karnataka

ಕರ್ನಾಟಕದ ನೂತನ DG ಹಾಗೂ IGP ಯಾಗಿ ಡಾ| ಅಲೋಕ್ ಕುಮಾರ್ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.06. ಪ್ರವೀಣ್ ಸೂದ್ ಅವರು ಸಿಬಿಐಗೆ ನೇಮಕಗೊಂಡ ನಂತರ, ಅವರ ಸ್ಥಾನಕ್ಕೆ ರಾಜ್ಯ ಸರ್ಕಾರದಿಂದ ಡಾ.ಅಲೋಕ್ ಮೋಹನ್ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ತಾತ್ಕಾಲಿಕ ನೇಮಕಾತಿಯನ್ನು, ಈಗ ಅಧಿಕೃತಗೊಳಿಸಿ ಆದೇಶಿಸಿದೆ ಎನ್ನಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ.ಅಲೋಕ್ ಮೋಹನ್, ಐಪಿಎಸ್ (ಕೆಎನ್: 1987) ಪೊಲೀಸ್ ಮಹಾನಿರ್ದೇಶಕರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರು, ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ರಾಜ್ಯ ವಿಪತ್ತು […]

ಕರ್ನಾಟಕದ ನೂತನ DG ಹಾಗೂ IGP ಯಾಗಿ ಡಾ| ಅಲೋಕ್ ಕುಮಾರ್ ನೇಮಕ Read More »

ಕರ್ನಾಟಕ

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.05. ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಅವಿನಾಶ್ ಧರ್ಮಸ್ಥಳ, ನಂದೀಪ್ ಧರ್ಮಸ್ಥಳ ಹಾಗೂ ಅಕ್ಷತ್ ಉಪ್ಪಿನಂಗಡಿ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಬಸ್ ನಿಲ್ದಾಣ ಬಳಿ, ರಿಕ್ಷಾ ಚಾಲಕ ಮಹಮ್ಮದ್ ಆಸೀಕ್ ಎಂಬವರ ಮೇಲೆ ಹಲ್ಲೆಯಾಗಿದ್ದು, ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

‘ರಾಜ್ಯದಲ್ಲಿ ಯಾರು ಏನು ಮಾಡಿದ್ದಾರೆ ? ಎಲ್ಲವೂ ನನಗೆ ಗೊತ್ತಿದೆ’..! ➤ ಡಿ.ಕೆ ಶಿವಕುಮಾರ್‌ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ರಾಜ್ಯದಲ್ಲಿ ಯಾರು ಏನಿದ್ದಾರೆ. ?ಅವರು ಏನು ಮಾಡಿದ್ದಾರೆ ? ಎಲ್ಲವೂ ನನಗೆ ಗೊತ್ತಿದೆ. ಆದರೆ, ನಾನು ಬಾಯಿ ಬಿಟ್ಟು ಏನು ಹೇಳುವುದಿಲ್ಲ ಎಂದರು. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಾನು ಯಾರೊಂದಿಗೂ ಒಪ್ಪಂದ ಮಾಡಿಕೊಂಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪಕ್ಕೆ ಉತ್ತರಿಸಿದ ಅವರು,  ಹಿಂದೆ ನಾನು ಕುಮಾರಣ್ಣನ ಕೈ ಕೆಳಗೆ ಕೆಲಸ ಮಾಡಿದ್ದೇನೆ. ಅಣ್ಣನ ಕುರಿತು ನನಗೂ

‘ರಾಜ್ಯದಲ್ಲಿ ಯಾರು ಏನು ಮಾಡಿದ್ದಾರೆ ? ಎಲ್ಲವೂ ನನಗೆ ಗೊತ್ತಿದೆ’..! ➤ ಡಿ.ಕೆ ಶಿವಕುಮಾರ್‌ ತಿರುಗೇಟು Read More »

ಕರ್ನಾಟಕ

ಬಸ್‌ ಗಳಲ್ಲಿ ಕರ್ಕಶ ಹಾರ್ನ್, ಧ್ವನಿವರ್ಧಕ ಬಳಕೆ ವಿರುದ್ಧ ಕಾರ್ಯಾಚರಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.05. ವಾಹನಗಳಿಗೆ ನಿಯಮ ಮೀರಿ ಕರ್ಕಶ ಹಾರ್ನ್ ಅಳವಡಿಸುತ್ತಿದ್ದು, ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಟ್ರಾಫಿಕ್ ಪೊಲೀಸರು ವಿಶೇಷ ಕಾರ್ಯಾಚರಣೆಗೆ ನಡೆಸಿದ್ದು ಒಟ್ಟಾರೆ 24 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. 2 ಗಂಟೆಗಳ ಕಾಲ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 24 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಖಾಸಗಿ ಬಸ್‌ಗಳಲ್ಲಿ ಕರ್ಕಶ ಹಾರ್ನ್ ಬಳಕೆ ಮತ್ತು ಬಸ್‌ ನೊಳಗೆ ಧ್ವನಿ ವರ್ಧಕಗಳನ್ನು ಬಳಸುವುದರ ವಿರುದ್ಧ ಸಂಚಾರ ವಿಭಾಗದ ಪೊಲೀಸರು ಮಂಗಳೂರು ನಗರ ವ್ಯಾಪ್ತಿಯಲ್ಲಿ ವಿಶೇಷ

ಬಸ್‌ ಗಳಲ್ಲಿ ಕರ್ಕಶ ಹಾರ್ನ್, ಧ್ವನಿವರ್ಧಕ ಬಳಕೆ ವಿರುದ್ಧ ಕಾರ್ಯಾಚರಣೆ..! Read More »

ಕರಾವಳಿ

ಗೃಹಜ್ಯೋತಿ ಯೋಜನೆ..! – 4 ದಿನಗಳಲ್ಲಿ 12 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಗೃಹಜ್ಯೋತಿ ನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸರ್ವರ್ ಸಮಸ್ಯೆಯ ಮಧ್ಯೆಯೂ (ಜೂನ್​ 21) ಸಂಜೆ ವೇಳೆಗೆ ಒಟ್ಟು 12.51 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆಯು ಆರಂಭಗೊಂಡಿತ್ತು. ಮೊದಲ ದಿನ – 96,305, ಎರಡನೆಯ ದಿನ- 3,34,845 ಮೂರನೇ ದಿನ 4,64,225 ಹಾಗೂ ನಾಲ್ಕನೇ ದಿನ (ಬುಧವಾರ) 3.56 ಲಕ್ಷ ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇಂದಿನಿಂದ ರಾಜ್ಯದ ಎಲ್ಲಾ ವಿದ್ಯುತ್

ಗೃಹಜ್ಯೋತಿ ಯೋಜನೆ..! – 4 ದಿನಗಳಲ್ಲಿ 12 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ Read More »

ಕರ್ನಾಟಕ

ಆ. 05 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ..! – ಇಂಧನ ಸಚಿವ ಕೆ.ಜೆ. ಚಾರ್ಜ್

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಆ.05. ಪ್ರತಿಯೊಂದು ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಕಲಬುರಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಯೋಜನೆಯಡಿ ಬಳಕೆಯಾಗುವ ವಿದ್ಯುತ್‌ಗೆ ಫಲಾನುಭವಿಗಳು ಶುಲ್ಕ ಪಾವತಿಸಬೇಕಾಗಿಲ್ಲ ಎಂದರು. ಗೃಹ ಜ್ಯೋತಿ ಯೋಜನೆ 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಭರವಸೆ ನೀಡಿದ ಐದು ಭರವಸೆಗಳಲ್ಲಿ ಒಂದಾಗಿದೆ. 1.4 ಕೋಟಿಗೂ ಹೆಚ್ಚು ಗ್ರಾಹಕರು ಈಗಾಗಲೇ ಪ್ರಯೋಜನಕ್ಕಾಗಿ ಅರ್ಜಿ ಸಲ್ಲಿಸಿದ್ದು,

ಆ. 05 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ..! – ಇಂಧನ ಸಚಿವ ಕೆ.ಜೆ. ಚಾರ್ಜ್ Read More »

ಕರ್ನಾಟಕ

ಕೈಗಾರಿಕೆಗಳು ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡಬೇಕು..! – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಉದ್ಯಮ‌ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲಾ ಸಹಕಾರ ಮತ್ತು ನೆರವನ್ನು ನೀಡುತ್ತದೆ. ಕಾರ್ಪೋರೇಟ್ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರ ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈ ಜೋಡಿಸಬೇಕು. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಸಮಾಜದ ಮತ್ತು ಉದ್ಯಮ ಕ್ಷೇತ್ರದ ಆರೋಗ್ಯಕರ ಪ್ರಗತಿಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ, ಬೃಹತ್

ಕೈಗಾರಿಕೆಗಳು ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡಬೇಕು..! – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಮಂಗಳೂರು: ದೋಣಿ ಮುಳುಗಡೆ; 9 ಮೀನುಗಾರರ ರಕ್ಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.05. ಮೀನುಗಾರಿಕೆಗೆ ತೆರಳಿದ್ದ ದೋಣಿಯು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು, ಈ ವೇಳೆ ಸ್ಥಳೀಯ ಮೀನುಗಾರರು ನೆರವಿಗೆ ಧಾವಿಸಿ 9 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ತೀರ ಪ್ರದೇಶದಿಂದ 5 ನಾಟಿಕಲ್ ಮೈಲುಗಳ ದೂರಕ್ಕೆ ಹೋದಾಗ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ.  ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿ ಪಲ್ಟಿಯಾಗಿದ್ದು, ಇದರಲ್ಲಿ 9 ಮಂದಿ ಮೀನುಗಾರರು ಇದ್ದರು. ಆದರೆ, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ದೋಣಿಯಲ್ಲಿದ್ದ ಮೀನುಗಾರರೊಬ್ಬರು

ಮಂಗಳೂರು: ದೋಣಿ ಮುಳುಗಡೆ; 9 ಮೀನುಗಾರರ ರಕ್ಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಆತ್ಮಹತ್ಯೆಗೆ ಮುನ್ನ ಪತ್ನಿ, ಪುತ್ರಿಯರ ಶವದೊಂದಿಗೆ ಮೂರು ದಿನ ಕಳೆದ ಟೆಕ್ಕಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಕಾಡುಗೋಡಿಯಲ್ಲಿ ಇಬ್ಬರು ಮಕ್ಕಳು, ಹೆಂಡತಿಯನ್ನ ಹತ್ಯೆಗೈದ ಟೆಕ್ಕಿಯೊಬ್ಬ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಬೆಚ್ಚಿಬೀಳಿಸುವ ಹಲವು ಸತ್ಯಗಳನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ. 31 ವರ್ಷದ ಟೆಕ್ಕಿ ವೀರಾರ್ಜುನ ವಿಜಯ್, ಪತ್ನಿ ಹೇಮಾವತಿ (29) ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳಾದ ಒಂದೂವರೆ ವರ್ಷದ ಮೋಕ್ಷ ಮೇಘ ನಯನ ಮತ್ತು 8 ತಿಂಗಳ ಮಗು ಸುನಯನಾ ಅವರನ್ನು ಕಾಡುಗೋಡಿಯ ಸೀಗೇಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಹತ್ಯೆ ಮಾಡಿದ್ದ. ಪ್ರಕರಣದ ತನಿಖೆ ಕೈಗೊತ್ತಿಕೊಂಡ

ಆತ್ಮಹತ್ಯೆಗೆ ಮುನ್ನ ಪತ್ನಿ, ಪುತ್ರಿಯರ ಶವದೊಂದಿಗೆ ಮೂರು ದಿನ ಕಳೆದ ಟೆಕ್ಕಿ Read More »

ಕರ್ನಾಟಕ

ಬಿಲ್ ಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು – ಬೆಸ್ಕಾಂ ಮಹತ್ವದ ಮಾಹಿತಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಗ್ರಾಹಕರು ವಿದ್ಯುತ್ ಬಿಲ್‌ನ ಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ತಿಳಿಸಿದೆ. ಸೆಪ್ಟೆಂಬರ್ 30ರೊಳಗೆ ವಿದ್ಯುತ್ ಬಾಕಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 25ರೊಳಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಆಗಸ್ಟ್ ಬಿಲ್ನಲ್ಲಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದೆ. ಜುಲೈ 25ರಿಂದ ಆಗಸ್ಟ್ 25ರೊಳಗೆ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಸೆಪ್ಟೆಂಬರ್ ಬಿಲ್ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ. ಯೋಜನೆಗೆ ಅರ್ಹರಾಗಲು

ಬಿಲ್ ಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು – ಬೆಸ್ಕಾಂ ಮಹತ್ವದ ಮಾಹಿತಿ..! Read More »

ಕರ್ನಾಟಕ
Scroll to Top