karnataka

ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು

(ನ್ಯೂಸ್ ಕಡಬ)newskadaba.com ಉಡುಪಿ, ಆ.02. ಸಿಎಂ ಸಿದ್ದರಾಮಯ್ಯ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಈ ವೇಳೆ ಸಿಎಂ ಎದುರೇ ಕಾಂಗ್ರೆಸ್ ಮಹಿಳಾ ಮುಖಂಡರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಉಡುಪಿಗೆ ಆಗಮಿಸಿದ್ದ ವೇಳೆ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯಗೆ ಹೂಗುಚ್ಛ ನೀಡಲು ಇಬ್ಬರು ಮಹಿಳಾ ನಾಯಕಿರು ಕಿತ್ತಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಹೂಗುಚ್ಛ ನೀಡಲು ಮುಂದಾದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಮತ್ತೊಬ್ಬ ಮಹಿಳಾ ನಾಯಕಿಯನ್ನು ತಳ್ಳಿ ಮುಂದೆ ಹೋಗಿದ್ದಾರೆ. ಸಿಎಂ ಅವರನ್ನು ಸ್ವಾಗತಿಸಲು […]

ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು Read More »

ಕರಾವಳಿ, ಕರ್ನಾಟಕ

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕಾರ್ಮಿಕನೊಬ್ಬ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರುತಿಸಲಾಗಿದೆ. ಬಾಗಲಕೋಟೆಯ ವೆಂಕಟೇಶ್ (32) ಘಟನೆಯಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಕ್ವಾರೆಯಲ್ಲಿ ಬಂಡೆ ಸಿಡಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.  

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಕೇರಳ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ ಎಂದು ಗುರುತಿಸಲಾಗಿದೆ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಮೂರು ಮಂದಿಯನ್ನು ಬಂಧಿಸಿದ್ದು, ಓರ್ವನನ್ನು ಬಂಧಿಸಿದರೆ, ಕೊನೆಯ ಆರೋಪಿಯನ್ನು ಮಂಗಳವಾರ ಬಂಧಿಸಿ ಒಟ್ಟು ಐದು ಮಂದಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ ಎನ್ನಲಾಗಿದೆ.

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ FIR ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಹೋಟೆಲ್‌ ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ 8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿ, ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಶ್ರೀನಿವಾಸ್ ನಾಯ್ಡುಗೆ ಬೆದರಿಕೆ ಹಾಕಿದ್ದರು ಎಂಬ ಆರೋಪ ಹೊರಿಸಲಾಗಿತ್ತು. ಆದರೆ ಘಟನೆಯ ಬಳಿಕ ಶ್ರೀನಿವಾಸ್ ನಾಯ್ಡು ವಿರುದ್ಧವೇ ರಿಕ್ಕಿ ರೈ ಕಾರು ಚಾಲಕ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ FIR ದಾಖಲು Read More »

ಕರ್ನಾಟಕ

ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪರ್ವ – 45 ಡಿವೈಎಸ್ಪಿ/ ಎಸಿಪಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 01. ನಗರದ 17 ಅಧಿಕಾರಿಗಳು ಸೇರಿದಂತೆ ರಾಜ್ಯದ 45 ಡಿವೈಎಸ್ಪಿ ಹಾಗೂ ಎಸಿಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.        

ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪರ್ವ – 45 ಡಿವೈಎಸ್ಪಿ/ ಎಸಿಪಿಗಳ ವರ್ಗಾವಣೆ Read More »

ಕರ್ನಾಟಕ

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ

(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.01. ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದರು ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ,ಆ. 05ರಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ, AICC ಅಧ್ಯಕ್ಷರು ಯೋಜನೆಗೆ ಚಾಲನೆ ನೀಡುತ್ತಾರೆಂದು ಹೇಳಿದ್ದಾರೆ. 1 ಕೋಟಿ 40 ಲಕ್ಷ ಕುಟುಂಬಗಳು ಗೃಹಜ್ಯೋತಿಗೆ ಅರ್ಜಿ

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ Read More »

ಕರ್ನಾಟಕ

ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಪತ್ರಕರ್ತನೋರ್ವನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಚೇತನ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ವೆಬ್‌ಸೈಟ್ ವರದಿಗಾರ ಅಭಿಜಿತ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿಜಿತ್ ತನ್ನ ಸ್ನೇಹಿತೆಯೊಂದಿಗೆ ರೆಸ್ಟೋರೆಂಟ್‌ ಗೆ ಹೋಗಿದ್ದು, ಈ ವೇಳೆ ಆರೋಪಿಗಳು ಬಂದು ಅಭಿಜಿತ್ ಗೆ ಮುಸ್ಲಿಂ ಎಂದು ಪ್ರಶ್ನಿಸಿದ್ದಾರೆ ಮತ್ತು ಅವರು ಹಿಂದೂ ಹುಡುಗಿಯ ಜೊತೆ

ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆಯಿಂದ ಮತ್ತಷ್ಟು ದುಬಾರಿಯಾಗಲಿದೆ ದುನಿಯಾ- ನಂದಿನಿ ಹಾಲು, ಹೊಟೇಲ್ ಊಟ-ತಿಂಡಿ, ಕಾಫಿ-ಟೀ ಬೆಲೆಯಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ತರಕಾರಿ, ದವಸ ಧಾನ್ಯಗಳು ಸೇರಿದಂತೆ ಈಗಾಗಲೇ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ನಾಳೆಯಿಂದ ಮತ್ತಷ್ಟು ದುಬಾರಿ ಎನಿಸಲಿದೆ. ಹೊರಗಡೆ ಪ್ರಯಾಣ ಬೆಳೆಸುವಾಗ ಹಸಿವಾಯಿತೆಂದು ಹಸಿವು ನೀಗಿಸಲು ಹೋಟೆಲ್ ಗೆ ಕಾಸು ಭರ್ತಿಯಿಲ್ಲದೇ ಕಾಲಿಟ್ಟರೆ ಅರ್ಧ ಹೊಟ್ಟೆ ತುಂಬಿಸಿಕೊಂಡು ಬರಬೇಕಾದೀತು. ಆಗಸ್ಟ್‌ 1 ರಿಂದ ನಂದಿನಿ ಪ್ಯಾಕೆಟ್ ಹಾಲಿನ ದರ 3 ರೂಪಾಯಿ ಹೆಚ್ಚಾದರೆ, ಹೋಟೆಲ್‌ ತಿಂಡಿ-ತಿನಿಸು ಕೂಡ ದುಬಾರಿ ಆಗಲಿವೆ. ಇನ್ನು

ನಾಳೆಯಿಂದ ಮತ್ತಷ್ಟು ದುಬಾರಿಯಾಗಲಿದೆ ದುನಿಯಾ- ನಂದಿನಿ ಹಾಲು, ಹೊಟೇಲ್ ಊಟ-ತಿಂಡಿ, ಕಾಫಿ-ಟೀ ಬೆಲೆಯಲ್ಲಿ ಏರಿಕೆ Read More »

ಕರ್ನಾಟಕ

ಕಡಬ: ಕಾಡಾನೆ ದಾಳಿ; ಕೃಷಿ ನಾಶ

(ನ್ಯೂಸ್ ಕಡಬ)newskadaba.com ಕಡಬ, ಜು.31. ಕಾಡಾನೆ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಕೃಷಿ ನಾಶಗೊಳಿಸಿದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಕೊರಮೇರು ಭಾಗದಲ್ಲಿ ಸಂಭವಿಸಿದೆ. ಇಚ್ಲಂಪಾಡಿ ಗ್ರಾಮದ ಕೊರಮೇರು ನಿವಾಸಿ ಕೆ.ರಮೇಶ್‌ ಗೌಡ, ಕುಶಾಲಪ್ಪ ಗೌಡ ದೇಸಾಲು, ಹೊನ್ನಪ್ಪ ಗೌಡ ದೇಸಾಲು ಅವರ ತೋಟಕ್ಕೆ ದಾಳಿ ಮಾಡಿರುವ ಕಾಡಾನೆ ಅಡಿಕೆ ಗಿಡ, ಬಾಳೆ ಗಿಡಗಳನ್ನು ಹಾನಿಗೊಳಿಸಿವೆ ಎನ್ನಲಾಗಿದೆ. ಕೃಷಿ ತೋಟಕ್ಕೆ ನುಗ್ಗಿರುವ ಕಾಡಾನೆ ನೇಂದ್ರ ಬಾಳೆಗಿಡ ಹಾನಿಗೊಳಿಸಿದೆ ಮಾತ್ರವಲ್ಲದೇ ಬಿಂದು ಸಂತೋಷ್‌ ಅವರ ನಿರ್ಮಾಣ ಹಂತದ

ಕಡಬ: ಕಾಡಾನೆ ದಾಳಿ; ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ನನಗೆ ಲಂಚ ಕೊಡಬೇಡಿ; ನಾನು ಭ್ರಷ್ಟ ಅಧಿಕಾರಿ ಆಗಲಾರೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.31. ನನಗೆ ಯಾರೂ ಲಂಚ ಕೊಡಬೇಡಿ, ನಾನು ಭ್ರಷ್ಟ ಅಧಿಕಾರಿ ಆಗಲಾರೆ ಎಂದು ವಿಜಯನಗರ ಜಿಲ್ಲಾ ಆಯುಷ್ ಇಲಾಖೆಯ ಮಹಿಳಾ ಅಧಿಕಾರಿ ತಮ್ಮ ಕಚೇರಿಯಲ್ಲಿ ಬ್ಯಾನರ್ ಅಳವಡಿಸಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಶ್ಲಾಘನೆಗೆ ಪಾತ್ರವಾಗಿದ್ದು, ಎಲ್ಲೆಡೆ ವೈರಲ್ ಆಗಿದೆ. ಇದು ಮಾದರಿ ನಡೆ, ಎಲ್ಲಾ ಅಧಿಕಾರಿಗಳೂ ಈ ರೀತಿ ಬೋರ್ಡ್ ಹಾಕಿಸಿಕೊಳ್ಳಬೇಕು ಎಂದು ಜನರು ವ್ಯಕ್ತಪಡಿಸಿದ್ದಾರೆ. ಸರಕಾರಿ ಕಚೇರಿಯಲ್ಲಿ ವ್ಯಾಪಕ ಲಂಚ ಕೊಟ್ಟರೆ ಮಾತ್ರ ಅಧಿಕಾರಿಗಳೂ ಸ್ಪಂದನೆ ನೀಡುತ್ತಾರೆ ಎಂಬ ಭಾವನೆ ಜನ

ನನಗೆ ಲಂಚ ಕೊಡಬೇಡಿ; ನಾನು ಭ್ರಷ್ಟ ಅಧಿಕಾರಿ ಆಗಲಾರೆ Read More »

ಕರಾವಳಿ
Scroll to Top