ್ಕಾರದ ಚಿಂತನೆ ► 100 ಸಿಸಿ ವಾಹನಗಳಲ್ಲಿ ಹಿಂಬದಿಯಲ್ಲಿ ಸವಾರಿ ಮಾಡುವಂತಿಲ್ಲ..!!! Read More »

ಕರಾವಳಿ

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.18. ಬಾಲಕನೊಬ್ಬ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿಯ ಬೆಂಗಳೂರು ರಸ್ತೆಯ ನಾಲ್ ಕಮಾನ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. 11 ವರ್ಷದ ಬಾಲಕ ನರಸಿಂಹ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಏಕಕಾಲಕ್ಕೆ ಸಾಕಷ್ಟು ಪಟಾಕಿಗಳನ್ನು ಒಟ್ಟಾಗಿ ಸೇರಿಸಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಬಾಲಕ ನರಸಿಂಹನ 2 ಕಣ್ಣು ಹಾಗೂ ಕೈ ಕಾಲುಗಳು ಸಾಕಷ್ಟು ಸುಟ್ಟಿದ್ದು, ಗಾಯಾಳು ಬಾಲಕನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷಣಾರ್ಧದಲ್ಲೆ ಘಟನೆ

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ Read More »

ಕರಾವಳಿ

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಅ.18. ಜಿಲ್ಲೆಯ ಪಾಂಡವಪುರದ ವಿಶ್ವೇಶ್ವರಯ್ಯ ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದಿರೋ ಘಟನೆ ಬೆಳಕಿಗೆ ಬಂದಿದೆ. ಈ ಅಪರಿಚಿತ ವ್ಯಕ್ತಿಗೆ ಸುಮಾರು 42 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ. ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಾಲೆಯಲ್ಲಿ ವ್ಯಕ್ತಿಯ ಮೃತದೇಹ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.  

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ Read More »

ಕರಾವಳಿ

ದಂತ ಕುಳಿಗೂ ಬಂತು ಬಹ್ಮಾಸ್ತ್ರ ► ಡಾ| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಅ.18. ಬಹಳಷ್ಟು ವರ್ಷಗಳಿಂದ ದಂತ ಕುಳಿ ಅಥವಾ ಆಡುಭಾಷೆಯಲ್ಲಿ ಹೇಳುವುದಾದರೆ ಹಲ್ಲಿನಲ್ಲಿ ಹುಳುಕಾಗುವುದು ಎಂಬುದು ದಂತ ವೈದ್ಯರಿಗೆ ಕಬ್ಬಿಣದ ಕಡಲೆಯಾಗಿಯೇ ಉಳಿದಿತ್ತು. ಯಾವ ನೋವಾದರೂ ಸಹಿಸಬಹುದು ಹಲ್ಲು ನೋವಿನ ಸಹವಾಸವೇ ಬೇಡ ಎಂಬುದು ಹಲ್ಲು ನೋವಿನಿಂದ ಬಳಲಿದವರ ಮನದಾಳದ ಮಾತು. ನೋವಿನ ಚರಿತ್ರೆಯನ್ನು ಅವಲೋಕಿಸಿದಾಗ ಹೆರಿಗೆ ನೋವಿನ ನಂತರದ ಸ್ಥಾನ ಹಲ್ಲುನೋವಿಗೆ ಅನಾಯಾಸವಾಗಿ ಯಾವತ್ತೂ ಸಿಗುತ್ತದೆ. ಒಮ್ಮೆ ಹಲ್ಲು ಹುಳುಕಾದರೆ ಮುಗಿಯಿತು, ಯಾವತ್ತೂ ತಲೆನೋವು. ಯಾವಾಗ ಹಲ್ಲು ನೋವು ಬರುತ್ತದೆ ಎಂಬುದನ್ನು

ದಂತ ಕುಳಿಗೂ ಬಂತು ಬಹ್ಮಾಸ್ತ್ರ ► ಡಾ| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು

ಐತ್ತೂರು: ಸುಳ್ಯ-ನೇಲ್ಯಡ್ಕ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.18. ಐತ್ತೂರು ಗ್ರಾಮದ ಸುಳ್ಯ-ನೇಲ್ಯಡ್ಕ ಪರಿಶಿಷ್ಠ ಜಾತಿಯ ಕಾಲೋನಿ ರಸ್ತೆಗೆ ತಾ.ಪಂ. ಸದಸ್ಯರ 2017-18ರ ರೂ 1 ಲಕ್ಷ  ಅನುದಾನದಲ್ಲಿ ಕಾಂಕ್ರೀಟೀಕರಣಕ್ಕೆ ತಾ.ಪಂ.ಸದಸ್ಯೆ ಪಿ.ವೈ ಕುಸುಮರವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮರ್ದಾಳ ಗ್ರಾ,ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಮರ್ದಾಳ ಗ್ರಾ.ಪಂ.ಸದಸ್ಯ ಹರೀಶ್ ಕೋಡಂದೂರು, ನೇಲ್ಯಡ್ಕ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜೆಮಿನಿ ಈಶೋಫಿಲಿಪ್, ಗುತ್ತಿಗೆದಾರ ಅಭಿಲಾಷ್ ಬಿಳಿನೆಲೆ, ಪತ್ರಿಕಾ ವಿತರಕ ರಮೇಶ್

ಐತ್ತೂರು: ಸುಳ್ಯ-ನೇಲ್ಯಡ್ಕ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ Read More »

ಕರಾವಳಿ

ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಪುತ್ತೂರು ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಕಳೆದ 10 ವರ್ಷಗಳಿಂದ ದೀಪಾವಳಿ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬಂದಿದ್ದು, ಈ ವರ್ಷವೂ 11ನೇ ವರ್ಷದ ದೀಪಾವಳಿ ಆಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಸಬಳೂರು ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಅಯೋಜಿಸಲಾದ 11ನೇ ವರ್ಷದ ದೀಪಾವಳಿ ಕ್ರೀಡಾಕೂಟಕ್ಕೆ ಜೇಸಿಐ ಮುಖಂಡ ಪ್ರಶಾಂತ್ ರೈ ಸಬಳೂರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಪ್ರಶಾಂತ್ ರೈ ಅವರು

ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ Read More »

ಕರಾವಳಿ
Scroll to Top