kenada

ಕೆನಡಾದಲ್ಲಿ ಬಿಷ್ಣೋಯ್ ಗ್ಯಾಂಗ್ನಿಂದ ಉದ್ಯಮಿ ಹತ್ಯೆ; ಗಾಯಕನ ಮನೆ ಮೇಲೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಅ..29: ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೆನಡಾದಲ್ಲಿ ದಾಳಿ ನಡೆಸಿದ್ದು, ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿ ದರ್ಶನ್ ಸಿಂಗ್ ಅವರನ್ನು ಹತ್ಯೆ ಮಾಡಿದೆ. ಜೊತೆಗೆ ಪಂಜಾಬಿ ಗಾಯಕ ಚನ್ನಿ ನಟ್ಟನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಸ್ಥಾನದ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾನನ್ನು ಅಮೆರಿಕದಲ್ಲಿ ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಎರಡು ದಾಳಿಗಳು ನಡೆದಿವೆ. ಬಿಷ್ಣೋಯ್ ಗ್ಯಾಂಗ್ ಸದಸ್ಯ ಗೋಲ್ಡಿ […]

ಕೆನಡಾದಲ್ಲಿ ಬಿಷ್ಣೋಯ್ ಗ್ಯಾಂಗ್ನಿಂದ ಉದ್ಯಮಿ ಹತ್ಯೆ; ಗಾಯಕನ ಮನೆ ಮೇಲೆ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮಿತ್ ಶಾ ಮೇಲಿನ ಕೆನಡಾ ಆರೋಪ ಕಳವಳಕಾರಿಯಾಗಿದೆ: ಅಮೇರಿಕಾ

(ನ್ಯೂಸ್ ಕಡಬ)newskadaba.com, ಅ. 31 ವಾಷಿಂಗ್ಟನ್: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧದ ಕೆನಡಾ ಆರೋಪ ಕಳವಳಕಾರಿಯಾಗಿದ್ದು, ಈ ವಿಷಯದ ಕುರಿತು ಕೆನಡಾವನ್ನು ಸಂಪರ್ಕಿಸುವುದನ್ನು ಮುಂದುವರಿಸುತ್ತೇವೆ ಎಂದು ಅಮೆರಿಕ ಬುಧವಾರ ಹೇಳಿದೆ. ಖಾಲಿಸ್ತಾನಿ ಪ್ರತ್ಯೇಕತವಾದಿಗಳನ್ನು ಗುರಿಯಾಗಿಸಿಕೊಂಡು ನಡೆದಿರುವ ದಾಳಿಗಳ ಹಿಂದೆ ಅಮಿತ್ ಶಾ ಕೈವಾಡವಿದೆ ಎಂಬ ವಾಷಿಂಗ್ಟನ್ ಪೋಸ್ಟ್ ವರದಿಗಳನ್ನು ಕೆನಡಾದ ರಾಷ್ಟ್ರೀಯ ಭದ್ರತಾ ಮತ್ತು ಗುಪ್ತಚರ ಸಲಹೆಗಾರ ನಥಾಲಿ ಡ್ರೌಯಿನ್, ಉಪ ವಿದೇಶಾಂಗ ವ್ಯವಹಾರಗಳ ಸಚಿವ ಡೇವಿಡ್ ಮಾರಿಸನ್  ಹಾಗೂ ಕೆನಡಾ ಸಂಸತ್ತಿನ ರಾಷ್ಟ್ರೀಯ

ಅಮಿತ್ ಶಾ ಮೇಲಿನ ಕೆನಡಾ ಆರೋಪ ಕಳವಳಕಾರಿಯಾಗಿದೆ: ಅಮೇರಿಕಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೆನಡಾದಲ್ಲಿ ಉದ್ಯೋಗ ನೀಡುವುದಾಗಿ 4.80 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಉದ್ಯೋಗ ನೇಮಕಾತಿ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಘಟನೆ ಕೆನಡಾದಲ್ಲಿ ನಡೆದಿದೆ. ವ್ಯಕ್ತಿಯೋರ್ವರು ವಿದೇಶದಲ್ಲಿ ಉದ್ಯೋಗಾವಕಾಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಮಾ. 28ರಂದು ಇನ್‌ ಸ್ಟಾಗ್ರಾಂ ಖಾತೆಯ ಮೂಲಕ ವಿಲಿಯಂ ಪೌಲ್‌ ಆ್ಯಂಟನಿ ಎಂಬಾತನ ಪರಿಚಯವಾಗಿತ್ತು. ಆತ ತಾನು ಕೆನಡಾ ದೇಶದ ಪ್ರಜೆಯಾಗಿದ್ದು, ಇಮಿಗ್ರೇಷನ್‌ ಅಧಿಕಾರಿಯಾಗಿರುವುದಾಗಿ ಪರಿಚಯಿಸಿಕೊಂಡು ಕೆನಡಾ ದೇಶದಲ್ಲಿ ಉದ್ಯೋಗ ಒದಗಿಸಿಕೊಡುವುದಾಗಿ ನಂಬಿಸಿದ್ದ. ಅನಂತರ +1(289)724-1900 ವಾಟ್ಸ್ ಆ್ಯಪ್‌ ನಂಬರ್ ಮೂಲಕ ನಿರಂತರ

ಕೆನಡಾದಲ್ಲಿ ಉದ್ಯೋಗ ನೀಡುವುದಾಗಿ 4.80 ಲಕ್ಷ ರೂ. ವಂಚನೆ Read More »

ಕರ್ನಾಟಕ
Scroll to Top