kavya

ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣ ► ಸಿಓಡಿ ತನಿಖೆಗಾಗ್ರಹಿಸಿ ಅರೆಬೆತ್ತಲೆ ಮೆರವಣಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.23. ಇತ್ತೀಚೆಗೆ ನಡೆದ ಮೂಡುಬಿದಿರೆ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾಳ ಆತ್ಯಹತ್ಯೆ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಜಸ್ಟಿಸ್ ಫಾರ್ ಕಾವ್ಯಾ ಹೋರಾಟ ಸಮಿತಿಯ ವತಿಯಿಂದ ಶನಿವಾರ ಅರೆಬೆತ್ತಲೆ ಮೆರವಣಿಗೆಯ ನಡೆಯಿತು. ನಗರದ ಹಂಪನಕಟ್ಟೆಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಎ.ಬಿ.ಶೆಟ್ಟಿ ವೃತ್ತದ ಬಳಿ ಅರೆಬೆತ್ತಲೆ ಮೆರವಣಿಗೆಗೆ ಯತ್ನಿಸಿದ ಕೆಲವರ ಸಹಿತ ಕಾವ್ಯಾಳ ಪೋಷಕರಾದ ಲೋಕೇಶ್ ಪೂಜಾರಿ, ಬೇಬಿ ಪೂಜಾರಿ, ಸಹೋದರಿ ರಮ್ಯಾ, ಕರವೇ ಜಿಲ್ಲಾಧ್ಯಕ್ಷ ಅನಿಲ್‌ರಾಜ್ ಸೇರಿದಂತೆ […]

ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣ ► ಸಿಓಡಿ ತನಿಖೆಗಾಗ್ರಹಿಸಿ ಅರೆಬೆತ್ತಲೆ ಮೆರವಣಿಗೆ Read More »

ಕರಾವಳಿ

ಕಾವ್ಯಾ ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹ ► ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.09. ಮೂಡಬಿದಿರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಕಾವ್ಯಾ ಪೂಜಾರಿಯ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ 30ಕ್ಕೂ ಅಧಿಕ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ‘ಜಸ್ಟೀಸ್ ಫಾರ್ ಕಾವ್ಯಾ’ ಹೋರಾಟ ಸಮಿತಿ ದ.ಕ. ಜಿಲ್ಲೆಯ ವತಿಯಿಂದ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರದಂದು ಬೃಹತ್ ಪ್ರತಿಭಟನೆ ನಡೆಯಿತು. ಜ್ಯೋತಿ ವೃತ್ತದಿಂದ ಡಿಸಿ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಹಲವು ಕಾಲೇಜುಗಳ ವಿದ್ಯಾರ್ಥಿಗಳು, ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಕಾವ್ಯಾ ಸಾವಿನ ಪ್ರಕರಣದ

ಕಾವ್ಯಾ ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹ ► ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ Read More »

ಕರಾವಳಿ
Scroll to Top