kasargodu

crime, arrest, suspected

ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಯತ್ನ ➤ ಆರೋಪಿಯ ಬಂಧನ..!

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.16. ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಮೊಬೈಲ್ ಮಳಿಗೆಗೆ ತಲುಪಿದ್ದ ಯುವಕ ಪೊಲೀಸರಿಗೆ ಸಿಕ್ಕಿ ಬಿದ್ದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಸಿದ್ದೀಕ್ ಶಫೀಕ್ ಪರ್ಹಾನ್ (27) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಂಜೇಶ್ವರ ಹೊಸಬೆಟ್ಟು ಪಾಂಡ್ಯಾಲದ ಮಸೀದಿ ಸಮೀಪ ಮರದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನ ಮೊಬೈಲ್ ನ್ನು ಪರ್ಹಾ ನ್ ಮೊಬೈಲ್ ಎಗರಿಸಿದ್ದು, ಆದರೆ ಮೊಬೈಲ್ ನೋಡಿದಾಗ ಅದು ಲಾಕ್ ಆಗಿತ್ತು ಅದನ್ನು ತೆರೆಯಲು ಆಗಿಲ್ಲ. ಇದರಿಂದ ಸಮೀಪದ ಮೊಬೈಲ್ ಮಳಿಗೆಗೆ […]

ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಯತ್ನ ➤ ಆರೋಪಿಯ ಬಂಧನ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Theft, crime, Robbery

ಕಾಸರಗೋಡು: ಒಂದೇ ದಿನ ಎರಡು ಮನೆಗೆ ಕನ್ನ ➤ 40 ಪವನ್ ಚಿನ್ನಾಭರಣ ಸಹಿತ ನಗದು ಕಳವು.!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಜ.14. ಎರಡು ಮನೆಗಳಿಗೆ ನುಗ್ಗಿದ ಕಳ್ಳರು ಸುಮಾರು 40 ಪವನ್ ಚಿನ್ನಾಭರಣ ಮತ್ತು 40 ಸಾವಿರ ರೂ. ನಗದು ಕಳವು ಗೈದ ಘಟನೆ ಕುಂಬಳೆ ಸಮೀಪದ ನಾಯ್ಕಾಪು ವಿನಲ್ಲಿ ನಡೆದಿದೆ. ಬ್ಯಾಂಕ್ ಸಿಬ್ಬಂದಿ ವಾಸುದೇವ ರಾವ್ ಮನೆಗೆ ನುಗ್ಗಿ 35 ಪವನ್ ಚಿನ್ನಾಭರಣ ಮತ್ತು 15 ಸಾವಿರ ರೂ. ನಗದು ಹಾಗೂ ಮೋಹನ್ ದಾಸ್ ಎಂಬವರ ಮನೆಯಿಂದ ಮೂರೂವರೆ ಪವನ್ ಚಿನ್ನಾಭರಣ ಮತ್ತು 25 ಸಾವಿರ ರೂ. ನಗದು ಕಳವು ಮಾಡಲಾಗಿದೆ.

ಕಾಸರಗೋಡು: ಒಂದೇ ದಿನ ಎರಡು ಮನೆಗೆ ಕನ್ನ ➤ 40 ಪವನ್ ಚಿನ್ನಾಭರಣ ಸಹಿತ ನಗದು ಕಳವು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಬೈಕ್ ಗೆ ಶಾಲಾ ಬಸ್ ಢಿಕ್ಕಿ..! ➤  ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ.13. ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್‌ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೀಯಪದವಿನ ಪ್ರೀತೇಶ್ ಮತ್ತು ಅಭಿ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಶಾಲಾ ಬಸ್, ವಿದ್ಯಾರ್ಥಿಗಳು ಹೋಗುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ವರದಿಯಾಗಿದೆ.  

ಕಾಸರಗೋಡು: ಬೈಕ್ ಗೆ ಶಾಲಾ ಬಸ್ ಢಿಕ್ಕಿ..! ➤  ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಆಫ್ರಿಕನ್ ಹಂದಿ ಜ್ವರ ಪತ್ತೆ..!   ➤  ಹಂದಿ ಸಾಗಾಟ, ಮಾರಾಟ, ಮಾಂಸಕ್ಕೆ ನಿಷೇಧ  

(ನ್ಯೂಸ್ ಕಡಬ) newskadaba.com  ಕಾಸರಗೋಡು, ಜ.12. ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಇದರ ಬೆನ್ನಲ್ಲೇ ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಸಾಗಾಟ, ಮಾರಾಟ, ಮಾಂಸಕ್ಕೆ ನಿಷೇಧ ಹೇರಲಾಗಿದೆ ಎಂದು ತಿಳಿದುಬಂದಿದೆ. ಸೋಂಕು ಪತ್ತೆಯಾದ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಂದು ಸಂಸ್ಕರಿಸಲು ಜಿಲ್ಲಾ ಮೃಗ ಸಂರಕ್ಷಣಾ ಕಚೇರಿಯ ರಾಫಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದ್ದು, ಸ್ಥಳದಲ್ಲಿ ಪೊಲೀಸ್, ಕಂದಾಯ, ಸ್ಥಳಿಯಾಡಲಿತ ಸಂಸ್ಥೆ,

ಕಾಸರಗೋಡು: ಆಫ್ರಿಕನ್ ಹಂದಿ ಜ್ವರ ಪತ್ತೆ..!   ➤  ಹಂದಿ ಸಾಗಾಟ, ಮಾರಾಟ, ಮಾಂಸಕ್ಕೆ ನಿಷೇಧ   Read More »

ರಾಷ್ಟ್ರೀಯ ನ್ಯೂಸ್

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಬೈಕ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಪೆರಿಯದಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ಅಬಕಾರಿ ದಳದ ಸಿಬ್ದಂದಿ ಆಲಕ್ಕೋಡ್ ನಿವಾಸಿ ದಿಪಿನ್ ಕುಮಾರ್ (31) ಎಂದು ಗುರುತಿಸಲಾಗಿದೆ. ದಿಪಿನ್ ಕುಮಾರ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಅಪಘಾತ ನಡೆದಿದ್ದು, ಪರಿಣಾಮ ಗಂಭೀರ ಗಾಯಗೊಂಡ ದಿಪಿನ್ ಅವರನ್ನು ತಕ್ಷಣವೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಈ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು :  ಬೀಡಿ ಕೆಲಸ ಮಾಡುತ್ತಿದ್ದ ಯುವಕ ಅಮೇರಿಕಾದಲ್ಲಿ ಜಡ್ಜ್ ಆಗಿ ಆಯ್ಕೆ..!!!                   

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.07. ಕಾಸರಗೋಡು ಮೂಲದ ಸುರೇಂದ್ರನ್ ಕೆ.ಪಟೇಲ್ ಅಮೆರಿಕಾದ 240ನೇ ಡಿಸ್ಟ್ರಿಕ್ಟ್​​ ಕೋರ್ಟ್​​ ಜಡ್ಜ್​​ ಆಗಿ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಸುರೇಂದ್ರನ್​​ ಅವರು ಅಮೆರಿಕಾದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾಗಿದ್ದು, ಕಾಸರಗೋಡಿನ ಬಳಾಲ್​​ ಎಂಬಲ್ಲಿ ಜನಸಿದ ಸುರೇಂದ್ರನ್ ವಕೀಲರಾಗುವ ಮುನ್ನ ಬೀಡಿ ಫ್ಯಾಕ್ಟರಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಬಳಿಕ ಎಲ್.ಎಲ್.ಬಿ ಪದವಿ ಮುಗಿಸಿ​ ಕರ್ನಾಟಕದಲ್ಲೇ ಸುಮಾರು 10 ವರ್ಷಗಳ ವಕೀಲರಾಗಿ ಸೇವೆ ಸಲ್ಲಿಸಿದ್ದರು ಎನ್ನಲಾಗಿದೆ. ಕಾಸರಗೋಡು ಮೂಲದ ಮಹಿಳೆಯೊಬ್ಬರು ದೆಹಲಿಯಲ್ಲಿ ನರ್ಸ್​ ಆಗಿ ಕೆಲಸ ಮಾಡುತ್ತಿದ್ದರು.

ಕಾಸರಗೋಡು :  ಬೀಡಿ ಕೆಲಸ ಮಾಡುತ್ತಿದ್ದ ಯುವಕ ಅಮೇರಿಕಾದಲ್ಲಿ ಜಡ್ಜ್ ಆಗಿ ಆಯ್ಕೆ..!!!                    Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಪಡಿತರ ಬೆಳ್ತಿಗೆ ಅಕ್ಕಿಗೆ ಬೇಡಿಕೆ ಕುಸಿತ..!                     

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 31. ಪಡಿತರ ಅಂಗಡಿಗಳಲ್ಲಿ ಕುಚ್ಚಲಕ್ಕಿ ಲಭ್ಯಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಕೇರಳ ರಾಜ್ಯ ಸರಕಾರ ಮುಂದಾಗಿದ್ದು, ಇದಕ್ಕಾಗಿ ಎಲ್ಲ ಸಂಸದರ ಬೆಂಬಲವನ್ನು ಅಲ್ಲಿನ ಆರೋಗ್ಯ ಸಚಿವ ಜಿ. ಆರ್‌. ಅನಿಲ್‌ ಆಗ್ರಹಿಸಿದ್ದಾರೆ. ಪಡಿತರ ವಿತರಣೆಗಾಗಿ ಕಳೆದ ಐದಾರು ತಿಂಗಳುಗಳಿಂದ ಕೇಂದ್ರದಿಂದ ಬೆಳ್ತಿಗೆ ಅಕ್ಕಿ ಲಭಿಸುತ್ತಿದ್ದು, ಡಿಸೆಂಬರ್‌ ನಲ್ಲಿ ಇದು ಶೇ. 80-90ರವರೆಗೆ ತಲುಪಿದೆ. ಮಾರ್ಚ್ ವರೆಗಿನ ವಿತರಣೆಗೆ ಎಫ್‌ ಸಿಐಯ ಗೋದಾಮುಗಳಲ್ಲಿ ಸಂಗ್ರಹಿಸಿರುವುದರಲ್ಲಿ ಬಹುತೇಕ

ಕಾಸರಗೋಡು: ಪಡಿತರ ಬೆಳ್ತಿಗೆ ಅಕ್ಕಿಗೆ ಬೇಡಿಕೆ ಕುಸಿತ..!                      Read More »

ಕರ್ನಾಟಕ

ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ   ➤ ಮೂವರು ಆರೋಪಿಗಳ ಬಂಧನ 

(ನ್ಯೂಸ್ ಕಡಬ) newskadaba.com  ಕಾಸರಗೋಡು, ಡಿ.21  19 ರ ಹರೆಯದ ಯುವತಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೂವರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ ಬಂಧಿತ ಆರೋಪಿಗಳನ್ನು ಮಧೂರು ಪಟ್ಲ ದ.ಜೆ. ಶೈನಿತ್ ಕುಮಾರ್ (30), ಉಪ್ಪಳ ಮಂಗಲ್ಪಾಡಿಯ ಮೋಕ್ಷಿತ್ ಶೆಟ್ಟಿ(43) ಮತ್ತು ಉಳಿಯತ್ತಡ್ಕ ದ.ಎನ್ ಪ್ರಶಾಂತ್(27) ಎಂದು ಗುರುತಿಸಲಾಗಿದೆ.  ಕಾಸರಗೋಡು ಮಹಿಳಾ ಠಾಣಾ ಇನ್ಸ್ ಪೆಕ್ಟರ್ ಪಿ. ಚಂದ್ರಿಕಾ ನೇತೃತ್ವದ ತಂಡವು ಇವರನ್ನು

ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ   ➤ ಮೂವರು ಆರೋಪಿಗಳ ಬಂಧನ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com   ಕಾಸರಗೋಡು, ಡಿ.20  ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಮರತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಚಂದ್ರಗಿರಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿ ಅಸ್ಬಾಕ್ ಎಂದು ಗುರುತಿಸಲಾಗಿದೆ. ಕಾಲೇಜ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.    

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಕ್ಕರ್ ಪ್ರಕರಣ ➤ನಾಲ್ವರ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.10  ಮಂಗಳೂರಿನಲ್ಲಿ ಕುಕ್ಕರ್ ಪ್ರಕರಣದ ಆರೋಪಿ ಶಾರೀಕ್ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ ಅವರ ಗುರುತು ಪತ್ತೆಹಚ್ಚಿದ್ದು ಯಾವುದೇ ಮಾಹಿತಿ ನೀಡಲು ನಿರಾಕರಿಸಿದೆ ಎಂದು ವರದಿ ತಿಳಿಸಿದೆ. ಸ್ಪೋಟದ ಮುನ್ನ ಕೊಚ್ಚಿಗೆ ಹೋಗಿದ್ದು, ಅಲ್ಲಿ ವ್ಯವಹಾರ ನಡೆಸಿದವರ ಪೈಕಿ ನಾಲ್ವರ ಮಾಹಿತಿ ಲಭಿಸಿದ್ದು, ಇದರಲ್ಲಿ ಓರ್ವ ವಿದೇಶಿಗ, ಇಬ್ಬರು ಕೇರಳಿಯರು ಮತ್ತು ತಮಿಳುನಾಡು ನಿವಾಸಿಗಳು ಎಂದು ಪೊಲೀಸ್ ಇಲಾಖೆ ತಿಳಿಸಿದೆ.        

ಕುಕ್ಕರ್ ಪ್ರಕರಣ ➤ನಾಲ್ವರ ಗುರುತು ಪತ್ತೆ Read More »

ಕರಾವಳಿ, ಕರ್ನಾಟಕ
Scroll to Top