karnataka

ದೇಶದಲ್ಲಿ ಕೊರೋನಾ ಆತಂಕ – ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕರ್ನಾಟಕ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 19. ನೆರೆರಾಜ್ಯವಾದ ಕೇರಳದಲ್ಲಿ ಕೊರೋನಾ ವೈರಸ್​​ನ ಜೆಎನ್​​1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದ್ದು, ರಾಜ್ಯದಲ್ಲಿಯೂ ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಹಲವು ಕ್ರಮಗಳನ್ನು ಕೈಗೊಂಡಿದ್ದು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯ ಪ್ರಕಾರ, ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಲು ಸೂಚಿಸಲಾಗಿದೆ. ತೀವ್ರ […]

ದೇಶದಲ್ಲಿ ಕೊರೋನಾ ಆತಂಕ – ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕರ್ನಾಟಕ ಸರಕಾರ Read More »

ಕರಾವಳಿ

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಇಷ್ಟುದಿನ ಮೆಟ್ರೋ ಆವರಣದಲ್ಲಿ ಕ್ಯಾಮರಾ ಬಳಕೆ, ಚಿತ್ರೀಕರಣಕ್ಕೆ ಕಾಯುತ್ತಿದ್ದ ಚಿತ್ರರಂಗದ ಮಂದಿಗೆ ಬಿಎಂಆರ್‌ಸಿಎಲ್‌ ಗುಡ್‌ನ್ಯೂಸ್‌ ನೀಡಿದೆ. ದೆಹಲಿ ಹಾಗೂ ಚೆನ್ನೈ ಮೆಟ್ರೋ ಬಳಿಕ ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲೂ ಸಿನಿಮಾ ಹಾಗೂ ಸೀರಿಯಲ್‌ ಶೂಟಿಂಗ್‌ಗೆ ಅನುಮತಿ ನೀಡಲು BMRCL ಮುಂದಾಗಿದ್ದು, ಇನ್ಮುಂದೆ ಬೆಂಗಳೂರಿನ ಮೆಟ್ರೋ ನಿಲ್ದಾಣ ಹಾಗೂ ಮೆಟ್ರೋ ರೈಲುಗಳಲ್ಲಿ ಬಣ್ಣದ ಲೋಕದ ಗದ್ದಲ ಕೇಳುವ ಕಾಲ ಸನ್ನಿಹಿತವಾಗಲಿದೆ ಎಂದರೂ ತಪ್ಪಾಗಲಾರದು. ಸದ್ಯ ಬೆಂಗಳೂರಿನ ಮೆಟ್ರೋಗಳಲ್ಲಿ ಇದೀಗ ಚಿತ್ರೀಕರಣಕ್ಕೆ ಅವಕಾಶ

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಮಾಚಲ ಪ್ರದೇಶ ಸ್ಪೀಕರ್ ಭೇಟಿಯಾದ ಯು.ಟಿ. ಖಾದರ್- ಚರ್ಚೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ರವರು ಶಿಮ್ಲಾದಲ್ಲಿ ಗುರುವಾರದಂದು ಹಿಮಾಚಲ ಪ್ರದೇಶದ ವಿಧಾನ ಸಭಾಧ್ಯಕ್ಷ ಕುಲದೀಪ್ ಸಿಂಗ್ ಪತಾನಿಯಾ ಅವರನ್ನು ಭೇಟಿಯಾಗಿ ವಿಧಾನ ಸಭೆಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಮಾಚಲ ಪ್ರದೇಶ ಸ್ಪೀಕರ್ ಭೇಟಿಯಾದ ಯು.ಟಿ. ಖಾದರ್- ಚರ್ಚೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರದಂದು ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ವಿಧಾನಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮತ್ತು ವಿಧಾನ

ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ Read More »

ಕರಾವಳಿ, ಕರ್ನಾಟಕ

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಬಿಜೆಪಿ ಶಾಸಕ ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ನೇಮಕ ಮಾಡಲಾಗಿದೆ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದ ಹಿನ್ನೆಲೆ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್, ಶಾಸಕರ ಅಭಿಪ್ರಾಯಗಳನ್ನು ಆಲಿಸಿ, ವಿರೋಧದ ನಡುವೆಯೂ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಿಸಿದ್ದಾರೆ. ಈ

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15. ಕರ್ನಾಟಕ ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಹುದ್ದೆಯ ವಿವರ ಈ ಕೆಳಗಿನಂತಿದೆ:- ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳು. ಬೆಂಗಳೂರಿನಲ್ಲಿ 33, ಬೆಳಗಾವಿ 20, ಬಳ್ಳಾರಿ 20, ಚಾಮರಾಜನಗರ 32, ಚಿಕ್ಕಮಗಳೂರು 25, ಧಾರವಾಡ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹಲವು ಉದ್ಯೋಗಗಳು Read More »

ಉದ್ಯೋಗ, ಕರ್ನಾಟಕ

ಕೃಷಿಗೆ 5 ಗಂಟೆ ನಿರಂತರ ವಿದ್ಯುತ್ ಪೂರೈಕೆ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ರಾಜ್ಯದಲ್ಲಿ ವಿದ್ಯುತ್‌ ಕೊರತೆಯ ಹಿನ್ನೆಲೆ ಲೋಡ್‌ ಶೆಡ್ಡಿಂಗ್‌ ಮಾಡಲಾಗುತ್ತಿದ್ದು, ಇದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯರವರು, ಕೃಷಿ ಪಂಪ್‌ಸೆಟ್‌ಗೆ ಕನಿಷ್ಠ 5 ಗಂಟೆ ನಿರಂತರ ವಿದ್ಯುತ್‌ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಇದರ ಜೊತೆಗೆ ನವೆಂಬರ್‌ ತಿಂಗಳಿನಿಂದ ಉತ್ತರ ಪ್ರದೇಶದಿಂದ 300 ಮೆಗಾವ್ಯಾಟ್‌, ಪಂಜಾಬ್‌ ನಿಂದ 600 ಮೆಗಾವ್ಯಾಟ್‌, ಮತ್ತು KERC ಅನುಮೋದನೆಯೊಂದಿಗೆ 1,300-1,500

ಕೃಷಿಗೆ 5 ಗಂಟೆ ನಿರಂತರ ವಿದ್ಯುತ್ ಪೂರೈಕೆ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.   ಈ ಕುರಿತು ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, ಈ ಪೈಕಿ 20 ಸಾವಿರ ಶಿಕ್ಷಕರ ನೇಮಕವಾದಲ್ಲಿ ಬೋಧನೆಯ ವಿಷಯದಲ್ಲಿರುವ ಒತ್ತಡ ಕಡಿಮೆಯಾಗಲಿದೆ. ಈಗಾಗಲೇ 13,500 ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದ್ದು, ನ್ಯಾಯಾಲಯದ ತೀರ್ಪು ಹೊರಬಂದ ನಂತರ ನೇಮಕಾತಿ ಕಾರ್ಯ

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ Read More »

ಉದ್ಯೋಗ, ಕರ್ನಾಟಕ

ಕಾವೇರಿ ನದಿ ನೀರು ವಿವಾದ – ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕೆಆರ್.ಎಸ್ ವರೆಗೆ ಮೆರವಣಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯದೆಲ್ಲೆಡೆ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ(ಅ. 05) ಬೆಂಗಳೂರಿನಿಂದ ಕೆ ಆರ್ ಎಸ್ ವರೆಗೆ ವಾಹನಗಳಲ್ಲಿ ಭಾರೀ ಮೆರವಣಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ತಮಿಳುನಾಡು ಸರ್ಕಾರದ ವಿರುದ್ಧ ಕನ್ನಡ ಒಕ್ಕೂಟದ ಆಶ್ರಯದಲ್ಲಿ ಅಕ್ಟೋಬರ್ ಐದರಂದು ಬೆಳಗ್ಗೆ 11

ಕಾವೇರಿ ನದಿ ನೀರು ವಿವಾದ – ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕೆಆರ್.ಎಸ್ ವರೆಗೆ ಮೆರವಣಿಗೆ Read More »

ಕರ್ನಾಟಕ

ತೆರಿಗೆ ವಂಚನೆ ಆರೋಪ – ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ತೆರಿಗೆ ವಂಚನೆ ಆರೋಪದ ಹಿನ್ನೆಲೆ ಬುಧವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳಿಗೆ ಶಾಕ್ ನೀಡಿದ ಘಟನೆ ಬೆಂಗಳೂರಿನಿಂದ ವರದಿಯಾಗಿದೆ. ಉದ್ಯಮಿಗಳ ನಿವಾಸ, ಸಂಸ್ಥೆಗಳು, ಮನೆ ಹಾಗೂ ಕಛೇರಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.

ತೆರಿಗೆ ವಂಚನೆ ಆರೋಪ – ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top