kasturi rangan

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಪ್ರತಿಭಟನಾ ಸಭೆ ಆರಂಭ

(ನ್ಯೂಸ್ ಕಡಬ) newskadaba.com ಗುಂಡ್ಯ, ನ. 15. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದ.ಕ ಕರ್ನಾಟಕ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯು ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ಗುಂಡ್ಯದಲ್ಲಿ ಆರಂಭಗೊಂಡಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಸಂಜೀವ ಮಠಂದೂರು, ಸಾಮಾಜಿಕ […]

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಪ್ರತಿಭಟನಾ ಸಭೆ ಆರಂಭ Read More »

ಕರಾವಳಿ

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 14. ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನ.15(ಶುಕ್ರವಾರ) ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಬಾಧಿತ ಗ್ರಾಮಗಳಿಂದ ಸಾವಿರಾರು ಜನರು ಭಾಗವಹಿಸಿಲಿದ್ದಾರೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು. ಈ ಕುರಿತು ಬುಧವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಾಧಿತ ಗ್ರಾಮಗಳ ವ್ಯಾಪ್ತಿಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ Read More »

ಕರಾವಳಿ

ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ – ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಅ.26. ಅರಣ್ಯ ಭೂಮಿಯ ಜಂಟಿ ಸರ್ವೆ ಮಾಡುವುದು, ಪಶ್ಚಿಮಘಟ್ಟ ಪ್ರದೇಶಕ್ಕೆ ಗಡಿ ಗುರುತು ಮಾಡುವುದು ಮತ್ತು ಅರಣ್ಯ ಭೂಮಿಗಳಿಗೆ ಬಫರ್ ನ್ ಇಡಬಾರದು. ಇಷ್ಟು ಅಂಶಗಳನ್ನು ಸರಕಾರ ಮಾಡಿದರೆ ಯಾವ ಅರಣ್ಯ ರಕ್ಷಣೆಯ ವರದಿಗೂ ರೈತರು ಭಯ ಪಡಬೇಕಿಲ್ಲ ಎಂದು ಮಲೆನಾಡು ಜನಹಿತ ರಕ್ಷಣೆ ವೇದಿಕೆಯ ಸಂಚಾಲಕ ಕಿಶೋ‌ರ್ ಶಿರಾಡಿ ಹೇಳಿದರು. ಕಸ್ತೂರಿ ರಂಗನ್ ವರದಿಯ ವಿರುದ್ಧ ಕುಟ್ರುಪ್ಪಾಡಿ ಗ್ರಾ.ಪಂ. ಕಚೇರಿ ಎದುರು ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಕಸ್ತೂರಿ ರಂಗನ್ ವರದಿಗೆ

ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ – ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ Read More »

ಕರಾವಳಿ

ಕಸ್ತೂರಿ ರಂಗನ್ ವರದಿ ಸಡಿಲಿಕೆ ಇನ್ನೂ ಸಾದ್ಯವಾಗಿಲ್ಲ-ಗುರುರಾಜ ಗಂಟಿಹೊಳೆ

(ನ್ಯೂಸ್ ಕಡಬ)newskadaba.com, ಕುಂದಾಪುರ(ಅ.03): ಇಷ್ಟು ವರ್ಷಗಳ ಹೋರಾಟ ನಡೆದರೂ ಕಸ್ತೂರಿರಂಗನ್ ವರದಿಯ ಸಡಿಲಿಕೆ ಸಾಧ್ಯವಾಗಿಲ್ಲ. ಇದಕ್ಕೆ ಪ್ರಮುಖ ಕಾರಣ ನಮ್ಮ ಹೋರಾಟದ ತೀವ್ರತೆ ನಿರೀಕ್ಷಿತ ಮತವನ್ನು ತಲುಪದೇ ಇರುವುದು. ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದ್ದಾರೆ. ಕೇರಳ ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯ ಸಡಿಲಿಕೆಗೆ ಎಲ್ಲಾ ಜನಪ್ರತಿನಿಧಿಗಳು ಮತ್ತು ಜನರು ಸಂಘಟಿತವಾಗಿ ಹೋರಾಟ ನಡೆಸಿದ್ದಲ್ಲದೆ ಕೇಂದ್ರ ಸರ್ಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆಗೆ ಮನದಟ್ಟು ಮಾಡುವ ಮೂಲಕ ಯಶಸ್ಸು ಕಂಡುಕೊಂಡಿದ್ದಾರೆ. ನಮ್ಮ ಹೋರಾಟವು ಕೇರಳ ಮಾದರಿಯಲ್ಲಿ ನಡೆಯಬೇಕಾಗಿದೆ

ಕಸ್ತೂರಿ ರಂಗನ್ ವರದಿ ಸಡಿಲಿಕೆ ಇನ್ನೂ ಸಾದ್ಯವಾಗಿಲ್ಲ-ಗುರುರಾಜ ಗಂಟಿಹೊಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಸ್ತೂರಿ ರಂಗನ್ ಜಾರಿ ಹಿನ್ನೆಲೆ – ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಪ್ರತಿಭಟನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 22. ಕಸ್ತೂರಿ ರಂಗನ್ ಜಾರಿ ಹಿನ್ನೆಲೆ ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ರೂಪು ರೇಷೆ ಸಿದ್ದಪಡಿಸಲು ಇಂದು( ಸೆ. 22) ಸಂಜೆ 5 ಗಂಟೆಗೆ ಗುಂಡ್ಯ ಮಾಡ ಮೈದಾನದಲ್ಲಿ ಬೃಹತ್ ಸಭೆ ನಡೆಯಲಿದೆ ಎಂದು ಮಲೆನಾಡು ಹಿತ ರಕ್ಷಣಾ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.  

ಕಸ್ತೂರಿ ರಂಗನ್ ಜಾರಿ ಹಿನ್ನೆಲೆ – ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಪ್ರತಿಭಟನಾ ಸಭೆ Read More »

ಕರಾವಳಿ

ISRO ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ- ಶ್ರೀಲಂಕಾದಿಂದ ಬೆಂಗಳೂರಿಗೆ ಏರ್-ಲಿಫ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್(83) ಅವರಿಗೆ ಹೃದಯಾಘಾತವಾಗಿದ್ದು, ಶ್ರೀಲಂಕಾದಲ್ಲಿದ್ದ ಅವರನ್ನು ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ. ಕಸ್ತೂರಿ ರಂಗನ್ ಅವರು ಸುಮಾರು ಒಂದು ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.  ಶ್ರೀಲಂಕಾಕ್ಕೆ ತೆರಳಿದ್ದ ಅವರು ಅಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ

ISRO ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ- ಶ್ರೀಲಂಕಾದಿಂದ ಬೆಂಗಳೂರಿಗೆ ಏರ್-ಲಿಫ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top