karnataka

ಎಲ್ಲಾ ಶಾಲೆಗಳಲ್ಲಿ ‘ನಾಡಗೀತೆ’ ಹಾಡುವುದು ಕಡ್ಡಾಯ – ತಿದ್ದುಪಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದದ ಬೆನ್ನಲ್ಲೇ ಇದೀಗ ತಿದ್ದುಪಡಿ ಆದೇಶವನ್ನು ಹೊರಡಿಸಿದೆ. ಜ್ಞಾನಪೀಠ ಪುರಸ್ಕೃತ ರಾಷ್ಟ್ರಕವಿ ಡಾ. ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ. […]

ಎಲ್ಲಾ ಶಾಲೆಗಳಲ್ಲಿ ‘ನಾಡಗೀತೆ’ ಹಾಡುವುದು ಕಡ್ಡಾಯ – ತಿದ್ದುಪಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ – ಎಡವಟ್ಟು ಮಾಡಿಕೊಂಡ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ರಾಜ್ಯ ಸರ್ಕಾರವು ಒಂದಲ್ಲೊಂದು ಎಡವಟ್ಟು ಮಾಡುತ್ತಲೇ ಇದ್ದು, ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂಬ ಶೀರ್ಷಿಕೆಯನ್ನು ಬದಲಾವಣೆ ಮಾಡಿ ಕೈ ಸುಟ್ಟುಕೊಂಡ ಬೆನ್ನಲ್ಲೇ ಈಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಆದೇಶ ನೀಡುವ ಮೂಲಕ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಇನ್ನು ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಿಲ್ಲ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆಯನ್ನು ಹಾಡಬೇಕು ಎಂಬ ಆದೇಶವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ – ಎಡವಟ್ಟು ಮಾಡಿಕೊಂಡ ಕಾಂಗ್ರೆಸ್ Read More »

ಕರ್ನಾಟಕ

ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಮಾರ್ಚ್ 3ರಂದು ಪಲ್ಸ್ ಪೋಲಿಯೋ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮಾರ್ಚ್ 3ರಂದು ಪಲ್ಸ್ ಪೊಲಿಯೋ ದಿನಾಚರಣೆಯನ್ನು ಆಚರಿಸುತ್ತಿದ್ದು,  ಹೆಚ್ಚಾಗಿ ನಗರ ಪ್ರದೇಶದಲ್ಲಿ ಯಾವೆಲ್ಲ ಪ್ರದೇಶದಲ್ಲಿ ಪೋಲಿಯೋ ಲಸಿಕೆಯನ್ನು ತೆಗೆದುಕೊಳ್ಳದೇ ಇರುವವರು ಇದ್ದಾರೆ ಎಂಬ ಬಗ್ಗೆ ಸಮೀಕ್ಷೆಯನ್ನು ನಡೆಸಿ,  ಎಲ್ಲರಿಗೂ ಲಸಿಕೆಯನ್ನು ನೀಡುವಂತಾಗಬೇಕು. ಎಲ್ಲಾ

ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ

(ನ್ಯೂಸ್‌ ಕಡಬ)newskadaba.com ಮುಂಬೈ, ಫೆ.20: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಫೆಬ್ರವರಿ 15ರಂದೇ ಗಂಡು ಮಗುವಿಗೆ ಅನುಷ್ಕಾ ಜನ್ಮ ನೀಡಿದ್ದು ಈ ಸಂತಸದ ಸುದ್ದಿಯನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಮಗುವಿಗೆ ಅಕಾಯ್ ಎಂದು ವಿಭಿನ್ನ ಹೆಸರಿಟ್ಟಿದ್ದಾರೆ. ವಾಮಿಕಾಳ ಕಿರಿಯ ಸಹೋದರನನ್ನು ಜಗತ್ತಿಗೆ ಸ್ವಾಗತ ಎಂದು ಅನುಷ್ಕಾ ಬರೆದಿದ್ದಾರೆ. ಈ ಪೋಸ್ಟ್ ಗೆ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ಅನುಷ್ಕಾ ಪೋಸ್ಟ್‌ನಲ್ಲಿ ‘ನಮ್ಮ ಹೃದಯದಲ್ಲಿ ಬಹಳ

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ Read More »

ಬ್ರೇಕಿಂಗ್ ನ್ಯೂಸ್

KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. KEA ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ

KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! Read More »

ಉದ್ಯೋಗ, ಕರ್ನಾಟಕ

ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. ವಾಹನ ಸವಾರರಿಗೆ ಅನುಕೂಲವಾಗುವಂತೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಲು ಹೆಚ್ಚುವರಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, HSRP ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಗೊಂದಲವಿದ್ದು, ನಂಬರ್ ಪ್ಲೇಟ್ ಅಳವಡಿಕೆಗೆ ಮೂರು ತಿಂಗಳುಗಳ ಕಾಲಾವಕಾಶ ಇದೆ. ಅಲ್ಲದೇ ಕೆಲವರು ನಕಲಿ ವೆಬ್ ಸೈಟ್ ಮೂಲಕ ನಂಬರ್ ಪ್ಲೇಟ್ ಅಳವಡಿಸುತ್ತಿದ್ದಾರೆ. ಅಂಥವರ ಮೇಲೆ ಕ್ರಿಮಿನಲ್ ಕೇಸ್

ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್ Read More »

ಕರ್ನಾಟಕ

ಮಣಿಪಾಲ ಪರಿಸರದಲ್ಲಿ ಚಿರತೆ ಓಡಾಟ- ಕಾರ್ಯಾಚರಣೆಯಲ್ಲಿ ತೊಡಗಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಫೆ. 20. ಉಡುಪಿ ನಗರಸಭೆ ವ್ಯಾಪ್ತಿಯ ಮಣಿಪಾಲ ಹಾಗೂ ಸರಳೇಬೆಟ್ಟು ಪರಿಸರದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯವರು ಬೋನು ಇಟ್ಟು ಕಾರ್ಯಾಚರಣೆ ನಡೆಸಿದ್ದಾರೆ. ಪರ್ಕಳದ ಸಣ್ಣಕ್ಕೀಬೆಟ್ಟುವಿನಲ್ಲಿ ಸೋಮವಾರ ಹಗಲು ಹೊತ್ತಿನಲ್ಲಿಯೇ ಚಿರತೆಯೊಂದು ನವಿಲನ್ನು ಹಿಡಿದು ತಿನ್ನುವ ದೃಶ್ಯ ಕಂಡುಬಂದಿದೆ ಎಂದು ಸಣ್ಣಕ್ಕಿಬೆಟ್ಟುವಿನ ಆಟೋ ಚಾಲಕರೋರ್ವರು ತಿಳಿಸಿದ್ದಾರೆ. ಮಣಿಪಾಲದ ಎಂಡ್ ಪಾಯಿಂಟ್ ಸಮೀಪದ ವಿಜಯನಗರ ಪರಿಸರದಲ್ಲಿ ಚಿರತೆಯ ಆರ್ಭಟ ಕೇಳಿಸುತ್ತಿದ್ದು, ಇಲ್ಲಿ ಬೋನು ತಂದು ಇಡುವಂತೆ ಸ್ಥಳೀಯರು

ಮಣಿಪಾಲ ಪರಿಸರದಲ್ಲಿ ಚಿರತೆ ಓಡಾಟ- ಕಾರ್ಯಾಚರಣೆಯಲ್ಲಿ ತೊಡಗಿದ ಅರಣ್ಯ ಇಲಾಖೆ Read More »

ಕರ್ನಾಟಕ

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ನಗರದಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿರುವ ಮೆಟ್ರೋ, ಇದೀಗ ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಸೆಲ್ಫಿ ಪ್ರಿಯರಿಗಾಗಿ ಸೆಲ್ಫಿ ಪಾಯಿಂಟ್ ಗಳನ್ನು ನಿರ್ಮಾಣ ಮಾಡಿದೆ. ನಗರದಲ್ಲಿ ಟ್ರಾಫಿಕ್ ಮುಕ್ತ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕರವಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಹಲವು ಉಪಕ್ರಮಗಳನ್ನು ಜಾರಿಗೆ ತರತ್ತಲೇ ಇರುತ್ತದೆ. ಸದ್ಯ ನಮ್ಮ ಮೆಟ್ರೋ ರೈಲಿನ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ – ಕೆಎಸ್ಸಾರ್ಟಿಸಿ ಮಾದರಿಯಲ್ಲಿ 1 ಕೋಟಿ ರೂ. ವಿಮಾ ಸೌಲಭ್ಯ ಜಾರಿ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಫೆ. 19. ಇನ್ನುಮುಂದೆ KSRTC ನೌಕರರ ಮಾದರಿಯಲ್ಲಿಯೇ  ಬಿಎಂಟಿಸಿ ನೌಕರರ ಕುಟುಂಬಕ್ಕೂ 1 ಕೋಟಿ ರೂಪಾಯಿ ಅಪಘಾತ ವಿಮೆ ಸೌಲಭ್ಯ ಪರಿಹಾರ ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ವಿಮಾ ಸೌಲಭ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ಮೇರೆಗೆ ಇಂದಿನಿಂದಲೇ ಜಾರಿಗೆ ಬರಲಿದ್ದು, 28 ಸಾವಿರ ನೌಕರರ ಕುಟುಂಬಗಳಿಗೆ ಹೊಸ ವಿಮಾ ಸೌಲಭ್ಯ ಸಿಗಲಿದೆ. ಇಲ್ಲಿಯವರೆಗೆ ಕೆ.ಎಸ್.ಆರ್.ಟಿ.ಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿ ಪರಿಹಾರ ನೀಡಿದರೆ,

ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ – ಕೆಎಸ್ಸಾರ್ಟಿಸಿ ಮಾದರಿಯಲ್ಲಿ 1 ಕೋಟಿ ರೂ. ವಿಮಾ ಸೌಲಭ್ಯ ಜಾರಿ Read More »

ಕರ್ನಾಟಕ

30 ನಿಮಿಷದೊಳಗೆ ಪ್ರಯಾಣಿಕರಿಗೆ ಲಗೇಜು ತಲುಪಿಸಿ: ಬಿಸಿಎಎಸ್‌

(ನ್ಯೂಸ್‌ ಕಡಬ) newskadaba.com ನವದೆಹಲಿ, ಫೆ. 18. ನಿಲ್ದಾಣದಲ್ಲಿ ವಿಮಾನ ಇಳಿದ (ನಿಲುಗಡೆಯಾದ) 30 ನಿಮಿಷದೊಳಗೆ ಪ್ರಯಾಣಿಕರಿಗೆ ಅವರ ಲಗೇಜುಗಳನ್ನು ತಲುಪಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ವಿಮಾನಯಾನ ಭದ್ರತಾ ಸಂಸ್ಥೆ (ಬಿಸಿಎಎಸ್‌) ನಿರ್ದೇಶನ ನೀಡಿದೆ. ಲಗೇಜುಗಳನ್ನು 30 ನಿಮಿಷದೊಳಗೆ ತಲುಪಿಸಲು ಅಗತ್ಯವಾದ ಕ್ರಮಗಳನ್ನು ಫೆಬ್ರವರಿ 26ರೊಳಗೆ ಜಾರಿಗೆ ತರಲು ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ ಎಂದು ಭಾನುವಾರ ಅಧಿಕೃತ ಹೇಳಿಕೆ ತಿಳಿಸಿದೆ. ಏರ್‌ ಇಂಡಿಯಾ, ಇಂಡಿಗೊ ಸೇರಿದಂತೆ ಏಳು ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ಲಗೇಜುಗಳನ್ನು ವಿಳಂಬವಾಗಿ ನೀಡುತ್ತಿವೆ

30 ನಿಮಿಷದೊಳಗೆ ಪ್ರಯಾಣಿಕರಿಗೆ ಲಗೇಜು ತಲುಪಿಸಿ: ಬಿಸಿಎಎಸ್‌ Read More »

ರಾಷ್ಟ್ರೀಯ ನ್ಯೂಸ್
Scroll to Top