kaveri river

ಕಾವೇರಿ ನೀರು ಹಂಚಿಕೆ ವಿವಾದ- ತ್ರಿ ಸದಸ್ಯ ಪೀಠ ರಚಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಕಾವೇರಿ ನದಿ ನೀರು ಹಂಚಿಕೆಯ ವಿವಾದ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದು, ಈ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡಿ ಆದೇಶಿಸಿದೆ. ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಪ್ರತ್ಯೇಕ ಪೀಠ ರಚನೆಗೆ ಒಪ್ಪಿಗೆ ನೀಡಿತ್ತು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ನ್ಯಾಯಮೂರ್ತಿ ಬಿಆರ್ […]

ಕಾವೇರಿ ನೀರು ಹಂಚಿಕೆ ವಿವಾದ- ತ್ರಿ ಸದಸ್ಯ ಪೀಠ ರಚಿಸಿದ ಸುಪ್ರೀಂ Read More »

ಕರ್ನಾಟಕ

ಮಳೆ ಕೊರತೆ ಹಿನ್ನೆಲೆ ➤ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ

(ನ್ಯೂಸ್ ಕಡಬ)newskdaba.com ಬೆಂಗಳೂರು, ಜೂ .17. ತಮಿಳುನಾಡು ಸೇರಿ ಕಾವೇರಿ ನದಿ ಪಾತ್ರದ ರಾಜ್ಯಗಳಿಗೆ ಜೂನ್‌ನಲ್ಲಿ 9.19      ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶಿಸಿದೆ. ಮಳೆ ಕೊರತೆ ಹಿನ್ನೆಲೆ ಅಷ್ಟು ಪ್ರಮಾಣದ ನೀರು ಬಿಡುಗಡೆ ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.ಶುಕ್ರವಾರ ವಿಡಿಯೋ ಸಂವಾದದ ಮೂಲಕ ನಡೆದ ಸಿಡಬ್ಲ್ಯುಎಂಎ ಸಭೆಯಲ್ಲಿ ಪ್ರಾಧಿಕಾರದ ಪ್ರತಿನಿಧಿಗಳು ಹಾಗೂ ಕರ್ನಾಟಕ, ತಮಿಳುನಾಡು, ಪುದುಚೆರಿ, ಕೇರಳ ಪ್ರತಿನಿಧಿಗಳು ಭಾಗವಹಿಸಿದ್ದರು. ಪ್ರಾಧಿಕಾರ ನಿರ್ದೇಶನ ಪ್ರಕಾರ ಜೂನ್‌ ತಿಂಗಳಲ್ಲಿ

ಮಳೆ ಕೊರತೆ ಹಿನ್ನೆಲೆ ➤ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ Read More »

ಕರ್ನಾಟಕ
Scroll to Top