karnataka

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ

(ನ್ಯೂಸ್‌ ಕಡಬ)newskadaba.com ಹರಿಯಾಣ, ಫೆ.18: ಕ್ರಿಕೆಟರ್ ಯುವರಾಜ್ ಸಿಂಗ್​ ಅವರ ಅಮ್ಮ ವಾಸವಿರುವ ಹರಿಯಾಣದ ಪಂಚಕುಲದಲ್ಲಿರುವ ನಿವಾಸದಲ್ಲಿ ಕಳ್ಳತನವಾಗಿದೆ. ಮನೆಯ ಕಬೋರ್ಡ್​ನಲ್ಲಿ ಸುಮಾರು 75,000 ರೂ. ನಗದು ಮತ್ತು ಆಭರಣ ಕಳವು ಮಾಡಲಾಗಿದೆ ಎಂದು ಯುವಿ ತಾಯಿ ಶಭ್​ನಮ್ ಸಿಂಗ್ ಹೇಳಿದ್ದಾರೆ. ಯುವಿ ಮನೆಯಲ್ಲಿ ಕೆಲಸ ಮಾಡುವ ಕೆಲವು ಕೆಲಸಗಾರರ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಮನೆಯ ಸಹಾಯಕಿ ಲಲಿತಾ ದೇವಿ, ಅಡುಗೆ ಸಿಬ್ಬಂದಿ ಸಿಲ್ದರ್ ಪಾಲ್ ಮೇಲೆ ಅನುಮಾನ ಇದೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ […]

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ Read More »

ಕ್ರೈಮ್ ನ್ಯೂಸ್

9,999 ರೂ. ಗೆ ಹೊಸ ಇನ್ಫಿನಿಕ್ಸ್​ ಫೋನ್ ಬಿಡುಗಡೆ

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಪ್ರಸಿದ್ಧ ಇನ್ಫಿನಿಕ್ಸ್ ಕಂಪನಿ ಬಜೆಟ್ ಫೋನುಗಳನ್ನು ಬಿಡುಗಡೆ ಮಾಡುವುದರಲ್ಲಿ ಎತ್ತಿದ ಕೈ. ಹೀಗೆ ರಿಲೀಸ್ ಮಾಡಿದ ಸ್ಮಾರ್ಟ್​ಫೋನ್​ಗಳಲ್ಲಿ ಏನಾದರು ಒಂದು ವಿಶೇಷತೆ ಇದ್ದೇ ಇರುತ್ತದೆ. ಇದೇ ಸಾಲಿಗೆ ಮತ್ತೊಂದು ಮೊಬೈಲ್ ಸೇರ್ಪಡೆ ಆಗಿದೆ. ಕಂಪನಿ ಇದೀಗ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್ ಹಾಟ್ 40i (Infinix Hot 40i) ಫೋನನ್ನು ರಿಲೀಸ್ ಮಾಡಿದೆ. 10,000 ರೂ. ಒಳಗೆ ಲಭ್ಯವಿರುವ ಈ ಫೋನ್​ನ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಇದೆ. 256GB

9,999 ರೂ. ಗೆ ಹೊಸ ಇನ್ಫಿನಿಕ್ಸ್​ ಫೋನ್ ಬಿಡುಗಡೆ Read More »

ತಂತ್ರಜ್ಞಾನ

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಅನಾರೋಗ್ಯದಿಂದ 4 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿದ್ದು,

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು Read More »

ಕರ್ನಾಟಕ

ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿದ್ದರಾಮಯ್ಯ ಚಾಲನೆ

(ನ್ಯೂಸ್‌ ಕಡಬ)newskadaba.com ಹಾವೇರಿ, ಫೆ.18 ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಆಶಾ ಕಿರಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಾವೇರಿ ನಗರದ ಕೊಳ್ಳಿ‌ ಕಾಲೇಜು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಶಾಕಿರಣ ಯೋಜನೆಯಡಿ ಸಿದ್ದರಾಮಯ್ಯ ಅವರು ನೇತ್ರ ಸಮಸ್ಯೆವುಳ್ಳ ಮಕ್ಕಳಿಗೆ ಕನ್ನಡಕ ವಿತರಿಸಿದರು. ಕಣ್ಣಿನ ಸಮಸ್ಯೆ ಇರುವವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಯೋಜನೆ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಚಿಂತಿಸಿದೆ. ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ,

ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ

ಉತ್ತರ ಪ್ರದೇಶ ಪೊಲೀಸ್ ಕಾನ್​ಸ್ಟೆಬಲ್ ನೌಕರಿಗೆ ಅರ್ಜಿ ಹಾಕಿದ ಸನ್ನಿ ಲಿಯೋನಿ

(ನ್ಯೂಸ್‌ ಕಡಬ)newskadaba.com ಉತ್ತರಪ್ರದೇಶ, ಫೆ.18: ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್‌ನ 60,244 ಹುದ್ದೆಗಳ ನೇಮಕಾತಿಗಾಗಿ ಎರಡು ದಿನಗಳಿಂದ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ 48 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದಾರೆ. ಮೊದಲ ದಿನ ಅಂದರೆ ಫೆಬ್ರವರಿ 17 ರಂದು ಹಲವು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಇದೀಗ ಕನ್ನೌಜ್ ಜಿಲ್ಲೆಯಲ್ಲಿ ಪತ್ತೆಯಾಗಿರುವ ಪ್ರವೇಶ ಪತ್ರ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರವೇಶ ಪತ್ರವನ್ನು ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ನೀಡಲಾಗಿದೆ. ಅದರಲ್ಲಿ ಸನ್ನಿಯ ಎರಡು ಫೋಟೋಗಳನ್ನು ಮುದ್ರಿಸಲಾಗಿದೆ. ಪ್ರವೇಶ ಪತ್ರದ

ಉತ್ತರ ಪ್ರದೇಶ ಪೊಲೀಸ್ ಕಾನ್​ಸ್ಟೆಬಲ್ ನೌಕರಿಗೆ ಅರ್ಜಿ ಹಾಕಿದ ಸನ್ನಿ ಲಿಯೋನಿ Read More »

ರಾಷ್ಟ್ರೀಯ ನ್ಯೂಸ್

ನಾಳೆ (ಫೆ. 17) ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 17ರ ಶನಿವಾರದಂದು ಮಂಗಳೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸಿ, 2:15ಕ್ಕೆ ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, 5:30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್‌ನ ಮುಖ್ಯ ಸಚೇತಕ

ನಾಳೆ (ಫೆ. 17) ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ Read More »

ಕರಾವಳಿ, ಕರ್ನಾಟಕ

‘ಕರಿಮಣಿ ಮಾಲಿಕ ನೀನಲ್ಲ’ ರೀಲ್ಸ್ ಎಫೆಕ್ಟ್ – ಪತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಫೆ. 16. ʼಕರಿಮಣಿ ಮಾಲಿಕ ನೀನಲ್ಲʼ ಎಂಬ ಹಾಡಿಗೆ ಪತ್ನಿ ಮಾಡಿದ ರೀಲ್ಸ್ನಿಂದ ನೊಂದ ಪತಿಯೊಬ್ಬ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಎಂದು ಗುರುತಿಸಲಾಗಿದೆ. ಮೃತ ಕುಮಾರ್ ಪತ್ನಿ ರೂಪಾ ಎಂಬಾಕೆ, ಸೋದರ ಮಾವ ಹಾಗೂ ಸಹೋದರನ ಜೊತೆ ಸೇರಿ ಕರಿಮಣಿ ಮಾಲಿಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿ

‘ಕರಿಮಣಿ ಮಾಲಿಕ ನೀನಲ್ಲ’ ರೀಲ್ಸ್ ಎಫೆಕ್ಟ್ – ಪತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 16. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆಬ್ರವರಿ 3 ಮತ್ತು 4 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಧನ್ಯವಾದ ಸಲ್ಲಿಸಿದ್ದಾರೆ. ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ..! Read More »

ಕರ್ನಾಟಕ

ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ- ಸಚಿವ ಕೆ.ಹೆಚ್.ಮುನಿಯಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಶಾಸಕರಾದ ನಯನಾ ಮೋಟಮ್ಮ ಮತ್ತು ಯಶ್ಪಾಲ್ ಸುವರ್ಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ವಿಲೇವಾರಿ

ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ- ಸಚಿವ ಕೆ.ಹೆಚ್.ಮುನಿಯಪ್ಪ Read More »

ಕರ್ನಾಟಕ

ಗಣರಾಜ್ಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಿ – ರಕ್ಷಣಾ ಸಚಿವರಿಗೆ ಸಿಎಂ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಕರ್ನಾಟಕ ರಾಜ್ಯದ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸೇರಿಸುವಂತೆ ವಿನಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಇಂದು ಪತ್ರ ಬರೆದಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪತ್ರವನ್ನು ಪೋಸ್ಟ್ ಮಾಡಿರುವ ಅವರು, “ನಾನು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಲು ವಿನಂತಿಸಿ ಪತ್ರ ಬರೆದಿದ್ದೇನೆ. 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ

ಗಣರಾಜ್ಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಿ – ರಕ್ಷಣಾ ಸಚಿವರಿಗೆ ಸಿಎಂ ಪತ್ರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top