karnatakla

ವಿದೇಶಿಗರ ಕಣ್ಮನ ಸೆಳೆದ ‘ಮಂಗಳೂರು ಕಂಬಳ’      

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಮಂಗಳೂರಿನ ಬಂಗ್ರ ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದಲ್ಲಿ 6ನೇ ವರ್ಷದ ರಾಮ- ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳಕ್ಕೆ ಚಾಲನೆ ದೊರೆತಿದ್ದು, ಪ್ರಪಂಚದಾದ್ಯಂತ ಜನಪ್ರಿಯತೆ ಗಳಿಸಿರುವ ಈ ಮಂಗಳೂರು ಕಂಬಳ ವಿದೇಶಿಗರ ಕಣ್ಮನ ಸೆಳೆದಿದೆ. ಅಫ್ಘಾನಿಸ್ತಾನ, ಜರ್ಮನಿ ಮತ್ತು ಡೆನ್ಮಾರ್ಕ್‌ನಿಂದ ಮಂಗಳೂರಿಗೆ ಬಂದ ವಿದೇಶಿಗರು ನಿನ್ನೆ ಕಂಬಳ ವೀಕ್ಷಿಸಿದರು. ಡೆನ್ಮಾರ್ಕ್‌ ಮೂಲದ ಹೆನ್ರಿ ಎಂಬುವವರು ಮಾತನಾಡಿ, ಬಿಸ್ನೆಸ್ ಟ್ರಿಪ್ ನಲ್ಲಿದ್ದೆವು. ಕಂಬಳವನ್ನು ಲೈವ್ ಆಗಿ ನೋಡುವುದು ನಮ್ಮ ಆಸೆಯಾಗಿತ್ತು. ಮಂಗಳೂರು ಕಂಬಳ ಹಾಗೂ […]

ವಿದೇಶಿಗರ ಕಣ್ಮನ ಸೆಳೆದ ‘ಮಂಗಳೂರು ಕಂಬಳ’       Read More »

ಕರಾವಳಿ

ಹುಬ್ಬಳ್ಳಿಗೆ ನಾಳೆ  ಪ್ರಧಾನಿ ನರೇಂದ್ರ ಮೋದಿ  ➤  ಯುವಜನ ಉತ್ಸವಕ್ಕೆ ಚಾಲನೆ 

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಜ.11. ಧಾರವಾಡದಲ್ಲಿ ಜ.12ರಿಂದ 16ರ ವರೆಗೆ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, 12ಕ್ಕೆ ಪ್ರಧಾನಿ ಮೋದಿ ಇಲ್ಲಿನ ರೈಲ್ವೆ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಈ ಭಾಗದ ಯುವಕರಿಗೆ ಪ್ರೇರಣೆ ನೀಡುವ ಜನೋತ್ಸವ ಇದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಎನ್ನಲಾಗಿದೆ. ಮಾಧ್ಯಮಗಳೊಂದಿಗೆ ಮಾತನಾಡಿ, ಯುವ ಜನೋತ್ಸವದಲ್ಲಿ 28 ರಾಜ್ಯಗಳಿಂದ ಯುವಕರ ತಂಡ ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ಪ್ರತಿನಿಧಿಗಳು ಬರುತ್ತಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಒಂದು ವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ

ಹುಬ್ಬಳ್ಳಿಗೆ ನಾಳೆ  ಪ್ರಧಾನಿ ನರೇಂದ್ರ ಮೋದಿ  ➤  ಯುವಜನ ಉತ್ಸವಕ್ಕೆ ಚಾಲನೆ  Read More »

ಕರ್ನಾಟಕ

ಬಜ್ಪೆ : ಪ್ಲ್ಯಾಟ್ ನಲ್ಲಿ ಬೆಂಕಿ ➤ 30 ಮಂದಿಯ ರಕ್ಷಣೆ…!!!        

(ನ್ಯೂಸ್ ಕಡಬ) newskadaba.com  ಬಜ್ಪೆ, ಜ.05. ಕಂದಾವರ ಗ್ರಾಮ ಪಂಚಾಯತ್‌ ಬಳಿ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಾತ್ರಿ ಸುಮಾರು 9.45ರ ವೇಳೆ ನೆಲ ಮಹಡಿಯಲ್ಲಿ ಬೆಂಕಿ ಉಂಟಾಗಿ ದಟ್ಟವಾಗಿ ಹೊಗೆ ಮೇಲಿನ ಮಹಡಿಗೆ ಆವರಿಸಿದೆ ಎಂದು ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ ಎನ್ನಲಾಗಿದೆ. ಫ್ಲ್ಯಾಟ್‌ ಪೂರ್ತಿ ಹೊಗೆ ಆವರಿಸಿದ್ದರಿಂದ ಅಲ್ಲಿದ್ದವರನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿತ್ತು. ಕೂಡಲೇ ಗುರುಪುರದ ರಫೀಕ್‌ ಅವರನ್ನು ಕರೆಸಿ ಸ್ಥಳೀಯರೂ ಜೊತೆ ಸೇರಿ ಅಪಾಯಕ್ಕೆ ಸಿಲುಕಿದ್ದ ಎಲ್ಲ

ಬಜ್ಪೆ : ಪ್ಲ್ಯಾಟ್ ನಲ್ಲಿ ಬೆಂಕಿ ➤ 30 ಮಂದಿಯ ರಕ್ಷಣೆ…!!!         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top