karnataka

ತೆಂಗಿನಕಾಯಿ ಕೀಳುವ ವೇಳೆ ಮರದಿಂದ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಆ.09. ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಪ್ರಸಿದ್ದಿ ಪಡೆದಿದ್ದ ಮಹಿಳೆ ದುರಾದೃಷ್ಟವಶಾತ್ ತೆಂಗಿನ ಮರದಿಂದಲೇ ಬಿದ್ದು ಮೃತಪಟ್ಟ ಘಟನೆ ಸವಣೂರು ಬಳಿ ನಡೆದಿದೆ. ಮೃತರನ್ನು ಪ್ರಮೋದ್ ಬೊಳ್ಳಾಜೆ ಪತ್ನಿ ಸುಚಿತ್ರಾ (30) ಎಂದು ಗುರುತಿಸಲಾಗಿದೆ. ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಯಿ ಕೀಳುತ್ತಿರುವಾಗ ಈ ಘಟನೆ ನಡೆದಿದ್ದು, ಮಹಿಳೆಯಾಗಿ ಸುಚಿತ್ರ ರವರು ತೆಂಗಿನಕಾಯಿ ಕೀಳುವ ಕಾಯಕದಲ್ಲಿ ತೊಡಕಿಸಿಕೊಂಡಿದ್ದರಿಂದ ಅವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ […]

ತೆಂಗಿನಕಾಯಿ ಕೀಳುವ ವೇಳೆ ಮರದಿಂದ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯದಿಂದ ಕಂದಮ್ಮ ಮೃತ್ಯು – ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.09. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಇಲ್ಲದ ವೇಳೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಒಂದೂವರೆ ತಿಂಗಳ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ 1.5 ತಿಂಗಳು ಹೆಣ್ಣು ಮಗು ಅಂಶಿಕಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮಗುವಿನಲ್ಲಿ ಕಫ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಅಂಶಿಕಾಳನ್ನು ದಾಖಲು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್

ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯದಿಂದ ಕಂದಮ್ಮ ಮೃತ್ಯು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಳವಾದ ಮೊಬೈಲ್‌ಫೋನ್ ವಾರಸುದಾರರಿಗೆ ಒಪ್ಪಿಸುವಲ್ಲಿ ಕರ್ನಾಟಕ ಪೊಲೀಸರೇ ಪ್ರಥಮ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಪ್ರತಿನಿತ್ಯವೂ ಎಲ್ಲ ಕಡೆ ಹಲವು ಮೊಬೈಲ್‌ ಫೋನ್‌ ಗಳು ಕಳವಾಗುತ್ತವೆ. ಅವುಗಳಲ್ಲಿ ಕೆಲವು ಪತ್ತೆಯಾದರೆ ಇನ್ನು ಕೆಲವು ಸಿಗುವುದೇ ಇಲ್ಲ. ಪೊಲೀಸರು ಒಂದಷ್ಟು ಮೊಬೈಲ್‌ ಫೋನ್‌ ಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ವಾರಸುದಾರರಿಗೆ ಒಪ್ಪಿಸುತ್ತಿರುತ್ತಾರೆ. ಆ ಪೈಕಿ ಈಗ ಕರ್ನಾಟಕ ಪೊಲೀಸರು ಮೊದಲ ಸ್ಥಾನದಲ್ಲಿದ್ದಾರೆ. ಕಳವಾದ ಇಲ್ಲವೇ ಕಾಣೆಯಾದ ಪೈಕಿ ಅತಿಹೆಚ್ಚು ಮೊಬೈಲ್‌ ಫೋನ್‌ ಗಳನ್ನು ಕರ್ನಾಟಕ ಪೊಲೀಸರು ಪತ್ತೆ ಮಾಡಿ ಅವುಗಳನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ. ಸಿಇಐಆರ್ ಪೋರ್ಟಲ್ ಮೂಲಕ

ಕಳವಾದ ಮೊಬೈಲ್‌ಫೋನ್ ವಾರಸುದಾರರಿಗೆ ಒಪ್ಪಿಸುವಲ್ಲಿ ಕರ್ನಾಟಕ ಪೊಲೀಸರೇ ಪ್ರಥಮ Read More »

ಕರ್ನಾಟಕ

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ `SSLC’ ಪರೀಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ SSLC ಪರೀಕ್ಷೆ ನಡೆಸದಂತೆ ಮಹತ್ವದ ಸೂಚನೆ ನೀಡಿದೆ ಎನ್ನಲಾಗಿದೆ. SSLC ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಪ್ರಕರಣಗಳಿಗೆ ಪೋಷಕರು ವ್ಯಾಪಾಕ ಟೀಕೆ ವ್ಯಕ್ತಪಡಿಸಿದ್ದು, ಹೀಗಾಗಿ ನಕಲು ತಡೆಗಟ್ಟಲು 2024 ರ ಮಾರ್ಚ್/ಏಪ್ರಿಲ್ ನಲ್ಲಿ SSLC ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸದಂತೆ ಸೂಚನೆ ನೀಡಿದೆ. ಕಳೆದ

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ `SSLC’ ಪರೀಕ್ಷೆ Read More »

ಕರ್ನಾಟಕ

ಟೊಮೆಟೊ ಬೆಲೆಯಲ್ಲಿ ಭಾರಿ ಕುಸಿತ; ರೈತರಲ್ಲಿ ಆತಂಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಟೊಮೆಟೊ ಬೆಲೆಯಲ್ಲಿ ಭಾರಿ ಏರಿಕೆಯಾಗಿದ್ದು, ರೈತರಿಗೆ ಖುಷಿ ಕೊಟ್ಟಿತ್ತು. ಕಳೆದ ಕೆಲವು ವಾರಗಳಿಂದ ನಿರಂತರವಾಗಿ ಮುಗಿಲು ಮುಟ್ಟಿದ್ದ ಟೊಮೆಟೊ ಬೆಲೆ ಈಗ ದಿಢೀರ್ ಕುಸಿತ ಕಾಣುತ್ತಿದೆ. ಬೆಲೆ ಏರಿಕೆ ಬಳಿಕ ಖುಷಿಯಾಗಿದ್ದ ರೈತರಲ್ಲಿ ದಿಢೀರ್ ಬೆಲೆ ಕುಸಿತವು ಆತಂಕ ಸೃಷ್ಟಿ ಮಾಡಿದೆ. ಹಳ್ಳಿಯಿಂದ ದಿಲ್ಲಿವರೆಗೂ ಒಂದೇ ಮಾತು, ಅದು ಟೊಮೆಟೊ ಬೆಲೆ ಏರಿಕೆಯದ್ದು, ಪೆಟ್ರೋಲ್‌ಗಿಂತ ಡಬಲ್ ಬೆಲೆಗೆ ಮಾರಾಟ ಆಗಿದ್ದ ಟೊಮೆಟೊ ಈಗ ಮತ್ತೆ ಕುಸಿಯಲು ಆರಂಭಿಸಿದೆ. 15 ಕೆಜಿ ತೂಕದ

ಟೊಮೆಟೊ ಬೆಲೆಯಲ್ಲಿ ಭಾರಿ ಕುಸಿತ; ರೈತರಲ್ಲಿ ಆತಂಕ Read More »

ಕರ್ನಾಟಕ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರ ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುವುದು. ಅರ್ಜಿಯನ್ನು ಜಾಲತಾಣ https://ssc.nic.in ದಲ್ಲಿ ಆಗಸ್ಟ್ 23, 2023 ರೊಳಗೆ ಸಲ್ಲಿಸಬೇಕು. ಸಂಪರ್ಕಕ್ಕಾಗಿ 080-25502520

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಘು ಮತ್ತು ಮುರುಳಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ರಘು ಮತ್ತು ಮುರುಳಿ ಬೈಕ್ ನಲ್ಲಿ ಕಾರೊಂದನ್ನು ಹಿಂಬಾಲಿಸಿಕೊಂಡು ಬಂದಿದ್ದು, ವೈಟ್ ಫಿಲ್ಡ್ ನ ಸಿದ್ದಾಪುರ ಬಳಿ ಕಾರನ್ನು ಅಡ್ಡಗಟ್ಟಿ ಕಾರಿನ ಬಳಿ ಬಂದು ಚಾಲಕನಿಗೆ ಕಾರಿನಿಂದ ಕೆಳಗೆ ಇಳಿಯಲು ಹೇಳಿದ್ದರು. ಚಾಲಕ ಕೆಳಗೆ ಇಳಿಯದಿದ್ದಾಗ ಕಲ್ಲಿನಿಂದ ಕಾರಿನ ಗಾಜನ್ನು ಒಡೆಯಲು ಯತ್ನಿಸಿದ್ದರು ಎಂದು ತಿಳಿದುಬಂದಿದೆ.

ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಡಿಯೋ ಚಿತ್ರೀಕರಣ ಪ್ರಕರಣ..! – ಉಡುಪಿಗೆ ಆಗಮಿಸಿದ ಸಿಐಡಿ ತಂಡ

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಸಿಐಡಿ ಪೊಲೀಸರು ಉಡುಪಿಗೆ ಆಗಮಿಸಿದ್ದಾರೆ ಎಂದು ವರದಿ ತಿಳಿಸಿದೆ. ಸಿಐಡಿ ವಿಭಾಗದ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ ಉಡುಪಿಯಲ್ಲಿ ಬೀಡುಬಿಟ್ಟಿದ್ದು, ಎಸ್ಪಿ ಕಚೇರಿಗೆ ಭೇಟಿ ನೀಡಿ ಎಸ್ಪಿ ಅಕ್ಷಯ್ ಹಾಗೂ ಪ್ರಕರಣದ ಈ ಹಿಂದಿನ ತನಿಖಾಧಿಕಾರಿ ಬೆಳ್ಳಿಯಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕಾಲೇಜಿಗೆ ಭೇಟಿ ನೀಡಲಿರುವ ತಂಡ, ಸಂತ್ರಸ್ತೆ ಹಾಗೂ ಆರೋಪಿ ವಿದ್ಯಾರ್ಥಿನಿಯರನ್ನು ಮತ್ತು ಆಡಳಿತ

ವಿಡಿಯೋ ಚಿತ್ರೀಕರಣ ಪ್ರಕರಣ..! – ಉಡುಪಿಗೆ ಆಗಮಿಸಿದ ಸಿಐಡಿ ತಂಡ Read More »

ಕರಾವಳಿ

ಉಪ್ಪಿನಂಗಡಿ: ಶಾಂತಿ ಭಂಗ ಪ್ರಕರಣ – ಐವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.09. ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಜಗಳಕ್ಕಿಳಿದಿದ್ದ ಐವರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಸಾರ್ವಜನಿಕ ಶಾಂತಿ ಭಂಗ ಪ್ರಕರಣದಡಿ ಕೇಸ್ ದಾಖಲಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ನೆಲ್ಯಾಡಿಯ ಬೆಥನಿ ಕಾಲೇಜು ಬಳಿಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಕೆ (30), ಅಶ್ವಥ್ (26), ಸ್ವರೂಪ್ ಪಟ್ಟೆ (25), ಅಖಿಲೇಶ್ (21) ಲಕ್ಷ್ಮಣ ಗೌಡ (45) ಎಂಬವರನ್ನು ವಶಕ್ಕೆ ಪಡೆದುಕೊಂಡು ಪೊಲೀಸರು 2 ಬೈಕ್ ಗಳನ್ನು 5 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಉಪ್ಪಿನಂಗಡಿ: ಶಾಂತಿ ಭಂಗ ಪ್ರಕರಣ – ಐವರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ

ಕೊರಗಜ್ಜನ ಆದಿಸ್ಥಳ ವರ್ಷದ 365 ದಿನವೂ ತೆರೆದಿರುತ್ತದೆ – ಆಡಳಿತ ಮಂಡಳಿ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಕುತ್ತಾರಿನಲ್ಲಿರುವ ಕೊರಗಜ್ಜನ ಏಳೂ ಆದಿಸ್ಥಳಗಳು ವರ್ಷದ 365 ದಿನವೂ ದಿನದ 24 ಗಂಟೆಯೂ ತೆರೆದಿರುತ್ತದೆ ಎಂದು ಕುತ್ತಾರು ಶ್ರೀ ಪಂಜಂದಾಯ ಬಂಟ ವೈದ್ಯನಾಥ ದೈವಸ್ಥಾನ ಮತ್ತು ಕೊರಗ ತನಿಯ ದೈವದ ಆದಿಸ್ಥಳಗಳ ಆಡಳಿತ ಮಂಡಳಿಯು ತಿಳಿಸಿದೆ. ಏಳು ಆದಿಸ್ಥಳಗಳು ದಿನದ 24 ಗಂಟೆಯೂ ತೆರೆದಿದ್ದರೂ, ಮಹಿಳೆಯರಿಗೆ ಮಾತ್ರ ಬೆಳಗ್ಗೆ 6.30ರಿಂದ ಸಂಜೆ 6.30ರ ವರೆಗೆ ಮಾತ್ರ ಪ್ರವೇಶ ಇರುತ್ತದೆ. ಈ ಏಳು ಆದಿ ಸ್ಥಳಗಳಲ್ಲಿ ಕೊರಗಜ್ಜನ ಕೋಲಗಳು ಕತ್ತಲೆಯಲ್ಲಿಯೇ ನಡೆಯುತ್ತದೆ ಮತ್ತು

ಕೊರಗಜ್ಜನ ಆದಿಸ್ಥಳ ವರ್ಷದ 365 ದಿನವೂ ತೆರೆದಿರುತ್ತದೆ – ಆಡಳಿತ ಮಂಡಳಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ
Scroll to Top