karnataka

KSRTC ಬಸ್- ಬೈಕ್ ನಡುವೆ ಢಿಕ್ಕಿ – ಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.11. KSRTC ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ. ಫ್ರಾನ್ಸಿಸ್ ಲೋಬೋ ಅವರು ಬಂಟ್ವಾಳ ಪೇಟೆಯ ಕಡೆಯಿಂದ ಮೂಡಬಿದಿರೆಯ ಕಡೆ ಹೋಗುವ ವೇಳೆ ನಾಲ್ಕು ಮಾರ್ಗ ಕೂಡುವ ಬೈಪಾಸ್ ಜಂಕ್ಷನ್ ನಲ್ಲಿ ಅಪಘಾತ ನಡೆದಿದ್ದು, ಬೈಕ್ ಸವಾರ ಬಂಟ್ವಾಳದಿಂದ ಹೈವೆಯ ಮೂಲಕ ಮೂಡಬಿದಿರೆ ರಸ್ತೆಗೆ ಏಕಾಏಕಿ ನುಗ್ಗಿಸಿದ ಪರಿಣಾಮವಾಗಿ ಬಸ್ ಚಾಲಕನಿಗೆ […]

KSRTC ಬಸ್- ಬೈಕ್ ನಡುವೆ ಢಿಕ್ಕಿ – ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

3.16 ಲಕ್ಷ ರೂ. ಮೌಲ್ಯದ ಗಾಂಜಾ ರೈಲು ನಿಲ್ದಾಣದ ಬಳಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.11. ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದ ಅನಾಮಧೇಯ ಬ್ಯಾಗ್‌ ನಲ್ಲಿ ದೊರೆತ ಗಾಂಜಾವನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಿಲ್ದಾಣದ ಎರಡನೇ ಫ್ಲ್ಯಾಟ್‌ ಫಾರಂನಲ್ಲಿ ಕಾರವಾರ-ಯಶವಂತಪುರ (ನಂ.16516) ಎಕ್ಸ್ ಪ್ರೆಸ್‌ ರೈಲಿನಲ್ಲಿ 3,16,650 ರೂ. ಮೌಲ್ಯದ 6.333 ಕೆ.ಜಿ. ತೂಕದ ಒಣ ಗಾಂಜಾ ಪತ್ತೆಯಾಗಿತ್ತು. ರೈಲಿನ ನಿಯಮಿತ ತಪಾಸಣೆ ವೇಳೆ ಪತ್ತೆಯಾದ ಅನಾಮಧೇಯ ಬ್ಯಾಗ್‌ ನಲ್ಲಿ ಗಾಂಜಾ ಕಂಡು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ. ಮಂಗಳೂರು ಪೂರ್ವ ಅಬಕಾರಿ ವಿಭಾಗದ‌ಲ್ಲಿ

3.16 ಲಕ್ಷ ರೂ. ಮೌಲ್ಯದ ಗಾಂಜಾ ರೈಲು ನಿಲ್ದಾಣದ ಬಳಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಮಿಕರಿಗಿದ್ದ ಉಚಿತ ಬಸ್‌ಪಾಸ್‌ ಯೋಜನೆ ಸ್ಥಗಿತ…! – ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ಕಾರ್ಮಿಕ ವರ್ಗದ ಓಡಾಟಕ್ಕೆ ಇದ್ದ ರಿಯಾಯಿತಿ ಬಸ್‌ ಪಾಸ್‌ ಯೋಜನೆ ಸದ್ದಿಲ್ಲದೇ ಸ್ಥಗಿತಗೊಳಿಸಲಾಗುತ್ತಿದ್ದು, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ತಂದ ಯೋಜನೆಯ ಮೂಲಕ ಉಚಿತ ಬಸ್ ಪಾಸು ಪಡೆದ ನೋಂದಾಯಿತ ಕಟ್ಟಡ ಮತ್ತು ಇತರೆ ನಿಮಾಣ ಕಾರ್ಮಿಕರು ಪಾಸಿನೊಂದಿಗೆ KSRTC ಯಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿತ್ತು. ಈ ಪಾಸ್‌ ಅವಧಿ 3 ತಿಂಗಳು ಚಾಲ್ತಿಯಲ್ಲಿದ್ದು, ನಂತರ ಪಾಸ್‌ ನವೀಕರಣ ಮಾಡಿಸಿಕೊಳ್ಳಬೇಕಾಗಿತ್ತು ಎನ್ನಲಾಗಿದೆ. ಕಾರ್ಮಿಕರ‌‌ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಚುನಾವಣಾ ಗಿಮಿಕ್ ಮಾಡಿರುವುದು ಎಂಬ

ಕಾರ್ಮಿಕರಿಗಿದ್ದ ಉಚಿತ ಬಸ್‌ಪಾಸ್‌ ಯೋಜನೆ ಸ್ಥಗಿತ…! – ರಾಜ್ಯ ಸರ್ಕಾರ Read More »

ಕರ್ನಾಟಕ

ಶಾಲಾ ವಾಹನ ಮತ್ತು ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಶಾಲಾ ವಾಹನ ಹಾಗೂ ಶಾಲಾ ಮಕ್ಕಳನ್ನು ಕೊಂಡೊಯುತ್ತಿದ್ದ ರಿಕ್ಷಾದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ರಿಕ್ಷಾದಲ್ಲಿದ್ದ 5 ಮಕ್ಕಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಶಾಲಾ ವಾಹನ ಮತ್ತು ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ

ಮಹಿಳೆಯ ಮೇಲೆ ಉಬರ್ ಚಾಲಕನಿಂದ ಹಲ್ಲೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ನಗರದಲ್ಲಿ ಖಾಸಗಿ ಟ್ಯಾಕ್ಸಿ ಬುಕ್ಕಿಂಗ್ ಆಪ್ ಗಳ ಹಾವಳಿ ಹೆಚ್ಚಾದ ಬೆನ್ನಲ್ಲೇ, ಅಘಾತಕಾರಿ ಘಟನೆಗಳು ನಡೆಯುತ್ತಿವೆ. ಉಬರ್ ಕ್ಯಾಬ್ ಹತ್ತಿದಂತ ಮಹಿಳೆಯ ಮೇಲೆ ಚಾಲಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಮಹಿಳೆಯೊಬ್ಬರು ಆಸ್ಪತ್ರೆಗೆ ತೆರಳಲು ಕ್ಯಾಬ್ ಬುಕ್ ಮಾಡಿದ್ದರು. ಮಹಿಳೆ ಬುಕ್ ಮಾಡಿದ್ದೇ ಬೇರೆ ಕ್ಯಾಬ್, ಸ್ಥಳಕ್ಕೆ ಬಂದಿದ್ದೇ ಬೇರೆಯಾಗಿತ್ತು. ಇದನ್ನು ಆರಂಭದಲ್ಲಿ ಗಮನಿಸದಂತ ಮಹಿಳೆ ಹಾಗೂ ಅವರ ಪುತ್ರ ಹತ್ತಿ ಕುಳಿತ ಮೇಲೆ ಗಮನಿಸಿ ಇಳಿಯೋದಕ್ಕೆ ಪ್ರಯತ್ನಿಸಿದ್ದಾರೆ.

ಮಹಿಳೆಯ ಮೇಲೆ ಉಬರ್ ಚಾಲಕನಿಂದ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಳೆತ ಮೊಟ್ಟೆ ಪೂರೈಕೆ..! – ಗರ್ಭಿಣಿ ಮಹಿಳೆ, ಮಕ್ಕಳು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದ್ದು, ಅಂಗನವಾಡಿಯಿಂದ ಮೊಟ್ಟೆ ಪಡೆದು ತಿಂದವರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಮಂಗಳೂರಿನ ಕೆಲವೆಡೆ ಗುತ್ತಿಗೆದಾರರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡಿದ್ದು, ಗರ್ಭಿಣಿ ಮಹಿಳೆ ಮತ್ತು ಮಕ್ಕಳು ಮೊಟ್ಟೆ ತಿಂದು ಅಸ್ವಸ್ಥರಾಗಿದ್ದಾರೆ. ಇನ್ನು ಕಳೆದ ತಿಂಗಳು ಮಂಗಳೂರಿನ ಹಲವೆಡೆ ಕೊಳೆತ ಮೊಟ್ಟೆ ಪೂರೈಕೆಯಾಗಿತ್ತು. ಈ ಬಾರಿಯೂ ಕೆಲವು ಕಡೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಬಗ್ಗೆ ತಿಳಿದು ಬಂದಿದೆ.  

ಕೊಳೆತ ಮೊಟ್ಟೆ ಪೂರೈಕೆ..! – ಗರ್ಭಿಣಿ ಮಹಿಳೆ, ಮಕ್ಕಳು ಅಸ್ವಸ್ಥ Read More »

ಕರಾವಳಿ, ಕರ್ನಾಟಕ

‘ರೆಪೊ ದರ’ದಲ್ಲಿ ಬದಲಾವಣೆ ಇಲ್ಲ RBI ಗವರ್ನರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ರೆಪೊ ದರವನ್ನು 6.5% ಕ್ಕೆ ಬದಲಾಯಿಸದೆ ಬಿಡಲು ಎಂಪಿಸಿ ಸರ್ವಾನು ಮತದಿಂದ ಮತ ಚಲಾಯಿಸಿತು ಆರ್‌ಬಿಐ ಗರ್ವವನರ್‌ ಶಕ್ತಿದಾಸ್‌ ಕಾಂತ್‌ ಅವರು ತಿಳಿಸಿದ್ದಾರೆ. ಅವರು ಇಂದು ಸಭೆ ಬಳಿಕ ಮಾಧ್ಯಮಗಳಿಗೆ ಈ ಮಾಹಿತಿ ನೀಡಿದರು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತನ್ನ ಹಣಕಾಸು ನೀತಿ ಸಮಿತಿಯ ಬಡ್ಡಿದರ ನಿರ್ಧಾರವನ್ನು ಪ್ರಕಟ ಮಾಡಿದ್ದಾರೆ. ಸತತ ಎರಡನೇ ಬಾರಿಗೆ ರೆಪೊ ದರವನ್ನು ಶೇಕಡಾ 6.50 ಕ್ಕೆ ಬದಲಾಯಿಸಲಾಗಿಲ್ಲ. ಹಣದುಬ್ಬರವನ್ನು ನಿಭಾಯಿಸುವ ಉದ್ದೇಶದಿಂದ ಕೇಂದ್ರ ಬ್ಯಾಂಕ್

‘ರೆಪೊ ದರ’ದಲ್ಲಿ ಬದಲಾವಣೆ ಇಲ್ಲ RBI ಗವರ್ನರ್ Read More »

ಕರ್ನಾಟಕ

ರಾಜ್ಯ ಸರ್ಕಾರಿ ನೌಕರ’ರಿಗೆ ಶುಭಸುದ್ದಿ – ಶೀಘ್ರವೇ ‘NPS’ ರದ್ದು, ‘OPS’ ಜಾರಿ ?

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ರಾಜ್ಯ ಸರ್ಕಾರಿ ನೌಕರರ ಮಹತ್ವದ ಬೇಡಿಕೆಯಲ್ಲಿ ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ, ಹಳೆ ಪಿಂಚಣಿ ವ್ಯಸ್ಥೆಯನ್ನು ಜಾರಿಗೊಳಿಸುವುದು ಆಗಿದ್ದು, ಇಂತಹ ನೌಕರರಿಗೆ ಈಗ ಶುಭ ಸುದ್ದಿಯೊಂದು ಹೊರಬಿದ್ದಿದೆ. ಶೀಘ್ರವೇ NPS ರದ್ದುಗೊಳಿಸಿ, OPS ಜಾರಿಗೊಳಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯ ವಿಧಾನಸಭೆಯ ಕಲಾಪದ ಸಂದರ್ಭದಲ್ಲಿ ಹಲವು ಸದಸ್ಯರು ರಾಜ್ಯ ಸರ್ಕಾರಕ್ಕೆ ಕೇಳಿದಂತ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ, ಸರ್ಕಾರದ ಮುಂದೆ ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸೋ

ರಾಜ್ಯ ಸರ್ಕಾರಿ ನೌಕರ’ರಿಗೆ ಶುಭಸುದ್ದಿ – ಶೀಘ್ರವೇ ‘NPS’ ರದ್ದು, ‘OPS’ ಜಾರಿ ? Read More »

ಕರ್ನಾಟಕ

ಸಂತ್ರಸ್ಥೆ ವಿದ್ಯಾರ್ಥಿನಿ ಹೇಳಿಕೆ ದಾಖಲಿಸಿಕೊಂಡ ಸಿಐಡಿ    

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂತ್ರಸ್ಥೆ ವಿದ್ಯಾರ್ಥಿನಿಯಿಂದ ಸಿಐಡಿ ಪೊಲೀಸರು ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಉಡುಪಿ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು ರಾಜ್ಯ ಸರ್ಕಾರ ಹಠಾತ್ ಸಿಐಡಿಗೆ ಒಪ್ಪಿಸಿದೆ. ಸಿಐಡಿ ಡಿವೈಎಸ್ಪಿ ಮಅಂಜುಮಾಲ ನಾಯಕ್ ನೇತೃತ್ವದಲ್ಲಿ ಸಿಐಡಿ ತಂಡ ಉಡುಪಿಗೆ ಆಗಮಿಸಿ ತನಿಖೆ ಆರಂಭಿಸಿದೆ. ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಉಡುಪಿಗೆ ಆಗಮಿಸಲಿದ್ದು, ಉಡುಪಿ ಎಸ್ಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ಅವರು ಕಾಲೇಜಿಗ

ಸಂತ್ರಸ್ಥೆ ವಿದ್ಯಾರ್ಥಿನಿ ಹೇಳಿಕೆ ದಾಖಲಿಸಿಕೊಂಡ ಸಿಐಡಿ     Read More »

ಕರಾವಳಿ

ಯುವತಿಯ ಮಾತಿಗೆ ಮರುಳಾಗಿ 23,000ರೂ.ಕಳೆದುಕೊಂಡ ಚಾಲಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಫೋನ್‌ ಪೇ ಮಾಡುವುದಾಗಿ ನಂಬಿಸಿ ಅಂಗವಿಕಲ ಆಟೋ ಚಾಲಕನಿಂದ 23,500 ರೂ. ಪಡೆದು ಮಹಿಳಾ ಪ್ರಯಾಣಿಕರೊಬ್ಬರು ವಂಚಿಸಿರುವ ಘಟನೆ ವರದಿಯಾಗಿದೆ. ನಾಗರಭಾವಿ ಸಮೀಪದ ಮಹದೇಶ್ವರ ಲೇಔಟ್‌ ನಿವಾಸಿ ಶಿವಕುಮಾರ್‌ ಮೋಸ ಹೋಗಿದ್ದು, ಶಿವಕುಮಾರ್‌ ಅವರ ಆಟೋದಲ್ಲಿ ಚಂದ್ರಾಲೇಔಟ್‌ ನಿಂದ ಬನಶಂಕರಿಗೆ ತೆರಳುತ್ತಿದ್ದ ಯುವತಿ ವಂಚಿಸಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಸಂತ್ರಸ್ತ ಚಾಲಕ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿ ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆಟೋ ಚಾಲಕ ಶಿವಕುಮಾರ್‌ ಎಂದಿನಂತೆ

ಯುವತಿಯ ಮಾತಿಗೆ ಮರುಳಾಗಿ 23,000ರೂ.ಕಳೆದುಕೊಂಡ ಚಾಲಕ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top