karnatka

Death, deadbody, Waterfall

ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ   ➤ ಯುವಕ ಮೃತ್ಯು                                

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ಪಾದಚಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನ ಗೋಪಾಲಗೌಡ ಜಂಕ್ಷನ್ ಸಂಭವಿಸಿದೆ. ಮೃತಪಟ್ಟ ಯುವಕನನ್ನು ರಾಜಾಜಿನಗರ ಸಮೀಪದ ಪ್ರಕಾಶ್ ನಗರದ ನಿವಾಸಿ ಅಲೆಕ್ಸ್ ತಂಬಿರಾಜ್ ಎಂದು ಗುರುತಿಸಲಾಗಿದೆ. ಈತ ಕಾರ್ಖಾನೆಯೊಂದರಲ್ಲಿ ಸಿಎನ್ ಸಿ ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.  ಘಟನೆಯಲ್ಲಿ ಅಲೆಕ್ಸ್ ಅವರ ಸ್ನೇಹಿತನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ರಿಸ್ ಮಸ್ ಹಿನ್ನೆಲೆ ಪ್ರಾರ್ಥನೆ […]

ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ   ➤ ಯುವಕ ಮೃತ್ಯು                                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸರ ಮೇಲೆ ಆರೋಪಿಗಳಿಂದ ಹಲ್ಲೆ   ➤ ಗುಂಡು ಹಾರಿಸಿ ಆರೋಪಿಯ ಬಂಧನ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಅಪಹರಣ, ದರೋಡೆ ಮತ್ತು ಕಿಡ್ನಾಪ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಇಬ್ಬರ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಜಯ್ ಎಂಬಾತ ಇತ್ತೀಚೆಗೆ ಅಪಹರಣ ಮತ್ತು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ,  ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಗಳು ಹೊಸೂರು ರಸ್ತೆಯ ಸಿಂಗಸಂದ್ರ ಬಳಿ ಇದ್ದಾರೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಪೇದೆ ರಂಗನಾಥ್‌ ಮೇಲೆ ಮಾರಣಾಂತಿಕ ಹಲ್ಲೆ

ಪೊಲೀಸರ ಮೇಲೆ ಆರೋಪಿಗಳಿಂದ ಹಲ್ಲೆ   ➤ ಗುಂಡು ಹಾರಿಸಿ ಆರೋಪಿಯ ಬಂಧನ  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋವಿಡ್ ನಿರ್ಬಂಧದ ಕುರಿತು ಮಹತ್ವದ ಸಭೆ  ➤ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ- ಸಿಎಂ ಬೊಮ್ಮಯಿ              

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಚೀನಾದಲ್ಲಿ ವಿನಾಶಕ್ಕೆ ಕಾರಣವಾಗಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭಾರತದಲ್ಲಿಯೂ ಪತ್ತೆಯಾಗಿದ್ದು, ಹೊಸ ವರ್ಷಾಚರಣೆಗೆ ಮುಂಚಿತವಾಗಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಗಳನ್ನು ರೂಪಿಸಲು ಮುಂದಾಗಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್, ಕಂದಾಯ ಸಚಿವ ಆರ್ ಅಶೋಕ್ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.  ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈಗಾಗಲೇ ರಾಜ್ಯ ಸರ್ಕಾರವು ತೆರೆದ ಸ್ಥಳಗಳಲ್ಲಿ

ಕೋವಿಡ್ ನಿರ್ಬಂಧದ ಕುರಿತು ಮಹತ್ವದ ಸಭೆ  ➤ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ- ಸಿಎಂ ಬೊಮ್ಮಯಿ               Read More »

ಕರಾವಳಿ

1 ಕೋಟಿ ರೂ. ನಕಲಿ ನೋಟು ನೀಡಿ ಉದ್ಯಮಿಗೆ ವಂಚನೆ   ➤ ಆರೋಪಿಗಳು ಅರೆಸ್ಟ್                                     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಗುತ್ತಿಗೆದಾರನಿಗೆ ಸಾಲ ಕೊಡಿಸುವುದಾಗಿ ನಂಬಿಸಿ 1 ಕೋಟಿ ರೂ. ನಕಲಿ ನೋಟುಗಳನ್ನು ನೀಡಿ ಸರ್ವಿಸ್ ಚಾರ್ಜ್ ಎಂದು 27 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಮೂವರನ್ನು ಜಯನಗರ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮುನ್ನಾ ಶರಣ್, ವಿಷ್ಣುರಾಜನ್ ಆರ್ ಹಾಗೂ ರಾಮಮೂರ್ತಿನಗರದ ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಲಕ್ಷ್ಮಣ್ ರಾವ್, ತುಷಾರ್ ಮತ್ತು  ಆಶಾಲತಾ  ರಾವ್‌ಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.  ರಾಜರಾಜೇಶ್ವರಿ ನಗರದ ಐಡಿಯಲ್‌

1 ಕೋಟಿ ರೂ. ನಕಲಿ ನೋಟು ನೀಡಿ ಉದ್ಯಮಿಗೆ ವಂಚನೆ   ➤ ಆರೋಪಿಗಳು ಅರೆಸ್ಟ್                                      Read More »

ಕರ್ನಾಟಕ
Scroll to Top