karnataka

ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ 102ನೇ ನೆಕ್ಕಿಲಾಡಿ ಗ್ರಾಮದ ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆಯ ಕಾಂಕ್ರಿಟಿಕರಣವನ್ನು ಮಂಗಳವಾರ ಉದ್ಘಾಟಿಸಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಗ್ರಾ.ಪಂ.ಸದಸ್ಯ ಸುಲೈಮಾನ್ ಪಿ., ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕರಾದ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜರ್ನಾಧನ ಗೌಡ ಪುತ್ತಿಲ, ಗ್ರಾ.ಪಂ ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ದಾಮೋದರ […]

ಮರ್ದಾಳ-ನಿಂತಿಕಲ್ಲು ಸಂಪರ್ಕ ರಸ್ತೆ ಉದ್ಘಾಟನೆ Read More »

ಕರಾವಳಿ

ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ,ಅ.11. ಹಿಂದೂ ಜಾಗರಣಾ ವೇದಿಕೆ ಹಾಗೂ ವಿಶ್ವಹಿಂದು ಪರಿಷತ್ ಬಜರಂಗದಳವು ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ತಾಲೂಕಿನಾದ್ಯಂತ ಬುಧವಾರ ಪ್ರತಿಭಟನೆ ನಡೆಸಿತು. ಕಡಬ ಬಸ್ ನಿಲ್ದಾನದ ಬಳಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟರಮಣ ರಾವ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದುಗಳ ಮೇಲಿನ ದಬ್ಬಾಳಿಕೆ ಹೆಚ್ಚಾಗಿದೆ. ಹಿಂದು ಸಂಘಟನೆಯ ನಾಯಕರ, ಕಾರ್ಯಕರ್ತರ ಮೇಲೆ ಕೊಲೆ ಕೇಸುಗಳನ್ನು ಹಾಕಿಸಿ ಹಿಂದು ಚಳುವಳಿಗಳನ್ನು ಹತ್ತಿಕ್ಕುವ

ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಮರ್ದಾಳ: ಮಿತ್ತೋಡಿಯಲ್ಲಿ ಪ್ರಯಾಣಿಕರ ಬಸ್ ತಂಗುದಾಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿತ್ತೋಡಿ ಬೊಳ್ಳೂರು ಕ್ರಾಸ್ ಎಂಬಲ್ಲಿ ಪಂಚಾಯತಿನ 14ನೇ ಹಣಕಾಸು ಯೋಜನೆಯಲ್ಲಿ ನಿರ್ಮಿಸಿದ ಪ್ರಯಾಣಿಕರ ಬಸ್ ತಂಗುದಾಣದ ಉದ್ಘಾಟನೆ ಮಂಗಳವಾರ ನಡೆಯಿತು. ಮರ್ದಾಳ ಗ್ರಾಮ ಪಂಚಾಯಿತಿ ಲಲಿತಾ ರೈ ಮೈಕಾಜೆ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭ ಎ.ಪಿ.ಎಂ.ಸಿ. ನಿರ್ದೇಶಕರಾದ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜರ್ನಾಧನ ಗೌಡ ಪುತ್ತಿಲ, ಗ್ರಾ.ಪಂ ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ಹರೀಶ್ ಕೋಡಂದೂರು, ದಾಮೋದರ ಡೆಪ್ಪುಣಿ, ಸುಲೈಮಾನ್ ಪಿ.,

ಮರ್ದಾಳ: ಮಿತ್ತೋಡಿಯಲ್ಲಿ ಪ್ರಯಾಣಿಕರ ಬಸ್ ತಂಗುದಾಣ ಉದ್ಘಾಟನೆ Read More »

ಕರಾವಳಿ

ಮರ್ದಾಳ: ಶ್ರೀಮಹಾಲಿಂಗೇಶ್ವರ ದೇವಸ್ಥಾನ ► ಹುಂಡಿ ಅಕ್ಕಿ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನಕ್ಕೆ ಹುಂಡಿ ಅಕ್ಕಿ ಸಮರ್ಪಣೆ ಹಾಗೂ ಜೀರ್ಣೋದ್ಧಾರದ ಕುರಿತ ಭಕ್ತಾಧಿಗಳ ಸಭೆ ನಡೆಯಿತು. ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಪ್ರತಿ ಮನೆಯಲ್ಲಿ ಪ್ರತಿ ದಿನ ಒಂದು ಹುಂಡಿ ಅಕ್ಕಿ ಸಂಗ್ರಹಿಸಿ ತಿಂಗಳ ಹುಣ್ಣಿಮೆಯಂದು ದೇವಸ್ಥಾನಕ್ಕೆ ಸಮರ್ಪಿಸಲು ತಿರ್ಮಾನಿಸಲಾಗಿದ್ದು ಅದರಂತೆ ಮೊದಲ ತಿಂಗಳ ಹುಂಡಿ ಅಕ್ಕಿಯನ್ನು ಜೀರ್ಣೋದ್ಧಾರದ ಕುರಿತ ಭಕ್ತಾಧಿಗಳ ಸಭೆಯಲ್ಲಿ ಸಮರ್ಪಣೆ ಮಾಡಲಾಯಿತು. ಬಳಿಕ ನಡೆದ ಸಭೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೋಕ್ತೆಸರರಾದ ಸನತ್ ಕುಮಾರ್

ಮರ್ದಾಳ: ಶ್ರೀಮಹಾಲಿಂಗೇಶ್ವರ ದೇವಸ್ಥಾನ ► ಹುಂಡಿ ಅಕ್ಕಿ ಸಮರ್ಪಣೆ Read More »

ಕರಾವಳಿ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ರಾಮಕುಂಜ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಪರ್ಯಾಯದಲ್ಲಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಫಲ,ಪುಷ್ಪ ಕಾಣಿಕೆಗಳನ್ನು ಸಮರ್ಪಿಸಿ ಆಶೀರ್ವಾದ ಪಡೆದುಕೊಳ್ಳಲಾಯಿತು. ಒಕ್ಕಲಿಗ ಗೌಡ ಸೇವಾ ಸಂಘದ ರಾಮಕುಂಜ ಗ್ರಾಮ ಸಮಿತಿ ಅಧ್ಯಕ್ಷ ಪದ್ಮಪ್ಪ ಗೌಡ ಕೆದಂಬಾಡಿ, ಮಹಿಳಾ ಸಂಘದ ಅಧ್ಯಕ್ಷೆ ಸುಶೀಲಾ ವಳೆಂಜ, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಒಕ್ಕೂಟದ ಅಧ್ಯಕ್ಷ ಜನಾರ್ದನ ಗೌಡ ಬಾಂತೊಟ್ಟು, ಕುಂಡಾಜೆ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮುತ್ತಪ್ಪ ಗೌಡ,

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ Read More »

ಕರಾವಳಿ

ಜಿಲ್ಲಾ ಮಟ್ಟದ ಕ್ರೀಡಾಕೂಟ ► ಗುಂಡು ಎಸೆತದಲ್ಲಿ ಮರ್ದಾಳದ ಬ್ಯೂಲ ತೋಮಸ್ ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮೂಡಬಿದ್ರೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಗುಂಡು ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿದ ಮರ್ದಾಳದ ಬ್ಯೂಲ ತೋಮಸ್ ದ್ವೀತಿಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮೂಡಬಿದ್ರೆಯ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ ಮರ್ದಾಳ ತುಂಬ್ಯ ಪಾರಶೇರಿಲ್ ತೋಮಸ್ ಮತ್ತು ಗ್ರೇಸಿ ತೋಮಸ್ರವರ ಪುತ್ರಿ.

ಜಿಲ್ಲಾ ಮಟ್ಟದ ಕ್ರೀಡಾಕೂಟ ► ಗುಂಡು ಎಸೆತದಲ್ಲಿ ಮರ್ದಾಳದ ಬ್ಯೂಲ ತೋಮಸ್ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕ್ರೀಡಾ ನ್ಯೂಸ್

ಐತ್ತೂರು: ಮಕ್ಕಳ ವಿಶೇಷ ಗ್ರಾಮ ಸಭೆ ► ಸಮಾಜದಲ್ಲಿನ ಹಾಗು ಹೋಗುಗಳನ್ನು ಜನಪ್ರತಿನಿಧಿಗಳ ಮುಂದಿಡುವ ಉತ್ತಮ ವೇದಿಕೆ- ವಿದ್ಯಾರ್ಥಿ ನಾಯಕ ಹಾರೀಶ್

(ನ್ಯೂಸ್ ಕಡಬ) newskadaba.com ಕಡಬ, ಅ.11. ಇಲ್ಲಿನ ಐತ್ತೂರು ಗ್ರಾ.ಪಂಚಾಯತ್ನಲ್ಲಿ ಮಕ್ಕಳ ವಿಶೇಷ ಗ್ರಾಮಸಭೆಯು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಐತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಕೆ ಅವರು, ಮಕ್ಕಳ ಗ್ರಾಮಸಭೆಗೆ ಹೆಚ್ಚಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಭಾಗವಹಿಸುವ ಮೂಲಕ ಶಿಕ್ಷಣಕ್ಷೇತ್ರದ ಪ್ರಗತಿಗೆ ಒತ್ತು ನೀಡಬೇಕು ಅಷ್ಟೇ ಅಲ್ಲದೆ ಶಾಲಾ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಸದಸ್ಯರು ಕೂಡಾ, ಮಕ್ಕಳ ಗ್ರಾಮಸಭೆಯಲ್ಲಿ ಭಾಗವಹಿಸಿ ಮಕ್ಕಳ ಸಲಹೆ ಸೂಚನೆಗಳ ಕುರಿತು ಸ್ಥಳೀಯಾಡಳಿತ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಮಕ್ಕಳ

ಐತ್ತೂರು: ಮಕ್ಕಳ ವಿಶೇಷ ಗ್ರಾಮ ಸಭೆ ► ಸಮಾಜದಲ್ಲಿನ ಹಾಗು ಹೋಗುಗಳನ್ನು ಜನಪ್ರತಿನಿಧಿಗಳ ಮುಂದಿಡುವ ಉತ್ತಮ ವೇದಿಕೆ- ವಿದ್ಯಾರ್ಥಿ ನಾಯಕ ಹಾರೀಶ್ Read More »

ಕರಾವಳಿ

ಕಡಬ: ಟಾಸ್ಕ್‌ಪೋರ್ಸ್ ಸಮಿತಿ ರಚನೆಯಲ್ಲಿ ಅನ್ಯಾಯ ► ದಲಿತ ಮುಖಂಡರಿಂದ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ತಾಲೂಕು ಮಟ್ಟದಲ್ಲಿ ಅತಿಕ್ರಮಣ ಆಗಿರುವ ಡಿ.ಸಿ.ಮನ್ನಾ ಭೂಮಿಯನ್ನು ಗುರುತಿಸುವ ಬಗ್ಗೆ ರಚಿಸಲಾದ ತಾಲೂಕುವಾರು ಟಾಸ್ಕ್‌ಪೋರ್ಸ್ ಸಮಿತಿಯಲ್ಲಿ ರಾಜಕೀಯ ದುರುದ್ದೇಶ ಅಡಗಿದೆ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಮುಖಂಡ ಗುರುವಪ್ಪ ಕಲ್ಲುಗುಡ್ಡೆ ಆರೋಪಿಸಿದ್ದಾರೆ. ನೂತನವಾಗಿ ರಚಿಸಿರುವ ಸಮಿತಿಯಲ್ಲಿ ಗಿರಿಧರ ನಾಯ್ಕ, ಪ್ರಹ್ಲಾದ್ 34ನೇ ನೆಕ್ಕಿಲಾಡಿ, ಸೋಮನಾಥ ರಾಮನಗರ, ಪವಿತ್ರಾ ಬಾಬು ಬಳಕ್ಕ ಆರ್ಯಾಪುರವರನ್ನು ನೇಮಿಸಲಾಗಿದೆ. ಆದರೆ ಇವರು ಯಾರು ದಲಿತ ಸಂಘಟನೆಯ ಕಾರ್ಯಕರ್ತರು ಆಗಿರುವುದಿಲ್ಲ. ಹಾಗಾಗಿ ಸಮಿತಿ ರಚನೆಯಲ್ಲಿ ರಾಜಕೀಯ

ಕಡಬ: ಟಾಸ್ಕ್‌ಪೋರ್ಸ್ ಸಮಿತಿ ರಚನೆಯಲ್ಲಿ ಅನ್ಯಾಯ ► ದಲಿತ ಮುಖಂಡರಿಂದ ಖಂಡನೆ Read More »

ಕರಾವಳಿ

ವಾಣಿಜ್ಯ ಕಟ್ಟಡಕ್ಕೆ ಡೋರ್ ನಂಬ್ರ ನೀಡಲು ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ►ಅ.13 ಶುಕ್ರವಾರದಿಂದ ಪಂಚಾಯತ್ ಎದುರು ಸತ್ಯಾಗ್ರಹ: ತೋಮ್ಸನ್ ಕೆ.ಟಿ.

(ನ್ಯೂಸ್ ಕಡಬ) newskadaba.com .ಕಡಬ, ಅ.10. ಬಿಳಿನೆಲೆ ಗ್ರಾಮ ಪಂಚಾಯತಿಯ ನೆಟ್ಟಣ ಸಮೀಪದ ಮೇರೊಂಜಿ ಎಂಬಲ್ಲಿ ನಿರ್ಮಿಸಲಾದ ಕಟ್ಟಡಕ್ಕೆ ಗ್ರಾಮ ಪಂಚಾಯತಿಯಿಂದ ಡೋರ್ ನಂಬರ್ ನೀಡದೆ ಇರುವುದರಿಂದ ವಿದ್ಯುತ್ ಸಂಪರ್ಕಕ್ಕೆ ತೊಂದರೆ ಉಂಟಾಗಿದ್ದು, ಅಕ್ಟೋಬರ್ 12ರ ಗುರುವಾರದೊಳಗಡೆ ಡೋರ್ ನಂಬರ್ ನೀಡದೆ ಇದ್ದಲ್ಲಿ 13 ಶುಕ್ರವಾರದಿಂದ ಪಂಚಾಯತ್ ಎದುರುಗಡೆ ಸತ್ಯಾಗ್ರಹ ಮಾಡಲಿದ್ದೇನೆ ಎಂದು ಕಟ್ಟಡ ಮಾಲಕ ಥೋಮ್ಸನ್ ಕೆ.ಟಿ ಹೇಳಿದ್ದಾರೆ. ಅವರು ಮಂಗಳವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಳಿನೆಲೆ ಗ್ರಾಮದ ಮೇರೊಂಜಿ ಎಂಬಲ್ಲಿರುವ ವರ್ಗ ಜಮೀನನ್ನು

ವಾಣಿಜ್ಯ ಕಟ್ಟಡಕ್ಕೆ ಡೋರ್ ನಂಬ್ರ ನೀಡಲು ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ►ಅ.13 ಶುಕ್ರವಾರದಿಂದ ಪಂಚಾಯತ್ ಎದುರು ಸತ್ಯಾಗ್ರಹ: ತೋಮ್ಸನ್ ಕೆ.ಟಿ. Read More »

ಕರಾವಳಿ

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.10. ಬೆಂಗಳೂರು ನಗರದಿಂದ ಮೂವರನ್ನು ಅಪಹರಿಸಿ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿರಟೆಗೆರೆ ಗ್ರಾಮದಲ್ಲಿ ನಡೆದಿದೆ. ನೂರ್ ಅಹಮದ್ ಹಾಗೂ ಮುಬಷೀರ್ ಕೊಲೆಯಾದ ದುರ್ದೈವಿಗಳು. ಹಣಕಾಸಿನ ವಿಚಾರದ ಸಂಬಂಧದ ಜಗಳವೇ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ. ಜುನೈದ್ ಕೊಲೆಯ ಮೂಲ ಸೂತ್ರಧಾರನಾಗಿದ್ದು ತನ್ನ ಸಹಚರರೊಂದಿಗೆ ನೂರ್ ಅಹಮದ್, ಮುಬಷೀರ್ ಮತ್ತು ಕಾಳು ಎಂಬವರನ್ನು ಬೆಂಗಳೂರು ನಗರದಿಂದ ಅಪಹರಿಸಿ ಕೊಲೆಗೆ ಸಂಚು ರೂಪಿಸಿದ್ದನು. ಈ ಮೂವರನ್ನು ಅಪಹರಿಸಿದ ಜುನೈದ್

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು Read More »

ಕರ್ನಾಟಕ
Scroll to Top