karnataka

ಇಂದಿನಿಂದ ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ನ. 14.  ಕರ್ನಾಟಕದ ಉಪಚುನಾವಣೆ ಬಳಿಕ ಇದೀಗ ಮಹಾರಾಷ್ಟ್ರ ಚುನಾವಣಾ ಅಖಾಡಕ್ಕಿಳಿಯಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಜ್ಜಾಗಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಇಂದು ಭೀವಂಡಿ, ಚಾಂಡಿವಾಲಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಾಳೆ ನ.16 ಸೊಲ್ಲಾಪುರಕ್ಕೆ ತೆರಳಲಿ ಎರಡು ದಿನಗಳ ಕಾಲ ಮತ್ತೆ ಸರಣಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಜಾಟ್, ಅಕ್ಕಾಲ್ಕೋಟ್,ಸೊಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಾಡಿದ್ದು, ಲಾಥೂರ್ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ ಮಹಾರಾಷ್ಟ್ರದಲ್ಲಿ […]

ಇಂದಿನಿಂದ ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ Read More »

ಕರ್ನಾಟಕ

ದರ್ಶನ್‌ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ನ. 14. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ಗೆ ಹೈಕೋರ್ಟ್‌ ನೀಡಿದ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಹೇಳಿದ್ದಾರೆ. ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಪೊಲೀಸರ ಪರವಾಗಿ ವಾದ ಮಂಡಿಸಲು ಹಿರಿಯ

ದರ್ಶನ್‌ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆ Read More »

ಕರ್ನಾಟಕ

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15.  ಕಾಂಗ್ರೆಸ್ ಸರ್ಕಾರವು ಈಗಾಗಲೇ ಶಕ್ತಿ ಯೋಜನೆಯಡಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಇದೀಗ ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು Read More »

ಕರಾವಳಿ

ನ.25ರೊಳಗೆ ಬಗರ್ ಹುಕುಂ ಅರ್ಜಿ ತೆರವುಗೊಳಿಸುವಂತೆ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ನ. 14. ಬಗರ್ ಹುಕುಂ ಸಂಬಂಧಿತ ಅರ್ಜಿಗಳನ್ನು ನ.25ರೊಳಗೆ ತೆರವುಗೊಳಿಸಬೇಕು, ಆದೇಶ ಪಾಲನೆಯಾಗದಿದ್ದಲ್ಲಿ ಎಲ್ಲರಿಗೂ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಖಡಕ್ ಸೂಚನೆ ನೀಡಿದ್ದಾರೆ. ಬಗರ್ ಹುಕುಂ ಬಡವರ ಕೆಲಸ. ಬಡ ರೈತರಿಗೆ ಶೀಘ್ರ ಭೂ ಮಂಜೂರು ಮಾಡಬೇಕು ಎಂದು ರೈತಪರ ಸಂಘಟನೆಗಳು ದಶಕಗಳಿಂದ ಹೋರಾಡುತ್ತಿವೆ. ಈ ಬಗ್ಗೆ ಸರ್ಕಾರಕ್ಕೂ ಬದ್ಧತೆ ಇದ್ದು, ರೈತ ಹೋರಾಟಗಾರರ ದ್ವನಿಗೆ ಕಿವಿಗೊಡುವ ಅವರ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಉತ್ತರದಾಯಿತ್ವ

ನ.25ರೊಳಗೆ ಬಗರ್ ಹುಕುಂ ಅರ್ಜಿ ತೆರವುಗೊಳಿಸುವಂತೆ ಸರ್ಕಾರ ಆದೇಶ Read More »

ಕರ್ನಾಟಕ

ಮುಡಾ ಹಗರಣ: ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಸಿಎಂ ಮೇಲ್ಮನವಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ನ. 14. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್​ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ವಜಾ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠವು

ಮುಡಾ ಹಗರಣ: ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಸಿಎಂ ಮೇಲ್ಮನವಿ ಸಲ್ಲಿಕೆ Read More »

ಕರ್ನಾಟಕ

’ಜವಾಹರ್‌ ಲಾಲ್‌ ನೆಹರೂ ಆಧುನಿಕ ಭಾರತದ ಶಿಲ್ಪಿ’ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ನ. 14. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಮಾಜಿ ಪ್ರಧಾನ ಮಂತ್ರಿಗಳಾದ ದಿವಂಗತ ಪಂಡಿತ್ ಜವಾಹರ್‌ ಲಾಲ್ ನೆಹರೂರವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು . ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು

’ಜವಾಹರ್‌ ಲಾಲ್‌ ನೆಹರೂ ಆಧುನಿಕ ಭಾರತದ ಶಿಲ್ಪಿ’ – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

3 ತಿಂಗಳ ಸಂಬಳ ಸಿಗದೆ ಹೋರಾಟಕ್ಕೆ ಮುಂದಾದ 108 ಅಂಬುಲೆನ್ಸ್‌ ಸಿಬ್ಬಂದಿ

(ನ್ಯೂಸ್ ಕಡಬ) newskadaba.com ನ. 14. ಕರ್ನಾಟಕ ಸರ್ಕಾರದ ವಿರುದ್ಧ ಹೋರಾಟ ನಡೆಸಲು 108 ಅಂಬುಲೆನ್ಸ್‌ ಸಿಬ್ಬಂದಿ ಮುಂದಾಗಿದ್ದಾರೆ. 3 ತಿಂಗಳಿನಿಂದ ನಮಗೆ ಸಂಬಳ ಸಿಕ್ಕಿಲ್ಲ. ಹೀಗಾಗಿ ನ.16ರ ರಾತ್ರಿ 8 ಗಂಟೆಯ ಒಳಗಡೆ ಸಂಬಳವನ್ನು ಬಿಡುಗಡೆ ಮಾಡಬೇಕು. ಅಂದು ಸಂಬಳ ಪಾವತಿಯಾಗದೇ ಇದ್ದರೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ ಸಂಘ, ಅಖಿಲ ಕರ್ನಾಟಕ 108 ಅಂಬುಲೆನ್ಸ್‌ ನೌಕರರ ಹಿತರಕ್ಷಣಾ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಕವಚ(108) ಅಂಬುಲೆನ್ಸ್‌

3 ತಿಂಗಳ ಸಂಬಳ ಸಿಗದೆ ಹೋರಾಟಕ್ಕೆ ಮುಂದಾದ 108 ಅಂಬುಲೆನ್ಸ್‌ ಸಿಬ್ಬಂದಿ Read More »

ಕರ್ನಾಟಕ

ರಾಜ್ಯ ಮಿನಿ ಒಲಿಂಪಿಕ್ಸ್‌:  ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 14. 3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. 2022ರ ಬಳಿಕ ಅಂಡರ್‌-14 ಕ್ರೀಡಾಕೂಟ ಆಯೋಜನೆಗೊಳ್ಳುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 5000ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಳ್ಳಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಿಎಂ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಹಲವು ಸಚಿವರು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ಅಥ್ಲೆಟಿಕ್ಸ್‌, ಬಾಸ್ಕೆಟ್‌ಬಾಲ್‌, ಫುಟ್ಬಾಲ್‌, ಹಾಕಿ, ಕುಸ್ತಿ, ಜಿಮ್ನಾಸ್ಟಿಕ್ಸ್‌, ಶೂಟಿಂಗ್‌

ರಾಜ್ಯ ಮಿನಿ ಒಲಿಂಪಿಕ್ಸ್‌:  ಇಂದು ಸಿಎಂ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

ನ. 29ರಿಂದ ಬೆಂಗಳೂರಿನಿಂದ ಶಬರಿಮಲೆಗೆ ​ಹೊಸ ವೋಲ್ವೋ ಬಸ್ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 13.  ರಾಜಧಾನಿ ಬೆಂಗಳೂರಿನಿಂದ ಶಬರಿಮಲೆ ಯಾತ್ರೆ  ಕೈಗೊಳ್ಳುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೊಸದಾಗಿ ವೋಲ್ವೋ ಬಸ್ ಸೇವೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆರಂಭಿಸಿದೆ. ಇದೇ ನವೆಂಬರ್ 29ರಿಂದ ಹೊಸ ವೋಲ್ವೋ ಬಸ್ ಸಂಚಾರ ಆರಂಭವಾಗಲಿದ್ದು, ಬೆಂಗಳೂರಿನಿಂದ-ನೀಲಕ್ಕಲ್ (ಪಂಪಾ-ಶಬರಿಮಲೈ) ವರೆಗೆ ಓಡಾಟ ನಡೆಸಲಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ. ಅಂದು ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಬಸ್ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ನೀಲಕ್ಕಲ್

ನ. 29ರಿಂದ ಬೆಂಗಳೂರಿನಿಂದ ಶಬರಿಮಲೆಗೆ ​ಹೊಸ ವೋಲ್ವೋ ಬಸ್ ಸಂಚಾರ ಆರಂಭ Read More »

ಕರ್ನಾಟಕ

ಅಂತಾರಾಷ್ಟ್ರೀಯ ಯೋಗ ಗುರು ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 13. ಮೈಸೂರು ಮೂಲದ ಖ್ಯಾತ ಅಂತಾರಾಷ್ಟ್ರೀಯ ಯೋಗ ಗುರು ಶರತ್‌ ಜೋಯಿಸ್‌ (53) ಅವರು ಅಮೆರಿಕದಲ್ಲಿ ಕೊನೆಯುಸಿರೆಳೆದಿದ್ದಾರೆ. ಶರತ್‌ ಜೋಯಿಸ್‌ ಅವರು ಯೋಗಾಭ್ಯಾಸ ಮತ್ತು ಯೋಗಪಾಠಕ್ಕೆ ತಮ್ಮ ಬದುಕನ್ನು ಮೀಸಲಾಗಿಟ್ಟಿದ್ದರು. ಖ್ಯಾತ ಪಾಪ್‌ ಗಾಯಕಿ ಮಡೋನಾ ಸೇರಿದಂತೆ ಹಲವರಿಗೆ ಯೋಗ ಕಲಿಸಿದ ಖ್ಯಾತಿಯೂ ಅವರಿಗಿದೆ. ಅವರು ಹೆಸರಾಂತ ಯೋಗ ಗುರು ಮೈಸೂರು ಮೂಲದ ಕೆ. ಪಟ್ಟಾಭಿ ಜೋಯಿಸ್‌ ಅವರ ಮೊಮ್ಮಗರಾಗಿದ್ದಾರೆ. ಅಮೆರಿಕದಲ್ಲಿ ನೆಲೆಸಿದ್ದ ಅವರು ಯೋಗಗುರುವಾಗಿ ತಾತನ ಹಾದಿಯಲ್ಲೇ ಸಾಗಿದ್ದರು.

ಅಂತಾರಾಷ್ಟ್ರೀಯ ಯೋಗ ಗುರು ಹೃದಯಾಘಾತದಿಂದ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top