karntaka

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ!

(ನ್ಯೂಸ್ ಕಡಬ) newskadaba.com ಜ.14 ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾದ ಘಟನೆ  ಜಿಲ್ಲೆಯ ‌ಕಿತ್ತೂರು ಬಳಿ ಇಂದು(ಮಂಗಳವಾರ) ನಡೆದಿದೆ. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆನ್ನಿಗೆ ಗಂಭೀರವಾದ ‌ಗಾಯವಾಗಿದ್ದು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರನ್ನ ಬೆಳಗಾವಿಯ ಖಾಸಗಿ […]

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ! Read More »

ಕರ್ನಾಟಕ

ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 07. ನಗರದ ಪ್ರಜೆಗಳ ಅಕ್ರಮ ತಂಗಿದ್ದ ಪ್ರಕರಣದಲ್ಲಿ ಜಿಗಣಿ ಪೊಲೀಸರು ಪ್ರಮುಖ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ಆರೋಪಿಯನ್ನು ಮುಂಬೈ ಮೂಲದ ಪರ್ವೇಜ್ (57) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳು ಪರ್ವೇಜ್‌ನ ವಿವರಗಳನ್ನು ಬಹಿರಂಗಪಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಆಧಾರ್ ಕಾರ್ಡ್‌ಗಳು, ಭಾರತೀಯ ಪಾಸ್‌ಪೋರ್ಟ್‌ಗಳು, ಪ್ಯಾನ್ ಕಾರ್ಡ್‌ಗಳು ಮತ್ತು ಡ್ರೈವಿಂಗ್ ಲೈಸೆನ್ಸ್‌ ಗಳನ್ನು ಪಡೆಯಲು ಪಾಕಿಸ್ತಾನಿ ಪ್ರಜೆಗಳಿಗೆ ಸಹಾಯ ಮಾಡಿದ ಆರೋಪ ಭಾರತೀಯ ಪರ್ವೇಜ್ ಮೇಲಿದೆ.  

ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಮಹಾಲಕ್ಷ್ಮೀ ಕೊಲೆ ಪ್ರಕರಣ – ಆರೋಪಿಯ ಡೆತ್ ನೋಟ್ ನಲ್ಲಿ ಕೊಲೆರಹಸ್ಯ ಬಯಲು

(ನ್ಯೂಸ್ ಕಡಬ) newskadaba.com ಸೆ. 26. ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಕೊಲೆಗೆ ಸಮಬಂಧಿಸಿದ ಆರೋಪಿಯೋರ್ವ ಒಡಿಶಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಹತ್ಯೆಗೆ ಕಾರಣ ತಿಳಿಸಿ ಆತ ಬರೆದಿಟ್ಟಿರುವ ಡೆತ್‌ನೋಟ್ ಪೊಲೀಸರ ಕೈ ಸೇರಿದೆ. ಒಡಿಶಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್, ಆತ್ಮಹತ್ಯೆಗೂ ಮುನ್ನ ಮಹಾಲಕ್ಷ್ಮಿ ಕೊಲೆಗೆ ಕಾರಣವೇನೆಂಬುವುದನ್ನು ಡೆತ್ ನೋಟ್‌ ನಲ್ಲಿ ಬರೆದಿಟ್ಟಿದ್ದ. ಡೈರಿಯಲ್ಲಿದ್ದ ಡೆತ್‌ನೋಟ್ ನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ವರದಿಯ ಪ್ರಕಾರ ಡೆತ್ ನೋಟ್ ನಲ್ಲಿ ಸೆಪ್ಟೆಂಬರ್ 3

ಮಹಾಲಕ್ಷ್ಮೀ ಕೊಲೆ ಪ್ರಕರಣ – ಆರೋಪಿಯ ಡೆತ್ ನೋಟ್ ನಲ್ಲಿ ಕೊಲೆರಹಸ್ಯ ಬಯಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯಶಸ್ವಿನಿ ಕಾರ್ಡ್‌ ಇಲ್ಲದೇ ಪರದಾಟ !! ➤ ನೋಂದಣಿಯಾದರೂ ಸಿಗುತ್ತಿಲ್ಲ ಕಾರ್ಡ್.!

(ನ್ಯೂಸ್ ಕಡಬ)newskadaba.com ಮೈಸೂರು, ಫೆ.13. ರಾಜ್ಯಾದ್ಯಂತ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಗೆ ಸರಾಗವಾಗಿ ನೋಂದಣಿ ನಡೆಯುತ್ತಿದೆ. ಆದರೆ, ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದಾಗಿ ಕಾರ್ಡ್‌ ವಿತರಣೆ ವಿಳಂಬವಾಗುತ್ತಿರುವುದು ಜನರಲ್ಲಿ ಬೇಸರ ಮೂಡಿಸಿದೆ. ಎಲ್ಲಾ ಜಿಲ್ಲೆಗಳ ಸಹಕಾರ ಇಲಾಖೆ ಕಚೇರಿಗಳಲ್ಲಿ ಯಶಸ್ವಿನಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ನವೆಂಬರ್‌ನಿಂದ ನೋಂದಣಿ ಆರಂಭವಾಗಿದೆ. ಮೈಸೂರು ಜಿಲ್ಲೆಯಾದ್ಯಂತ 2381 ಸಹಕಾರ ಸಂಘಗಳಿದ್ದು, ಅಂದಾಜು 3 ಲಕ್ಷ ಫಲಾನುಭವಿಗಳಿದ್ದಾರೆ. ಇವರಲ್ಲಿ 60,000 ಸದಸ್ಯರಿಂದ ಅರ್ಜಿಗಳು ಬಂದಿವೆ. ಅರ್ಜಿದಾರರ ಅವಲಂಬಿತರಿಂದ 1,72,814 ಫಲಾನುಭವಿಗಳ ಹೆಸರು ನೋಂದಣಿ

ಯಶಸ್ವಿನಿ ಕಾರ್ಡ್‌ ಇಲ್ಲದೇ ಪರದಾಟ !! ➤ ನೋಂದಣಿಯಾದರೂ ಸಿಗುತ್ತಿಲ್ಲ ಕಾರ್ಡ್.! Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ  ➤  20 ಪ್ರವಾಸಿಗರಿಗೆ ಗಾಯ

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಜ.25. ಗುಜರಾತ್ ಮೂಲದ ಬಸ್ಸೊಂದು ಮಲೈ ಮಹದೇಶ್ವರ ಬೆಟ್ಟ ಪಾಲರ್ ನಡುವಿನ ಘಾಟ್ ನಲ್ಲಿ ಉರುಳಿಬಿದ್ದ ಘಟನೆ ವರದಿಯಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 50 ಪ್ರವಾಸಿಗರ ಪೈಕಿ ಸುಮಾರು 20 ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪ್ರವಾಸಕ್ಕೆಂದು ಬಂದಿದ್ದ ಗುಜರಾತ್ ಮೂಲದ ಬಸ್ ಮಹದೇಶ್ವರ ಬೆಟ್ಟ ಪಾಲರ್ ನಡುವಿನ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ. ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲಾಗಿದೆ. ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ  ➤  20 ಪ್ರವಾಸಿಗರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕದಲ್ಲೂ ಹಲವೆಡೆ ಮಂಗನ ಕಾಯಿಲೆ ಪತ್ತೆ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಜ.25. ಕೊಪ್ಪ ಗ್ರಾಮದಲ್ಲಿ ಮತ್ತೆ ಈ ಬಾರಿಯ ಮೊದಲ‌ ಮಂಗನ ಕಾಯಿಲೆ (ಕೆಎಫ್​ಡಿ) ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ಆರೋಗ್ಯ ಇಲಾಖೆ ವ್ಯಕ್ತಿಯೋರ್ವರ ಮಾದರಿ ಪರೀಕ್ಷೆಗೆ ಕಳುಹಿಸಿತ್ತು. ಇದರಲ್ಲಿ ಮಂಗನ‌ಕಾಯಿಲೆ ಇರುವುದು ಪತ್ತೆಯಾಗಿದೆ. ಸದ್ಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈಅಲರ್ಟ್ ಕೈಗೊಂಡಿದೆ. ಮಂಗನ ಕಾಯಿಲೆ ಅರಣ್ಯ ಪ್ರದೇಶಗಳಲ್ಲಿ ಕೋತಿ, ಹೆಗ್ಗಣ ಇತ್ಯಾದಿ

ಕರ್ನಾಟಕದಲ್ಲೂ ಹಲವೆಡೆ ಮಂಗನ ಕಾಯಿಲೆ ಪತ್ತೆ Read More »

ಕರ್ನಾಟಕ

ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್‌ ರೈಲು ಸಿಗುವ ಸಾಧ್ಯತೆ ?

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.24. ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್‌ ರೈಲು ಸಿಗುವ ಸಾಧ್ಯತೆ ಇದೆ. ಬೆಂಗಳೂರಿನಿಂದ ಹೈದರಾಬಾದ್‌ನ ಕಾಚಿಗುಡ ರೈಲು ನಿಲ್ದಾಣಕ್ಕೆ ಹೊಸದಾಗಿ ರೈಲು ಆರಂಭಿಸುವ ಬಗ್ಗೆ ಕೇಂದ್ರ ರೈಲ್ವೇ ಸಚಿವಾಲಯ ಚಿಂತನೆ ನಡೆಸುತ್ತಿದೆ. ಸಿಕಂದರಾಬಾದ್‌ನಿಂದ ತಿರುಪತಿ, ಪುಣೆಗೂ ಹೊಸ ರೈಲಿನ ಸೇವೆ ಸಿಗಲಿದೆ. ಎಪ್ರಿಲ್‌-ಮೇ ತಿಂಗಳಿನಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ, ಈ ವರ್ಷವೇ ತೆಲಂಗಾಣ ವಿಧಾನಸಭೆ ಚುನಾವಣೆ ಇರುವು ದರಿಂದ ಕೇಂದ್ರದ ಈ ನಿರ್ಧಾರ ಮಹತ್ವ ಪಡೆದಿದೆ. 2024ರ ಲೋಕಸಭೆ ಚುನಾವಣೆ ವೇಳೆ

ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್‌ ರೈಲು ಸಿಗುವ ಸಾಧ್ಯತೆ ? Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ, ಶಿವಮೊಗ್ಗ ಬಾಂಬ್‌ ಸ್ಫೋಟ ತಾಲೀಮು ಹಾಗೂ ಐಸಿಸ್‌ ಉಗ್ರ ಸಂಘಟನೆ ಜತೆ ನಂಟು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮತ್ತೊಬ್ಬನನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ಮಂಗಳೂರು ಹೊರವಲಯದ ಬಬ್ಬುಕಟ್ಟೆನಿವಾಸಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ಎಂದು ಗುರುತಿಸಲಾಗಿದೆ. ಆರೋಪಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ದೇರಳಕಟ್ಟೆಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡಿದ್ದು, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಈತ ಬಂಧಿತ ಶಂಕಿತ

ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top