karnataka

SSLC ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಆ.10. SSLC ವಿದ್ಯಾರ್ಥಿನಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ವಿದ್ಯಾರ್ಥಿನಿ ಫಿಲಿಶ್(15) ಎಂದು ಗುರುತಿಸಲಾಗಿದೆ. ಪಟ್ಟಣದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಫಿಲಿಸಾ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಶಾಲಾ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಫಿಲಿಶ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಫಿಲಿಶ್ ಬೆಂಗಳೂರಿನ ನಿವಾಸಿಯಾಗಿದ್ದು, ಹೆತ್ತವರ ನಿಧನದ ಬಳಿಕ ಐದು ವರ್ಷಗಳ ಹಿಂದೆ ಅನಾಥಾಲಯಕ್ಕೆ ಇವರು ಸೇರ್ಪಡೆಗೊಂಡಿದ್ದರು ಎಂದು ನಿಲಯ ಪಾಲಕರಾದ ಸೆಲ್ವರಾಜ್ […]

SSLC ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್‌ ಶೀಟ್‌ಗಳ ಕಳವು..!

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.10. ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್‌ ಶೀಟ್‌ ಗಳನ್ನು ಕಳವು ನಡೆಸಿರುವ ಘಟನೆ ನೂತನ ಮಂದಿರದ ವಠಾರದಿಂದ ಇಂದು ಸಂಭವಿಸಿದ್ದು, ಗುತ್ತಿಗೆದಾರ ತೊಕ್ಕೊಟ್ಟು ನಿವಾಸಿ ಸುಂದರ ಗಟ್ಟಿ ಎಂಬವರು ಬಾಡಿಗೆಗೆ ತಂದಿದ್ದ 2.5 ಲಕ್ಷ ರೂ.ಗಳ 119 ತಗಡು ಶೀಟುಗಳನ್ನು ಕಳವು ನಡೆಸಲಾಗಿದೆ. ನಸುಕಿನ 2 ಗಂಟೆಯಿಂದ 3 ಗಂಟೆಯೊಳಗೆ ಕೃತ್ಯ ನಡೆದಿರುವುದಾಗಿ ತಿಳಿದುಬಂದಿದೆ. ಸ್ಥಳೀಯ ಸಿಸಿಟಿವಿ ಆಧಾರದಲ್ಲಿ ಪಿಕಪ್‌ ವಾಹನವನ್ನು ಬಳಸಿಕೊಂಡು ಕೃತ್ಯ ಎಸಗಿರುವುದಾಗಿಯೂ ಗೊತ್ತಾಗಿದೆ. ಕೊಲ್ಯ ಶ್ರೀ ಶಾರದ ಉತ್ಸವ ಸಮಿತಿಯವರ

ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್‌ ಶೀಟ್‌ಗಳ ಕಳವು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಬ್, ಡ್ರಗ್ಸ್ ಹಾವಳಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ

(ನ್ಯೂಸ್ ಕಡಬ)newskadaba.com ಮಣಿಪಾಲ, ಆ.10. ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳು ಇತ್ತೀಚೆಗೆ ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಣಿಪಾಲದಲ್ಲಿ ನಡೆಯುವ ಅಕ್ರಮ ಪಬ್ ಮತ್ತು ಗಾಂಜಾ ವ್ಯವಹಾರದ ಬಗ್ಗೆ ಗಮನ ಸೆಳೆಯುವ ಒಂದು ಮನವಿಯನ್ನು ಉಡುಪಿ ಕಾಂಗ್ರೆಸ್ ಪಕ್ಷದ ನಿಯೋಗದಿಂದ ನೀಡಲಾಯಿತು. ಮುಂದುದರಿದ ಹಂತವಾಗಿ ಮಣಿಪಾಲ ಪೊಲೀಸ್ ಸ್ಟೇಶನ್ ನ ಇನ್ಸ್ಪೆಕ್ಟರ್ ಶ್ರೀ ದೇವರಾಜ್ ಮತ್ತು ಸಬ್ ಇನ್ಸ್ಪೆಕ್ಟರ್ ಶ್ರೀ ಅಬ್ದುಲ್ ಖಾದರ್ ಅವರನ್ನು ಕಾಂಗ್ರೆಸ್ ಪಕ್ಷದ ನಿಯೋಗ ಭೇಟಿಯಾಗಿ ಮಣಿಪಾಲದಲ್ಲಿ ಪಬ್ ಮತ್ತು ಗಾಂಜಾ ವಿಚಾರದಲ್ಲಿ

ಪಬ್, ಡ್ರಗ್ಸ್ ಹಾವಳಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ Read More »

ಕರಾವಳಿ

ಲೋಕಾಯುಕ್ತ ಪೊಲೀಸರಿಂದ ಜನ ಸಂಪರ್ಕ ಸಭೆ – 13 ದೂರು ಸ್ವೀಕಾರ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿಗೆ ಸಂಬಂಧಪಟ್ಟ ಜನ ಸಂಪರ್ಕ ಸಭೆಯು ಪುತ್ತೂರು ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕರಿಂದ ಒಟ್ಟು 13 ದೂರುಗಳು ಸ್ವೀಕೃತವಾಗಿದ್ದು, ಪ್ರಮುಖವಾಗಿ ಕಂದಾಯ ಹಾಗೂ ಭೂ ದಾಖಲೆಗಳ ಇಲಾಖೆಗಳಿಗೆ ಸಂಬಂಧಿಸಿದ್ದವಾಗಿದ್ದು, ಕೆಲವು ದೂರುಗಳನ್ನು ಸ್ಥಳದಲ್ಲಿ ಪರಿಹರಿಸಲಾಗಿದ್ದು ಬಾಕಿ ಉಳಿದ ದೂರುಗಳನ್ನು ಶೀಘ್ರದಲ್ಲಿ ಇತ್ಯರ್ಥ ಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸೂಚಿಸಲಾಗಿದೆ. ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸೈಮನ್ ಸಿ.ಎ.

ಲೋಕಾಯುಕ್ತ ಪೊಲೀಸರಿಂದ ಜನ ಸಂಪರ್ಕ ಸಭೆ – 13 ದೂರು ಸ್ವೀಕಾರ Read More »

ಕರಾವಳಿ

ವಾರಸುದಾರರಿಲ್ಲದ ನಾಲ್ಕು ಶವಗಳ ಅಂತ್ಯಸಂಸ್ಕಾರ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ, ನಾಲ್ಕು ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರವನ್ನು ನಗರ ಪೊಲೀಸ್ ಠಾಣೆ ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ಸೇರಿಕೊಂಡು ಬೀಡಿನಗುಡ್ಡೆಯ ಹಿಂದುರುದ್ರ ಭೂಮಿಯಲ್ಲಿ ಗೌರಯುತವಾಗಿ ನಡೆಸಿದರು. ಎ.ಎಸ್.ಐ ಜಯಕರ್, ಹೆಡ್ ಕಾನ್ಸ್ಟೇಬಲ್ ಹರೀಶ್ ನಾಯ್ಕ್, ತನಿಖಾ ಸಹಾಯಕ ಕಾನೂನು ಪ್ರಕ್ರಿಯೆ ನಡೆಸಿದ್ದು, ಮೃತರ ವಾರಸುದಾರರ ಬರುವಿಕೆಗಾಗಿ ಮಾಧ್ಯಮ ಪ್ರಕಟಣೆ ನೀಡಲಾಗಿತ್ತು. ಕಾಯುವಿಕೆಯ ಕಾಲಮಿತಿ ಕಳೆದರೂ ಮೃತರ ಸಂಬಂಧಿಕರು ಇಲಾಖೆಯನ್ನು ಸಂಪರ್ಕಿಸಿರಲ್ಲ. ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ

ವಾರಸುದಾರರಿಲ್ಲದ ನಾಲ್ಕು ಶವಗಳ ಅಂತ್ಯಸಂಸ್ಕಾರ Read More »

ಕರಾವಳಿ

ಯುವತಿಯ ಮಾನಹಾನಿಯಾಗುವಂತೆ ವರ್ತಿಸಿದ ಆರೋಪಿಗೆ ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಯುವತಿಯ ಮಾನ ಹಾನಿಯಾಗುವಂತೆ ವರ್ತಿಸಿದ್ದ ಆರೋಪಿಗೆ 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ, 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಆದೇಶಿಸಿದ್ದಾರೆ ಎನ್ನಲಾಗಿದೆ. ಉಡುಪಿಯ ಬೈಕಾಡಿ ಗ್ರಾಮದ ಗೋಪಾಲ ಹಾಗೂ ಪುತ್ತೂರು ಗ್ರಾಮದ ಬಾಲಕೃಷ್ಣ ಇವರುಗಳ ಪೈಕಿ ಆರೋಪಿ ಬಾಲಕೃಷ್ಣ ಮಣಿಪಾಲದ ದೂರದರ್ಶನ ಕಛೇರಿಯಲ್ಲಿ ನೌಕರನಾಗಿದ್ದು, ಅದೇ ಕಛೇರಿಯಲ್ಲಿರುವ ಪುರುಷ ಸಿಬ್ಬಂದಿಯೊಂದಿಗೆ, ಮಹಿಳಾ ಸಹೋದ್ಯೋಗಿ ಸಲುಗೆಯಿಂದ ಒಟ್ಟಿಗೆ ಇರುವ

ಯುವತಿಯ ಮಾನಹಾನಿಯಾಗುವಂತೆ ವರ್ತಿಸಿದ ಆರೋಪಿಗೆ ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ – ದಂಡ ವಸೂಲಿ.!

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 62 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ಗಳನ್ನು ವಶಪಡಿಸಿಕೊಂಡು ಸಂತೆ ಅಂಗಡಿಯವರಿಗೆ ರೂ. 700 ದಂಡ ವಿಧಿಸಲಾಯಿತು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಬಳಸಿದ್ದಲ್ಲಿ ಬಾರಿ ದಂಡವನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಲಾಗುವುದು ಎಂದು ತಿಳಿಸಲಾಯಿತು. ನಗರಸಭೆಯ ಪೌರಾಯುಕ್ತರು, ಹಿರಿಯ ಆರೋಗ್ಯ ನಿರೀಕ್ಷಕರು,

ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ – ದಂಡ ವಸೂಲಿ.! Read More »

ಕರಾವಳಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿಖ್ಯಾತ್ ವಿಕ್ಕಿ ಬಪ್ಪಲ್ (29) ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ, ಇತರ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ಇದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು ಎಂದು ತಿಳಿದುಬಂದಿದೆ.

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಂದೂರಿನಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಬೇಡಿಕೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.10. ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದ ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡುವಂತೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸಚಿವ ಪ್ರಧಾನ್ ಅವರನ್ನು ಭೇಟಿ ಮಾಡಿದ ಸಂಸದ ರಾಘವೇಂದ್ರ, ವಿದ್ಯಾಲಯದ ಅಗತ್ಯತೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ಸಚಿವರು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿರುವುದಾಗಿ ತಿಳಿಸಿದೆ.

ಬೈಂದೂರಿನಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಬೇಡಿಕೆ Read More »

ಕರ್ನಾಟಕ

ಜೀನ್ಸ್ ಪಾರ್ಕ್ ಸ್ಥಾಪನೆಗೆ ಜಮೀನು ಗುರುತಿಸಿ – ಅಧಿಕಾರಿಗಳಿಗೆ ಸಿಎಂ ಸೂಚನೆ

(ನ್ಯೂಸ್ ಕಡಬ)newskadaba.com ಬಳ್ಳಾರಿ, ಆ.09. ಬಿಸಿಲ ನಾಡು ಗಣಿ ಜಿಲ್ಲೆ ಬಳ್ಳಾರಿಯನ್ನು ಭಾರತದ ಜೀನ್ಸ್ ರಾಜಧಾನಿಯನ್ನಾಗಿ ಮಾಡುವುದಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಚುನಾವಣಾ ಪೂರ್ವ ನೀಡಿದ ಭರವಸೆ ನನಸಾಗುವತ್ತ ಒಂದು ಹೆಜ್ಜೆ ಮುಂದಿಟ್ಟಿದ್ದು, ಜಿಲ್ಲೆಯಲ್ಲಿ ಜೀನ್ಸ್ ಜವಳಿ ಪಾರ್ಕ್ ಸ್ಥಾಪಿಸಲು ಭೂಮಿಯನ್ನು ಆಯ್ಕೆ ಮಾಡುವಂತೆ ಕರ್ನಾಟಕ ಸರ್ಕಾರವು ಬಳ್ಳಾರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಜೀನ್ಸ್ ಜವಳಿ ಪಾರ್ಕ್ ನಿರ್ಮಿಸಲು ಜಾಗವನ್ನು ಪತ್ತೆ ಹಚ್ಚಿ

ಜೀನ್ಸ್ ಪಾರ್ಕ್ ಸ್ಥಾಪನೆಗೆ ಜಮೀನು ಗುರುತಿಸಿ – ಅಧಿಕಾರಿಗಳಿಗೆ ಸಿಎಂ ಸೂಚನೆ Read More »

ಕರ್ನಾಟಕ
Scroll to Top