Kaveri water

ಕಾವೇರಿ ವಿವಾದ- ಕನ್ನಡ ಪರ ಸಂಘಟನೆಗಳಿಂದ ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ ಯತ್ನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 22. ಕಾವೇರಿ ನದಿ ನೀರು ವಿವಾದದ ಹಿನ್ನಲೆ ಕರ್ನಾಟಕ-ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಬಿಎಸ್ಎನ್ಎಲ್ ಕಚೇರಿಗೆ ಮುತ್ತಿಗೆ ಹಾಕುವ ಚಳವಳಿ ಶುಕ್ರವಾರದಂದು ನಡೆಯಿತು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿನಿತ್ಯ ವಿನೂತನ ಚಳವಳಿ ನಡೆಸುತ್ತಿದ್ದು, ಇಂದು ಕೇಂದ್ರ ಸರ್ಕಾರ ಸ್ವಾಮ್ಯದಲ್ಲಿರುವ ಬಿ.ಎಸ್.ಎನ್.ಎಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ವಿವಿಧ ಕನ್ನಡ ಪರ ಸಂಘಟನಾ ಕಾರ್ಯಕರ್ತರು ಕನ್ನಡ ಧ್ವಜವನ್ನು ಹಿಡಿದು ಸುಪ್ರಿಂ […]

ಕಾವೇರಿ ವಿವಾದ- ಕನ್ನಡ ಪರ ಸಂಘಟನೆಗಳಿಂದ ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ ಯತ್ನ Read More »

ಕರ್ನಾಟಕ

ಕಾವೇರಿ ಪರ ಧ್ವನಿ ಎತ್ತಿದ ನಟ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಕನ್ನಡ ಪರ ಹೋರಾಟಗಾಗರು ಖಂಡಿಸಿದ್ದು, ಇದೀಗ ಸ್ಯಾಂಡಲ್ ವುಡ್ ನಟ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಕೂಡಾ ಕಾವೇರಿ ಪರ ಧ್ವನಿ ಎತ್ತಿದ್ದಾರೆ. ಈ ಕುರಿತು ನಟ ದರ್ಶನ್‌ ಟ್ವೀಟ್‌ ಮಾಡಿದ್ದಾರೆ. ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ

ಕಾವೇರಿ ಪರ ಧ್ವನಿ ಎತ್ತಿದ ನಟ ದರ್ಶನ್ Read More »

ಕರ್ನಾಟಕ
Scroll to Top