karnataka

ಪುತ್ತೂರು: ಕೋಟಿ ಚೆನ್ನಯ್ಯರ ತಾಯಿ, ದೇಯಿಬೈದೇತಿಗೆ ಅವಮಾನ ► ಬೃಹತ್ ಪಾದಯಾತ್ರೆಗೆ ಚಾಲನೆ

 (ನ್ಯೂಸ್ ಕಡಬ) newskadaba.com ಪುತ್ತೂರು, ಅ.10. ಕೋಟಿ ಚೆನ್ನಯ್ಯರ ತಾಯಿ ದೇಯಿಬೈದೇತಿ ಅವರ ವಿಗ್ರಹವನ್ನು ಅವಮಾನಿಸಿ ಹಿಂದೂ ಸಮಾಜದ ಭಕ್ತರ ಭಾವನೆಗೆ ವಿರುದ್ಧವಾಗಿ ವರ್ತಿಸಿದ ಮತಾಂಧ ವ್ಯಕ್ತಿಗಳ ವಿರುದ್ಧ ಮತ್ತು ಜಿಲ್ಲೆಯ ಶಕ್ತಿ ಕೇಂದ್ರಗಳ ರಕ್ಷಣೆಗಾಗಿ ನಡೆಸಲು ಉದ್ದೇಶಿಸಿರುವ ಬೃಹತ್ ಪಾದಯಾತ್ರೆ ಆರಂಭಗೊಂಡಿದೆ. ಪಾದಯಾತ್ರೆಗೂ ಮುನ್ನ ಬೆಳಿಗ್ಗೆ 8 ಗಂಟೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪುತ್ತೂರು  ಶ್ರೀ ಮಹಾಲಿಂಗೇಶ್ವರ ದೇವರಿಗೆ ಹಾಗೂ ನಾರಾಯಣ ಗುರು ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿದರು. ಮಹಾಲಿಂಗೇಶ್ವರ […]

ಪುತ್ತೂರು: ಕೋಟಿ ಚೆನ್ನಯ್ಯರ ತಾಯಿ, ದೇಯಿಬೈದೇತಿಗೆ ಅವಮಾನ ► ಬೃಹತ್ ಪಾದಯಾತ್ರೆಗೆ ಚಾಲನೆ Read More »

ಕರಾವಳಿ

ಗಂಡನ ಮನೆಯವರ ಕಿರುಕುಳ ► ದೇವಿಯ ವಿಗ್ರಹಕ್ಕೆ ತ್ರಿಶೂಲದಿಂದ ಹೊಡೆದು ದೇವರ ಮೇಲೆ ಸೇಡು ತೀರಿಸಿಕೊಂಡ ಮಹಿಳೆ!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.9. ಗಂಡ ಮತ್ತು ಆತನ ಮನೆಯವರ ಟಾರ್ಚರ್‍ನಿಂದಾಗಿ ರೊಚ್ಚಿಗೆದ್ದ ಮಹಿಳೆಯೊಬ್ಬರು  ದೇವಾಲಯದ ಗರ್ಭಗುಡಿಗೆ ನುಗ್ಗಿ ದೇವಿಯ ವಿಗ್ರಹದ ಮೇಲೆಯೇ ದಾಳಿ ಮಾಡಿದ ಘಟನೆ ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿರುವ ನಿಮಿಷಾಂಬಾ ದೇವಿಯ ದೇವಾಲಯದಲ್ಲಿ ಸೋಮವಾರ ನಡೆದಿದೆ. ನಿಮಿಷಾಂಬಾ ದೇವಿ ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ಮಹಿಳೆಯೊಬ್ಬರು ಏಕಾಏಕಿ ಗರ್ಭಗುಡಿಗೆ ನುಗ್ಗಿದ್ದಾರೆ. ಬಳಿಕ ದೇವಿಯ ತ್ರಿಶೂಲ ಕೈಗೆ ತೆಗೆದುಕೊಂಡು ದೇವಿಗೇ ಹೊಡೆದಿದ್ದಾರೆ. ಇವರನ್ನು ಹಿಡಿಯಲು ಹೋದ ಅರ್ಚಕರಿಗೆ ಹಾಗೂ ನೆರೆದಿರುವ ಭಕ್ತರಿಗೆ ತ್ರಿಶೂಲ

ಗಂಡನ ಮನೆಯವರ ಕಿರುಕುಳ ► ದೇವಿಯ ವಿಗ್ರಹಕ್ಕೆ ತ್ರಿಶೂಲದಿಂದ ಹೊಡೆದು ದೇವರ ಮೇಲೆ ಸೇಡು ತೀರಿಸಿಕೊಂಡ ಮಹಿಳೆ! Read More »

ಕರ್ನಾಟಕ

ಸಿ.ಪಿ.ಐ.ಎಂ ರಾಷ್ಟ್ರೀಯ ಜನಾಂದೋಲನ ಜಾಥಾಕ್ಕೆ ಕಡಬದಲ್ಲಿ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ,ಅ.9. ಭಾರತ ಕಮ್ಯುನಿಸ್ಟ್‌ ಪಕ್ಷ (ಸಿಪಿಐ) ವತಿಯಿಂದ ಕೇಂದ್ರಸರಕಾರದ ಜನವಿರೋಧಿ ನೀತಿಗಳ ವಿರುದ್ಧ ದ.ಕ. ಹಾಗೂ ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ರಾಷ್ಟ್ರೀಯ ಜನಾಂದೋಲನ ಜಾಥಾಕ್ಕೆ ಕಡಬ ಪೇಟೆಯಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಜನಾಂದೋಲನ ಜಾಥಾಕ್ಕೆ ಚಾಲನೆ ನೀಡಿದ ಸಿಪಿಐ ದ.ಕ. ಹಾಗೂ ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್ ಮಾತನಾಡಿ ಬಡವರ ಸೇವಕ ಎಂದು ಹೇಳಿಕೊಂಡು ಅಧಿಕಾರ ಗಿಟ್ಟಿಸಿಕೊಂಡ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಬಡವರ ಬದುಕನ್ನು ಕಸಿದುಕೊಂಡಿದೆ. ಕಪ್ಪುಹಣವನ್ನು ತಂದು ಪ್ರತಿಯೊಬ್ಬರ ಖಾತೆಗೆ ತಲಾ

ಸಿ.ಪಿ.ಐ.ಎಂ ರಾಷ್ಟ್ರೀಯ ಜನಾಂದೋಲನ ಜಾಥಾಕ್ಕೆ ಕಡಬದಲ್ಲಿ ಚಾಲನೆ Read More »

ಕರಾವಳಿ

ಡಿಸೆಂಬರ್ ನಿಂದ “ಮುಖ್ಯಮಂತ್ರಿ ಅನಿಲ ಭಾಗ್ಯ” ಯೋಜನೆ ಜಾರಿ ► ಯಾರಿಗೆಲ್ಲ ಸಿಗಲಿದೆ ರಾಜ್ಯ ಸರಕಾರದ ಈ ಯೋಜನೆ..??

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.9. ಡಿಸೆಂಬರ್ ತಿಂಗಳಿನಿಂದ ಅನಿಲ ಭಾಗ್ಯ ಯೋಜನೆ ಜಾರಿಗೊಳಿಸಲು ರಾಜ್ಯ ಸರಕಾರ ಮುಂದಾಗಿದೆ. ಕೇಂದ್ರ ಸರ್ಕಾರದ ಉಜ್ವಲ ಯೋಜನೆಯ ಪ್ರಯೋಜನ ಪಡೆದವರನ್ನು ಹೊರತುಪಡಿಸಿ ಉಳಿದೆಲ್ಲಾ ಬಿಪಿಎಲ್ ಕಾರ್ಡುದಾರರು ಅನಿಲ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಅನಿಲ ಭಾಗ್ಯ ಯೋಜನೆ ಜಾರಿಗೆ ತರುವ ಬಗ್ಗೆ ತೀರ್ಮಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದ 10 ಲಕ್ಷ ಬಿಪಿಎಲ್ ಕುಟುಂಬಕ್ಕೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡಲು ಸರ್ಕಾರ

ಡಿಸೆಂಬರ್ ನಿಂದ “ಮುಖ್ಯಮಂತ್ರಿ ಅನಿಲ ಭಾಗ್ಯ” ಯೋಜನೆ ಜಾರಿ ► ಯಾರಿಗೆಲ್ಲ ಸಿಗಲಿದೆ ರಾಜ್ಯ ಸರಕಾರದ ಈ ಯೋಜನೆ..?? Read More »

ಕರಾವಳಿ

ಜೇಸಿಐ ಕಡಬ ಕದಂಬದ ಕದಂಬೋತ್ಸವ  ► ಉದ್ಯಮಿ ಸಿ ಫಿಲಿಪ್ ಅವರಿಗೆ ಕದಂಬಶ್ರೀ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಕಡಬ,ಅ.9. ಜೇಸಿಐ ಕಡಬ ಕದಂಬದ ಕದಂಬೋತ್ಸವದಲ್ಲಿ ಕಡಬದ ಹಿರಿಯ ಉದ್ಯಮಿ ಸಿ ಫಿಲಿಪ್ ಅವರಿಗೆ ಕದಂಬಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಡಬದ ಅನುಗ್ರಹ ಸಭಾಭವನದಲ್ಲಿ ನಡೆದ ಕದಂಬೋತ್ಸವ ಕಾರ್ಯಕ್ರಮದಲ್ಲಿ ಫಿಲಿಪ್ ದಂಪತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಜೇಸಿಐ ಕಡಬ ಕದಂಬ ಇದರ ಅಧ್ಯಕ್ಷ ತಸ್ಲಿಂ ಮರ್ದಾಳ, ಕಾರ್ಯದರ್ಶಿ ದಿವಾಕರ , ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷ ನಾಗರಾಜ ಎನ್ ಕೆ ಮೊದಲಾದವರು ಇದ್ದರು.

ಜೇಸಿಐ ಕಡಬ ಕದಂಬದ ಕದಂಬೋತ್ಸವ  ► ಉದ್ಯಮಿ ಸಿ ಫಿಲಿಪ್ ಅವರಿಗೆ ಕದಂಬಶ್ರೀ ಪ್ರಶಸ್ತಿ ಪ್ರದಾನ Read More »

ಕರಾವಳಿ

ಅ.18 ರಂದು: ಸಬಳೂರು ಶ್ರೀ ರಾಮ ಭಜನಾ ಮಂದಿರದಲ್ಲಿ ► ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಅ.9. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅಕ್ಟೋಬರ್.18 ರಂದು ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ, ಹಾಗೂ ಧಾರ್ಮಿಕ  ಸಭೆಯು ನಡೆಯಲಿದೆ. ಬೆಳಿಗ್ಗೆ ಸಾಮೂಹಿಕ ಗೋಪೂಜೆ ಬಳಿಕ ನಡೆಯುವ ಕ್ರೀಡಾಕೂಟಕ್ಕೆ ಪುತ್ತೂರು ಆದರ್ಶ ವಿವಿದ್ದೋದ್ದೇಶ ಸಹಕಾರಿ ಸಂಘದ ಮಹಾ ಪ್ರಬಂಧಕ ಪ್ರಶಾಂತ್ ಕುಮಾರ್ ರೈ ಬುಡಲೂರು ಚಾಲನೆ ನೀಡಲಿದ್ದಾರೆ. ಸಬಳೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ

ಅ.18 ರಂದು: ಸಬಳೂರು ಶ್ರೀ ರಾಮ ಭಜನಾ ಮಂದಿರದಲ್ಲಿ ► ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ Read More »

ಕರಾವಳಿ

ವಿಧವೆಯರನ್ನು ವಿವಾಹವಾಗುವ ವ್ಯಕ್ತಿಗೆ ಸಿಗಲಿದೆ ► 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ..!!!

(ನ್ಯೂಸ್ ಕಡಬ) newskadaba.com ಭೋಪಾಲ್, ಅ.9. 45ಕ್ಕಿಂತ ಕಡಿಮೆ ವಯಸ್ಸಿನ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡುವ ಹೊಸ ಯೋಜನೆಯೊಂದನ್ನು ಮಧ್ಯ ಪ್ರದೇಶ ಸರ್ಕಾರ ರೂಪಿಸಿದೆ. ವಿಧವೆಯರ ಬಾಳು ಬಂಗಾರವಾಗಲಿ ಎಂಬ ಉದ್ಧೇಶದೊಂದಿಗೆ ಈ ಯೋಜನೆಯನ್ನು ತರಲಾಗಿದೆ. ಇದು ದೇಶದಲ್ಲಿಯೇ ಮೊದಲ ಪ್ರಯತ್ನವಾಗಿದ್ದು, ಈ ಯೋಜನೆ ಅನುಷ್ಠಾನಗೊಂಡು ಬಳಿಕ ಪ್ರತಿ ವರ್ಷ ಒಂದು ಸಾವಿರ ವಿಧವೆಯರ ಬಾಳು ಬೆಳಗಲಿದೆ ಎಂದು ಸರಕಾರ ವಿಶ್ವಾಸ ವ್ಯಕ್ತಪಡಿಸಿದೆ. ವಿಧವಾ ಪುನರ್‌ ವಿವಾಹ ಪ್ರೋತ್ಸಾಹಿಸುವ ನೀತಿಯನ್ನು ರಚಿಸುವಂತೆ ಜುಲೈ ತಿಂಗಳಲ್ಲಿ

ವಿಧವೆಯರನ್ನು ವಿವಾಹವಾಗುವ ವ್ಯಕ್ತಿಗೆ ಸಿಗಲಿದೆ ► 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ..!!! Read More »

ಕರ್ನಾಟಕ

ಮಂಗಳೂರು: ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ತಂಡಗಳ ಮಧ್ಯೆ ಮಾರಾಮಾರಿ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.9. ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ಎರಡು ತಂಡಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಬಜಾಲ್ ಪರಿಸರದ ಪಕ್ಕಲಡ್ಕ ಎಂಬಲ್ಲಿ ಆದಿತ್ಯವಾರ ಸಂಜೆ ನಡೆದಿದೆ. ಡಿವೈಎಫ್‍ಐ ವತಿಯಿಂದ ಭಾನುವಾರ ಸೀಮಿತ ತಂಡಗಳ ವಾಲಿಬಾಲ್ ಪಂದ್ಯ ನಡೆಯುತ್ತಿತ್ತು. ಸಂಜೆ ಹೊತ್ತಿಗೆ ಫೈನಲ್ ಪಂದ್ಯ ನಡೆಯುತ್ತಿದ್ದಾಗ ಒಮ್ಮಿಂದೊಮ್ಮೆಲೆ ಹೊಡೆದಾಟ ನಡೆದಿದೆ. ವಾಲಿಬಾಲ್ ನೋಡಲು ಬಂದಿದ್ದ ಗುಂಪಿನ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ. ವಾಲಿಬಾಲ್ ತಂಡಕ್ಕೂ ಇದಕ್ಕೂ ಸಂಬಂಧವಿಲ್ಲ, ವೈಯಕ್ತಿಕ ದ್ವೇಷದಿಂದ ಈ ಹೊಡೆದಾಟ ನಡೆದಿದೆ

ಮಂಗಳೂರು: ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ತಂಡಗಳ ಮಧ್ಯೆ ಮಾರಾಮಾರಿ Read More »

ಕರಾವಳಿ

ಪುತ್ತೂರು: ಒಂಟಿ ವೃದ್ಧರನ್ನು ಟಾರ್ಗೆಟ್ ಮಾಡಿ ► ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.09. ಒಂಟಿ ವೃದ್ಧರನ್ನು ತನ್ನ ಮಾತಿನ ಮೋಡಿಯಿಂದ ವಂಚಿಸಿ ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯೋರ್ವನನ್ನು ಪುತ್ತೂರು ನಗರ ಪೊಲೀಸರು ಭಾನುವಾರದಂದು ಬಂಧಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮರಾಠಿಮೂಲೆ ನಿವಾಸಿ ಸುರೇಶ್ ನಾಯ್ಕ(51) ಎಂದು ಗುರುತಿಸಲಾಗಿದ್ದು, ಬಂಧಿತನಿಂದ ಸುಮಾರು 1.70 ಲಕ್ಷ ರೂ.ವೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ‌. ಆರೋಪಿಯು ವೃದ್ಧರನ್ನೇ ಗುರಿಯಾಗಿರಿಸಿ ಅವರೊಂದಿಗೆ ಪರಿಚಯಸ್ಥನಂತೆ ನಟಿಸಿ, ನಂಬಿಕೆ ಹುಟ್ಟಿಸಿ ಬಳಿಕ ಅವರಿಂದ ಬೆಲೆ ಬಾಳುವ ಸೊತ್ತುಗಳನ್ನು ಎಗರಿಸುತ್ತಿದ್ದನೆನ್ನಲಾಗಿದೆ. ಪುತ್ತೂರು ಹಾಗೂ ಉಪ್ಪಿನಂಗಡಿ ಬಸ್ಸು

ಪುತ್ತೂರು: ಒಂಟಿ ವೃದ್ಧರನ್ನು ಟಾರ್ಗೆಟ್ ಮಾಡಿ ► ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ

(ನ್ಯೂಸ್ ಕಡಬ) newskadaba.com ಕಡಬ,ಅ.9. ಜೆಡಿಎಸ್ ಪಕ್ಷದ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯು ಒಕ್ಕಲಿಗ ಗೌಡ ಸಭಾ ಭವನದಲ್ಲಿ ಆದಿತ್ಯವಾರ ನಡೆಯಿತು. ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಬಿಜೆಪಿ ಪಕ್ಷದ ಆಡಳಿತದಿಂದ ಜನರು ನಿರಸನಗೊಂಡಿದ್ದು ಕೇವಲ ಅಧಿಕಾರಕ್ಕಾಗಿ 2ಪಕ್ಷಗಳು ರಾಜಕೀಯ ಮೇಲಾಟ ನಡೆಸುವುದನ್ನು ಬಿಟ್ಟಾರೆ ರೈತರ, ಜನಸಾಮಾನ್ಯರ, ಸಂಕಷ್ಟಗಳಿಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಜಿಲ್ಲೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷರು ಸೇರಿದಂತೆ ಹಲವಾರು ಜನರ ಕಗ್ಗೊಲೆ ನಡೆದರು ಉಸ್ತುವಾರಿ ಮಂತ್ರಿಗಳಿಂದ ಹಾಗೂ ಸಚಿವರಿಂದ ಜಿಲ್ಲೆಯ ಶಾಂತಿ ಕಾಪಾಡಲು

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ Read More »

ಕರಾವಳಿ
Scroll to Top