karvali

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 15. ಅಡಿಕೆ ಮರ ಹತ್ತಿ ಅಡಿಕೆ ಕೀಳುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್ ಲೋಬೊ(45) ಎಂದು ಗುರುತಿಸಲಾಗಿದೆ. ಅವರು ನ. 13ರಂದು ಬೋಳಂಗಡಿ ಪದ್ಮನಾಭ ಪ್ರಭು ಅವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಅಡಿಕೆ ಮರದಿಂದ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ […]

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯ ಅಮಾನತು ಆದೇಶ ಹಿಂಪಡೆದ ಸರ್ಕಾರ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 19.  ಕುಕ್ಕುಂದೂರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪ್ರಭಾವತಿಯವರ ಅಮಾನತು ಆದೇಶವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿಂದಕ್ಕೆ ಪಡೆದಿದೆ‌. ಕುಕ್ಕುಂದೂರು ಗ್ರಾ.ಪಂ. ಅನುದಾನದಿಂದ ನಿರ್ಮಿಸಲಾಗಿರುವ ಹೆಚ್ಚುವರಿ ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಸುನಿಲ್ ಕುಮಾರ್ ಅವರನ್ನು ಆಹ್ವಾನ ಮಾಡಲಿಲ್ಲ. ಇದರ ಬಗ್ಗೆ ಮಾಹಿತಿ ಕಲೆ ಹಾಕಿ ಸೆಪ್ಟೆಂಬರ್ 4ರಂದು ಇಲಾಖೆ ಅಮಾನತು ಮಾಡಿತ್ತು. ಅಮಾನತು ಆದೇಶ ಬಳಿಕ ಪುನಃ ಈ ಬಗ್ಗೆ ಪರಿಶೀಲನೆ ಮಾಡಿದ ಬಳಿಕ ಇಂದು ಅವರನ್ನು

ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯ ಅಮಾನತು ಆದೇಶ ಹಿಂಪಡೆದ ಸರ್ಕಾರ Read More »

ಕರ್ನಾಟಕ

6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 11.  ಶಾಲೆಗೆ ಹೋಗಿ ಚೆನ್ನಾಗಿ ಓದುತ್ತಾ, ತನ್ನ ಸ್ನೇಹಿತರೊಂದಿಗೆ ಆಟವಾಡಿಕೊಂಡು ಇರಬೇಕಾದ 6ನೇ ತರಗತಿ ವಿದ್ಯಾರ್ಥಿನಿ ಫಿಯೋನಾ ಜೀವಿತಾ ಮಸ್ಕರೇನಸ್ ಅವರಿಗೆ ಟೈಪ್ 1 ಡಯಾಬಿಟಿಸ್ ನಿಂದ ಬಳಳುತ್ತಿದ್ದಾರೆ. ಆಕೆಯ ಚಿಕಿತ್ಸೆಗಾಗಿ ಕುಟುಂಬವು ಹಣಸಹಾಯ ಕೋರಿದೆ. ಎಂಟು ತಿಂಗಳ ಹಿಂದೆ ಫಿಯೋನಾಗೆ ಟೈಪ್ 1 ಡಯಾಬಿಟಿಸ್ ಮೆಲ್ಲಿಟಸ್ ಇರುವುದು ಪತ್ತೆಯಾಗಿದೆ. ಸದ್ಯ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫಿಯೋನಾ ಅವರ ತಂದೆ ಫ್ರಾನ್ಸಿಸ್ ಮಸ್ಕರೇನಸ್ ಆಟೋ ಚಾಲಕರಾಗಿದ್ದು, ಅವರು

6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಶ್ವಾನ ದಳದ ‘ಜ್ವಾಲಾ’ ಮೃತ್ಯು..!

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.04.  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ನ ಶ್ವಾನ ದಳದ ಏಳು ವರ್ಷ ಹತ್ತು ತಿಂಗಳು ಪ್ರಾಯದ ಹೆಣ್ಣು ನಾಯಿ ‘ಜ್ವಾಲಾ’ ಮೂತ್ರಪಿಂಡದ ಸಮಸ್ಯೆಯಿಂದಾಗಿ ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಅಂತಿಮ ಗೌರವ ಸಲ್ಲಿಸಿ ಅದರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ’ಜ್ವಾಲಾ’ ಗೆ ಅಂತಿಮ ನಮನ ಸಲ್ಲಿಸಿದ್ದಾರೆ ಎನ್ನಲಾಗಿದೆ. ‘ಡಾಬರ್ ಮನ್ ಪಿಂಚೆರ್ ತಳಿಯಾದ ಜ್ವಾಲಾ

ಮಂಗಳೂರು: ಶ್ವಾನ ದಳದ ‘ಜ್ವಾಲಾ’ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವೀರ ಕಂಬಳ ಸಿನೆಮಾದಲ್ಲಿ ನಟನೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.03.  ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ  ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಯಲ್ಲಿ ಕೂಡ ವೀರ ಕಂಬಳ ಸಿನೆಮಾ ತೆರೆ ಕಾಣಲಿದೆ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವೀರ ಕಂಬಳ ಸಿನೆಮಾದಲ್ಲಿ ನಟನೆ Read More »

ಕರಾವಳಿ, ಕರ್ನಾಟಕ
Scroll to Top