karnataka

ಬಾಲಕಿ ಮೇಲೆ ಅತ್ಯಾಚಾರ; ಪ್ರಾಂಶುಪಾಲ ನನ್ನು ಗಲ್ಲಿಗೇರಿಸಿ – ಯತ್ನಾಳ್ ಆಗ್ರಹ ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಖಾಸಗಿ ಶಾಲೆಯೊಂದರ ಪ್ರಾಂಶುಪಾಲ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಾಲಕಿ ಮೇಲೆ ಹೇಯ ಕೃತ್ಯ ಎಸಗಿದ 65 ವರ್ಷದ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಗಲ್ಲಿಗೆ ಏರಿಸಬೇಕಾಗಿ ಯತ್ನಾಳ್ ರವರು ಆಗ್ರಹಿಸಿದ್ದಾರೆ. ಶಾಲೆ ಸಂಸ್ಥಾಪಕನೇ ಪ್ರಾಂಶುಪಾಲನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ತನ್ನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಬೆಳಗ್ಗೆ 11.30ರ ಸುಮಾರಿಗೆ ತನ್ನ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ […]

ಬಾಲಕಿ ಮೇಲೆ ಅತ್ಯಾಚಾರ; ಪ್ರಾಂಶುಪಾಲ ನನ್ನು ಗಲ್ಲಿಗೇರಿಸಿ – ಯತ್ನಾಳ್ ಆಗ್ರಹ ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋರ್ಟ್ ವಿಚಾರಣೆ ದಿನ ತಪ್ಪಿಸಿಕೊಂಡು ಪರಾರಿಯಾಗಿದ್ದ ಕೈದಿ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಆ.05. ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು, ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೇ ಖಾಕಿ ಬಲೆಗೆ ಈ ಖತರ್ನಾಕ್ ಬಿದ್ದಿದ್ದಾನೆ. ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸುರೇಶ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯುವಾಗ ಹೋಟೆಲ್ ಬಳಿ ಪೊಲೀಸರನ್ನು

ಕೋರ್ಟ್ ವಿಚಾರಣೆ ದಿನ ತಪ್ಪಿಸಿಕೊಂಡು ಪರಾರಿಯಾಗಿದ್ದ ಕೈದಿ – ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ರಹ್ಮಾವರ: ನೂತನ ಸಂಚಾರಿ ನ್ಯಾಯಾಲಯದಿಂದ ಜನರಿಗೆ ಅನುಕೂಲ

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಆ.05. ನೂತನ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಸ್ಥಾಪನೆಯಾಗುತ್ತಿರುವುದು ಬ್ರಹ್ಮಾವರ ತಾಲೂಕಿನ ಜನತೆಗೆ ಸಂತಸದ ವಾತಾವರಣವನ್ನು ನಿರ್ಮಿಸಿದ್ದು, ಕೊನೆಗೂ ಜನರೆಲ್ಲರ ಆಸೆ ಈಡೇರಿದ್ದು, ಜನಸಾಮಾನ್ಯರಿಗೆ ನ್ಯಾಯದಾನ ಇನ್ನೂ ಹತ್ತಿರವಾಗಿದೆ. ತುಳುವರ ರಾಜಾಧಾನಿಯಾದ 365 ದೇವಸ್ಥಾನವಿದ್ದ ಐತಿಹಾಸಿಕ ಸ್ಥಳ ಬಾರಕೂರು, ಅತ್ಯಂತ ಹಳೆಯ ಬಂದರು ಆಗಿ ಇತಿಹಾಸ ಹೊಂದಿದ ಹಂಗಾರುಕಟ್ಟೆ, ಇಂತಹ ಹಲವಾರು ವೈಶಿಷ್ಟ್ಯಗಳನ್ನು, ಪ್ರವಾಸಿ ತಾಣಗಳನ್ನು, ಪುಣ್ಯಕ್ಷೇತ್ರಗಳನ್ನು ಹೊಂದಿದ ಬ್ರಹ್ಮಾವರ ಎಂಬ ದೊಡ್ಡ ತಾಲೂಕಿನಲ್ಲಿ ನ್ಯಾಯಾಲಯವು ಅತೀ ಅಗತ್ಯವಾಗಿದ್ದು, ಈ ಹಿಂದೆ

ಬ್ರಹ್ಮಾವರ: ನೂತನ ಸಂಚಾರಿ ನ್ಯಾಯಾಲಯದಿಂದ ಜನರಿಗೆ ಅನುಕೂಲ Read More »

ಕರಾವಳಿ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ

(ನ್ಯೂಸ್ ಕಡಬ)newskadaba.com ಮೈಸೂರು, ಆ.05. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರಿಗೆ ಆಗಮಿಸಲಿದ್ದು, ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿನಿ ಬಳಿಕ ಹೆಲಿಕಾಪ್ಟರ್​ನಲ್ಲಿ ತಮಿಳುನಾಡಿಗೆ ತೆರಳಲಿದ್ದು, ಮಧುಮಲೈ ಹುಲಿ ಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ, ಮಾವುತರ ಜೊತೆ ರಾಷ್ಟಪತಿ ದ್ರೌಪದಿ ಮುರ್ಮು ಸಂವಾದ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ Read More »

ಕರ್ನಾಟಕ

ಸೆಪ್ಟೆಂಬರ್‌ನಲ್ಲಿ ಹೆಚ್ಚುವರಿ ಅಕ್ಕಿ ವಿತರಣೆ ಪ್ರಯತ್ನ – ಸಚಿವ ಕೆ.ಎಚ್. ಮುನಿಯಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಎಲ್ಲ ಸದಸ್ಯರಿಗೆ ಪ್ರತಿ ತಿಂಗಳಿಗೆ ತಲಾ ಐದು ಕೆ.ಜಿ. ಅಕ್ಕಿಯನ್ನು ಹೆಚ್ಚುವರಿಯಾಗಿ ಸೆಪ್ಟೆಂಬರ್ ತಿಂಗಳಿನಿಂದಲೇ ವಿತರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು ಎನ್ನಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಅಕ್ಕಿ ಪೂರೈಕೆಗೆ ಆಸಕ್ತಿ ವ್ಯಕ್ತಪಡಿಸಿದ್ದು, ಹೆಚ್ಚಿನ ದರದಲ್ಲಿ ಖರೀದಿ ಸಾಧ್ಯವಿಲ್ಲ. ಆದ್ದರಿಂದ ಭಾರತೀಯ ಆಹಾರ ನಿಗಮ (ಎಫ್‌ಸಿಐ) ಮುಕ್ತ ಮಾರುಕಟ್ಟೆ ಮಾರಾಟ

ಸೆಪ್ಟೆಂಬರ್‌ನಲ್ಲಿ ಹೆಚ್ಚುವರಿ ಅಕ್ಕಿ ವಿತರಣೆ ಪ್ರಯತ್ನ – ಸಚಿವ ಕೆ.ಎಚ್. ಮುನಿಯಪ್ಪ Read More »

ಕರ್ನಾಟಕ

ಬಂಟ್ವಾಳ: ದೇವಸ್ಥಾನದ ಅರ್ಚಕ ನಾಪತ್ತೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.05. ದೇವಸ್ಥಾನವೊಂದರ ಅರ್ಚಕ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿರುವ ಕೃಷ್ಣ ಕೆ.ಬಿ.ಅವರ ಸಹೋದರ ಕೆ.ವಿ.ಜಗನ್ನಾಥ (43)ಅವರು ನಾಪತ್ತೆಯಾದವರು ಎಂದು ಗುರುತಿಸಲಾಗಿದೆ. ಮನೆಗೂ ಹೋಗದೆ ಇದ್ದು ಮನೆಯವರಲ್ಲಿ ವಿಚಾರಿಸಿದಾಗ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ಈ ಹಿಂದೆಯೂ ಮನೆಯಲ್ಲಿ ಹೇಳದೆ ಹೋಗುವ ಅಭ್ಯಾಸವಾಗಿದ್ದು, ಎಲ್ಲಿಯಾದರೂ ಹೋಗಿ ದೇವರ ಧ್ಯಾನ ಮಾಡುತ್ತಿದ್ದರು. ಅವಿವಾಹಿತರಾಗಿರುವ ಅವರು ಬಿಎಸ್‌ಸಿ, ಎಂಬಿಎ ಪಧವೀಧರರಾಗಿದ್ದಾರೆ. ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು,

ಬಂಟ್ವಾಳ: ದೇವಸ್ಥಾನದ ಅರ್ಚಕ ನಾಪತ್ತೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನದಿ ದಡದಲ್ಲಿದ್ದ ಪಂಪ್ ಸೆಟ್ ಕಳವು – ನಾಲ್ವರು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೈಲಹೊಂಗಲ, ಆ.05. ಮಲಪ್ರಭಾ ನದಿಯ ದಡದಲ್ಲಿ ರೈತರು ಅಳವಡಿಸಿದ್ದ ವಿದ್ಯುತ್‌ ಪಂಪ್ ಸೆಟ್‌ ಗಳ ಕಳ್ಳತನ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಪಂಪ್‌ಸೆಟ್‌ ಹಾಗೂ ವಾಹನ ಸೇರಿ ₹5ಲಕ್ಷ ಮೌಲ್ಯದ ವಸ್ತುಗಳನ್ನೂ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಮಲಪ್ರಭಾ ನದಿಯ ದಂಡೆಯ ಜಾಕ್‌ವೆಲ್ ಹತ್ತಿರ ಹೊಸೂರು ಗ್ರಾಮದ ರೈತರು ಈ ಪಂಪ್‌ ಸೆಟ್‌ಗಳನ್ನು ಅಳವಡಿಸಿದ್ದರು. ಈಚೆಗೆ ಕಳ್ಳತನ ಮಾಡಿದ ಬಗ್ಗೆ ಮುರಗೋಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಮುರಗೋಡ ಪೊಲೀಸರು

ನದಿ ದಡದಲ್ಲಿದ್ದ ಪಂಪ್ ಸೆಟ್ ಕಳವು – ನಾಲ್ವರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಗೋ ಸಾಗಾಟ – ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಸಿದ್ದಾಪುರ, ಆ.05. ಕದ್ದು ತಂದ ಎರಡು ಗಂಡು ಕರುಗಳನ್ನು ಪಿಕಪ್‌ ವಾಹನದಲ್ಲಿ ಹಾಕಿಕೊಂಡು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಗೋಪಾಲ ಪೂಜಾರಿ ಮತ್ತು ಭೋಜ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಗೋ ಸಾಗಾಟ – ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೃದ್ದೆಗೆ ಮೋಸ; ಚಿನ್ನಾಭರಣ ಕಳವು

(ನ್ಯೂಸ್ ಕಡಬ)newskadaba.com ಪಾವಗಡ, ಆ.05. ಇಲ್ಲ ಸಲ್ಲದ ಸಬೂಬು ಹೇಳಿ ಚಿನ್ನದ ಆಭರಣ ಪಡೆದು ಕಳ್ಳರು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗ್ರಾಮದ ಹೊರ ವಲಯದಲ್ಲಿ ಕುರಿ ಮೇಯಿಸುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ನಿಮ್ಮ ಮಗ ಸಾಲ ಪಾವತಿಸಿಲ್ಲ. ಈ ಕೂಡಲೇ ಹಣ ಕೊಡಬೇಕು, ಇಲ್ಲವಾದಲ್ಲಿ ಚಿನ್ನದ ಆಭರಣ ನೀಡಿ ಎಂದಿದ್ದಾರೆ. ನಿಮ್ಮ ಮಗ ಮಾತನಾಡುತ್ತಿದ್ದಾನೆ ಮಾತನಾಡಿ, ಎಂದು ವೃದ್ಧೆಗೆ ಮೊಬೈಲ್ ನೀಡಿದ್ದಾರೆ. ವೃದ್ಧೆಯ ಮಗನ ಧ್ವನಿಯಲ್ಲಿ ಮಾತನಾಡಿ 6 ಗ್ರಾಂ ತೂಕದ ಚಿನ್ನದ ಕಿವಿಯೋಲೆ, ಚೈನ್

ವೃದ್ದೆಗೆ ಮೋಸ; ಚಿನ್ನಾಭರಣ ಕಳವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂಗಡಿಯ ಡ್ರಾವರ್ ನಲ್ಲಿದ್ದ 9,700 ರೂ ಕಳವು

(ನ್ಯೂಸ್ ಕಡಬ)newskadaba.com ಮಂಗಳೂರು, ಆ.05. ಟೈಲ್ಸ್‌ ಆಯಂಡ್‌ ಗ್ರಾನೈಟ್‌ ಅಂಗಡಿಯಲ್ಲಿ ನಗದು ಹಣ ಕಳವಾಗಿದೆ ಎಂದು ತಿಳಿದುಬಂದಿದೆ. ಅಂಗಡಿಯನ್ನು ಮುಚ್ಚಿ, ಮರುದಿನ ಬೆಳಗ್ಗೆ 9 ಗಂಟೆಗೆ ಬಂದು ತೆರೆದು ನೋಡಿದಾಗ ಕಳ್ಳರು ಯಾವುದೋ ಆಯುಧ ಉಪಯೋಗಿಸಿ ಎರಡು ಡ್ರಾವರ್‌ಗಳಲ್ಲಿದ್ದ ಒಟ್ಟು 9,700 ರೂ. ಕಳವು ಮಾಡಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.  

ಅಂಗಡಿಯ ಡ್ರಾವರ್ ನಲ್ಲಿದ್ದ 9,700 ರೂ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top