karnataka

ಖಾಸಗಿ ಬಸ್ ಗಳಿಗೂ ‘ಶಕ್ತಿ ಯೋಜನೆ’ ವಿಸ್ತರಣೆ- ಈ ಕುರಿತು ಸಚಿವರು ಹೇಳಿದ್ದೇನು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ರಾಜ್ಯ ಸರಕಾರದ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಯ ಜಾರಿಗೆ ತಂದ ನಂತರ ಖಾಸಗಿ ಬಸ್, ಆಟೋ ಹಾಗೂ ಟ್ಯಾಕ್ಸಿ ಮಾಲಕರಿಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಶಕ್ತಿ ಯೋಜನೆ ಸ್ಥಗಿತಗೊಳಿಸುವಂತೆ ಕಾಸಗಿ ನೌಕರರು ಆಗ್ರಹಿಸಿದ್ದಾರೆ. ಅಲ್ಲದೇ ಜುಲೈ 27ರಂದು ಖಾಸಗಿ ಚಾಲಕ- ಮಾಲಕರ ಮುಷ್ಕರಕ್ಕೆ ಕರೆ ನೀಡಿರುವ ನೌಕರರು, ಖಾಸಗಿ ವಾಹನ ಚಾಲಕರಿಗೆ ಮಾಸಿಕ 10ಸಾವಿರ ರೂ. ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಸರಕಾರಿ ಬಸ್ ಗಳಿಗೆ ಶಕ್ತಿ […]

ಖಾಸಗಿ ಬಸ್ ಗಳಿಗೂ ‘ಶಕ್ತಿ ಯೋಜನೆ’ ವಿಸ್ತರಣೆ- ಈ ಕುರಿತು ಸಚಿವರು ಹೇಳಿದ್ದೇನು Read More »

ಕರ್ನಾಟಕ

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ದ್ವಿಚಕ್ರ, ತ್ರಿಚಕ್ರ ಸೇರಿ ಈ ವಾಹನಗಳ ಸಂಚಾರ ನಿಷೇಧ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಬೆಂಗಳೂರು -ಮೈಸೂರು ಹೈವೇ ಯಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು, ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಬೈಕ್, ಆಟೋ, ಟ್ರಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಆದೇಶ ಹೊರಡಿಸಲಾಗಿದೆ.

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ದ್ವಿಚಕ್ರ, ತ್ರಿಚಕ್ರ ಸೇರಿ ಈ ವಾಹನಗಳ ಸಂಚಾರ ನಿಷೇಧ Read More »

ಕರ್ನಾಟಕ

‘ಗೃಹಜ್ಯೋತಿ ನೋಂದಣಿ’ಗೆ ಇಂದು ಕೊನೇ ದಿನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದು ಗೃಹಜ್ಯೋತಿ ಯೋಜನೆಯ ಕೂಡ. ಈ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ನೋಂದಾಯಿಸಿಕೊಳ್ಳಲು ಇಂದು ಕೊನೆಯ ದಿನವಾಗಿದೆ ಎನ್ನಲಾಗಿದೆ. ಇಂದು ನೋಂದಾಯಿಸಿಕೊಂಡವರಿಗೆ ಮಾತ್ರವೇ ಆಗಸ್ಟ್ ತಿಂಗಳ ಬಿಲ್ ಮೊತ್ತ 00 ಬರಲಿದೆ. ಗೃಹಜ್ಯೋತಿ ಯೋಜನೆಗೆ ನೋಂದಣಿ ಆರಂಭಗೊಂಡ ನಂತರ, ರಾಜ್ಯದಲ್ಲಿ ಈವರೆಗೆ ಇರುವಂತ ಫಲಾನುಭವಿಗಳಲ್ಲಿ ಶೇ.60ರಷ್ಟು ಗ್ರಾಹಕರು ಮಾತ್ರವೇ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಶೇ.40ರಷ್ಟು ವಿದ್ಯುತ್ ಗ್ರಾಹಕರು ನೋಂದಣಿ ಮಾಡುವುದು

‘ಗೃಹಜ್ಯೋತಿ ನೋಂದಣಿ’ಗೆ ಇಂದು ಕೊನೇ ದಿನ Read More »

ಕರ್ನಾಟಕ

ಮಂಗಳೂರು: ನಾಳೆ ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು , ಶಿವಮೊಗ್ಗ, ಕೊಡಗು ಆರೆಂಟ್‌ ಅಲರ್ಟ್‌ ನ್ನು ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿ, ಹಾವೇರಿ, ಹಾಸನ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಂದಿನ 7 ದಿನಗಳ ಕಾಲ ಮಳೆ ಅರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಮಂಗಳೂರು: ನಾಳೆ ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ಶಾಸಕರ ಹಗ್ಗ-ಜಗ್ಗಾಟಕ್ಕೆ ತೆರೆ – ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿ ಆಯ್ಕೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜು. 24. ಕೆಲ ದಿನಗಳಿಂದ ಬಳ್ಳಾರಿಯ ಜಿಲ್ಲಾಧಿಕಾರಿ ಆಯ್ಕೆ ವಿಚಾರವಾಗಿ ಗೊಂದಲ ಉಂಟಾಗಿದ್ದು ಇದೀಗ ನೂತನ ಡಿ.ಸಿ ಆಗಿ ಪ್ರಶಾಂತ್ ಕುಮಾರ್ ಮಿಶ್ರ ನೇಮಕಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಶಾಂತ್ ಕುಮಾರ್ ಮಿಶ್ರ 2014ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದು ಈ ಹಿಂದೆ ಕೆಎಸ್‌ಆರ್ಟಿಸಿ ನಿರ್ದೇಶಕರಾಗಿದ್ದರು ಎನ್ನಲಾಗಿದೆ. ಅವರು ಇಂದಿನಿಂದ ಬಳ್ಳಾರಿ ನೂತನ ಡಿಸಿಯಾಗಿ ನೇಮಕವಾಗಿದ್ದು ಅಧಿಕಾರ ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು ಪವನ್ ಕುಮಾರ್ ಮಾಲಪಾಟಿ ಬಳ್ಳಾರಿ ಜಿಲ್ಲಾಧಿಕಾರಿಯಾಗಿದ್ದರು. ಪವನ್ ಕುಮಾರ್ ವರ್ಗಾವಣೆಯಾಗಿದ್ದು,

ಶಾಸಕರ ಹಗ್ಗ-ಜಗ್ಗಾಟಕ್ಕೆ ತೆರೆ – ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿ ಆಯ್ಕೆ Read More »

ಕರ್ನಾಟಕ

ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಇಂದಿನ ದಿನದಲ್ಲಿ ಸೋಶಿಯಲ್ ಮೀಡಿಯಾ ಪ್ರಯಜ್ಞತಿಯೊಬ್ಬರೂ ಬಳಸುತ್ತಾರೆ. ಅದರಲ್ಲೂ ಇನ್ಸ್ಟಾಗ್ರಾಮ್ ಎಲ್ಲರ ನೆಚ್ಚಿನ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಆಗಿದೆ. ಬಳಕೆದಾರರು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಏನಾದರೊಂದು ವಿಡಿಯೋ ಮಾಡುವ ಮೂಲಕ ರೀಲ್ಸ್ ಪೋಸ್ಟ್ ಮಾಡುತ್ತಾರೆ. ಅದರಲ್ಲೂ ಎಲ್ಲಿಗಾದ್ರೂ ಹೋದಾಗ ಸ್ಟೋರಿ ಹಾಕೋ ಅಭ್ಯಾಸ ಹೊಂದಿರುತ್ತಾರೆ. ಇನ್ಸ್ಟಾಗ್ರಾಮ್ ನ ಮೂಲಕ ಸಾಕಷ್ಟು ವಿಷಯಗಳನ್ನು ಕೂಡ ತಿಳಿದುಕೊಳ್ಳಬಹುದಾಗಿದೆ. ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಮಾಡುವ ಮೂಲಕ ಕೆಲವು ಜನರು ರಾತ್ರೋ ರಾತ್ರಿ ವೈರಲ್ ಆಗುತ್ತಾರೆ. ಇನ್ಸ್ಟಾಗ್ರಾಮ್

ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್ Read More »

ಕರ್ನಾಟಕ, ತಂತ್ರಜ್ಞಾನ

‘ಮನ್ಮುಲ್ ಅಧ್ಯಕ್ಷ’ರಾಗಿ ಕಾಂಗ್ರೆಸ್ ನ ‘ಬಿ.ಬೋರೇಗೌಡ’ ಆಯ್ಕೆ

(ನ್ಯೂಸ್ ಕಡಬ)newskadaba.com ಮಂಡ್ಯ, ಜು.24. ಅಂತೂ ಇಂದು ತೀವ್ರ ಕುತೂಹಲ ಕೆರಳಿಸಿದ್ದಂತ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ಬೋರೇಗೌಡ ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ಮನ್ಮುಲ್ ಅಧ್ಯಕ್ಷಹಾದಿ ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಇಂದು ಮಂಡ್ಯ ಜಿಲ್ಲೆ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ ಮನ್ಮುಲ್ ನ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ತಂತ್ರಗಾರಿಕೆ ವರ್ಕೌಟ್ ಆಗಿದೆ. ಹೀಗಾಗಿ ಮನ್ಮುಲ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಸೇರಿದೆ. ಮನ್ಮುಲ್ ಅಧ್ಯಕ್ಷರಾಗಿ ಕಾಂಗ್ರೆಸ್ ನ ಬಿ.ಬೋರೇಗೌಡ ಅವರು ಆಯ್ಕೆಯಾಗಿದ್ದಾರೆ.

‘ಮನ್ಮುಲ್ ಅಧ್ಯಕ್ಷ’ರಾಗಿ ಕಾಂಗ್ರೆಸ್ ನ ‘ಬಿ.ಬೋರೇಗೌಡ’ ಆಯ್ಕೆ Read More »

ಕರ್ನಾಟಕ
Theft, crime, Robbery

ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು

(ನ್ಯೂಸ್ ಕಡಬ)newskadaba.com ಕೋಲಾರ, ಜು.24. ಎಟಿಎಂ ನಲ್ಲಿ ಹಣ ಕಳ್ಳತನವಾಗಿರುವುದು ಬಂಗಾರಪೇಟೆ ತಾಲ್ಲೂಕು ಹಂಚಾಳ ಗೇಟ್ ಕೆನರಾ ಬ್ಯಾಂಕ್ ನಲ್ಲಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗ್ಯಾಸ್ ಕಟ್ಟರ್ ಬಳಸಿಕೊಂಡು ಎಟಿಎಂನಲ್ಲಿದ್ದ ಹಣ ಕಳ್ಳತನ ಮಾಡಲಾಗಿದ್ದು, ಕೆನರಾ ಬ್ಯಾಂಕ್ ನಲ್ಲಿದ್ದ ಸುಮಾರು 15 ಲಕ್ಷ ರೂಪಾಯಿ ಕಳ್ಳತನವಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರಮೇಶ್ ಹಾಗೂ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಕಂಡು ಬಂದಿದೆ.

ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ➤ ಸ್ಯಾಮ್‌ಸಂಗ್‌’ನ ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ S ಸರಣಿ ಮೊಬೈಲ್‌ಗಳು ಹೈ ಎಂಡ್ ಮಾದರಿಯ ಫೋನ್‌ಗಳಾಗಿವೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಡಿಮ್ಯಾಂಡ್‌ ಪಡೆದಿರುವ ಈ ಸರಣಿಯ ಫೋನ್‌ಗಳಲ್ಲಿ ಇತ್ತೀಚಿಗಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಫೋನ್‌ ಗ್ರಾಹಕರನ್ನು ಆಕರ್ಷಿಸಿದೆ. ಈ ಮೊಬೈಲ್‌ ಇದೀಗ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು,  ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಶೇ. 25% ರಷ್ಟು ರಿಯಾಯಿತಿ ಪಡೆದಿದೆ. 12 GB

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ➤ ಸ್ಯಾಮ್‌ಸಂಗ್‌’ನ ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ Read More »

ಕರ್ನಾಟಕ, ತಂತ್ರಜ್ಞಾನ

ಆಪರೇಷನ್ ಹಸ್ತಕ್ಕೆ ಮುಂದಾದ ಕಾಂಗ್ರೆಸ್ – ಶಾಸಕ ಮುನಿರತ್ನಗೆ ಶಾಕ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24. ಆಪರೇಷನ್ ಹಸ್ತಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹಾಗೂ ಅವರ ಸಹೋದರ ಸಂಸದ ಸುರೇಶ್​ ಕಾಂಗ್ರೆಸ್​-ಜೆಡಿಎಸ್​ ಮೃತ್ರಿ ಸರ್ಕಾರದ ಪತನಕ್ಕೆ ಕಾರಣಕರ್ತರಾಗಿದ್ದವರಲ್ಲಿ ಓರ್ವರಾದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನಗೆ ದೊಡ್ಡ ಶಾಕ್ ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾರ್ಯ ಪ್ರವೃತ್ತರಾಗಿರುವ ಡಿಕೆ ಬ್ರದರ್ಸ್​, ಕಾಂಗ್ರೆಸ್​​ನಿಂದ ದೂರ ಉಳಿದವರನ್ನು ವಾಪಸ್​ ಕರೆತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಇದರ ಫಲವಾಗಿ ಶಾಸಕ ಮುನಿರತ್ನ, ಮಾಜಿ ಬಿಬಿಎಂಪಿ

ಆಪರೇಷನ್ ಹಸ್ತಕ್ಕೆ ಮುಂದಾದ ಕಾಂಗ್ರೆಸ್ – ಶಾಸಕ ಮುನಿರತ್ನಗೆ ಶಾಕ್..! Read More »

ಕರ್ನಾಟಕ
Scroll to Top