kasaragod

ಅಕ್ರಮ ಮದ್ಯ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 10. ಟೆಂಪೋ ವ್ಯಾನ್ ಒಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ, ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ರಾಧಾಕೃಷ್ಣ ಕಾಮತ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 2,484 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಮದ್ಯದ ಬಾಟಲಿಗಳ ಬಾಕ್ಸ್ ಗಳ ಮೇಲೆ ಗೆರಟೆಗಳನ್ನು ತುಂಬಿಸಿ ಮದ್ಯ ಸಾಗಾಟ ಮಾಡುತ್ತಿದ್ದ, ಇದರಿಂದ ಸಂಶಯಗೊಂಡು ಅಬಕಾರಿ ದಳದ ಸಿಬ್ಬಂದಿಗಳು ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ […]

ಅಕ್ರಮ ಮದ್ಯ ಸಾಗಾಟ ➤ ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ದಾಖಲೆಗಳಿಲ್ಲದೆ ಹಣ ಸಾಗಾಟ ➤ ಆರೋಪಿ ಸಹಿತ 41.78 ಲಕ್ಷ ರೂ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 05. ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 41,78,000 ರೂ. ವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ ಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ವಿನಾಯಕ ಶೆಟ್ಟಿ ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆಎಸ್ಆರ್.ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಶಕ್ಕೆ ತೆಗೆದು ಕೊಳ್ಳಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ನಗದು ಹಾಗೂ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಕಾಸರಗೋಡು: ದಾಖಲೆಗಳಿಲ್ಲದೆ ಹಣ ಸಾಗಾಟ ➤ ಆರೋಪಿ ಸಹಿತ 41.78 ಲಕ್ಷ ರೂ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಕಿಯರಿಗೆ ಕಿರುಕುಳ   ➤ಮದ್ರಸ ಶಿಕ್ಷಕ  ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಜೂ . 16 . ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ನಿವಾಸಿ ಅಬ್ದುಲ್ ಹಮೀದ್ ಎಂದು ಗುರುತಿಸಲಾಗಿದೆ . ಮದ್ರಸ ಶಿಕ್ಷಕರಾಗಿದ್ದ ಇವರು  ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪಿಸಲಾಗಿತ್ತು.ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ.  

ಬಾಲಕಿಯರಿಗೆ ಕಿರುಕುಳ   ➤ಮದ್ರಸ ಶಿಕ್ಷಕ  ಅರೆಸ್ಟ್ Read More »

ಕರ್ನಾಟಕ
crime, arrest, suspected

ಕಾಸರಗೋಡು: ಅಪ್ರಾಪ್ತ ಯುವಕನಿಗೆ ಮಾದಕ ವಸ್ತು ನೀಡಿ ಕಿರುಕುಳ ಆರೋಪ ➤ ಪಂಚಾಯತ್ ಸದಸ್ಯನ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜೂ. 15. ಅಪ್ರಾಪ್ತ ಬಾಲಕನಿಗೆ ಮಾದಕ ವಸ್ತು ನೀಡಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪಂಚಾಯತ್ ಸದಸ್ಯನೋರ್ವನನ್ನು ಆದೂರು ಠಾಣಾ ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಮುಳಿಯಾರು ಪೊವ್ವಲ್ ನ ಮುಹಮ್ಮದ್ ಕುಂಞ ಎಂದು ಗುರುತಿಸಲಾಗಿದೆ. ಈತ ಮಾದಕ ಪದಾರ್ಥ ನೀಡಿ ಕಿರುಕುಳ ನೀಡಿದ್ದಾಗಿ 14ರ ಹರೆಯದ ಬಾಲಕ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್

ಕಾಸರಗೋಡು: ಅಪ್ರಾಪ್ತ ಯುವಕನಿಗೆ ಮಾದಕ ವಸ್ತು ನೀಡಿ ಕಿರುಕುಳ ಆರೋಪ ➤ ಪಂಚಾಯತ್ ಸದಸ್ಯನ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಸೊತ್ತುಗಳ ಸಹಿತ ಐವರು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 03. ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಸುಮಾರು 54 ಗ್ರಾಂ. ಎಂಡಿಎಂಎ ಮಾದಕ ವಸ್ತುಗಳನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಬಂಟ್ವಾಳದ ಬಶೀರ್(27), ಕನ್ಯಾನ ಮಾಡಕುಂಜದ ಕಲಂದರ್ ಶಾಫಿ(29), ತಲಪಾಡಿಯ ಪ್ರೀತಂ(29), ಕಿರಣ್ ಡಿ ಸೋಜ(30) ಹಾಗೂ ಕೋಟೆಕ್ಕಾರಿನ ಅಕ್ಷಯ್(24) ಎಂದು ಗುರುತಿಸಲಾಗಿದೆ. ಮಂಜೇಶ್ವರ ಕಣ್ವತೀರ್ಥ ತೂಮಿನಾಡಿನಿಂದ ಬಶೀರ್ ಮತ್ತು ಕಲಂದರ್ ಶಾಫಿ ಚಲಿಸುತ್ತಿದ್ದ

ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಸೊತ್ತುಗಳ ಸಹಿತ ಐವರು ಖಾಕಿ ಬಲೆಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 02.  ಚಲಿಸುತ್ತಿದ್ದ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕಾರು ಸಂಪೂರ್ಣವಾಗಿ ಭಸ್ಮವಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನ ಹಳ್ಳಿ- ಗೋಪಾಲಪುರ ಮಾರ್ಗದ ರಸ್ತೆಯೊಂದರಲ್ಲಿ ವರದಿಯಾಗಿದೆ. ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಕೇರಳ ಮೂಲದ ವ್ಯಕ್ತಿಗಳು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹಾಕಿದ್ದ ಹುರುಳಿ ಒಣ ಸೊಪ್ಪು ಕಾರಿನ ಇಂಜಿನ್ ಗೆ ತಾಗಿ ಬಿಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ

ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡಿನ ಕಾರು ಹಾವೇರಿಯಲ್ಲಿ ಅಪಘಾತ ಪ್ರಕರಣ ➤ ಮೃತರ ಸಂಖ್ಯೆ ನಾಲ್ಕಕ್ಕೇರಿಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 01. ಹಾವೇರಿಯಲ್ಲಿ ನಡೆದ ಕಾರು ಹಾಗೂ ಬಸ್ ನಡುವಿನ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಮೃತ ಮಗುವನ್ನು ಕಾಸರಗೋಡು ತಲಂಗರೆ ನುಸ್ರತ್ ನಗರದ ಸಿಯಾದ್ -ನಿಷಾನ್ ದಂಪತಿ ಪುತ್ರಿ ಇಸಾ ಮರಿಯಂ (2) ಎಂದು ಗುರುತಿಸಲಾಗಿದೆ. ಸಿಯಾದ್ ನ ತಂದೆ ಮುಹಮ್ಮದ್ (65) ಹಾಗೂ ತಾಯಿ ಆಯಿಶಾ (62) ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಮಗು ಮುಹಮ್ಮದ್ ಕಳೆದ ದಿನ ಮೃತಪಟ್ಟಿದ್ದನು. ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಎರಡು ವರ್ಷದ ಇಸಾ

ಕಾಸರಗೋಡಿನ ಕಾರು ಹಾವೇರಿಯಲ್ಲಿ ಅಪಘಾತ ಪ್ರಕರಣ ➤ ಮೃತರ ಸಂಖ್ಯೆ ನಾಲ್ಕಕ್ಕೇರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 28. ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಹಾವೇರಿಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಕಾಸರಗೋಡು ತಳಂಗರೆಯ ನಿವಾಸಿಗಳಾದ ಮುಹಮ್ಮದ್ ಹಾಗೂ ಪತ್ನಿ ಆಯಿಷಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿ‌ನ ಮಾಹಿತಿ ನಿರೀಕ್ಷಿಸಲಾಗಿದೆ.

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ದಂಪತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಸಿಪಿಐಎಂ ಕಾರ್ಯಕರ್ತರಿಂದ ಹಲ್ಲೆ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬದಿಯಡ್ಕ, ಡಿ. 27. ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಬಿಜೆಪಿ ಕಾರ್ಯಕರ್ತರು ಗಾಯಗೊಂಡ ಘಟನೆ ಎಣ್ಮಕಜೆ ಪಂಚಾಯತ್ ವ್ಯಾಪ್ತಿಯ ಮಣಿಯಂಪಾರೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಣಿಯಂಪಾರೆ ಜಯಂತ ನಾಯ್ಕರ ಮಗ ಸೂರ್ಯೋದಯ ಸಂಟನಡ್ಕ, ಐತಪ್ಪ ನಾಯ್ಕರ ಮಗ ರೂಪೇಶ್ ಎಂದು ಗುರುತಿಸಲಾಗಿದೆ. 6 ಮಂದಿ ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಆಕ್ರಮಿಸಿ ಗಾಯಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಾಯಾಳುಗಳನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಸಿಪಿಐಎಂ ಕಾರ್ಯಕರ್ತರಿಂದ ಹಲ್ಲೆ ➤ ಇಬ್ಬರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 06. ಒಂದೂವರೆ ವರ್ಷದ ಮಗುವಿನ ಮೃತದೇಹವೊಂದು ಬಾವಿಯಲ್ಲಿ ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ತಾಯಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ತಾಯಿಯನ್ನು ಪೆರ್ಲತ್ತಡ್ಕದ ಶಾರದಾಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಗುವನ್ನು ಸ್ಥಳೀಯರೆಲ್ಲ ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದ ಬಾವಿಯಲ್ಲಿ ಮೃತದೇಹ ದೊರಕಿತ್ತು. ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಬಾವಿಗೆ ಎಸೆದು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆರೋಪಿ ತಾಯಿಯು

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top