karnataka

ಚಂದ್ರಯಾನ-3 ನೌಕೆಯ 5ನೇ ಕಕ್ಷೆ ಎತ್ತರಿಸುವ ಪ್ರಕ್ರಿಯೆ ಯಶಸ್ವಿ – ಆ.1ರಿಂದ ಚಂದ್ರನತ್ತ ಪ್ರಯಾಣ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಶ್ರೀಹರಿಕೋಟಾದ ಉಡ್ಡಯನ ನಲೆಯಿಂದ ಹಾರಿಬಿಡಲಾಗಿದ್ದ ಚಂದ್ರಯಾನ-3 ನೌಕೆ 5ನೇ ಕಕ್ಷೆ ಎತ್ತರಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಯಿತು ಎಂಬುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ ತಿಳಿಸಿದೆ. ಚಂದ್ರಯಾನ-3 ನೌಕೆಯು 127609 ಕಿಲೋಮೀಟರ್ X236 ಕಿ.ಮೀ ಕಕ್ಷೆಯನ್ನು ಸೇರಿಕೊಳ್ಳಲಿದೆ ಎಂದು ಮಾಹಿತಿ ನೀಡಿದೆ. ಮುಂದಿನ ಹಂತದಲ್ಲಿ ಆಗಸ್ಟ್ 1ರಂದು ಮಧ್ಯರಾತ್ರಿ 12 ಗಂಟೆಯಿಂದ 1 ಗಂಟೆಯ ಅವಧಿಯಲ್ಲಿ ಟ್ರಾನ್ಸ್ ಲೂನಾರ್ ಇಂಜೆಕ್ಷನ್ ಪ್ರಕ್ರಿಯೆ ನಡೆಸಲಾಗುವುದು. ಈ ಪ್ರಕ್ರಿಯೆ ಬಳಿಕ ನೌಕೆಯು ಭೂಮಿ ಸುತ್ತುವರೆಯುವುದನ್ನು […]

ಚಂದ್ರಯಾನ-3 ನೌಕೆಯ 5ನೇ ಕಕ್ಷೆ ಎತ್ತರಿಸುವ ಪ್ರಕ್ರಿಯೆ ಯಶಸ್ವಿ – ಆ.1ರಿಂದ ಚಂದ್ರನತ್ತ ಪ್ರಯಾಣ Read More »

ಕರ್ನಾಟಕ

ಗೃಹಲಕ್ಷ್ಮೀ ಯೋಜನೆಗೆ SMS ಅಗತ್ಯವಿಲ್ಲ- ನೇರ ನೋಂದಣಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 25. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಫಲಾನುಭವಿಗಳು ಇನ್ನೂ ಮುಂದೆ SMSಗೆ ಕಾಯದೇ ನೇರವಾಗಿ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬಹುದಾಗಿದೆ. ಇನ್ನು ಮುಂದೆ ಫಲಾನುಭವಿಗಳ ಮೊಬೈಲ್‌ಗೆ ಯಾವುದೇ ಎಸ್‌ಎಂಎಸ್‌ಗಳನ್ನು ಕಳುಹಿಸುವುದಿಲ್ಲ. ಅವರು ತಮ್ಮ ಹತ್ತಿರದ ಗ್ರಾಮ ಒನ್, ಗ್ರಾಮ ಪಂಚಾಯತ್‌ನ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ನಗರದ ವಾರ್ಡ್ ಕಚೇರಿ ಹೀಗೆ ಯಾವುದಾದರು ಒಂದು ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಉಡುಪಿ

ಗೃಹಲಕ್ಷ್ಮೀ ಯೋಜನೆಗೆ SMS ಅಗತ್ಯವಿಲ್ಲ- ನೇರ ನೋಂದಣಿ Read More »

ಕರಾವಳಿ, ಕರ್ನಾಟಕ

ಅಂಗಡಿ ಮಾಲಕರೇ ಗಮನಿಸಿ- ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಕಲಂ 4(1)ರ ಅನ್ವಯ ಕಾರ್ಮಿಕರಿಲ್ಲದ ಸಂಸ್ಥೆಗಳನ್ನು ಒಳಗೊಂಡಂತೆ ಪ್ರತಿಯೊಂದು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ಇ-ಕಾರ್ಮಿಕ ವೆಬ್‍ಸೈಟ್ www.ekarmika.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣೆ ಮಾಡಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಕಾರ್ಯವ್ಯಾಪ್ತಿಯ ಹಿರಿಯ ಕಾರ್ಮಿಕ ನಿರೀಕ್ಷಕರು ಹಾಗೂ ಕಾರ್ಮಿಕ ನಿರೀಕ್ಷಕರ ಕಛೇರಿ ಸಂಪರ್ಕಿಸುವಂತೆ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ

ಅಂಗಡಿ ಮಾಲಕರೇ ಗಮನಿಸಿ- ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಕಡ್ಡಾಯ Read More »

ಕರಾವಳಿ

ಇಂದಿನಿಂದ ಮೂರು ದಿನ ‘ಯುವ ಕಾಂಗ್ರೆಸ್ ಸಮಾವೇಶ’

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರತೀಯ ಯುವ ಕಾಂಗ್ರೆಸ್ ನಿಂದ ಬೆಹ್ತರ್ ಭಾರತ್ ಕಿ ಬುನಿಯಾದ್ ಉತ್ತಮ ಭಾರತದ ಬುನಾದಿಗಾಗಿ ಯುವ ರಾಷ್ಟ್ರೀಯ ಸಮಾವೇಶ ನಡೆಯಲಿದೆ ಎಂದು ತಿಳಿದುಬಂದಿದೆ. ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಈ ಯುವ ಕಾಂಗ್ರೆಸ್ ಸಮಾವೇಶವನ್ನು ಆಯೋಜಿಸಲಾಗಿದೆ. 10.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಈ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. 3 ದಿನಗಳ ಯುವ ಕಾಂಗ್ರೆಸ್ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ

ಇಂದಿನಿಂದ ಮೂರು ದಿನ ‘ಯುವ ಕಾಂಗ್ರೆಸ್ ಸಮಾವೇಶ’ Read More »

ಕರ್ನಾಟಕ

ಸಚಿವರ ವರ್ತನೆಯಿಂದ ಅಸಮಾಧಾನ- ಶಾಸಕರಿಂದ ಮುಖ್ಯಮಂತ್ರಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ರಾಜ್ಯ ಸರ್ಕಾರದಲ್ಲಿ ಸಚಿವರ ವಿರುದ್ಧ ಶಾಸಕರಿಗೆ ಅಸಮಾಧಾನ ಭುಗಿಲೆದ್ದಿದ್ದು, ಈ ಕುರಿತು ಕೆಲವು ಶಾಸಕರು ಪತ್ರದ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ದೂರು ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ನಲ್ಲಿನ ಕೆಲವು ಸಚಿವರ ಮತ್ತು  ಶಾಸಕರ  ನಡುವೆ ಅಸಮಾಧಾನ ಇರುವುದು ಕಂಡು ಬಂದಿದೆ.  ಸಿಎಂ ಸಿದ್ಧರಾಮಯ್ಯಗೆ ಶಾಸಕರು, ಪರಿಷತ್ ಸದಸ್ಯರಿಂದ ಪತ್ರದಲ್ಲಿ ಸಚಿವರ ದುರಹಂಕಾರಕ್ಕೆ ಬುದ್ದಿ ಹೇಳಿ ಎಂಬುದಾಗಿ ಮನವಿ ಮಾಡಲಾಗಿದೆ ಎಂದು ಹೇಳಲಾಗಿದೆ. ಶಾಸಕ ಬಸವರಾಜ ರಾಯ

ಸಚಿವರ ವರ್ತನೆಯಿಂದ ಅಸಮಾಧಾನ- ಶಾಸಕರಿಂದ ಮುಖ್ಯಮಂತ್ರಿಗೆ ದೂರು Read More »

ಕರ್ನಾಟಕ

ಕಾಲೇಜಿನ ಫೀಸ್ ಹಣದೊಂದಿಗೆ ಸಹಾಯಕ ಪ್ರಾಧ್ಯಾಪಕಿ ನಾಪತ್ತೆ – ವಿದ್ಯಾರ್ಥಿಗಳ ಪರದಾಟ

(ನ್ಯೂಸ್ ಕಡಬ)newskadaba.com ಮೈಸೂರು, ಜು.25. ಮೈಸೂರಿನ ಪ್ರತಿಷ್ಠಿತ ಎಟಿಎಂಇ ಕಾಲೇಜಿನ ಸಹಾಯಕ ಪ್ರಧ್ಯಾಪಕಿ ಹರ್ಷಿತಾ 200 ವಿದ್ಯಾರ್ಥಿಗಳಿಂದ ಫೀಸ್ ಹಣ ಎಂದು ಬರೋಬ್ಬರಿ 25 ಲಕ್ಷ ರೂ. ಪಡೆದು ವಂಚಿಸಿದ್ದಾರೆ. ಅವರ ವಿರುದ್ಧ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ವಿಭಾಗದ ಹರ್ಷಿತಾ ಪರೀಕ್ಷೆ ಫೀಸ್ ಸಂಗ್ರಹಿಸಿದ್ದಾರೆ. ನಗದು ಮಾತ್ರವಲ್ಲದೆ ವಿದ್ಯಾರ್ಥಿಗಳು ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಪಾವತಿಸಿದ್ದಾರೆ. ಇದಕ್ಕೆ ನಕಲಿ ರಶೀದಿ ನೀಡಿ ಹರ್ಷಿತಾ ಮೋಸ ಮಾಡಿದ್ದಾರೆ. ಈಗಾಗಲೇ

ಕಾಲೇಜಿನ ಫೀಸ್ ಹಣದೊಂದಿಗೆ ಸಹಾಯಕ ಪ್ರಾಧ್ಯಾಪಕಿ ನಾಪತ್ತೆ – ವಿದ್ಯಾರ್ಥಿಗಳ ಪರದಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜು. 27 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ವಿಧಾನಸೌಧದ ಸಚಿವ ಸಂಪುಟದ ಸಭಾ ಮಂದಿರದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿಯೇ ಅನುಷ್ಟಾನಗೊಳಿಸುತ್ತಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ

ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ Read More »

ಕರ್ನಾಟಕ

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ➤  ಮಾದಕ ವಸ್ತು ಸೇವನೆ ಬೆಳಕಿಗೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಂಪ್ಯ ಪೊಲೀಸರು ವಿಚಾರಿಸಿದಾಗ ಯುವಕ ಗಾಂಜಾ ಸೇವನೆ ಮಾಡಿರುವುದು ಧೃಢಪಟ್ಟಿದೆ ಎನ್ನಲಾಗಿದೆ. ಪುತ್ತೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿ ತಿಳಿಸಿದೆ.

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ➤  ಮಾದಕ ವಸ್ತು ಸೇವನೆ ಬೆಳಕಿಗೆ Read More »

ಕರಾವಳಿ

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಅಕ್ರಮವಾಗಿ ಹಣ ಪಡೆಯುತ್ತಿದ್ದ 3 ಸೈಬರ್ ಕೇಂದ್ರಗಳು – FIR ದಾಖಲು

(ನ್ಯೂಸ್ ಕಡಬ)newskadaba.com ರಾಯಚೂರು, ಜು.25. ಗೃಹಲಕ್ಷ್ಮಿ ಯೋಜನೆಗೆ ಖಾಸಗಿ ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಸೈಬರ್ ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಾನ್ವಿ ತಾಲೂಕಿನ ಮೂರು ಖಾಸಗಿ ಸೈಬರ್ ಕೇಂದ್ರಗಳಲ್ಲಿ 100-200 ರೂಪಾಯಿ ಹಣ ಪಡೆದು ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸರ್ಕಾರದ ಐಡಿ ಹೆಸರಲ್ಲಿ ಅಕ್ರಮವಾಗಿ ಅರ್ಜಿ

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಅಕ್ರಮವಾಗಿ ಹಣ ಪಡೆಯುತ್ತಿದ್ದ 3 ಸೈಬರ್ ಕೇಂದ್ರಗಳು – FIR ದಾಖಲು Read More »

ಕರ್ನಾಟಕ

‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಹಣ ಪಡೆದಲ್ಲಿ ಲೈಸೆನ್ಸ್ ರದ್ದು- ಸಚಿವ ಸಂತೋಷ್ ಲಾಡ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಈಗಾಗಲೇ ನೋಂದಣಿ ಪ್ರಾರಂಭವಾಗಿದ್ದು, ಹಲವು ಅರ್ಜಿಗಳು ಸಲ್ಲಿಕೆಯಾಘಿವೆ. ಇದರ ಬೆನ್ನಲ್ಲೇ ಸಚಿವ ಸಂತೋಷ್ ಲಾಡ್, ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಹಣ ತೆಗೆದುಕೊಂಡಲ್ಲಿ ಸೇವಾ ಕೇಂದ್ರಗಳ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸಲು ಯಾರೂ ಹಣ ಕೊಡಬೇಡಿ. ಇದಕ್ಕೆ ಹಣ ಪಡೆಯುವ ಹಾಗಿಲ್ಲ, ರಾಜ್ಯದಲ್ಲಿ

‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಹಣ ಪಡೆದಲ್ಲಿ ಲೈಸೆನ್ಸ್ ರದ್ದು- ಸಚಿವ ಸಂತೋಷ್ ಲಾಡ್ ಎಚ್ಚರಿಕೆ Read More »

ಕರ್ನಾಟಕ
Scroll to Top