karnataka

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.16. MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ‘‘ಡ್ರಗ್ಸ್ ಫ್ರಿ ಮಂಗಳೂರು’’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದೆ. ನಾಲ್ವರನ್ನು ಬಂಧಿಸಿದ ಪೊಲೀಸರು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ ಎನ್ನಲಾಗಿದೆ. ಬೆಂಗಳೂರಿನಿಂದ ಎಂಡಿಎಂ ಮಾದಕ […]

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ Read More »

ಕರಾವಳಿ

ಸುಳ್ಯ: ಅನೈತಿಕ ಪೊಲೀಸ್ ಗಿರಿ – ಓರ್ವ ಆರೋಪಿ ವಶಕ್ಕೆ

(ನ್ಯೂಸ್ ಕಡಬ)newskadaba. com ಸುಳ್ಯ, ಆ.13. ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಗಿದ್ದು, ಮಹಿಳೆಯೊಬ್ಬರಿಗೆ ಸುಳ್ಯದಲ್ಲಿ ತಂಗಲು ರೂಂ ಕೊಡಿಸಲು ಜೊತೆಗೆ ತೆರಳಿದ್ದ ಯುವಕನಿಗೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಬಗ್ಗೆ ತಿಳಿದುಬಂದಿದೆ. ಸುಳ್ಯ ಠಾಣಾ ವ್ಯಾಪ್ತಿಯ ಅರಂತೋಡು ಸಮೀಪ ಮಣಪ್ಪುರಂ ನಿವಾಸಿ ಅರಂತೋಡಿನಲ್ಲಿ ಲೀಸ್‌ ಗೆ ತೋಟ ನಡೆಸುತ್ತಿರುವ ಜಲೀಲ್ ಮೇಲೆ ಹಲ್ಲೆ ನಡೆದಿದ್ದು, ಜಲೀಲ್‌ಗೆ ಕೇರಳದಲ್ಲಿ ಪರಿಚಯವಿದ್ದ ಮಹಿಳೆಯೊಬ್ಬರು ಮಡಿಕೇರಿಗೆ ಬಂದಿದ್ದು,ಅಲ್ಲಿಂದ ಊರಿಗೆ ಹಿಂದಿರುಗುವ ವೇಳೆ ಸುಳ್ಯದಲ್ಲಿ ಫ್ರೆಶ್ ಅಪ್ ಆಗಲು ರೂಮ್

ಸುಳ್ಯ: ಅನೈತಿಕ ಪೊಲೀಸ್ ಗಿರಿ – ಓರ್ವ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ

ಕಡಬಕ್ಕೆ ನೂತನ ತಹಸೀಲ್ದಾರ್ ನೇಮಕಗೊಳಿಸಿದ ಸರಕಾರ

(ನ್ಯೂಸ್ ಕಡಬ)newskadaba.com ಕಡಬ, ಆ.12. ಕಡಬ ಗ್ರೇಡ್ 1 ತಹಸೀಲ್ದಾರ್ ಆಗಿ  ಪ್ರಭಾಕರ ಖಜೂರೆ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ತಹಸೀಲ್ದಾರ್ ಆಗಿದ್ದ ರಮೇಶ್ ಬಾಬು ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ನೂತನ  ತಹಸೀಲ್ದಾರ್ ನೇಮಕಗೊಳಿಸಿ ಸರಕಾರ ಆದೇಶಿಸಿದೆ. ರಮೇಶ್ ಬಾಬು ಅವರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು ಎನ್ನಲಾಗಿದೆ.  

ಕಡಬಕ್ಕೆ ನೂತನ ತಹಸೀಲ್ದಾರ್ ನೇಮಕಗೊಳಿಸಿದ ಸರಕಾರ Read More »

ಕರಾವಳಿ

ಶಾಸಕರ ವಿರುದ್ಧ ಸ್ಟೇಟಸ್….! – ಮಹಿಳಾ ಕಾನ್ಸ್ ಟೇಬಲ್ ಸಸ್ಪೆಂಡ್

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಆ.12. ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಕಾಂಗ್ರೆಸ್ ಶಾಸಕರ ವಿರುದ್ಧ ದೌರ್ಜನ್ಯ ಆರೋಪ ಮಾಡಿ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳಾ ಕಾನ್ಸ್ ಟೇಬಲ್ ಅವರನ್ನೇ ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ. ಲತಾ ಅಮಾನತುಗೊಂಡಿರುವ ಮಹಿಳಾ ಕಾನ್ಸ್ ಟೇಬಲ್ ಎಂದು ಗುರುತಿಸಲಾಗಿದೆ. ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್.ಆನಂದ್ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಶಾಸಕರ ವಿರುದ್ಧ ಲತಾ, ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ನನಗೆ ಏನಾದರೂ

ಶಾಸಕರ ವಿರುದ್ಧ ಸ್ಟೇಟಸ್….! – ಮಹಿಳಾ ಕಾನ್ಸ್ ಟೇಬಲ್ ಸಸ್ಪೆಂಡ್ Read More »

ಕರ್ನಾಟಕ

 ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ – `ಯುವನಿಧಿ’ ಜಾರಿ ಬಗ್ಗೆ ಸಿಎಂ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಮೈಸೂರು, ಆ.12. ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ 2 ವರ್ಷಗಳವರೆಗೆ ಅಂದರೆ 24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನರಿಯಲ್ಲಿ ಜಾರಿಗೆ ತರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಆಗಸ್ಟ್ 29

 ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ – `ಯುವನಿಧಿ’ ಜಾರಿ ಬಗ್ಗೆ ಸಿಎಂ ಸ್ಪಷ್ಟನೆ Read More »

ಕರ್ನಾಟಕ

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ – ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು, ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿಗೆ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅನುಮೋದನೆಯನ್ನು ನೀಡಲಾಗಿದೆ. ಮುಂದುವರೆದು ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ನಿರ್ದೇಶಿಸಿದೆ.

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ – ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ Read More »

ಕರ್ನಾಟಕ

ರುಚಿ ರುಚಿಯಾದ ಬ್ರೆಡ್ ರವಾ ರೋಸ್ಟ್..!! – ಮಾಡುವ ವಿಧಾನ

(ನ್ಯೂಸ್ ಕಡಬ)newskadaba.com ಆ.12. ರವೆ ಬೆಳಗಿನ ಉಪಹಾರ ಹಾಗೂ ಕುರುಕಲು ತಿಂಡಿಯನ್ನು ತಯಾರಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ರವೆಯಲ್ಲಿ ವಿಟಮಿನ್ ಎ, ಬಿ, ಸಿ, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಸೋಡಿಯಂ ಗುಣಗಳಿವೆ. ರುಚಿಕರ ಹಾಗೂ ಗರಿಗರಿಯಾದ ಬ್ರೆಡ್ ರವಾ ರೋಸ್ಟ್ ತಯಾರಿಸುವುದು. ಬೇಕಾಗುವ ಸಾಮಗ್ರಿಗಳು : ಬ್ರೆಡ್ ಸ್ಲೈಸ್ – 8-10, ರವೆ – 150 ಗ್ರಾಂ, ಮೊಸರು – 100 ಗ್ರಾಂ, ನೀರು – ಅಗತ್ಯಕ್ಕೆ ತಕ್ಕಷ್ಟು, ಕಪ್ಪು ಕಾಳಮೆಣಸು – 1/2 ಟೇಬಲ್

ರುಚಿ ರುಚಿಯಾದ ಬ್ರೆಡ್ ರವಾ ರೋಸ್ಟ್..!! – ಮಾಡುವ ವಿಧಾನ Read More »

ಅಡುಗೆ, ಕರ್ನಾಟಕ

ಸಿದ್ದರಾಮಯ್ಯ ತಿಥಿ ಪತ್ರಿಕೆ ಪೋಸ್ಟ್..!! – ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ

(ನ್ಯೂಸ್ ಕಡಬ)newskadaba.com ಮೂಡಿಗೆರೆ, ಆ.12. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿಥಿ ಪತ್ರಿಕೆಯನ್ನು ರಚಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾಂಗ್ರೆಸ್ ದೂರು ನೀಡಿದ್ದು, ಸಿದ್ದರಾಮಯ್ಯ ಅವರ ಅಭಿಮಾನಿಗಳು ನೀಡಿದ ದೂರಿನ ಅನ್ವಯ ಪ್ರಜ್ವಲ್ ವಿರುದ್ಧ ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆ ಹಾಗೂ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡಿಗೆರೆ ಪಟ್ಟಣದ ಪ್ರಜ್ವಲ್ ಎಂಬಾತ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟ್ ರಚಿಸಿ ಮೂಡಿಗೆರೆ

ಸಿದ್ದರಾಮಯ್ಯ ತಿಥಿ ಪತ್ರಿಕೆ ಪೋಸ್ಟ್..!! – ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ Read More »

ಕರ್ನಾಟಕ

‘ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ತಿಂಗಳಿಗೆ 5 ಸಾವಿರ ರೂ.ಸೌಲಭ್ಯ’ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಅಥಣಿ, ಆ.12. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿ ಕುಟುಂಬಕ್ಕೆ ಮಾಸಿಕ ಐದು ಸಾವಿರ ರೂ. ಲಭಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರ್ಕಾರದ ಆದಾಯ ಕೂಡ ಹೆಚ್ಚಾಗಲಿದೆ ಎಂದರು. ಇನ್ನು ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ

‘ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ತಿಂಗಳಿಗೆ 5 ಸಾವಿರ ರೂ.ಸೌಲಭ್ಯ’ – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕ

(ನ್ಯೂಸ್ ಕಡಬ)newskadaba.com ಉಡುಪಿ, ಆ.12. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕಗೊಂಡಿದ್ದಾರೆ. ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಬೆಂಗಳೂರು ನೃಪತುಂಗ ವಿಶ್ವವಿದ್ಯಾನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕ Read More »

ಕರಾವಳಿ
Scroll to Top