karnataka

ಸೌಜನ್ಯ ಅತ್ಯಾಚಾರ ಪ್ರಕರಣದ ಮರುತನಿಖೆ – ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಹೇಳಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಮರು ತನಿಖೆಗೆ ಎಸ್‌ಐಟಿ ರಚನೆ ಮಾಡುವ ಬಗ್ಗೆ ಕಾನೂನು ತಜ್ಞರ ಜತೆಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸೌಜನ್ಯ ಅತ್ಯಾಚಾರ ಪ್ರಕರಣದ ಬಗ್ಗೆ ಮರು ತನಿಖೆಗೆ ಒತ್ತಾಯಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಸಿಎಂ ಅವರನ್ನು ಭೇಟಿ ಮಾಡಿದ್ದ […]

ಸೌಜನ್ಯ ಅತ್ಯಾಚಾರ ಪ್ರಕರಣದ ಮರುತನಿಖೆ – ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಹೇಳಿಕೆ Read More »

ಕರ್ನಾಟಕ

ಒಂದೇ ದಿನ 43 ತಹಸೀಲ್ದಾರ್‌ ಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಸರ್ಕಾರವು ಆಡಳಿತಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಒಂದೇ ದಿನ 43 ತಹಸೀಲ್ದಾರ್‌ಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಗೆ ಸೇರಿದ ತಹಸೀಲ್ದಾರ್‌ ಗ್ರೇಡ್‌-1 ಮತ್ತು ಗ್ರೇಡ್‌-2 ವೃಂದದ ಅಧಿಕಾರಿಗಳನ್ನುಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿರುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಒಂದೇ ದಿನ 43 ತಾಲೂಕಿನ ತಹಸೀಲ್ದಾರ್‌ಗಳನ್ನು ಎತ್ತಂಗಡಿ ಮಾಡಿರುವುದು ಗಮನಾರ್ಹ ಎಂದು ವರದಿ ತಿಳಿಸಿದೆ.

ಒಂದೇ ದಿನ 43 ತಹಸೀಲ್ದಾರ್‌ ಗಳ ವರ್ಗಾವಣೆ Read More »

ಕರ್ನಾಟಕ

ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಯ ಅತ್ಯಾಚಾರ  – ಕಾರ್ಮಿಕನ ಬಂಧನ !!

(ನ್ಯೂಸ್ ಕಡಬ)newskadaba.com ಉಡುಪಿ, ಜು.28. ಪಡುಬಿದ್ರಿಯಲ್ಲಿ ವ್ಯಕ್ತಿಯೊಬ್ಬ ಬಾಲಕಿಗೆ ಬಿಸ್ಕತ್ತು ಕೊಡಿಸುವುದಾಗಿ ಆಕೆಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಲದ ಮುರ್ಷಿದಾಬಾದ್‌ ಜಿಲ್ಲೆಯ ಹಾಝಿಗಂಝ್ ಅಮ್ದಾಹರದ ನಿವಾಸಿ ಆರೋಪಿ ಮುಫೀಜುಲ್‌ ಶೇಖ್‌ (26)ನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಪಡುಬಿದ್ರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ವಸತಿ ಸಂಕೀರ್ಣದಲ್ಲಿ ಕಾರ್ಮಿಕನಾಗಿರುವ ಆರೋಪಿಯು ಅಲ್ಲೇ ದುಡಿಯುತ್ತಿದ್ದು, ಅದೇ ಮುರ್ಷಿದಾಬಾದ್‌ ಜಿಲ್ಲೆಯ ದಂಪತಿಯ ಐದು ವರ್ಷದ ಪುತ್ರಿಯನ್ನು ಮಧ್ಯಾಹ್ನದ ವೇಳೆ

ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಯ ಅತ್ಯಾಚಾರ  – ಕಾರ್ಮಿಕನ ಬಂಧನ !! Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವು ಪ್ರಕರಣ – ಆರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಮೃತ್ಯು ಪ್ರಕರಣ ಸಂಬಂಧ ಹೆಣ್ಣೂರು ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರೀತಿ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿ ಮಾರ್ವೇಶ್ನನ್ನು ಕೊಲೆ ಮಾಡಲಾಗಿದೆ. ಕಾರ್ತಿಕ್,ಅಭಿಷೇಕ್, ನೆಲ್ಸನ್ ,ರಾಕಿ,ಡಾನಿಯಲ್, ಶ್ರೀಕಾಂತ್ ಬಂಧಿತ ಆರೋಪಿಗಳಾಗಿದ್ದಾರೆ. ಕೊಲೆಯಾದ ಮಾರ್ವೇಶ್ ಸ್ನೇಹಿತ ಕಾಲೇಜಿನ ಹುಡುಗಿಗೆ ಪ್ರೀತಿಸುತ್ತಿದ್ದೇನೆಂದು ಸತಾಯಿಸುತ್ತಿದ್ದನು, ಯುವತಿ ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದಳು. ಯುವತಿ ಸತಾಯಿಸುತ್ತಿದ್ದ ಬಗ್ಗೆ ತನ್ನ ಬಾಯ್ ಫ್ರೆಂಡ್ ವಿಚಾರ ತಿಳಿಸಿದ್ದಳು. ಯುವತಿ ಬಾಯ್ ಫ್ರೆಂಡ್ ಆರೋಪಿಯಾದ ರಾಕಿಗೆ ತಿಳಿಸಿದ್ದ. ಕೊಲೆ

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವು ಪ್ರಕರಣ – ಆರು ಆರೋಪಿಗಳ ಬಂಧನ Read More »

ಕರ್ನಾಟಕ

ಗೃಹ ಸಚಿವರ ಮನೆ ಮುಂದೆ ಪ್ರತಿಭಟನೆ ಮಾಡಿದರವರ ವಿರುದ್ಧ FIR

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಗೃಹ ಸಚಿವ ಡಾ.ಜಿ. ಪರಮೇಶ್ವರ್ ನಿವಾಸದ ಮುಂದೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು ಎನ್ನಲಾಗಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನಾದ ಪ್ರಶಾಂತ್ ಸೇರಿದಂತೆ 10 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 143 ಮತ್ತು 149 ರ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದ್ದು, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಸಂಬಂಧ ಕಾರ್ಯಕರ್ತರ

ಗೃಹ ಸಚಿವರ ಮನೆ ಮುಂದೆ ಪ್ರತಿಭಟನೆ ಮಾಡಿದರವರ ವಿರುದ್ಧ FIR Read More »

ಕರ್ನಾಟಕ

 ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ. ಹನುಮಂತಯ್ಯ ಆಯ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ. ಹನುಮಂತಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಸಂಘದ ನಿರ್ದೇಶಕ ಎಚ್.ಎನ್. ಅಶೋಕ (ತಮ್ಮಾಜಿ) ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳ ಚುನಾವಣೆ ನಡೆಯಿತು. ಗೌರವ ಅಧ್ಯಕ್ಷರಾಗಿ ಬಿ. ಕೆಂಚಪ್ಪಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಎಲ್. ಶ್ರೀನಿವಾಸ್ ಹಾಗೂ ಸಿ. ದೇವರಾಜು, ಪ್ರಧಾನ ಕಾರ್ಯದರ್ಶಿಯಾಗಿ ಎಚ್. ಸಿ. ಜಯಮುತ್ತು, ಸಹಾಯಕ ಕಾರ್ಯದರ್ಶಿಯಾಗಿ ವೆಂಕಟರಾಮೇಗೌಡ, ಖಜಾಂಚಿಯಾಗಿ ಸಿ.ಎಂ.ಮಾರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ. ಹನುಮಂತಯ್ಯ ಆಯ್ಕೆ Read More »

ಕರ್ನಾಟಕ

ರೈತರಿಗೆ ಸಹಾಯವಾಗಲು ಹಾಲಿನ ದರ ಏರಿಕೆ ಮಾಡಿದ್ದೇವೆ – ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಂದಿನಿ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ ರೈತರ ಕಷ್ಟಗಳು ಅರ್ಥವಾಗುತ್ತಿದೆ. ಹಾಲಿನ ಬೆಲೆಯನ್ನು ಲೀಟರ್ ಗೆ 5ರೂ ಏರಿಕೆ ಮಾಡಬೇಕು ಎಂಬುದು ಬೇಡಿಕೆ ಬಂದಿತ್ತು. ಕೊನೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ 3 ರೂಪಾಯಿ ಏರಿಕೆ ಮಾಡಲು ನಿರ್ಧಾರ ಕೈಗೊಂಡರು ಎನ್ನಲಾಗಿದೆ.

ರೈತರಿಗೆ ಸಹಾಯವಾಗಲು ಹಾಲಿನ ದರ ಏರಿಕೆ ಮಾಡಿದ್ದೇವೆ – ಡಿ.ಕೆ ಶಿವಕುಮಾರ್ Read More »

ಕರ್ನಾಟಕ

ಬೆಂಗಳೂರು, ಮಂಗಳೂರಲ್ಲಿ ಸ್ಫೋಟಕ್ಕೆ ಸಂಚು – ಉಗ್ರರಿಗೆ ₹15 ಲಕ್ಷ ಕೊಟ್ಟ ವಿದೇಶಿಯರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಬೆಂಗಳೂರು, ಮಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಬಾಂಬ್ ಸ್ಫೋಟಿಸಿ ಜನರನ್ನು ಕೊಲ್ಲಲು ಸಂಚು ರೂಪಿಸಿದ ಆರೋಪ ಹೊತ್ತಿರುವ ಶಂಕಿತ ಉಗ್ರರಿಗೆ ಕೆಲ ವಿದೇಶಿಯರು ₹ 15 ಲಕ್ಷ ನೀಡಿರುವ ಮಾಹಿತಿಯನ್ನು ಸಿಸಿಬಿ ಪೊಲೀಸರು ಪುರಾವೆ ಸಮೇತ ಪತ್ತೆ ಮಾಡಿದ್ದಾರೆ. ದುಬೈ ಹಾಗೂ ಇತರೆ ದೇಶಗಳಲ್ಲಿರುವ ವಿದೇಶಿಯರು, ಪ್ರಕರಣದ ಪ್ರಮುಖ ಆರೋಪಿ ಜುನೇದ್ ಅಹಮ್ಮದ್ ಮೂಲಕ ಶಂಕಿತರ ಖಾತೆಗಳಿಗೆ ಹಣ ಜಮೆ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ಬ್ಯಾಂಕ್‌ ಖಾತೆಗಳ ವಿವರ ಸಂಗ್ರಹಿಸಿರುವ ಸಿಸಿಬಿ

ಬೆಂಗಳೂರು, ಮಂಗಳೂರಲ್ಲಿ ಸ್ಫೋಟಕ್ಕೆ ಸಂಚು – ಉಗ್ರರಿಗೆ ₹15 ಲಕ್ಷ ಕೊಟ್ಟ ವಿದೇಶಿಯರು Read More »

ಕರ್ನಾಟಕ

ಶಂಕಿತ ಉಗ್ರರ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ – ಪೊಲೀಸ್ ಮೂಲಗಳಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಬೆಂಗಳೂರು, ಮೈಸೂರು ಹಾಗೂ ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಬಾಂಬ್‌ ಸ್ಪೋಟಿಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರಿಗೆ ವಿದೇಶದಿಂದ ಸುಮಾರು 15 ಲಕ್ಷ ರೂ. ಬಂದಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಪುರಾವೆ ಸಹಿತ ಮಾಹಿತಿ ಲಭಿಸಿರುವ ಕುರಿತು ವರದಿಯಾಗಿದೆ. ದುಬೈ ಮತ್ತು ಇತರೆ ದೇಶಗಳಲ್ಲಿರುವ ವಿದೇಶಿಯರು ಪ್ರಕರಣದ ಪ್ರಮುಖ ಆರೋಪಿ ಜುನೇದ್‌ ಅಹಮ್ಮದ್‌ ಮೂಲಕ ಶಂಕಿತರ ಖಾತೆಗಳಿಗೆ ಹಣ ಜಮೆ ಮಾಡಿದ್ದಾರೆ. ಶಂಕಿತ ಉಗ್ರರಾದ ಸೈಯದ್‌,

ಶಂಕಿತ ಉಗ್ರರ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ – ಪೊಲೀಸ್ ಮೂಲಗಳಿಂದ ಮಹತ್ವದ ಮಾಹಿತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ – ಆ.17ಕ್ಕೆ ‘ಗೃಹ ಲಕ್ಷ್ಮಿ’ ಯೋಜನೆಯ 2000ರೂ ಜಮಾ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಈ ಯೋಜನೆಯ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000ರೂ ಅನ್ನು ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಹಿಸಲಿದೆ ಎಂದು ವರದಿ ತಿಳಿಸಿದೆ. ಯೋಜನೆಯ ಉದ್ಘಾಟನೆಯನ್ನು ಆಗಸ್ಟ್ 17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ. ರಾಜ್ಯದ ಯಜಮಾನಿ ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ ಆಗಲಿದೆ ಎನ್ನಲಾಗಿದೆ. ಮುಖ್ಯ ಮಂತ್ರಿ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ – ಆ.17ಕ್ಕೆ ‘ಗೃಹ ಲಕ್ಷ್ಮಿ’ ಯೋಜನೆಯ 2000ರೂ ಜಮಾ Read More »

ಕರ್ನಾಟಕ
Scroll to Top