karnataka

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07. ಕರಾವಳಿಯ ಪ್ರಸಿದ್ದ ಜಾನಪದ ಕ್ರೀಡೆ ಕಂಬಳ ಕಂಪು ರಾಜಧಾನಿ ಬೆಂಗಳೂರಿಗೂ ಪಸರಿಸಲಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುವ ಚಿಂತನೆ ನಡೆದಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ಆರಂಭಗೊಂಡಿದೆ. ರಾಜ್ಯ ರಾಜಧಾನಿಯಲ್ಲಿ ತುಳುಕೂಟದ ಸುವರ್ಣ ಸಂಭ್ರಮದ ಹಿನ್ನಲೆಯಲ್ಲಿ ಕಂಬಳಾ ಆಯೋಜನೆಗೆ ನಿರ್ಧರಿಸಲಾಗಿದ್ದು, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಪೂರಕ ಸಿದ್ಧತೆ ನಡೆಯುತ್ತಿದೆ. ಕಂಬಳ ಕರೆಗೆ ರಾಜ ಮಹಾರಾಜ ‘ಜಯಚಾಮರಾಜೇಂದ್ರ ಒಡೆಯರ್‌ ಜೋಡುಕರೆ ಕಂಬಳ’ ಎಂದು ಹೆಸರಿಡಲು ತೀರ್ಮಾನಿಸಲಾಗಿದ್ದು, ಅರಮನೆ ಮೈದಾನದಲ್ಲಿ […]

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ ! Read More »

ಕರ್ನಾಟಕ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಮಂಗಳೂರು ರೈಲ್ವೆ ನಿಲ್ದಾಣದ ಆಧುನೀಕರಣದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಯಿತು. ನವದೆಹಲಿ ವಿಡಿಯೋ ಕಾನ್ಫೆರೆನ್ಸ್(ವರ್ಚುವಲ್) ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದರು ಎನ್ನಲಾಗಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಆವರಣದಲ್ಲಿ ನಡೆದ ಸಮಾರಂಭವನ್ನು ಸಂಸದ ನಳಿನ್ ಕುಮಾರ್ ಕಟೀಲು ಜ್ಯೋತಿ ಬೆಳಗಿಸಿ ಉದ್ಘಾಟಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ರೂ.19.32 ಕೋಟಿ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ Read More »

ಕರಾವಳಿ

ಶಂಕಿತ ಉಗ್ರರು ಎನ್‌ಐಎ ತಂಡದ ವಶಕ್ಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07. ರಾಜ್ಯದ ಹಲವೆಡೆ ಬಾಂಬ್‌ ಸ್ಫೋಟಿಸಲು ಸಂಚು ರೂಪಿಸಿದ್ದ ಶಂಕಿತ ಆರು ಮಂದಿ ಉಗ್ರರರನ್ನು ಹೆಚ್ಚಿನ ವಿಚಾರಣೆಗಾಗಿ ಎನ್‌ಐಎ ಸದ್ಯದಲ್ಲೇ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಸಿಸಿಬಿ ಪೊಲೀಸರ ತನಿಖೆ ಪೂರ್ಣಗೊಂಡು ಆರೋಪಿಗಳನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೀಗಾಗಿ, ಕೇಂದ್ರ ಗೃಹ ಸಚಿವಾಲಯ ಅಥವಾ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಎನ್‌ಐಎ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆಯಲಿದ್ದಾರೆ. ವಿದೇಶದಿಂದ‌ ಆರ್ಥಿಕ ನೆರವು ಮತ್ತು ವಿಧ್ವಂಸಕ ಕೃತ್ಯಕ್ಕೆ ಗ್ರೆನೇಡ್ ಪೂರೈಕೆ ಮಾಡಿರುವುದನ್ನು ಎನ್‌ಐಎ ಗಂಭೀರವಾಗಿ

ಶಂಕಿತ ಉಗ್ರರು ಎನ್‌ಐಎ ತಂಡದ ವಶಕ್ಕೆ..! Read More »

ಕರ್ನಾಟಕ

ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ..! – ಓರ್ವ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.07. ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ ನಡೆದು ಓರ್ವ ಆಸ್ಪತ್ರೆಗೆ ದಾಖಲಾದ ಘಟನೆ ಉಪ್ಪಿನಂಗಡಿ ಪೆರಿಯಡ್ಕದ ನೆಡ್ಚಿಲ್ ಬಳಿ ನಡೆದಿದೆ. ಕೇರಳ ಮೂಲದ ಮೂವರು ಇಲ್ಲಿ ಬಾಡಿಗೆ ರೂಂನಲ್ಲಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ನಡೆಸುತ್ತಿದ್ದರು. ಇವರು ತಮ್ಮ ಬಾಡಿಗೆ ಕೊಠಡಿಯಲ್ಲಿ ಪರಸ್ಪರ ಜಗಳವಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರು ಸೇರಿ ಮರದ ತುಂಡಿನಿಂದ ಮತ್ತೋರ್ವನ ತಲೆಗೆ ಹೊಡೆದಿದ್ದಲ್ಲದೆ, ತೀವ್ರ ಗಾಯಗೊಂಡು ಬಿದ್ದಿದ್ದ ಈತನನ್ನು ಕೊಠಡಿಯ ಹೊರಗೆ ಹಾಕಿ, ಬಾಗಿಲು ಹಾಕಿ ಕುಳಿತ್ತಿದ್ದರು ಎನ್ನಲಾಗಿದೆ.

ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ..! – ಓರ್ವ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್- ಅರ್ಜಿ ನೋಂದಾಯಿಸಿದ್ದರೂ ಎಂದಿನಂತೆ ಬಂದ ಕರೆಂಟ್ ಬಿಲ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 07. ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗಿದ್ದರೂ ಕೆಲವು ಗ್ರಾಹಕರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ಬದಲಿಗೆ ಬಳಕೆ ಮಾಡಿದ ವಿದ್ಯುತ್ ಬಿಲ್ ನೀಡಲಾಗಿದೆ. ಇಂಧನ ಇಲಾಖೆಯ ಆದೇಶದ ಪ್ರಕಾರ ಜುಲೈ 27ಕ್ಕೆ ಮೊದಲೇ ನೋಂದಣಿ ಮಾಡಿಸಿಕೊಂಡಿದ್ದರೂ ಎಂದಿನಂತೆಯೇ ಬಿಲ್ ಬಂದಿದ್ದು, ಕೆಲವು ಗ್ರಾಹಕರು ಬಿಲ್ ಪಾವತಿಸಬೇಕೆ, ಬೇಡವೇ ಎನ್ನುವ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಪಡೆದ 2.16 ಕೋಟಿ ಗ್ರಾಹಕರಲ್ಲಿ 2.14 ಕೋಟಿ ಮಂದಿ 200 ಯೂನಿಟ್ ಗಿಂತ

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್- ಅರ್ಜಿ ನೋಂದಾಯಿಸಿದ್ದರೂ ಎಂದಿನಂತೆ ಬಂದ ಕರೆಂಟ್ ಬಿಲ್..! Read More »

ಕರ್ನಾಟಕ

ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07. ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್‌ ಗಳ ತೆರವಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು‌ ನೀಡಲಾಗಿತ್ತು. ಈ ದೂರಿನಲ್ಲಿ ಕು. ಸೌಜನ್ಯ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ಸಮಾಜದಲ್ಲಿ ಶಾಂತಿ

ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..! Read More »

ಕರಾವಳಿ

ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಓರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಲ್ಡರ್ ಮೋಹನ್ ಅಮೀನ್ (66) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. 17 ಮಹಡಿಯಲ್ಲಿ ವಾಸವಿದ್ದ ಅವರು ಅಪಾರ್ಟ್‌ಮೆಂಟ್ ನ ಟೆರೆಸ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೋಹನ್ ಅಮೀನ್ ಅವರ ಆತ್ಮಹತ್ಯೆ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕರವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲತಃ ತುಮಕೂರಿನ ಗುಬ್ಬಿಯವರಾದ ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣ ಪತಿಯೊಂದಿಗೆ ಸೇರಿ ಮರಗಳನ್ನು ನೆಟ್ಟು ಬೆಳೆಸಿದ್ದು, ದಂಪತಿಗಳು ಮೊದಲ ವರ್ಷದಲ್ಲಿ 4 ಕಿ.ಮೀ ರಸ್ತೆಯ ಎರಡು ಬದಿಗಳಲ್ಲಿ 10 ಆಲದ ಸಸಿಗಳನ್ನು ನೆಟ್ಟು ಬೆಳೆಸಲು ಆರಂಭಿಸಿದ್ದರು. ಇಲ್ಲಿಯವರೆಗೂ ತಿಮ್ಮಕ್ಕರವರು 8 ಸಾವಿರಕ್ಕೂ

ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..! Read More »

ಕರ್ನಾಟಕ

ಕೊಂಬೆ ಕಡಿಯುವಾಗ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಮರದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಆ.07. ಮರದ ಕೊಂಬೆ ಕಡಿಯಲು ಹೋಗಿದ್ದ ವ್ಯಕ್ತಿ ವಿದ್ಯುತ್ ತಂತಿ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಲೋಕಪ್ಪ ಗೌಡ (56) ಎಂದು ಗುರುತಿಸಲಾಗಿದೆ. ವಿದ್ಯುತ್ ತಂತಿ ತಗುಲಿ ಮರದ ಮೇಲೆಯೇ ಪ್ರಾಣ ಬಿಟ್ಟಿದ್ದು, ವಿದ್ಯುತ್ ತಂತಿಗೆ ಮರದ ಕೊಂಬೆಗಳು ತಗಲುತ್ತಿದೆ ಎಂದು ಮರ ಕಡಿಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ

ಕೊಂಬೆ ಕಡಿಯುವಾಗ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಮರದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರದಿಂದ ಬಿದ್ದು ಪೊಲೀಸ್ ಪೇದೆ ಮೃತ್ಯು

(ನ್ಯೂಸ್ ಕಡಬ) newskadaba.com ಕೊಡಗು, ಆ. 07. ಮರದಿಂದ ಬಿದ್ದು ಪೊಲೀಸ್​ ಸಿಬ್ಬಂದಿಯೋರ್ವರು ಮೃತಪಟ್ಟ ಘಟನೆ ಕುಶಾಲನಗರ ತಾಲೂಕಿನ ಕಾನ್​ ಬೈಲ್​ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಸಿಬ್ಬಂದಿಯನ್ನು ಲೋಕೇಶ್ (40)  ಎಂದು ಗುರುತಿಸಲಾಗಿದೆ. ಲೋಕೇಶ್​ ಅವರು ಮಾವಿನ ಮರ ಕಸಿ ಮಾಡಲು ಮರ ಏರಿದ್ದ ಸಮಯದಲ್ಲಿ ಬಿಪಿ ಕಡಿಮೆಯಾಗಿ, ತಲೆ ತಿರುಗಿ ಮರದಿಂದ ಕಾಂಕ್ರೀಟ್ ರೋಡ್​ಗೆ ಬಿದ್ದ ಪರಿಣಾಮ​ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲೋಕೇಶ್​ ಅವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರಿಗೆ 10 ವಷ೯ಗಳಿಂದ

ಮರದಿಂದ ಬಿದ್ದು ಪೊಲೀಸ್ ಪೇದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top