karnataka

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಆ.05. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಅಪರಾಧ ಪ್ರಕರಣವೊಂದರ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಸತೀಶ್‌ ಗುಪ್ತ ಯಾನೆ ಮಹೋರಿ (33)ಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ವೃತ್ತ ನಿರೀಕ್ಷಕ ರವಿ ಬಿ.ಎಸ್‌.ಅವರ ಮಾರ್ಗದರ್ಶನದಲ್ಲಿ ಮಂಗಳೂರು ಗ್ರಾಮಾಂತರ ವಾಮಂಜೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.  

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ YES Bankನಲ್ಲಿ ಭರ್ಜರಿ ಆಫರ್ – ಇಂದೇ ಅಪ್ಲೈ ಮಾಡಿ

(ನ್ಯೂಸ್ ಕಡಬ)newskadaba.com ಆ.05. YES Bank Recruitment 2023 ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಂಕ್ನಲ್ಲಿ (Yes Bank) ಅನೇಕ ಹುದ್ದೆಗಳು ಖಾಲಿ ಇದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ರಿಲೇಶನ್ ಶಿಪ್ ಮ್ಯಾನೇಜರ್, ಪರ್ಸನಲ್ ಬ್ಯಾಂಕರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಆಗಸ್ಟ್ 31, 2023 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ (Online) ಮೂಲಕ ಅಪ್ಲೈ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ

ಉದ್ಯೋಗಾಕಾಂಕ್ಷಿಗಳಿಗೆ YES Bankನಲ್ಲಿ ಭರ್ಜರಿ ಆಫರ್ – ಇಂದೇ ಅಪ್ಲೈ ಮಾಡಿ Read More »

ಉದ್ಯೋಗ, ಕರಾವಳಿ

ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ –  ಆ.08 ರಂದು ದಲಿತ್ ಸಂಘಟನೆಯಿಂದ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ವಿಟ್ಲ, ಆ.05. ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ನೇತೃತ್ವದಲ್ಲಿ ವಿವಿಧ ರಾಜಕೀಯ ಪಕ್ಷದ ಎಸ್ ಸಿ, ಎಸ್ ಟಿ ಘಟಕ ಮತ್ತು ಕಾರ್ಮಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ವಿಟ್ಲದಲ್ಲಿ ಆ.08 ರಂದು ಪ್ರತಿಭಟನೆ ನಡೆಯಲಿದೆ ಎಂದು ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ತಿಳಿಸಿದರು. ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ವಿಟ್ಲ ಜೈನ ಬಸದಿಯಿಂದ ಮೆರವಣಿಗೆ ಹೊರಟು ವಿಟ್ಲ ನಾಡಕಚೇರಿ

ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ –  ಆ.08 ರಂದು ದಲಿತ್ ಸಂಘಟನೆಯಿಂದ ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಣಂತಿಯರಲ್ಲಿ ಎದೆಹಾಲಿನ ಸಮಸ್ಯೆಯೇ..? – ಹಾಗಾದರೆ ಇಲ್ಲಿದೆ ಮಹತ್ವದ ಮಾಹಿತಿ

(ನ್ಯೂಸ್ ಕಡಬ)newskadaba.com ಆ.05. ಹಾಲುಣಿಸುವ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸುವ ಗುಣ ಈ ಮೆಂತ್ಯೆ ಕಾಳುಗಳಲ್ಲಿ ಅಡಗಿದೆ. ಅದರೊಂದಿಗೆ ದೇಹದ ಕೊಬ್ಬನ್ನು ಕರಗಿಸುತ್ತದೆ. ಇದನ್ನು ನೀರಿನಲ್ಲಿ ನೆನೆಸಿಟ್ಟು ಮರುದಿನ ಆ ನೀರಿನ ಜೊತೆ ಸೇವಿಸಬೇಕು. ಮೆಂತ್ಯೆ ಪುಡಿ ಮಾಡಿಕೊಂಡು ಹಾಲಿನ ಜೊತೆ ಸೇವಿಸಬಹುದು. ಮೆಂತ್ಯೆಯನ್ನು ಮೊಳಕೆ ಬರಿಸಿಯೂ ಸೇವಿಸಬಹುದು. ಆದರೆ ಇದನ್ನು ಹೆಚ್ಚಾಗಿ ತಿನ್ನಬಾರದು. ಹಿತಮಿತವಾಗಿ ಸೇವಿಸಬೇಕು. ಅಡುಗೆ ಮನೆಯಲ್ಲಿ ಇರುವಂತಹ ಮೆಂತ್ಯೆ ಕಾಳು, ಮೆಂತ್ಯೆ ಸೊಪ್ಪು ಬಳಸುವುದರಿಂದ ಆರೋಗ್ಯಕ್ಕೆ ಸಂಬಂಧಪಟ್ಟ ಸಾಕಷ್ಟು ತೊಂದರೆಗಳನ್ನು ನಿವಾರಿಸಿಕೊಳ್ಳಬಹುದುದಾಗಿದೆ. ಇದರಲ್ಲಿ

ಬಾಣಂತಿಯರಲ್ಲಿ ಎದೆಹಾಲಿನ ಸಮಸ್ಯೆಯೇ..? – ಹಾಗಾದರೆ ಇಲ್ಲಿದೆ ಮಹತ್ವದ ಮಾಹಿತಿ Read More »

ಆರೋಗ್ಯ ಮಾಹಿತಿ

ಉತ್ತಮ ಆರೋಗ್ಯಕ್ಕಾಗಿ ಸೀಬೆ ಹಣ್ಣು..! – ಪ್ರತಿದಿನ ಸೇವಿಸಿ ಆರೋಗ್ಯವನ್ನು ಕಾಪಾಡಿ

(ನ್ಯೂಸ್ ಕಡಬ)newskadaba.com ಆ.04. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ. ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದಾಗಿದ್ದು, ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಈ ಹಣ್ಣು ಸಾಮಾನ್ಯವಾಗಿ ಒಣ ಉಷ್ಣಾಂಶವಿರುವ ಹಾಗೂ ತಂಪು ಪ್ರದೇಶಗಳಲ್ಲಿ ಬೆಳೆಯುತ್ತದೆ. ಇದಕ್ಕೆ ಆರೈಕೆಯ ಅಗತ್ಯ ಇಲ್ಲ. ಸಾಮಾನ್ಯವಾಗಿ ಕೆಂಪು ಹಾಗೂ ಬಿಳಿ ಬಣ್ಣಗಳಲ್ಲಿ ಈ ಹಣ್ಣು ಸಿಗುತ್ತದೆ. ರುಚಿಯಲ್ಲಿ ಕೊಂಚ ಭಿನ್ನವಾಗಿರುತ್ತದೆ. ಪೌಷ್ಠಿಕಾಂಶದ ವಿಷಯದಲ್ಲಿ ಸೀಬೆಹಣ್ಣಿನಲ್ಲಿ ಉತ್ತಮ ವಿಟಮಿನ್‌ ಸಿ ಅಂಶವಿರುತ್ತದೆ. ಒಂದು ಮಧ್ಯಮ ಗಾತ್ರದ

ಉತ್ತಮ ಆರೋಗ್ಯಕ್ಕಾಗಿ ಸೀಬೆ ಹಣ್ಣು..! – ಪ್ರತಿದಿನ ಸೇವಿಸಿ ಆರೋಗ್ಯವನ್ನು ಕಾಪಾಡಿ Read More »

ಆರೋಗ್ಯ ಮಾಹಿತಿ

ಚಂದ್ರನಿಗೆ ಇನ್ನಷ್ಟು ಸಮೀಪವಾದ ಇಸ್ರೋ – 3ನೇ 2 ಭಾಗ ಅಂತರವನ್ನು ಕ್ರಮಿಸಿದ ಚಂದ್ರಯಾನ-3

 (ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಭಾರತದ ಚಂದ್ರಯಾನ-3 ನೌಕೆಯು ಶುಕ್ರವಾರದ ವೇಳೆಗೆ, ಭೂಮಿ ಮತ್ತು ಚಂದ್ರನ ನಡುವಿನ ಅಂತರದ ಮೂರನೇ ಎರಡು ಭಾಗವನ್ನು ಕ್ರಮಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ ಎನ್ನಲಾಗಿದೆ. ಆಗಸ್ಟ್ 01 ರಂದು, ಇಸ್ರೋ ಚಂದ್ರಯಾನ-3ನ್ನು ಚಂದ್ರನತ್ತ ತೂರಿಬಿಡಲು ಟ್ರಾನ್ಸ್ ಲೂನರ್ ಇಂಜೆಕ್ಷನ್ ಕಾರ್ಯಾಚರಣೆಯನ್ನು ಮಾಡಿತ್ತು. ಅಂದರೆ, ಆವರೆಗೆ ಭೂಮಿಯನ್ನು ಸುತ್ತುತ್ತಿದ್ದ ಚಂದ್ರಯಾನವನ್ನು ಚಂದ್ರನತ್ತ ಸಾಗುವ ದಾರಿಯಲ್ಲಿ ಇರಿಸಲಾಗಿತ್ತು. ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಆರೋಗ್ಯ ಸಾಮಾನ್ಯವಾಗಿದೆ ಎಂದು ಟ್ರಾನ್ಸ್ ಲೂನರ್

ಚಂದ್ರನಿಗೆ ಇನ್ನಷ್ಟು ಸಮೀಪವಾದ ಇಸ್ರೋ – 3ನೇ 2 ಭಾಗ ಅಂತರವನ್ನು ಕ್ರಮಿಸಿದ ಚಂದ್ರಯಾನ-3 Read More »

ಕರ್ನಾಟಕ

ಬೆಳ್ತಂಗಡಿ: ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ – ಸೌಜನ್ಯ ತಾಯಿಯಿಂದ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.05. ಅಪರಿಚಿತ ವ್ಯಕ್ತಿಗಳಿಂದ ಮಾನಹಾನಿಗೆ ಯತ್ನ ಮತ್ತು ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳದ ಸೌಜನ್ಯ ತಾಯಿ ಕುಸುಮಾವತಿ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ. ಸೌಜನ್ಯಾಗೆ 11 ವರ್ಷಗಳ ಹಿಂದೆ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದ್ದು, ಈ ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ 11 ವರ್ಷದಿಂದ ಹೋರಾಟ ನಡೆಸುತ್ತಿದ್ದು, ಅದೇ ಉದ್ದೇಶದಿಂದ ಉಜಿರೆಯಲ್ಲಿ ಸಭೆಯೊಂದನ್ನು ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಕುಟುಂಬದೊಂದಿಗೆ ತೆರಳಿದ್ದೇನೆ ಎಂದು

ಬೆಳ್ತಂಗಡಿ: ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ – ಸೌಜನ್ಯ ತಾಯಿಯಿಂದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಜೈಲಿನಿಂದ ಹೊರಬಂದ ಕುಖ್ಯಾತ ರೌಡಿಶೀಟರ್ ನ ಬರ್ಬರ ಹತ್ಯೆ

 (ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಕುಖ್ಯಾತ ರೌಡಿಶೀಟರ್ ಓರ್ವನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕೊಲೆಯಾದ ರೌಡಿಶೀಟರ್ ನನ್ನು ಸಿದ್ದಾಪುರ ಮಹೇಶ್​ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್​​​ ಗಳಾದ​​​ ನಾಗ, ಡಬಲ್ ಮೀಟರ್​ ಮೋಹನ್​​ ಹಾಗು ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ನಾಗ ಮತ್ತು ಸಿದ್ದಾಪುರ ಮಹೇಶ್ ಮಧ್ಯೆ ಮೊದಲಿನಿಂದಲೂ ದ್ವೇಷವಿದ್ದು, 2020 ರಲ್ಲಿ ಜಯನಗರದಲ್ಲಿ ನಡೆದಿದ್ದ

ಜೈಲಿನಿಂದ ಹೊರಬಂದ ಕುಖ್ಯಾತ ರೌಡಿಶೀಟರ್ ನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಪರ ಬೃಹತ್ ಸಮಾವೇಶ – ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.04.  ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕ ರೀತಿಯ ಸುಳ್ಳಾರೋಪಗಳನ್ನು ಮಾಡಿ, ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ‘ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ’ ಸಂಘಟನೆಯ ಮಂಜುನಾಥ ಸ್ವಾಮಿಯ ಭಕ್ತಾಭಿಮಾನಿಗಳಿಂದ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ ಸಭೆ ಉಜಿರೆಯಲ್ಲಿ ನಡೆಯಿತು. ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಪೇಟೆಯ ಮೂಲಕ ಸಾಗಿಬಂದ ಬೃಹತ್ ಮೆರವಣಿಗೆಯು, ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಜನರ ಜೊತೆ ಶಿಸ್ತು ಬದ್ಧವಾಗಿ ಸಾಗಿಬಂದಿತ್ತು. ಎಲ್ಲರ ಕೈಯಲ್ಲೂ ಕ್ಷೇತ್ರದ ಮತ್ತು

ಬೆಳ್ತಂಗಡಿ: ಧರ್ಮಸ್ಥಳ ಪರ ಬೃಹತ್ ಸಮಾವೇಶ – ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ Read More »

ಕರಾವಳಿ

ಕಾರು ಹೊಂದಿರುವ ಕುಟುಂಬಕ್ಕೆ ‘ಬಿಪಿಎಲ್’ ಕಾರ್ಡ್ ರದ್ದು- ಆಹಾರ ಸಚಿವರಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 04. ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡುದಾರರಿಗೆ ಬಿಸಿ ಸುದ್ದಿಯೊಂದನ್ನು ನೀಡಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ, ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದರು. ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ನ್ನು ಕೂಡಾ ರದ್ದುಗೊಳಿಸಲಾಗುತ್ತದೆ. ಯಲ್ಲೋ

ಕಾರು ಹೊಂದಿರುವ ಕುಟುಂಬಕ್ಕೆ ‘ಬಿಪಿಎಲ್’ ಕಾರ್ಡ್ ರದ್ದು- ಆಹಾರ ಸಚಿವರಿಂದ ಮಹತ್ವದ ಮಾಹಿತಿ Read More »

ಕರ್ನಾಟಕ
Scroll to Top