karnataka

ಎಟಿಎಂನಿಂದ ಹಣ ಕಳ್ಳತನಕ್ಕೆ ವಿಫಲ ಯತ್ನ ► ಹೂವಿನ ವ್ಯಾಪಾರಿಯನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ,ಸೆ.23. ಎಟಿಎಂ ಮಷೀನ್ ಒಡೆದು ಹಣ ಕಳ್ಳತನ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಜಾಜೂರು ಗ್ರಾಮದ ಕೆನೆರಾ ಬ್ಯಾಂಕ್ ಪಕ್ಕದಲ್ಲೇ ಇದ್ದ ಕೆನೆರಾ ಎಟಿಎಂನಿಂದ ಹಣ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ಅದೇ ಗ್ರಾಮದ ಹೂವಿನ ವ್ಯಾಪಾರಿ ನಂದೀಶ(26) ಎಂಬ ವ್ಯಕ್ತಿ ಕುಡಿದ ಆಮಲಿನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಆರೋಪಿಯು ಎಟಿಎಂ ಮಷೀನನ್ನು ಜಖಂಗೊಳಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಘಟನೆಯ ವೇಳೆ ಸಾರ್ವಜನಿಕರು ನೀಡಿದ […]

ಎಟಿಎಂನಿಂದ ಹಣ ಕಳ್ಳತನಕ್ಕೆ ವಿಫಲ ಯತ್ನ ► ಹೂವಿನ ವ್ಯಾಪಾರಿಯನ್ನು ಬಂಧಿಸಿದ ಪೊಲೀಸರು Read More »

ಕರ್ನಾಟಕ

ಕೊೖಲ ಗ್ರಾ.ಪಂಚಾಯತ್ ► ಜಮಾಬಂದಿ ಸಭೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಕೊೖಲ ಗ್ರಾಮ ಪಂಚಾಯಿತಿಯ ಜಮಾಬಂದಿ ಕಾರ್ಯಕ್ರಮ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ದ.ಕ.ಜಿ.ಪಂ.ಉಪಕಾರ್ಯದರ್ಶಿ ಉಮೇಶ್ ಎನ್.ಆರ್.ಜಮಾಬಂದಿ ಅಧಿಕಾರಿಯಾಗಿದ್ದರು. ಸಭೆಯಲ್ಲಿ 2016-17ನೇ ಸಾಲಿನ ಲೆಕ್ಕಪತ್ರಗಳ ದಾಖಲಾತಿ ಪರಿಶೀಲನೆ ಮತ್ತು ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಸಲಾಯಿತು. ಉಪಾಧ್ಯಕ್ಷೆ ವಿಜಯಶೇಖರ ಅಂಬಾ, ಸದಸ್ಯರುಗಳಾದ ಲಲಿತಾ, ಸುಜಾತ ಶೆಟ್ಟಿ, ಕೆ.ಎ.ಸುಲೈಮಾನ್, ಬೀಪಾತುಮ್ಮ, ಸುಧೀಶ್ ಶೆಟ್ಟಿ, ಹೇಮಾ, ವಿನೋಧರ ಮಾಳ, ತಿಮ್ಮಪ್ಪ ಗೌಡ, ಹರಿಣಿ ಉಪಸ್ಥಿತರಿದ್ದರು. ಪಿಡಿಒ ನಮಿತಾ ಸ್ವಾಗತಿಸಿ, ಲೆಕ್ಕಪತ್ರ ಮಂಡಿಸಿದರು. ಸಿಬ್ಬಂದಿಗಳಾದ ರಾಜೇಂದ್ರ,

ಕೊೖಲ ಗ್ರಾ.ಪಂಚಾಯತ್ ► ಜಮಾಬಂದಿ ಸಭೆ Read More »

ಕರಾವಳಿ

ಇಂಟರ್ನ್ಯಾಶನಲ್ ಪ್ರೀತಿ..!!! ► ನೇಪಾಳ ಯುವಕನೊಂದಿಗೆ ಉಡುಪಿ ಯುವತಿಯ ಮದುವೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.22. ನೇಪಾಳದ ಯುವಕನೊಂದಿಗೆ ಉಡುಪಿಯ ಕೋಟ ಮಣೂರಿನ ಯುವತಿಯ ಮದುವೆಯು ಉಡುಪಿ ಜಿಲ್ಲೆಯ ಕುಂದಾಪುರದ ಕೋಟದಲ್ಲಿ ರಾಜಲಕ್ಷ್ಮೀ ಸಭಾಂಗಣದಲ್ಲಿ ನಡೆದಿದೆ. ಉಡುಪಿಯ ಕೋಟ ಮಣೂರಿನ ದಲಿತ ಸಮುದಾಯದ ಯುವತಿ ದೀಪಾ ಹಾಗೂ ನೇಪಾಳದ ಉಪೇನ್ ಡೈಮಾರಿ ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಇದೀಗ ಇಬ್ಬರು ತಮ್ಮ ಕುಟುಂಬದ ಸಮ್ಮುಖದಲ್ಲೇ ಸತಿಪತಿಗಳಾಗಿದ್ದಾರೆ. ನೇಪಾಳದಿಂದ ಉಪೇನ್ ಕುಟುಂಬದಿಂದ ಸುಮಾರು 20 ಮಂದಿ ಮದುವೆಗೆ ಬಂದಿದ್ದರು. ಯುವಕನಿಂದ ಬಿಡಿಗಾಸೂ ಪಡೆಯದೆ ಯುವತಿಯೇ ತನ್ನೆಲ್ಲಾ ಮದುವೆ ಖರ್ಚುವೆಚ್ಚವನ್ನು ಹಾಕಿರುವುದು

ಇಂಟರ್ನ್ಯಾಶನಲ್ ಪ್ರೀತಿ..!!! ► ನೇಪಾಳ ಯುವಕನೊಂದಿಗೆ ಉಡುಪಿ ಯುವತಿಯ ಮದುವೆ Read More »

ಕರಾವಳಿ

ಚಿರತೆಗೆ ಕಾರು ಡಿಕ್ಕಿ, ಚಾಲಕ ಪರಾರಿ ► ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿರತೆ

(ನ್ಯೂಸ್ ಕಡಬ) newskadaba.com ಹಾಸನ,ಸೆ.22. ಕಾರು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದ ಅರಸೀಕೆರೆ ತಾಲೂಕಿನ ಬಾಣಾವರ ಕೆರೆ ಬಳಿ ನಡೆದಿದೆ. ಕೆರೆ ಏರಿ ಮೇಲೆ ಬಂದ ಚಿರತೆಗೆ ಎದುರಿನಿಂದ ವೇಗವಾಗಿ ಬಂದ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಕಾರಿನ ಚಾಲಕ ಪರಾರಿಯಾಗಿದ್ದಾನೆ. ಢಿಕ್ಕಿ ಹೊಡೆದ ಪರಿಣಾಮ ಚಿರತೆಯ ಮುಖಕ್ಕೆ ಗಂಭೀರವಾಗಿ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದೆ. ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆಯನ್ನು ತಮ್ಮ ವಶಕ್ಕೆ ಪಡೆದು ಅರಸೀಕೆರೆ ಆಸ್ಪತ್ರೆಗೆ

ಚಿರತೆಗೆ ಕಾರು ಡಿಕ್ಕಿ, ಚಾಲಕ ಪರಾರಿ ► ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿರತೆ Read More »

ಕರಾವಳಿ

ಬೆಸ್ಟ್ ಟೀಚರ್ ಆಗಬೇಕೆಂದು ಬಯಸುವಿರಾ..??? ►ಹಾಗಾದರೆ ಈ ಲೇಖನ ಓದಿ..!!!

(ನ್ಯೂಸ್ ಕಡಬ) newskadaba.com ಕಡಬ,ಸೆ.22. ಮುಂದಿನ ಜನಾಂಗದ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ. ಇದು ಮಹತ್ವದ ಜವಾಬ್ದಾರಿಯುಳ್ಳ ಶಿಕ್ಷಕರಿಂದ ಮಾತ್ರ ಸಾಧ್ಯ. ಶಿಕ್ಷಕರಾಗಬೇಕೆಂದು ಬಯಸುವ ಪ್ರತಿಯೊಬ್ಬರೂ ಈ ಲೇಖನವನ್ನು ಓದಲೇ ಬೇಕು. ಯಾಕೆಂದರೆ ತಮ್ಮ ವೃತ್ತಿಜೀವನವನ್ನು ಯಶಸ್ವಿಯಾಗಿ ಆರಂಭಿಸುವಲ್ಲಿ ಇದು ಸಹಕಾರಿಯಾಗಲಿದೆ. ಅತಿದೊಡ್ಡ ಜವಾಬ್ದಾರಿಯನ್ನು ಹೊಂದಿರುವ ಶಿಕ್ಷಕ ವೃತ್ತಿಗೆ ಬೇಕಾದ ಪೂರ್ವ ಸಿದ್ಧತೆ ಮಾತ್ರ ಅತ್ಯಲ್ಪ. ಶಿಕ್ಷಕರು ತನ್ನ ವೃತ್ತಿ ಜೀವನದ ಆರಂಭದ ದಿನ ಉತ್ತಮ ಭಾವನೆ ಮೂಡಿಸುವುದರ ಜೊತೆಗೆ ಮಕ್ಕಳ ಜೊತೆ ಮಕ್ಕಳಾಗಿ

ಬೆಸ್ಟ್ ಟೀಚರ್ ಆಗಬೇಕೆಂದು ಬಯಸುವಿರಾ..??? ►ಹಾಗಾದರೆ ಈ ಲೇಖನ ಓದಿ..!!! Read More »

ವಿಶೇಷ ಲೇಖನಗಳು

ಸೆ.28ರಿಂದ ಅಕ್ಟೋಬರ್.2ರ ವರೆಗೆ ಬ್ಯಾಂಕ್ ವ್ಯವಹಾರ ಬಂದ್..!!!

(ನ್ಯೂಸ್ ಕಡಬ) newskadaba.com ಕಡಬ,ಸೆ.22, ಬ್ಯಾಂಕ್ ಖಾತೆಯಲ್ಲಿರುವ ಹಣ ಡ್ರಾ ಮಾಡಲು ಅಥವಾ ಡಿಪಾಸಿಟ್ ಮಾಡಲು ನೀವು ನಿರ್ಧರಿಸಿದ್ದರೆ ಅದನ್ನು ಈ ವಾರದಲ್ಲೇ ಮುಗಿಸುವುದು ಉತ್ತಮ ಯಾಕೆಂದರೆ ಮುಂದಿನ ವಾರದಿಂದ ಐದು ದಿನಗಳ ಕಾಲ ಬ್ಯಾಂಕ್ ಓಪನ್ ಇರುವುದಿಲ್ಲ. ಈ ಭಾರೀ ಗಾಂಧಿ ಜಯಂತಿ, ದಸರಾ ಹಬ್ಬ ಒಂದೇ ಸಾರಿ ಬಂದಿರುವುದರಿಂದ ಮುಂದಿನ ವಾರ ಸಾಲು ಸಾಲು ರಜೆಗಳು ಬಂದಿವೆ. ಬ್ಯಾಂಕ್ ಗಳು 5 ದಿನಗಳ ಕಾಲ ಸ್ಥಗಿತಗೊಳ್ಳಲಿದ್ದು ಕ್ಯಾಶ್ ಬಿಡಿಸಿಕೊಳ್ಳವರಿಗೆ, ಕ್ಯಾಶ್ ಕಟ್ಟೋರಿಗೆ ತೊಂದರೆ ಆಗುವ ಸಾಧ್ಯತೆ

ಸೆ.28ರಿಂದ ಅಕ್ಟೋಬರ್.2ರ ವರೆಗೆ ಬ್ಯಾಂಕ್ ವ್ಯವಹಾರ ಬಂದ್..!!! Read More »

ಕರಾವಳಿ

80 ಜನರಿಗೆ ವಾಟ್ಸಪ್ ಸಂದೇಶ ಕಳುಹಿಸಿ ►18ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯ ಆತ್ಮಹತ್ಯೆ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21.18ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಐಟಿಪಿಎಲ್ ಸಮೀಪದ ಪ್ರೆಸ್ಟೀಜ್ ಶಾಂತಿನಿಕೇತನ್‍ನಲ್ಲಿ ಗುರುವಾರ ನಡೆದಿದೆ. ಪೋಲ್ಲಾಸ್ ಚೌದರಿ(19) ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಪ್ರವೀಣ್ ಚೌದರಿ ಎಂಬುವವರ ಪುತ್ರನಾಗಿದ್ದು, ಬೆಂಗಳೂರು ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದ. ಪೋಲ್ಲಾಸ್ ಚೌದರಿ ತನ್ನ ತಂದೆ ಜೊತೆ ವೈಟ್‍ಫೀಲ್ಡ್ ಫೊರಂ ಬಳಿ ಇರುವ ಆದರ್ಶ ಪಾಮ್‍ಮೇಡ್ಸ್ ಖಾಸಗಿ ವಿಲ್ಲಾದಲ್ಲಿ ವಾಸವಿದ್ದ. ಬುಧವಾರ ರಾತ್ರಿ ಪೋಲ್ಲಾಸ್ ಚೌದರಿ ತನ್ನ ಖಾಸಗಿ ವಿಲ್ಲಾದಿಂದ

80 ಜನರಿಗೆ ವಾಟ್ಸಪ್ ಸಂದೇಶ ಕಳುಹಿಸಿ ►18ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯ ಆತ್ಮಹತ್ಯೆ..!!! Read More »

ಕರ್ನಾಟಕ

ಬಿಜೆಪಿ ಮುಖಂಡ ಮಾಜಿ ಸಿ.ಎಂ. ಎಸ್. ಎಂ ಕೃಷ್ಣ ಸಂಬಂಧಿಗೆ ಐಟಿ ಶಾಕ್ ►ಕಾಫಿ ಡೇ ಒಡೆಯ ಕಛೇರಿಗೆ ಐಟಿ ಧಾಳಿ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21, ಕಾಫಿ ಡೇ ಒಡೆಯ ಸಿದ್ಧಾರ್ಥ್’ಗೆ ಸೇರಿದ ಹಲವು ಕಚೇರಿಗಳ ಮೇಲೆ ಗುರುವಾರ ಐಟಿ ದಾಳಿ ನಡೆದಿದೆ. ಸಿದ್ಧಾರ್ಥ್ ಅವರು ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ  ಅವರ ಅಳಿಯ. ಡಿಕೆಶಿ ಮನೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಸಿಕ್ಕ ಮಹತ್ವದ ಮಾಹಿತಿಯ ಆಧಾರದ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಈ ಹಿಂದೆ ಮಾಜಿ ಕೇಂದ್ರ ಸಚಿವ ಚಿದಂಬರಂ ಪುತ್ರ ಕಾರ್ತಿಕ್ ಚಿದಂಬರಂ ಕಚೇರಿ ಮೇಲೂ ದಾಳಿ ನಡೆದ ಸಂದರ್ಭದಲ್ಲಿ ಸಿದ್ದಾರ್ಥ್’ಗೆ

ಬಿಜೆಪಿ ಮುಖಂಡ ಮಾಜಿ ಸಿ.ಎಂ. ಎಸ್. ಎಂ ಕೃಷ್ಣ ಸಂಬಂಧಿಗೆ ಐಟಿ ಶಾಕ್ ►ಕಾಫಿ ಡೇ ಒಡೆಯ ಕಛೇರಿಗೆ ಐಟಿ ಧಾಳಿ…!!! Read More »

ಕರ್ನಾಟಕ

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು

(ನ್ಯೂಸ್ ಕಡಬ) newskadaba.com ತುಮಕೂರು, ಸೆ.21, ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಆರೋಗ್ಯ ತಪಾಸಣೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಬುಧವಾರ ಸಂಜೆ ವೇಳೆಗೆ ಶ್ರೀಗಳಿಗೆ ಜ್ವರ ಹಾಗೂ ಕಫ ಕಾಣಿಸಿಕೊಂಡಿತ್ತು. ತಕ್ಷಣ ಸಿದ್ದಗಂಗಾ ಡಾಯಾಗ್ನಾಸ್ಟಿಕ್ ನಲ್ಲಿ ರಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ಕೊಡಿಸಲಾಯಿತು. ರಕ್ತ ಪರೀಕ್ಷೆ ವರದಿ ಕೂಡಾ ನಾರ್ಮಲ್ ಆಗಿ ಬಂದಿದ್ದು, ಭಕ್ತಾಧಿಗಳು ಆತಂಕ ಪಡುವ ಅವಶ್ಯವಿಲ್ಲ ಎಂದು ಶ್ರೀಗಳ ತಪಾಸಣೆ ನಡೆಸಿದ ಸ್ಥಳೀಯ ವೈದ್ಯ ಡಾ.ಪರಮೇಶ್ ತಿಳಿಸಿದ್ದಾರೆ.

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು Read More »

ಕರ್ನಾಟಕ

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.20, ಶ್ರೀಕ್ಷೇತ್ರ ಧರ್ಮಸ್ಥಳದ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ ಸೇವಾನಿರತೆಯ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಸುಮಾರು 2.50 ಲಕ್ಷ ರೂ. ಹಣವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ಕುಂದಾಪುರ ತಾಲೂಕಿನ ರಟ್ಟಾಡಿ ಗ್ರಾಮದಲ್ಲಿ ನಡೆದಿದೆ. ಪ್ರೀತಿ(24) ಹಲ್ಲೆಗೆ ಒಳಗಾದ ಯುವತಿ. ಹೆಲ್ಮೆಟ್ ಹಾಕಿಕೊಂಡು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಸಾಲ ಯೋಜನೆಯ ಹಣ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ, ಸುಮಾರು 2.50 ಲಕ್ಷ ರೂಪಾಯಿಯನ್ನು ದರೋಡೆ ಮಾಡಿದ್ದಾರೆ.  

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ Read More »

ಕರಾವಳಿ
Scroll to Top