karnataka

ಇಂದು ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ಮತದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 13. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ವಿಧಾನಸಭೆ ಉಪಚುನಾವಣೆ ಮತದಾನ ನಡೆಯಲಿದ್ದು, ಈ ಪೈಕಿ ಚನ್ನಪಟ್ಟಣ ಕ್ಷೇತ್ರ ಹೆಚ್ಚು ಕುತೂಹಲ ಮೂಡಿಸಿದೆ. ಕುತೂಹಲ ಕೆರಳಿಸಿರುವ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್‌ ಹಾಗೂ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ ಸ್ಪರ್ಧಿಸಿದ್ದಾರೆ. […]

ಇಂದು ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ಮತದಾನ Read More »

ಕರ್ನಾಟಕ

’ಟಾಕ್ಸಿಕ್’ ಸಿನಿಮಾಕ್ಕಾಗಿ ಮರ ಕಡಿದ ಆರೋಪ: ಎಫ್‌ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್‌ಗೆ ಮರಗಳನ್ನು ಕಡಿದ ಆರೋಪದ ಹಿನ್ನೆಲೆ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿದೆ. ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‌ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್ ದಾಖಲು ಮಾಡಿದೆ. ಟಾಕ್ಸಿಕ್ ಗಾಗಿ ಮರಗಳ ಮಾರಣಹೋಮದ ಆರೋಪ ಕೇಳಿ ಬಂದಿದ್ದ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮರ

’ಟಾಕ್ಸಿಕ್’ ಸಿನಿಮಾಕ್ಕಾಗಿ ಮರ ಕಡಿದ ಆರೋಪ: ಎಫ್‌ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರ್ಕಾರಿ ಕಛೇರಿಗಳಲ್ಲಿ ತಂಬಾಕು ನಿಷೇಧ- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ನ. 09. ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ನಿಷೇಧಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಜವಾಬ್ದಾರಿ ನಮ್ಮದು. ಹೀಗಾಗಿ ನಮ್ಮ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ಸರ್ಕಾರಿ ಕಛೇರಿಗಳಲ್ಲಿ ತಂಬಾಕು ನಿಷೇಧ- ರಾಜ್ಯ ಸರಕಾರ ಆದೇಶ Read More »

ಕರ್ನಾಟಕ

‘ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ’-ಪ್ರಲ್ಹಾದ್ ಜೋಶಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದರು. ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ಸಿಗರನ್ನು ಹುಂಬರು, ತಿಳಿವಳಿಕೆ ಇಲ್ಲದವರು ಎಂದು ಕರೆಯಲು ನಾನು ತಯಾರಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು. ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದ್ದಾಗಿ ತಿಳಿಸಿದ್ದಾರೆ.    

‘ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ’-ಪ್ರಲ್ಹಾದ್ ಜೋಶಿ Read More »

ಕರ್ನಾಟಕ

ದೇವಾಲಯಗಳ ಪ್ರಸಾದ ಡೋರ್ ಡೆಲಿವರಿ ಸ್ಕೀಂ ಜಾರಿಗೆ ಮುಂದಾದ ಮುಜರಾಯಿ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ರಾಜ್ಯದ ಪ್ರತಿ ದೇವಸ್ಥಾನದ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಮುಜರಾಯಿ ಇಲಾಖೆ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ರಾಜ್ಯದ ಜನರಿಗೆ ಸೇವೆ ನೀಡಲು ಯೋಜನೆ ರೂಪಿಸಿದೆ. ಈಗಾಗಲೇ ಆನ್‍ಲೈನ್ ಸೇವೆ, ಬುಕ್ಕಿಂಗ್ ಸೇವೆ ಜಾರಿಯಾಗಿದೆ. ಖಾಸಗಿ ಕಂಪನಿಗಳ ಜೊತೆ ಮಾತುಕತೆ ನಡೆಯುತ್ತಿದ್ದು, ಪ್ರಸಾದದ ದರ ಹಾಗೂ ಅದರ ಜೊತೆಗೆ ಡೆಲಿವರಿ ದರ ಸೇರಿಸಿ ಮನೆ ಬಾಗಿಲಿಗೆ ಪ್ರಸಾದ ನೀಡುವ ದರ ಫಿಕ್ಸ್ ಮಾಡಲು ಇಲಾಖೆ

ದೇವಾಲಯಗಳ ಪ್ರಸಾದ ಡೋರ್ ಡೆಲಿವರಿ ಸ್ಕೀಂ ಜಾರಿಗೆ ಮುಂದಾದ ಮುಜರಾಯಿ ಇಲಾಖೆ Read More »

ಕರ್ನಾಟಕ

ಆಪರೇಷನ್‌ಗೆ ದರ್ಶನ್ ಹಿಂದೇಟು- 10 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ಆರೋಪಿ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ಮತ್ತು ಕಾಲುನೋವಿಗೆ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದರು. ಆದರೆ ದರ್ಶನ್ ಆಪರೇಷನ್‌ಗೆ ಹಿಂದೇಟು ಹಾಕುತ್ತಿದ್ದು, ಮುಂದಿನ 10 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ ಕೊಡಲು ನಿರ್ಧರಿಸಲಾಗಿದೆ. ನಟ ದರ್ಶನ್‌ಗೆ ಈಗಾಗಲೇ ಕನ್ಸರ್ವೇಟಿವ್ ಚಿಕಿತ್ಸೆ ನೀಡುತ್ತಾ ಇದ್ದು, ಔಷಧಿ ಮತ್ತು ಮಾತ್ರೆಗಳನ್ನ ನೀಡಿ ಗುಣಮುಖ ಮಾಡಲು ಮುಂದಾಗಿದ್ದಾರೆ. ಸದ್ಯಕ್ಕೆ ದರ್ಶನ್‌ಗೆ ಬೆನ್ನು ನೋವು ಮತ್ತು ಕಾಲು ನೋವು ಇನ್ನೂ

ಆಪರೇಷನ್‌ಗೆ ದರ್ಶನ್ ಹಿಂದೇಟು- 10 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ Read More »

ಕರ್ನಾಟಕ

ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ. ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ಗೆ ಆಗಮಿಸಿದ್ದ ಪವಿತ್ರಾಗೌಡ ತಾಯಿ, ಮಗಳಿಗೆ ಜಾಮೀನು ಸಿಗದ ಹಿನ್ನಲೆಯಲ್ಲಿ ಬೇಸರದಿಂದಲೇ ಹೊರನಡೆದರು. ಕೊಲೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯೂ 21 ಕ್ಕೆ ವಿಚಾರಣೆಯಲ್ಲಿದೆ. ಸದ್ಯ ಮಧ್ಯಂತರ ಜಾಮೀನು ಪಡೆದು ದರ್ಶನ್ ಆಸ್ಪತ್ರೆಯಲ್ಲಿ

ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿದ ಹೈಕೋರ್ಟ್ Read More »

ಕರ್ನಾಟಕ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ- 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ರ ಸಾಲಿನ ‘ವಾರ್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು 2021ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗ್ಗಡೆ, ರಂಜಾನ್‌ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಸೇರಿದಂತೆ 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬುಧವಾರ ನಗರದ ಸಾಹಿತ್ಯ ಅಕಾಡಮಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡಮಿ ಅಧ್ಯಕ್ಷ ಪ್ರೊ.ಎಲ್.ಎನ್.ಮುಕುಂದರಾಜ್ ಅವರು, ಹಿರಿಯ ಸಾಹಿತಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ- 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ Read More »

ಕರ್ನಾಟಕ

ಕುಡಿದ ಮತ್ತಲ್ಲಿ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ವೈದ್ಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ಕುಡಿದ ಮತ್ತಲ್ಲಿ ವೈದ್ಯ ಹಾಗೂ ನರ್ಸ್ ಸೇರಿ ಆಸ್ಪತ್ರೆಗೆ ಬಂದಿದ್ದ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ನ.3ರಂದು ಯುವತಿಯೊಬ್ಬಳು ತೀವ್ರ ಜ್ವರದಿಂದ ಆಸ್ಪತ್ರೆಗೆ ಹೋಗಿದ್ದಳು. ಈ ವೇಳೆ ಡಾ.ಪ್ರದೀಪ್ ಹಾಗೂ ನರ್ಸ್ ಮಹೇಂದ್ರ ಕುಡಿದ ಮತ್ತಿನಲ್ಲಿದ್ದರು. ಈ ವೇಳೆ ಯುವತಿಗೆ ಮಹೇಂದ್ರ ಇಂಜೆಕ್ಷನ್‌ ನೀಡಿದ್ದಾನೆ. ಬಳಿಕ ಡಾ.ಪ್ರದೀಪ್‌ನನ್ನು ಕರೆದು ಚಿಕಿತ್ಸೆ ಕೊಡುವಂತೆ ಹೇಳಿದ್ದಾನೆ. ಡಾ.ಪ್ರದೀಪ್ ಇಂಜೆಕ್ಷನ್

ಕುಡಿದ ಮತ್ತಲ್ಲಿ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ವೈದ್ಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ಇಂದು ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ) ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ
Scroll to Top