karnataka

‘ಕೆಎಸ್ಸಾರ್ಟಿಸಿ’ ಬಸ್ ಕೊಂಡೊಯ್ಯವವರಿಗೆ ಬಿಗ್ ಶಾಕ್ – ಕಿ.ಮೀ. ದರದಲ್ಲಿ ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 27. ಇನ್ನುಮುಂದೆ ಕೆಎಸ್ಸಾರ್ಟಿಸಿ ಬಸ್ ಗಳನ್ನು ಸಾಂದರ್ಭಿಕ ಒಪ್ಪಂದದ ಮೇಲೆ ಕೊಂಡೊಯ್ಯುವವರಿಗೆ ದರವನ್ನು ಪರಿಷ್ಕರಿಸಿ, ದರ ಹೆಚ್ಚಿಸಿದ್ದು, ಈ ಮೂಲಕ ಬಿಗ್ ಶಾಕ್ ನೀಡಿದೆ. ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿರುವ ಕೆಎಸ್ಸಾರ್ಟಿಸಿ,  ಶಕ್ತಿ ಯೋಜನೆಯ ಬಳಿಕ ಸಾಮಾನ್ಯ ವೇಗದೂತ ಹಾಗೂ ನಗರ ಸಾರಿಗೆ ವಾಹನಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ನಿಗಮದ ವಾಹನಗಳ ಕಾರ್ಯಾಚರಣಾ ವೆಚ್ಚ ಹೆಚ್ಚಳವಾಗಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳು ಸಾಂದರ್ಭಿಕ ಒಪ್ಪಂದದ […]

‘ಕೆಎಸ್ಸಾರ್ಟಿಸಿ’ ಬಸ್ ಕೊಂಡೊಯ್ಯವವರಿಗೆ ಬಿಗ್ ಶಾಕ್ – ಕಿ.ಮೀ. ದರದಲ್ಲಿ ಹೆಚ್ಚಳ Read More »

ಕರ್ನಾಟಕ

ಮಂಗಳೂರು: ವಿದ್ಯಾರ್ಥಿ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯವೆಸಗಿದ ಉಪನ್ಯಾಸಕ – ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.27. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಅನೈಸರ್ಗಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್‌ಸಿ-1) ಜೀವಾವಧಿ ಶಿಕ್ಷೆ ವಿಧಿಸಿದ್ದು, ಕುಳಾಯಿಯ ಪೃಥ್ವಿರಾಜ್‌ (33) ಶಿಕ್ಷೆಗೊಳಗಾದವ ಎಂದು ತಿಳಿದುಬಂದಿದೆ. ಈತ ಎಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನಿಗೆ 2014ರ ಆ. 1ರಿಂದ 2016ರ ಸೆ. 2ರ ವರೆಗೆ ಅನೈಸರ್ಗಿಕ ರೀತಿಯ ಲೈಂಗಿಕ ಕ್ರಿಯೆ ಮೂಲಕ ದೌರ್ಜನ್ಯ ಎಸಗಿದ್ದು, ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ

ಮಂಗಳೂರು: ವಿದ್ಯಾರ್ಥಿ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯವೆಸಗಿದ ಉಪನ್ಯಾಸಕ – ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ, ಕ್ರೈಮ್ ನ್ಯೂಸ್

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು- ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಇಂದು ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಹುತಾತ್ಮರಾದವರಿಗೆ ಗೌರವ ನಮನವನ್ನು ಸಲ್ಲಿಸಿ, 24ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆಯನ್ನು ಇಲ್ಲಿನ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು.  1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಆ ಸೈನಿಕರ ಆತ್ಮಗಳಿಗೆ ಭಾವಪೂರ್ಣ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ||

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು- ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ದಿನಾಚರಣೆ Read More »

ಕರಾವಳಿ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ – ಐವರು ಐಎಎಸ್, 25ಕೆಎಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ರಾಜ್ಯ ಸರ್ಕಾರದಿಂದ ಆಡಳಿತ ಕೇಂದ್ರಕ್ಕೆ ಚುರುಕು ಮುಟ್ಟಿಸೋ ಕುರಿತಾಗಿ, ಐವರು ಐಎಎಸ್ ಹಾಗೂ 25 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ ಎನ್ನಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಡಾ.ಎಂ.ವಿ. ವೆಂಕಟೇಶ್, ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಗಂಗೂಭಾಯಿ ರಮೇಶ್ ಮಾನಕರ್, ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕರಾಗಿ ಜಿ.ಎಂ ಗಂಗಾಧರ ಸ್ವಾಮಿ, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೆಶಕರನ್ನಾಗಿ ಕೆ.ನಾಗೇಂದ್ರ ಪ್ರಸಾದ್ ಹಾಗೂ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ – ಐವರು ಐಎಎಸ್, 25ಕೆಎಎಸ್ ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ಬೆಳ್ತಂಗಡಿ: ಕುತ್ಲೂರು- ಕಾಡಬಾಗಿಲು ಸೇತುವೆ ಕುಸಿತ – ಸಂಕಷ್ಟದಲ್ಲಿ ಸಿಲುಕಿದ ಅರಣ್ಯವಾಸಿಗಳು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.26. ಕುಕ್ಕುಂಜೆಯಿಂದ ಅಳಂಬ, ಬರೆಂಬಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಕುಸಿದಿದೆ ಎನ್ನಲಾಗಿದೆ. ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕ ಸಂಚಾರ ಮಾಡುತ್ತಿದ್ದರು ಎನ್ನಲಾಗಿದೆ.  

ಬೆಳ್ತಂಗಡಿ: ಕುತ್ಲೂರು- ಕಾಡಬಾಗಿಲು ಸೇತುವೆ ಕುಸಿತ – ಸಂಕಷ್ಟದಲ್ಲಿ ಸಿಲುಕಿದ ಅರಣ್ಯವಾಸಿಗಳು Read More »

ಕರಾವಳಿ

ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್ – ಸಮೀಕ್ಷೆಗೆ ಮುಂದಾದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಬಿಪಿಎಲ್ ಕುಟುಂಬಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ  ರಾಜ್ಯ ಸರಕಾರ ಸಮೀಕ್ಷೆ ನಡೆಸಲು ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿರುವ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಬಿಪಿಎಲ್ ಕುಟುಂಬದ ಮನೆ ಒಡೆಯ ಮೃತಪಟ್ಟ ಪ್ರಕರಣಗಳಲ್ಲಿ ಕುಟುಂಬದ ಉಳಿದ ಸದಸ್ಯರಿಗೆ ಪಡಿತರ ಸಿಗದ ಹಿನ್ನಲೆ ಸಮಸ್ಯೆ ನಿವಾರಿಸುವ ಸಲುವಾಗಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಇಂತಹ ಪ್ರಕರಣಗಳಿಗೆ ಸಂಬಂಧಿಸಿ ಕಾರ್ಡ್ ದುರ್ಬಳಕೆ ಆಗುತ್ತಿರುವ ಬಗ್ಗೆ ಈಗಾಗಲೇ ದೂರುಗಳು

ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್ – ಸಮೀಕ್ಷೆಗೆ ಮುಂದಾದ ರಾಜ್ಯ ಸರಕಾರ Read More »

ಕರ್ನಾಟಕ

ಸುಳ್ಯ ಕೆಪಿಸಿಸಿ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ

(ನ್ಯೂಸ್ ಕಡಬ)newskadaba.com ಸುಳ್ಯ, ಜು.26. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಘಟನೆಯ ಕೆಪಿಸಿಸಿ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತ ಗಟ್ಟಿ ನೇಮಕಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯ ಹಾಗೂ ಕಡಬ ಬ್ಲಾಕ್ ಒಳಗೊಂಡ ಸುಳ್ಯ ವಿಧಾನಸಭಾ ಕ್ಷೇತ್ತದ ಕೆಪಿಸಿಸಿ ಉಸ್ತುವಾರಿಯಾಗಿ ಮಮತ ಗಟ್ಟಿ ಅವರನ್ನುನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕಾರ್ಯಕ್ರಮಗಳ ಅನುಷ್ಠಾನದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನು ಅವರಿಗೆ

ಸುಳ್ಯ ಕೆಪಿಸಿಸಿ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ Read More »

ಕರಾವಳಿ

(ಜು.31)ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಭೇಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆ ಮನೆಗಳು, ರಸ್ತೆ ಕುಸಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ರಾಜ್ಯದ ಮಳೆಪೀಡಿತ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸೋಮವಾರ ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು. ಸಚಿವ ಕೃಷ್ಣ

(ಜು.31)ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಭೇಟಿ Read More »

ಕರ್ನಾಟಕ

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ವಂಚನೆ – ಸೈಬರ್ ಸೆಂಟರ್ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮೈಸೂರು, ಜು.26. ಗೃಹಲಕ್ಷ್ಮಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲಿಕನೊಬ್ಬನನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ನಕುಲ್ ನೆಟ್ ವರ್ಕ್ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಯ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸಿ ಜನರನ್ನು ಯಾಮಾರಿಸುತ್ತಿದ್ದ ಎನ್ನಲಾಗಿದೆ. ಈ ಕುರಿತು ಸುಕೇಶ್ ಕುಮಾರ್ ದೂರು ನೀಡಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.  

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ವಂಚನೆ – ಸೈಬರ್ ಸೆಂಟರ್ ಮಾಲೀಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸರಿಗೆ ಗುಡ್ ನ್ಯೂಸ್ – ಹುಟ್ಟು ಹಬ್ಬದ ದಿನ ರಜೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಹುಟ್ಟುಹಬ್ಬದ ದಿನ ಪೊಲೀಸರಿಗೆ ರಜೆ ನೀಡಲಾಗುವುದು. ರಾಜಧಾನಿ ಬೆಂಗಳೂರಿನ ಪೊಲೀಸರಿಗೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಶುಭ ಸುದ್ದಿ ನೀಡಿದ್ದು, ತಮ್ಮ ಹುಟ್ಟಿದ ದಿನವೂ ಕುಟುಂಬದವರೊಂದಿಗೆ ಸಮಯ ಕಳೆಯಲಾಗದೇ ಪರದಾಡುತ್ತಿದ್ದ ಪೊಲೀಸರಿಗೆ ಸಿಹಿ ಸುದ್ದಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಪೊಲೀಸರಿಗೆ ಇನ್ನು ಮುಂದೆ ಹುಟ್ಟು ಹಬ್ಬದ ದಿನ ರಜೆ ನೀಡಲಾಗುವುದು. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಒಂದು ದಿನ ರಜೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.  

ಪೊಲೀಸರಿಗೆ ಗುಡ್ ನ್ಯೂಸ್ – ಹುಟ್ಟು ಹಬ್ಬದ ದಿನ ರಜೆ Read More »

ಕರ್ನಾಟಕ
Scroll to Top