karnataka

ವಾಟ್ಸಾಪ್ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಜನಪ್ರಿಯ ಸಾಮಾಜಿಕ ಜಾಲತಾಣವಾದ ವಾಟ್ಸಾಪ್ ನ ಹೊಸ ಫೀಚರ್ ವಾಟ್ಸಾಪ್ ಚಾನೆಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರಂಭಿಸಿದ್ದಾರೆ. ಸಾರ್ವಜನಿಕರು ಈ ವಾಟ್ಸಾಪ್ ಖಾತೆಯನ್ನು ಫಾಲೋ ಮಾಡಬಹುದಾಗಿದೆ. ದೇಶದಲ್ಲಿ ಈ ರೀತಿ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ ಅವರಾಗಿದ್ದಾರೆ. ಜನ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಸಿದ್ದರಾಮಯ್ಯ ಅವರು, ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ವಾಟ್ಸಾಪ್ ಚಾನೆಲ್ ಆರಂಭಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಕಳೆದ ವಾರವಷ್ಟೇ ವಾಟ್ಸಾಪ್ […]

ವಾಟ್ಸಾಪ್ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಮಾರ್ಗ ಸುರಕ್ಷತಾ ಪರಿಶೀಲನೆ ಹಿನ್ನೆಲೆ ನಾಳೆ (ಸೆ. 21) ಕೆ.ಆರ್ ಪುರದಿಂದ ಗರುಡಾಚಾರ್ ಪಾಳ್ಯ ಹಾಗೂ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೋ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಾಳೆ ದಿನವಿಡೀ ಕೆ.ಆರ್ ಪುರ ಹಾಗೂ ಗರುಡಾಚಾರ್ ಪಾಳ್ಯ ನಿಲ್ದಾಣದವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ. ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ ಮೆಟ್ರೋ ರೈಲು ಸೇವೆ ಇರುವುದಿಲ್ಲ. ವೈಟ್ ಫೀಲ್ಡ್ ಗರುಡಾಚಾರ್ ಪಾಳ್ಯದ ನಡುವೆ

ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ Read More »

ಕರ್ನಾಟಕ

ರಜೆಯ ದಿನದಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ- ಕೆಎಸ್ಸಾರ್ಟಿಸಿ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ರಜಾ ದಿನದಂದು ಕರ್ತವ್ಯ ನಿರ್ವಹಿಸಿದ ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ಹೆಚ್ಚುವರಿ ವೇತನ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚಿಸಿದೆ.   ಕೊರೋ‌ನಾ ಸಾಂಕ್ರಾಮಿಕ ರೋಗದಿಂದ ನಿಗಮದ ಸಾರಿಗೆ ಆದಾಯ ಕುಂಠಿತವಾಗಿದ್ದ ಹಿನ್ನೆಲೆ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ್ದ ನೌಕರರಿಗೆ ಹೆಚ್ಚುವರಿ ವೇತನದ ಬದಲಾಗಿ ಪರಿಹಾರ ರಜೆ ನೀಡಲು ಉಲ್ಲೇಖ ಪತ್ರ-1 ರಂತೆ ನಿರ್ದೇಶನಗಳನ್ನು ನೀಡಲಾಗಿತ್ತು. ನಂತರ ಜನಸಂದಣಿ ಹೆಚ್ಚಿರುವ ಸಂದರ್ಭದಲ್ಲಿ ವಾಹನಗಳ ಕಾರ್ಯಾಚರಣೆಗೆ

ರಜೆಯ ದಿನದಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ- ಕೆಎಸ್ಸಾರ್ಟಿಸಿ ಆದೇಶ Read More »

ಕರ್ನಾಟಕ

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..! – ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ (ಕಲಾ/ ವಾಣಿಜ್ಯ/ ವಿಜ್ಞಾನ ವಿಭಾಗ) ಉಚಿತ ಲ್ಯಾಪ್‍ ಟಾಪ್‍ಗಳನ್ನು ನೀಡಲು ಉದ್ದೇಶಿಸಲಾಗಿದ್ದು, ಈ ಹಿನ್ನೆಲೆ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ, ಅರ್ಜಿ ನಮೂನೆಯನ್ನು ಕಾರ್ಮಿಕ ಅಧಿಕಾರಿ ಕಚೇರಿ ಅಥವಾ ಆಯಾ ತಾಲ್ಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರ

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..! – ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಜಿ ಆಹ್ವಾನ Read More »

ಕರ್ನಾಟಕ

ಯುವಕನೋರ್ವನಿಗೆ ಅಪರಿಚಿತ ತಂಡದಿಂದ ಹಲ್ಲೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಸೆ.11. ಯುವಕನೋರ್ವನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳದವರನ್ನು ನಿಸಾರ್ ಎಂದು ಗುರುತಿಸಲಾಗಿದೆ. ನಿಸಾರ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದು, ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ

ಯುವಕನೋರ್ವನಿಗೆ ಅಪರಿಚಿತ ತಂಡದಿಂದ ಹಲ್ಲೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸೂರ್ಯನತ್ತ ಇಸ್ರೋ ಹೆಜ್ಜೆ….!! – ಆದಿತ್ಯ L1 ಉಡಾವಣೆ ಗೆ ಕ್ಷಣಗಣನೆ ಆರಂಭ

(ನ್ಯೂಸ್ ಕಡಬ)newskadaba.com ನವದೆಹಲಿ, ಸೆ.02. ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನಿತ್ತ ದೃಷ್ಟಿ ಇಟ್ಟಿದೆ ಎನ್ನಲಾಗಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ – ಎಲ್ 1 ಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಿಷನ್ ಇಂದು ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ಭೇಟಿ

ಸೂರ್ಯನತ್ತ ಇಸ್ರೋ ಹೆಜ್ಜೆ….!! – ಆದಿತ್ಯ L1 ಉಡಾವಣೆ ಗೆ ಕ್ಷಣಗಣನೆ ಆರಂಭ Read More »

ರಾಷ್ಟ್ರೀಯ ನ್ಯೂಸ್

ಆನ್ ಲೈನ್ ಗೇಮ್ ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.30. ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ‌ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದರು ಎಂದು ವರದಿಯಾಗಿದೆ. ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆನ್ ಲೈನ್ ಗೇಮ್ ಗಳಾದ ಡ್ರೀಮ್ 11, ಮೈ ಸರ್ಕಲ್ ಮುಂತಾದ ಆ್ಯಪ್

ಆನ್ ಲೈನ್ ಗೇಮ್ ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ Read More »

ಕರ್ನಾಟಕ

ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 30. ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು `ಗೃಹಲಕ್ಷ್ಮೀ ಯೋಜನೆ’ಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ನಾಯಕರುಗಳು ಮೈಸೂರಿನಲ್ಲಿ ಬೀಡು ಬಿಟ್ಟಿದ್ದು, ಈ ನಡುವೆ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲೂ ಪ್ರಚಾರಕ್ಕೆ ವಿಶೇಷ ವ್ಯವಸ್ಥೆ ಮಾಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಸರ್ಕಾರವು 100 ದಿನ ಪೂರೈಸಿ, ನುಡಿದಂತೆ ನಡೆದಿದೆ. ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ

ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ Read More »

ಕರ್ನಾಟಕ

ಟಿಕೆಟ್ ರಹಿತ ಪ್ರಯಾಣ – 2,832 ಪ್ರಯಾಣಿಕರಿಗೆ ದಂಡ ವಿಧಿಸಿದ ಕೆಎಸ್ಸಾರ್ಟಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತನಿಖಾ ತಂಡಗಳು ನಿಗಮ ವ್ಯಾಪ್ತಿಯಲ್ಲಿ ಜುಲೈ ತಿಂಗಳಲ್ಲಿ ಟಿಕೆಟ್‌ ರಹಿತವಾಗಿ ಪ್ರಯಾಣಿಸಿದ ಕಾರಣ 2,832 ಪ್ರಯಾಣಿಕರಿಗೆ ದಂಡ ವಿಧಿಸಿರುವ ಕುರಿತು ವರದಿಯಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಸ್‌ಆರ್‌ಟಿಸಿ, ನಿಗಮದ ತನಿಖಾ ತಂಡಗಳು ತಪಾಸಣಾ ಕಾರ್ಯವನ್ನು ಕೈಗೊಂಡು ಒಟ್ಟು 2,832 ಪ್ರಯಾಣಿಕರಿಗೆ ದಂಡ ವಿಧಿಸಿರುವುದಾಗಿ ಹೇಳಿದೆ. ಇದರ ಪ್ರಕಾರ, ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,698 ವಾಹನಗಳನ್ನು ತನಿಖೆಗೊಳಪಡಿಸಿ, ಅವುಗಳ ಪೈಕಿ

ಟಿಕೆಟ್ ರಹಿತ ಪ್ರಯಾಣ – 2,832 ಪ್ರಯಾಣಿಕರಿಗೆ ದಂಡ ವಿಧಿಸಿದ ಕೆಎಸ್ಸಾರ್ಟಿಸಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಕ್ಕೆ ನೂರು ದಿನಗಳ ಸಂಭ್ರಮ- ದೇಶಕ್ಕೆ ಮಾದರಿ ಈ ಪಂಚ ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಸರ್ವ ಜನಾಂಗದ ಶಾಂತಿಯ ತೋಟವಾದ ರಾಜ್ಯದಲ್ಲಿ ಬಡವರು, ದುರ್ಬಲರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನತೆಯ ಶ್ರೇಯೋಭಿವೃದ್ದಿಯ ಉದ್ದೇಶದಿಂದ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಆಗಸ್ಟ್ 28ಕ್ಕೆ 100 ದಿನ ಪೂರೈಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ನಾಗರೀಕರಿಗೆ ನೀಡಿದ ಭರವಸೆಯಂತೆ, ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ, ಜನ ಸಾಮಾನ್ಯರ ಮೊಗದಲ್ಲಿ ನೆಮ್ಮದಿ ಹಾಗೂ ಸಂತಸ ಮೂಡುವಂತೆ ಮಾಡಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ-20 ರಂದು

ಸರ್ಕಾರಕ್ಕೆ ನೂರು ದಿನಗಳ ಸಂಭ್ರಮ- ದೇಶಕ್ಕೆ ಮಾದರಿ ಈ ಪಂಚ ಗ್ಯಾರಂಟಿ Read More »

ಕರ್ನಾಟಕ
Scroll to Top