kaup

ಮೀನುಗಾರಿಕೆಯ ವೇಳೆ ಸಮುದ್ರ ನೀರಿಗೆ ಬಿದ್ದು ವಿಟ್ಲ ಮೂಲದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ಜ. 06. ಮೀನುಗಾರಿಕೆ ನಡೆಸಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ವಿಟ್ಲ ಮೂಲದ ಮೀನುಗಾರನ ಮೃತದೇಹವು ಕಾಪು ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತರನ್ನು ವಿಟ್ಲ ಪೆರುವಾಯಿ ಮೂಲದ ಆನಂದ ಎಂದು ಗುರುತಿಸಲಾಗಿದೆ. ಇವರು ಜ. 04 ರಂದು ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಹೋಗಿ ವಾಪಸ್ಸಾಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಮಾಹಿತಿ […]

ಮೀನುಗಾರಿಕೆಯ ವೇಳೆ ಸಮುದ್ರ ನೀರಿಗೆ ಬಿದ್ದು ವಿಟ್ಲ ಮೂಲದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ರಾಹಕನ ಸೋಗಿನಲ್ಲಿ ಬಂದು ಆರು ಲಕ್ಷ ರೂ. ನಗದು ದೋಚಿ ಪರಾರಿ..!

(ನ್ಯೂಸ್ ಕಡಬ) newskadaba. com ಕಾಪು, ಡಿ. 24. ಇಲ್ಲಿನ ಮುಖ್ಯರಸ್ತೆಯಲ್ಲಿರುವ ಮಹಾಲಸಾ ಟ್ರೇಡರ್ಸ್ ಹಾಲಿನ ಅಂಗಡಿಗೆ ಹಾಲು ಖರೀದಿ ನೆಪದಲ್ಲಿ ಗ್ರಾಹಕನ ಸೋಗಿನಲ್ಲಿ ಬಂದ ನಾಲ್ವರು ಮಾಲಕನಿಂದ ಆರು ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.   ಅಂಗಡಿ ಮಾಲಕ ರಾತ್ರಿ ವೇಳೆ ಬೀಗ ಹಾಕಿ ಮನೆಗೆ ತೆರಳಲು ಸಿದ್ಧರಾಗಿ 4 ದಿನದ ವ್ಯವಹಾರದ ಸುಮಾರು 6 ಲಕ್ಷ ರೂ. ನಗದನ್ನು ಸ್ಕೂಟಿಯಲ್ಲಿ ಇರಿಸಿದ್ದರು. ಈ ವೇಳೆ ಗ್ರಾಹಕನ ಸೋಗಿನಲ್ಲಿ

ಗ್ರಾಹಕನ ಸೋಗಿನಲ್ಲಿ ಬಂದು ಆರು ಲಕ್ಷ ರೂ. ನಗದು ದೋಚಿ ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top