karnataka

ಮಹಿಳೆ ಮೇಲೆ ಅತ್ಯಾಚಾರ, ಹಣ ವಸೂಲಿ ಆರೋಪ..! – ಸ್ಯಾಂಡಲ್ ​ವುಡ್​ ನಿರ್ಮಾಪಕನ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಹಣ ವಸೂಲಿ ಮಾಡಿದ ಆರೋಪದಡಿ ಕೊಡಿಗೆಹಳ್ಳಿ ಠಾಣೆ ಪೊಲೀಸರು ಕನ್ನಡ ಚಿತ್ರರಂಗದಲ್ಲಿ ‘ಸ್ವಯಂಕೃಷಿ’ ಎಂಬ ಚಿತ್ರ ನಿರ್ಮಾಣ ಮಾಡಿ, ನಟಿಸಿದ್ದ ವೀರೇಂದ್ರ ಬಾಬು ಎಂಬುವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ನಿರ್ಮಾಪಕ ತನ್ನ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿ, ಸೆರೆ ಹಿಡಿದುಕೊಂಡು ಬೆದರಿಕೆ ಹಾಕಿದ್ದಾರೆ ಹಾಗೂ 15 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ದೂರುದಾರ ಮಹಿಳೆಯು 2021ರ ನವೆಂಬರ್‌ನಲ್ಲಿ ಕೆಲಸವೊಂದರ ನಿಮಿತ್ತ […]

ಮಹಿಳೆ ಮೇಲೆ ಅತ್ಯಾಚಾರ, ಹಣ ವಸೂಲಿ ಆರೋಪ..! – ಸ್ಯಾಂಡಲ್ ​ವುಡ್​ ನಿರ್ಮಾಪಕನ ಬಂಧನ Read More »

ಕರ್ನಾಟಕ

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ..! – 8 ನೌಕರರಿಗೆ ಗಾಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದೆ. 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಗುಣಮಟ್ಟ ನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿಯಲ್ಲಿ ಈ ಘಟನೆ ಸಂಭವಿಸಿದೆ. ಕೆಲಸ ಮಾಡುತ್ತಿದ್ದ ಬಹುತೇಕ ಎಲ್ಲ ನೌಕರರಿಗೂ ಸುಟ್ಟು ಗಾಯಗಳಾಗಿದ್ದು, ಬೆಂಕಿ ಅವಗಢ ಸಂಭವಿಸಿದ ಬೆನ್ನಲ್ಲಿಯೇ ಬಿಬಿಎಂಪಿ ಆಯುಕ್ತರು ಹಾಗೂ ಡಿಸಿಪಿ ಶ್ರೀನಿವಾಸ್  ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಗೊಂಡ ಸಿಬ್ಬಂದಿಗಳನ್ನು ಅಧಿಕಾರಿಗಳು

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ..! – 8 ನೌಕರರಿಗೆ ಗಾಯ Read More »

ಕರ್ನಾಟಕ

ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.12. 30 ವರ್ಷಗಳ ಹಿಂದೆ ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಯನ್ನು ಮೊಹಮ್ಮದ್ ಮುಸ್ತಫಾ(63) ಗುರುತಿಸಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ 1993 ನೇ ಇಸವಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಯನ್ನು  ಫಲಿಮಾರು ಪರಿಸರದಲ್ಲಿ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಖ್ಯಾತ ಚಿತ್ರ ನಟಿ ಮಾಲಾಶ್ರೀ ಆನೆಗುಡ್ಡೆ ದೇವಳಕ್ಕೆ ಭೇಟಿ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.12. ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಖ್ಯಾತ ಚಿತ್ರ ನಟಿ ಮಾಲಾಶ್ರೀ ಹಾಗೂ ಪುತ್ರಿ ಶ್ರೀ ದೇವರ ದರ್ಶನ ಪಡೆದರು ಎಂದು ವರದಿ ತಿಳಿಸಿದೆ. ಶ್ರೀ ದೇವಸ್ಥಾನದ ವತಿಯಿಂದ ಅವರನ್ನು ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಅರ್ಚಕ ಹಾಗೂ ಮಾಜಿ ಮೊಕ್ತೇಸರರಾದ ಕೆ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ಶ್ರೀಶ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು ಎನ್ನಲಾಗಿದೆ.

ಖ್ಯಾತ ಚಿತ್ರ ನಟಿ ಮಾಲಾಶ್ರೀ ಆನೆಗುಡ್ಡೆ ದೇವಳಕ್ಕೆ ಭೇಟಿ..! Read More »

ಕರ್ನಾಟಕ

ಗೂಂಡಾ ಕಾಯ್ದೆಯಡಿ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ ಸಿಸಿಬಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಥ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ 11 ಪೊಲೀಸ್‌ ಠಾಣೆಗಳಲ್ಲಿ ಪುನೀತ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಪುನೀತ್‌ ಅಪರಾಧ ಪ್ರಕರಣದಲ್ಲಿ ಪದೇ ಪದೇ ಭಾಗಿಯಾಗುತ್ತಿರುವ ಹಿನ್ನಲೆ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ ಎನ್ನಲಾಗುತ್ತಿದೆ. ಎಲ್ಲ ಪ್ರಕರಣದ ಕುರಿತು

ಗೂಂಡಾ ಕಾಯ್ದೆಯಡಿ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ ಸಿಸಿಬಿ..! Read More »

ಕರ್ನಾಟಕ

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ..! – ದೂರು ದಾಖಲು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.12. ಅಡಿಕೆ ಅಂಗಡಿಯಲ್ಲಿ ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುತ್ತಿದ್ದ ವ್ಯಕ್ತಿಯೊಬ್ಬರಿಗೆ ವೇಳೆ ಬೈಕ್ ನಲ್ಲಿ ಬಂದ ಯುವಕ ಯಾಮಾರಿಸಿದ ಹಣ ದೋಚಿದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಪದ್ಮುಂಜದ ಸಮೀಪದ ಉಳಿಯ ನಿವಾಸಿ 65 ವರ್ಷ ಪ್ರಾಯದ ದೇವಪ್ಪ ಗೌಡ ಅವರು ವಂಚನೆಗೆ ಒಳಗಾದವರು ಎಂದು ತಿಳಿದುಬಂದಿದೆ. ನಾನು ನಿಮ್ಮ ಮಗಳ ಸಹಪಾಠಿ ಮೋಹನ್‌, ಕೆನರಾ ಬ್ಯಾಂಕ್‌ ಉದ್ಯೋಗಿ ಎಂದು ಹೇಳಿ ಮೋದಿಯವರು ಕೊರೊನಾ ಸಮಯದಲ್ಲಿ ಕಳಿಸಿಕೊಟ್ಟ ಹಣ ಬ್ಯಾಂಕಿನಲ್ಲಿ

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ..! – ದೂರು ದಾಖಲು Read More »

ಕರಾವಳಿ

ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.ಕಂ ಬೆಳ್ತಂಗಡಿ, ಆ 12. ರಕ್ತ ಚಂದನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ 125 ಕೆ.ಜಿ ರಕ್ತಚಂದನವನ್ನು ವೇಣೂರು ವಲಯಾರಣ್ಯಧಿಕಾರಿ ನೇತೃತ್ವದ ತಂಡವು ವಶಕ್ಕೆ ಪಡೆದ ಘಟನೆ ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ನಡೆದಿದೆ ಎನ್ನಲಾಗಿದೆ. ಆರೋಪಿತಗಳನ್ನು ಬಂಟ್ವಾಳ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್ ಅವರನ್ನು ಬಂಧಿಸಲಾಗಿದೆ. ವೇಣೂರು ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದರು. ಈ ವೇಳೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಲಯಾರಣ್ಯಧಿಕಾರಿ ಮಹೀಮ್ ಜನ್ನು

ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ

 ಉಳ್ಳಾಲ: ಪೋಕ್ಸೊ ಆರೋಪಿಯ ಖುಲಾಸೆ !

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.11. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉಳ್ಳಾಲದ ಸುಂದರೀಭಾಗ್ ನಿವಾಸಿ ನವಾಜ್ ಉಳ್ಳಾಲ ಎಂಬಾತನನ್ನು ಪೋಕ್ಸೋ ಕಾಯಿದೆ ಅಡಿ ಬಂಧಿಸಲಾಗಿತ್ತು. ಆರೋಪಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ತನಿಖೆ, ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ ಎಂದು ಪೋಲೀಸರು ಚಾರ್ಜ್’ಶೀಟನ್ನು ಮಂಗಳೂರಿನ ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಎಫ್.ಟಿ‌‌‌.ಎಸ್‌.ಸಿ -I) ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಎನ್ನಲಾಗಿದೆ. ಈ ಕುರಿತಾದ ಆರೋಪಗಳಂತೆ ಸಾಕ್ಷಿ ವಿಚಾರಣೆ ನಡೆಸಿದ ಘನ ನ್ಯಾಯಾಲಯವು, ಸಾಕ್ಷಿ ವಿಚಾರಣೆ, ವಾದ ಪ್ರತಿವಾದಗಳನ್ನು ಆಲಿಸಿದ ನಂತರ

 ಉಳ್ಳಾಲ: ಪೋಕ್ಸೊ ಆರೋಪಿಯ ಖುಲಾಸೆ ! Read More »

ಕರಾವಳಿ

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ವಿಟ್ಲ, ಆ.11. ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಬಂಟ್ವಾಳ ನೆಟ್ಲಮುಡ್ನೂರು ಗ್ರಾಮದ ಶಶಿಧರ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಯ ವಶದಲ್ಲಿದ್ದ ಅಂದಾಜು ರೂ 1,516.21 ಮೌಲ್ಯದ ವಿವಿಧ ಕಂಪೆನಿಯ ಒಟ್ಟು ಪ್ರಮಾಣ 2.880 ಲೀಟರ್ ಅಕ್ರಮ ಮದ್ಯದ ಸ್ಯಾಚೆಟ್ ಗಳು ಹಾಗೂ ಮದ್ಯ ಮಾರಾಟದಿಂದ ಬಂದ ರೂಪಾಯಿ 550 ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡಿಸಿಎಂ ಮತ್ತು ಕೃಷಿ ಸಚಿವರ ರಾಜೀನಾಮೆಗೆ ಅಶ್ವತ್ಥನಾರಾಯಣ್ ಆಗ್ರಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ರಾಜೀನಾಮೆ ಪಡೆದು 2 ಲಂಚದ ಪ್ರಕರಣಗಳನ್ನೂ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ“ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಡಿಸಿಎಂ ಅವರು ಬಿಲ್ ಪಾವತಿ ತಡೆಹಿಡಿದು ಇಡೀ ಯೋಜನೆಯ 6 ಸಾವಿರ ಕೋಟಿ ದುಡ್ಡಿನ ಮೇಲೆ ಈಗಲೇ ಕಮಿಷನ್ ಕೊಡಲು ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರೇ ಹೇಳಿದ್ದಾರೆ ಎಂದು ಟೀಕಿಸಿದರು. ಕೆಲಸ

ಡಿಸಿಎಂ ಮತ್ತು ಕೃಷಿ ಸಚಿವರ ರಾಜೀನಾಮೆಗೆ ಅಶ್ವತ್ಥನಾರಾಯಣ್ ಆಗ್ರಹ Read More »

ಕರ್ನಾಟಕ
Scroll to Top